< ಯೆರೆಮೀಯನು 2 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
परमप्रभुको वचन मकहाँ यसो भनेर आयो,
2 “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
“जा र यरूशलेमले सुन्‍ने गरी घोषणा गर् । यसो भन्, ‘परमप्रभु यसो भन्‍नुहुन्छः तेरो युवावस्थामा भएको करारको विश्‍वसनियता, हाम्रो मगनी भएको बेलाको तेरो प्रेम, बीउ नछरिएको त्यस देशको उजाड-स्थानमा तँ मेरो पछि लागेको समयलाई याद गर्न मैले तँलाई बोलाएको छु ।
3 ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
परमपप्रभुको फसलको अगौटे फल इस्राएललाई उहाँको निम्ति अलग गरियो । अगौटे फलबाट खाने सबै जना दोषी ठहरिए । तिनीहरूमाथि विपत्ति आइपर्‍यो, यो परमप्रभुको घोषणा हो ' ।”
4 ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
हे याकूबका घराना र इस्राएलको घरानाका सबै वंश हो, परमप्रभुको वचन सुन ।
5 ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
परमप्रभु यसो भन्‍नुहुन्छ, “तिमीहरूका पुर्खाहरूले ममा के गल्ति भेट्टाए जसको कारणले गर्दा मलाई पछ्याउनबाट तिनीहरू टाढा भए? तिनीहरू बेकम्मा मुर्तिहरूको पछि गए र आफै बेकम्मा भए ।
6 ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
तिनीहरूले यसो भनेनन्, 'हामीलाई मिश्रदेशबाट ल्याउनुहुने परमप्रभु कहाँ हुनुहुन्छ? हामीलाई उजाड-स्थानमा, अराबाको देश र खाडलहरूमा, सुख्‍खा र घोर अन्धकारको देशमा, कोही नजाने र कोही नबस्‍ने देशमा अगुवाइ गर्नुहुने परमप्रभु कहाँ हुनुहुन्छ?
7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
तर मैले तिमीहरूलाई कर्मेलको फल र अन्य असल खानेकुराहरू खान त्‍यस देशमा ल्याएँ । तापनि जब तिमीहरू आयौ, तिमीहरूले मेरो देशलाई दुषित पार्‍यौ । तिमीहरूले मेरो उत्तराधिकारलाई घृणित बनायौ ।
8 ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
पुजारीले सोधेन, 'परमप्रभु कहाँ हुनुहुन्छ?', र व्यवस्थाका ज्ञाताहरूले मेरो बारेमा वास्तै गरेनन् । गोठालाहरूले मेरो विरुद्धमा अपराध गरे । अगमवक्ताहरूले बाल देवताको लागि अगमवाणी बोले, र व्यर्थैका कुराहरूको पछि लागे ।
9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.
त्यसैले परमप्रभु घोषणा गर्नुहुन्छ, म अझै पनि तिमीहरूलाई दोष लगाउनेछु र तिमीहरूका छोराहरूलाई दोष लगाउनेछु ।
10 ೧೦ “ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
किनकि कित्तीमका किनारहरू पार गर र हेर । केदारमा सन्देशवाहकहरू पठाओ र पत्ता लगाओ, र त्यहाँ यस्तो काम पहिले कहिल्यै भएको रहेछ कि भनी हेर ।
11 ೧೧ ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
के कुनै जातिले आफ्ना देवताहरू साटेका छन्? यद्यपि ती देवताहरू नै थिएनन् । तर जुन कुराले मेरो जातिलाई मदत गर्न सक्दैन, तिनै कुरासित तिनीहरूले आफ्‍नो महिमालाई साटेका छन् ।
12 ೧೨ ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
यही कारणले गर्दा हे आकाशमण्डल, थरथर हो, चकित हो र डरले काँप, यो परमप्रभुको घोषणा हो ।
13 ೧೩ “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
किनकि मेरो जातिले मेरो विरुद्धमा दुईवटा दुष्‍ट काम गरेको छः तिनीहरूले जिउँदो पानीको मुललाई त्यागेका छन्, र तिनीहरूले आफ्नै निम्ति पानी चुहिने कुवाहरू खनेका छन् ।
14 ೧೪ ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
के इस्राएल दास हो? के त्यो आफ्नो मालिकको घरमा जन्मेको थियो? त्यसो भए, त्यो किन लुटको माल भएको छ त?
15 ೧೫ ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
जवान सिंहहरू त्यसको विरुद्धमा गर्जे । तिनीहरूले ठुलो स्‍वरले गर्जेका छन्, र त्यसको देशलाई त्रसित पारेका छन् । त्यसका सहरहरू बासिन्दाहरू नरहने गरी नष्‍ट पारिएका छन् ।
16 ೧೬ ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
साथै, मेम्फिस र तहपनेसका मानिसहरूले तेरो शिर खौरिनेछन् ।
17 ೧೭ ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
परमप्रभु तिमीहरूका परमेश्‍वरले तिमीहरूलाई अगुवाइ गरिरहनुहुँदा तिमीहरूले उहाँलाई त्यागेर के यो तिमीहरू आफ्‍नै निम्‍ति गरेका होइनौ र?
18 ೧೮ ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
त्यसैले अब, शिहोर नदीको पानी पिउन किन मिश्रदेशमा पुर्‍याउने बाटो भएर जान्छौ? यूफ्रेटिस नदीको पानी पिउन किन अश्शूरमा पुर्‍याउने बाटो भएर जान्छौ?
19 ೧೯ ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
तिमीहरूको दुष्‍टताले नै तिमीहरूलाई हप्काउँछ, र तिमीहरूको अविश्‍वासले नै तिमीहरूलाई दण्ड दिन्छ । त्यसैले यसबारे विचार गर, र बुझ, परमप्रभु तिमीहरूका परमेश्‍वरलाई त्यागेर उहाँको डर नमान्‍नु भनेको दुष्‍ट र तितो कुरा हो, यो सर्वशक्तिमान् परमप्रभु परमेश्‍वरको घोषणा हो ।
20 ೨೦ ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
किनकि तँसित प्राचिन समयमा भएको तेरो जुवा मैले भाँचिदिएँ । मैले तेरा बन्धनहरू फुकाइदिएँ । तरै पनि तैंले भनिस्, 'म तपाईंको सेवा गर्नेछैनँ!' किनकि हरेक अग्लो डाँडा र हरेक झ्याम्म परेको रुखमुनि तैंले आफ्‍नो शिर झुकाइस्, तँ वेश्‍या होस् ।
21 ೨೧ “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
मैले तँलाई पूर्ण रूपले शुद्ध बीउबाट असल दाखको बोटको रूपमा रोपेको थिएँ । तब तैंले आफैलाई भ्रष्‍ट र बेकम्मा दाखको बोटको रूपमा कसरी परिवर्तन गरिस्?
22 ೨೨ ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
तैंले आफैलाई नदीमा सफा गरिस् वा साबुनले धोइस् भने पनि, तेरो अधर्म मेरो सामु दागझैं छ, यो परमप्रभु परमेश्‍वरको घोषणा हो ।
23 ೨೩ “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
'म बिटुलो पारिएको छैनँ! म बाल देवताको पछि लागेको छैनँ' भनी तैले कसरी भन्‍न सक्छस्? तैंले उपत्यकाहरूमा के गरिस्, सो हेर् । तैंले गरेको कुरालाई विचार गर् । तँ यताउता कुदिहिंड्ने चञ्चल पोथी ऊँट हो,
24 ೨೪ ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
तँ उजाड-स्थानमा बस्‍न आदत भएको कामातुर भएर हावा सुँघ्‍दै हिंड्ने वन-गधैनी हो। त्यसको कामवासनालाई कसले नियन्त्रण गर्न सक्छ? त्यसको पछि लाग्‍ने कुनै पनि गधा थकित हुनुपर्दैन । मैथुनको समयमा तिनीहरूले त्यसलाई फेला पार्नेछन् ।
25 ೨೫ “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
तेरो खुट्टालाई नाङ्गो हुनबाट र तेरो घाँटीलाई तिर्खाउनबाट तैंले नियन्त्रण गर्नुपर्छ । तर तैंले भनेको छस्, 'यो आशारहित छ! अहँ, म परदेशीहरूलाई प्रेम गर्छु र तिनीहरूकै पछि लाग्छु ।'
26 ೨೬ ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
चोर समातिंदा त्यो लज्‍जित भएझैं, इस्राएलको घराना लज्‍जित हुने छ । तिनीहरू, तिनीहरूका राजाहरू, तिनीहरूका राजकुमारहरू, र तिनीहरूका पुजारीहरू र तिनीहरूका अगमवक्ताहरू लज्‍जित हुनेछन् ।
27 ೨೭ ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
यी तिनै हुन् जसले रुखलाई भन्‍छन्, 'तिमी मेरा पिता हौ', र ढुङ्गालाई 'तिमीले मलाई जन्म दियौ' । किनकि तिनीहरूले मतर्फ पिठिउँ फर्काउँछन्, आफ्‍ना अनुहार होइन । तापनि सङ्कष्‍टको समयमा तिनीहरू भन्छन्, 'उठ्नुहोस् र हामीलाई बचाउनुहोस्!'
28 ೨೮ ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
तापनि तिमीहरूले आफ्ना निम्ति बनाएका देवताहरू कहाँ छन्? तिमीहरूको सङ्कष्‍टको समयमा तिमीहरूलाई बचाउन तिनीहरूको इच्छा भए तिनीहरू उठून्, किनकि हे यहूदा, तेरा जति सहरहरू छन्, त्यति नै तेरा मुर्तिहरू छन् ।
29 ೨೯ ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
त्यसैले मैले गलत गरेको छु भनी मलाई किन दोष लगाउँछस्? तिमीहरू सबैले मेरो विरुद्धमा पाप गरेका छौ, यो परमप्रभुको घोषणा हो ।
30 ೩೦ ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
मैले तेरो जातिलाई व्यर्थैमा दण्ड दिएको छु । तिनीहरूले अनुशासनलाई स्वीकार गर्दैनन् । तिमीहरूको तरवारले तिमीहरूका अगमवक्ताहरूलाई विनाश गर्ने सिंहले झैं निलेको छ ।
31 ೩೧ ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
हे यस पुस्ताका मानिस हो, मेरा वचन, परमप्रभुको वचनमा ध्यान देओ । के म इस्राएलको निम्ति उजाड-स्थान वा घोर अन्धकारको देश भएँ र? किन मेरो जातिले यसो भन्छ, 'हामी वरिपरि घुम्‍न दिनुहोस्, हामी फेरि तपाईंकहाँ आउनेछैनौं'?
32 ೩೨ ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
के कन्याले आफ्नो गरगहना, दुलहीले आफ्ना घुम्टो भुल्छे र? तरै पनि मेरो जातिले मलाई गन्‍नै नसक्‍ने दिनदेखि भुलेको छ ।
33 ೩೩ ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
प्रेमको खोजी गर्न कसरी तैंले आफ्नो मार्ग बनाउँछेस्? तैंले दुष्‍ट स्‍त्रीहरूलाई पनि आफ्ना मार्गहरू सिकाएको छेस् ।
34 ೩೪ ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
तेरा वस्‍त्रहरूमा निर्दोष गरिब मानिसहरूको जीवनको रगत भेट्टाइएको छ । यी मानिसहरू घरमा चिरी गरिरहँदा भेट्टाइएका होइनन् ।
35 ೩೫ ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
तरै पनि तँ भन्छेस्, 'म निर्दोष छु । निश्‍चय नै उहाँको क्रोध मबाट तर्केर गएको छ ।' तर हेर! 'मैले पाप गरेको छैनँ' भनी तैंले भनेको हुनाले म तँमाथि इन्साफ ल्याउनेछु ।
36 ೩೬ ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
तेरा मार्गमा यो बद्लाउलाई तँ किन निकै हलुकासित लिन्छेस्? जसरी अश्शूरले तँलाई निरुत्साही पार्‍यो, त्यसै गरी मिश्रदेशले पनि तँलाई निरुत्साही पार्नेछ ।
37 ೩೭ ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
आफ्नो शिरमा आफ्ना हात राखेर तँ त्यहाँबाट दुःखी भएर जानुपर्ने हुन्छ, किनकि तैंले जस-जसमाथि भरोसा गरेको छेस्, तिनीहरूलाई परमप्रभुले इन्कार गर्नुभएको छ । त्यसैले तिनीहरूबाट तैंले मदत पाउनेछैनस् ।

< ಯೆರೆಮೀಯನು 2 >