< ಯೆರೆಮೀಯನು 17 >
1 ೧ ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
၁ယုဒအမျိုး၏ အပြစ်သည် သံကညစ်၊ စိန်ချွန်နှင့် သူတို့နှလုံးပြား၌၎င်း၊ ယဇ်ပလ္လင် ဦးချို၌၎င်း အက္ခရာ တင်၍ မှတ်သားလျက်ရှိ၏။
2 ೨ ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
၂သူငယ်တို့ပင် မြင့်သောတောင်ပေါ်၊ စိမ်းသော သစ်ပင်နားမှာရှိသော ယဇ်ပလ္လင်များ၊ အာရှရပင်များကို အောက်မေ့တတ်ကြ၏။
3 ೩ ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
၃အချင်းငါ၏တောင်၊ လယ်၌ရှိသော သင်၏ဥစ္စာ နှင့်သိုထားသမျှသော ဥစ္စာကို၎င်း၊ ပြည်တရှောက်လုံး၌ သင်ပြစ်မှားရာ၊ မြင့်သောအရပ်တို့ကို၎င်း၊ လုယူသော သူတို့လက်သို့ ငါအပ်မည်။
4 ೪ ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
၄သင့်ကိုယ်တိုင်လည်း ငါပေးသောအမွေမှ ရွေ့ သွားရလိမ့်မည်။ သင်မသိသော ပြည်တွင်၊ ရန်သူလက်၌ သင့်ကို ငါကျွန်ခံစေမည်။ အကြောင်းမူကား၊ အစဉ် အလာသောငါ၏ အမျက်မီးကို သင်တို့သည် မွေးကြပြီ။
5 ೫ ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
၅ထာဝရဘုရား မိန့်တော်မူသည်ကား၊ လူကို ကိုးစား၍ လူသတ္တဝါကို အမှီပြုသဖြင့်၊ စိတ်နှလုံးထဲ၌ ထာဝရဘုရားထံတော်မှ ထွက်သွားသော သူသည် ကျိန်အပ်သောသူဖြစ်၏။
6 ೬ ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
၆ထိုသူသည် လွင်ပြင်၌ရှိသော သစ်ပင်ခြောက် ကဲ့သို့ဖြစ်၍၊ ကောင်းကျိုးရောက်ကြောင်းကို မသိရ။ အဘယ်သူမျှမနေသော ဆားမြေ၊ သွေ့ခြောက်သော လွင်ပြင်၌ နေရလိမ့်မည်။
7 ೭ ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
၇ထာဝရဘုရားကို ကိုးစားသောသူ၊ ထာဝရ ဘုရားကို မိမိကိုးစားရာ အကြောင်းဖြစ် စေသော သူသည် ကောင်းကြီးမင်္ဂလာကို ခံအပ်သော သူဖြစ်၏။
8 ೮ ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
၈ထိုသူသည်ကား၊ ရေရှိသော အရပ်၌စိုက်၍ မြစ်နားမှာ အမြစ်ဖြာသဖြင့်၊ ပူသောအရှိန် ရောက် ကြောင်းကို မသိ၊ အရွက်မညှိုးနွမ်း၊ မိုဃ်းခေါင်သော ကာလ၌ စိုးရိမ်စရာမရှိဘဲ၊ အစဉ်အမြဲ အသီးကို သီးတတ် သော အပင်နှင့်အတူ၏။
9 ೯ ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
၉စိတ်နှလုံးသည် ခပ်သိမ်းသော အရာထက် စဉ်းလဲတတ်၏။ အလွန်ယိုယွင်းသော သဘောရှိ၏။ စိတ်နှလုံးသဘောကို အဘယ်သူသိနိုင်သနည်း။
10 ೧೦ ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
၁၀ငါထာဝရဘုရားသည် လူအသီးအသီးတို့အား မိမိတို့အကျင့်အတိုင်း၊ မိမိတို့ခံထိုက်သော အကျိုးအပြစ် ကို ပေးခြင်းငှါ၊ နှလုံးကျောက်ကပ်တို့ကို စေ့စေ့စစ်ကြော တတ်၏။
11 ೧೧ ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
၁၁ကောရငှာက်သည် မိမိမဥသော ဥကို ဝပ်သကဲ့ သို့၊ မတရားသဖြင့် ဥစ္စာဆည်းဖူးသော သူသည် အသက် ပျိုစဉ်ကပင်၊ ဆင်းရဲခြင်းသို့ ရောက်၍ အဆုံး၌ကား၊ လူမိုက်ဖြစ်လိမ့်မည်။
12 ೧೨ ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
၁၂ရှေ့ဦးစွာမှစ၍ မြင့်သော အရပ်၌ ဘုန်းကြီး တော်မူသော ရာဇပလ္လင်သည် ငါတို့သန့်ရှင်းရာ ဌာန တော် အရပ်ဖြစ်၏။
13 ೧೩ ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
၁၃အိုဣသရေလအမျိုး၏ မြော်လင့်စရာ အကြောင်းဖြစ်သော ထာဝရဘုရား၊ ကိုယ်တော်ကို စွန့်ပစ်သော သူအပေါင်းတို့သည် အရှက်ကွဲ ရကြပါလိမ့် မည်။ ငါ့ထံမှ ထွက်သွားသော သူတို့သည် မြေစာရင်းသို့ ဝင်ရကြပါလိမ့်မည်။ အကြောင်းမူကား၊ အသက်စမ်းရေ တွင်းတည်းဟူသော ထာဝရဘုရားကို စွန့်ပစ်ကြ သတည်း။
14 ೧೪ ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
၁၄အို ထာဝရဘုရား၊ အကျွန်ုပ်၏ အနာကို ငြိမ်း စေတော်မူပါ။ သို့ပြုလျှင်၊ အကျွန်ုပ်သည် အနာငြိမ်းပါလိမ့် မည်။ အကျွန်ုပ်ကို ကယ်တင်တော်မူပါ။ သို့ပြုလျှင်၊ အကျွန်ုပ်သည် ကယ်တင်ခြင်းသို့ ရောက်ပါလိမ့်မည်။ ကိုယ်တော်သည် အကျွန်ုပ် ချီးမွမ်းရာဖြစ်တော်မူ၏။
15 ೧೫ ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.
၁၅ထာဝရဘုရား၏ နှုတ်ကပတ်တော်သည် အဘယ်မှာရှိသနည်း။ ယခုလာပါစေတော့ဟု ဤသူတို့ သည် အကျွန်ုပ်အား ဆိုတတ်ကြပါ၏။
16 ೧೬ ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
၁၆အကျွန်ုပ်သည် နောက်တော်သို့ လိုက်သော ဆရာ၏အရာကို မရှောင်ပါ။ အမင်္ဂလာနေ့ကို မတောင့် တပါ။ အကျွန်ုပ်ဟောပြောချက်ကို ကိုယ်တော်သိတော် မူ၏။ ကိုယ်တော်မျက်မှောက်၌ ရှိပါ၏။
17 ೧೭ ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
၁၇အကျွန်ုပ်ကို ထိတ်လန့်စေတော်မမူပါနှင့်။ ဘေး ရောက်သော ကာလ၌ ကိုယ်တော်သည် အကျွန်ုပ်ခိုလှုံရာ ဖြစ်တော်မူ၏။
18 ೧೮ ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
၁၈အကျွန်ုပ်ကို ညှဉ်းဆဲသောသူတို့သည် အရှက်ကွဲ ကြပါစေသော။ အကျွန်ုပ်မူကား၊ အရှက်မကွဲပါစေနှင့်။ သူတို့သည် စိတ်ပျက်ကြပါစေသော။ အကျွန်ုပ်မူကား၊ စိတ်မပျက်ပါစေနှင့်။ သူတို့အပေါ်မှာ ဘေးအန္တရာယ် ကာလကို ရောက်စေတော်မူပါ။ အထပ်ထပ်ဖျက်ဆီးတော် မူပါ။
19 ೧೯ ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
၁၉ထာဝရဘုရားသည် ငါ့အားမိန့်တော်မူသည် ကား၊ ယုဒရှင်ဘုရင် ထွက်ဝင်သော အမျိုးသားချင်း မြို့တံခါးမှစ၍၊ ခပ်သိမ်းသော ယေရုရှလင် မြို့တံခါးဝ၌ သွား၍ရပ်လျက်၊
20 ೨೦ ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
၂၀လူများတို့အား ပြောဆိုရမည်မှာ၊ ဤတံခါးတို့ဖြင့် ထွက်ဝင်သော ယုဒရှင်ဘုရင်များနှင့် ယုဒပြည်သူ ယေရု ရှလင်မြို့သားများအပေါင်းတို့၊ ထာဝရဘုရား၏ နှုတ် ကပတ်တော်ကို နားထောင်ကြလော့။
21 ೨೧ ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
၂၁ထာဝရဘုရား မိန့်တော်မူသည်ကား၊ ဥပုသ်နေ့ ၌ ဝန်ကိုမထမ်းမရွက်၊ ယေရုရှလင်မြို့တံခါးဖြင့် မဆောင် မသွင်းမည်အကြောင်း၊ သတိပြုကြလော့။
22 ೨೨ ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
၂၂ဥပုသ်နေ့၌ သင်တို့အိမ်ထဲက ဝန်ကို မထုတ် မဆောင်ကြနှင့်။ အဘယ်အလုပ်ကိုမျှ မလုပ်ကြနှင့်။ သင်တို့ဘိုးဘေးများကို ငါမှာထားသည်အတိုင်း၊ ဥပုသ်နေ့ ကို သန့်ရှင်းစေကြလော့။
23 ೨೩ ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
၂၃ဘိုးဘေးတို့သည် နားမထောင်၊ နားကိုမလှည့်ဘဲ နေကြ၏။ နားမကြား၊ ဆုံးမခြင်းကို မခံမည်အကြောင်း၊ မိမိတို့လည်ပင်းကို ခိုင်မာစေကြ၏။
24 ೨೪ ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
၂၄ထာဝရဘုရား မိန့်တော်မူသည်ကား၊ သင်တို့ သည် ဥပုသ်နေ့၌ ဤမြို့တံခါးဖြင့် ဝန်ကို မသွင်းမဆောင်၊ အဘယ်အလုပ်ကိုမျှမလုပ်၊ ဥပုသ်နေ့ကို သန့်ရှင်းစေသည် တိုင်အောင်၊ ငါ့စကားကို စေ့စေ့နားထောင်လျှင်၊
25 ೨೫ ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
၂၅ဒါဝိဒ်မင်းကြီး၏ ရာဇပလ္လင်ပေါ်မှာ ထိုင်သော ရထားစီး၊ မြင်းစီးရှင်ဘုရင်၊ မင်းသားမှစ၍ သူတို့မှူးမတ်၊ ယုဒပြည်သူ၊ ယေရုရှလင်မြို့သားတို့သည် ဤမြို့တံခါးများ သို့ ဝင်လျက်ရှိကြလိမ့်မည်။ ဤမြို့သည်လည်း အစဉ်အမြဲ တည်လိမ့်မည်။
26 ೨೬ ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
၂၆မီးရှို့ရာယဇ်မှစ၍ အခြားသော ယဇ်များ၊ ပူဇော်သက္ကာများ၊ မီးရှို့ ရာနံ့သာပေါင်း၊ ချီးမွမ်းရာ ယဇ်တို့ကို ထာဝရဘုရား၏ အိမ်တော်သို့ ဆောင်ခဲ့သော သူတို့သည် ယုဒမြို့များ၊ ယေရုရှလင်မြို့ပတ်ဝန်းကျင် အရပ်များ၊ ဗင်္ယာမိန်ပြည်၊ မြေညီခရိုင်၊ တောင်ရိုးခရိုင်၊ တောင်မျက်နှာ ခရိုင်မှလာကြလိမ့်မည်။
27 ೨೭ ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
၂၇သို့မဟုတ်၊ ဥပုသ်နေ့၌ဝန်ကို ထမ်းရွက်၍၊ ယေရု ရှလင်မြို့တံခါးများသို့မဝင်၊ ဥပုသ်နေပကို သန့်ရှင်းစေ သည်တိုင်အောင်၊ သင်တို့သည် ငါ့စကားကို နားမထောင် လျှင်၊ ငါသည် ထိုမြို့တံခါးတို့ကို မီးရှို့၍၊ ထိုမီးသည် မငြိမ်းမသေဘဲ ယေရုရှလင်မြို့ဘုံဗိမာန်တို့ကို လောင်ရ လိမ့်မည်။