< ಯೆರೆಮೀಯನು 24 >
1 ೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
ব্যাবিলনের রাজা নেবুখাদনেজার যিহূদার রাজা যিহোয়াকীমের পুত্র যিহোয়াখীনকে, যিহূদার সমস্ত রাজকর্মচারী, শিল্পকার ও কারুকর্মীদের জেরুশালেম থেকে ব্যাবিলনে নির্বাসিত করার পর, সদাপ্রভু আমাকে সদাপ্রভুর মন্দিরের সামনে রাখা দুই ঝুড়ি ডুমুরফল দেখালেন।
2 ೨ ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
একটি ঝুড়িতে অত্যন্ত উৎকৃষ্ট ধরনের ডাঁসা ডুমুর ছিল; অন্য ঝুড়িটিতে ছিল অত্যন্ত নিকৃষ্ট মানের ডুমুর, সেগুলি এত খারাপ যে মুখে দেওয়া যায় না।
3 ೩ ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.
তারপর সদাপ্রভু আমাকে জিজ্ঞাসা করলেন, “যিরমিয়, তুমি কী দেখতে পাচ্ছ?” আমি উত্তর দিলাম, “ডুমুর, ভালো ডুমুরগুলি বেশ ভালো, কিন্তু খারাপ ডুমুরগুলি এত খারাপ যে মুখে দেওয়া যায় না।”
4 ೪ ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
তারপর সদাপ্রভুর বাক্য আমার কাছে উপস্থিত হল:
5 ೫ “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
“সদাপ্রভু, ইস্রায়েলের ঈশ্বর এই কথা বলেন: ‘এই ভালো ডুমুরগুলির মতো আমি যিহূদা থেকে নির্বাসিত লোকদের মনে করি, যাদের আমি এই স্থান থেকে দূরে, ব্যাবিলনীয়দের দেশে পাঠিয়েছি।
6 ೬ ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
তাদের মঙ্গলের জন্য আমার চোখ দৃষ্টি রাখবে, আর আমি তাদের এই দেশে আবার ফিরিয়ে আনব। আমি তাদের গড়ে তুলব, ভেঙে ফেলব না; আমি তাদের রোপণ করব, উৎপাটন নয়।
7 ೭ ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
আমিই সদাপ্রভু, এই কথা জানার জন্য আমি তাদের এক মন দেব। তারা আমার প্রজা হবে এবং আমি তাদের ঈশ্বর হব, কারণ তারা সম্পূর্ণ মনেপ্রাণে আমার কাছে ফিরে আসবে।
8 ೮ ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.
“‘কিন্তু ওই খারাপ ডুমুরগুলি, যেগুলি এত খারাপ যে খাওয়া যায় না,’ সদাপ্রভু বলেন, ‘তেমনই আমি যিহূদার রাজা সিদিকিয়, তার কর্মচারীদের এবং জেরুশালেমের অবশিষ্ট রক্ষাপ্রাপ্ত লোকদের সঙ্গে ব্যবহার করব, তা তারা এদেশেই থাকুক বা মিশরে চলে যাক।
9 ೯ ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
তাদের যেখানেই নির্বাসিত করি, আমি পৃথিবীর সেইসব রাজ্যের কাছে তাদের ঘৃণার পাত্র করব, তাদের দুর্নাম ও অবজ্ঞার, নিন্দার ও অভিশাপের পাত্র করব।
10 ೧೦ ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.
আমি তাদের বিরুদ্ধে তরোয়াল, দুর্ভিক্ষ ও মহামারি প্রেরণ করব, যতক্ষণ না তারা এই দেশ থেকে ধ্বংস হয়, যে দেশ আমি তাদের ও তাদের পিতৃপুরুষদের দিয়েছিলাম।’”