< ಯೆರೆಮೀಯನು 25 >

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
यहूदातील सर्व लोकांबद्दल यिर्मयाकडे आलेले वचन, ते असे, यहूदाचा राजा योशीया, याचा मुलगा, यहोयाकीम याच्या कारकिर्दीच्या चौथ्या वर्षी, हे बाबेलचा राजा नबुखद्नेस्सर ह्याच्या पाहिल्या वर्षात,
2 ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.
यहूदा लोकांस आणि यरूशलेमधील राहणाऱ्यांना यिर्मया संदेष्ट्याने पुढील संराष्ट्र घोषीत केला:
3 ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
यहूदाचा राजा आमोन ह्याचा मुलगा योशीया ह्याच्या कारकिर्दीच्या तेराव्या वर्षापासून तर गेली तेवीस वर्षे परमेश्वराचे वचन माझ्याकडे येत आले आहे, मी तेव्हापासून आजपर्यंत तुम्हास ते ऐकवित आलो. पण तुम्ही ऐकले नाही आणि लक्ष दिले नाही.
4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
परमेश्वराने, त्याच्या सेवकांना संदेष्ट्यांना पुन्हा पुन्हा तुमच्याकडे पाठवले, ते बाहेर जाण्यासाठी उत्सुक होते, पण तुम्ही त्यांचे ऐकले नाही. तुम्ही त्यांच्याकडे लक्षसुद्धा दिले नाही.
5 ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
ते संदेष्टे म्हणाले, “प्रत्येक मनुष्य आपल्या वाईट कृत्यांपासून, आपल्या कर्माच्या दुष्टतेपासून फिरा, आणि जे राष्ट्र परमेश्वराने तुम्हास आणि तुमच्या पूर्वजांना कायमचा राहण्यास दिला, त्यामध्ये जा.
6 ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
म्हणून दुसऱ्या दैवतांना अनुसरायला आणि त्यांना पाया पडायला त्यांच्या मागे जाऊ नका आणि तुम्ही त्यास आपल्या हातांच्या कामाने मला राग आणू नका, म्हणजे मी तुमचे काही वाईट करणार नाही.”
7 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.
परमेश्वर असे म्हणतो, “पण तुम्ही माझे ऐकले नाहीत, आणि तुम्हावर अरिष्ट यावे म्हणून तुम्ही आपल्या हातांच्या कामाने मला राग आणून दिला.”
8 ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
सेनाधीश परमेश्वर असे म्हणतो, पाहा! “तुम्ही माझ्या संदेशाकडे लक्ष दिले नाही.
9 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
म्हणून मी लवकरच उत्तरेकडील कुळांना आणि बाबेलचा राजा नबुखद्नेस्सर, या देशाविरूद्ध आणि त्यातील सर्व राहणाऱ्यांविरूद्ध, तुझ्या भोवती असणाऱ्या राष्ट्रांविरूद्ध बोलावून घेईन. परमेश्वर असे म्हणतो, कारण मी त्यांना नाश करण्यासाठी ठेवीण. आणि त्यांना विस्मय व फूत्कार व सर्व काळ ओसाड असे करीन.
10 ೧೦ ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
१०त्या ठिकाणच्या सुखाच्या व आनंदाच्या कल्लोळांचा मी शेवट करीन. तेथे नव वर वधूचा सुखाचा शब्द उमटणार नाही, जात्यांचा आवाज येणार नाही आणि दिव्यातला प्रकाश नाहीसा होईल असे मी करीन.
11 ೧೧ ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
११आणि ती सगळी भूमी वैराण व वाळवंट होईल, आणि ही राष्ट्रे सत्तर वर्षांपर्यंत बाबेलाच्या राजाचे दास होतील.
12 ೧೨ ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
१२परमेश्वर असे म्हणतो, आणि असे होईल सत्तर वर्षे संपल्यावर, मी बाबेलाच्या राजाला आणि त्या राष्ट्राला आणि खास्द्यांच्या देशाला त्यांच्या दुष्कृत्यांमुळे शिक्षा करीन.” त्या भूमीचे रुपांतर कायमच्या वाळवंटात करीन.
13 ೧೩ ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
१३आणि त्या देशाविरूद्ध जी काही वचने मी बोललो, म्हणजे जे काही या पुस्तकात लिहीले आहे, जे सगळ्या राष्ट्रांविषयी यिर्मयाने भविष्य सांगितले ते मी त्यांच्यावर आणीन.
14 ೧೪ ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.
१४त्यांना राष्ट्रांचे आणि मोठ्या राजांचे दास्य करावे लागेल. त्यांच्या कृत्यांबद्दल योग्य अशीच शिक्षा त्यांना मी देईन.
15 ೧೫ ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
१५कारण परमेश्वर, इस्राएलाचा देव, त्याने मला हे सांगितले: “माझ्या हातातील क्रोधाच्या द्राक्षरसाचा प्याला घे आणि मी तुला पाठवतो त्या सर्व राष्ट्रांना हा द्राक्षरस प्यायला लाव.
16 ೧೬ ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
१६कारण ते हा द्राक्षरस पितील आणि जी तलवार मी त्यांच्यामध्ये पाठवीन तिच्यामुळे ते मागेपुढे डोलतील व वेड्याप्रमाणे वागतील.”
17 ೧೭ ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
१७मग मी परमेश्वराच्या हातातून द्राक्षरसाचा प्याला घेतला. देवाने मला पाठवलेल्या त्या सर्व राष्ट्रांत मी प्यायला लावला.
18 ೧೮ ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
१८यरूशलेम, यहूदा शहर आणि तिच्यातील राजे आणि नेते यांना मी तो प्याला दिला, म्हणजे वैराण, विस्मय व वाळवंट, आणि फुत्कार व शाप असे होतील.
19 ೧೯ ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
१९दुसऱ्या राष्ट्रांनाही तो प्यावा लागेल, मी मिसरच्या राजा फारो, त्याच्या अधिकाऱ्यांना, त्याच्या सेवकांना, आणि त्याच्या लोकांस,
20 ೨೦ ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
२०मी सर्व मिश्रित लोक, अरब व ऊस देशातील राजे, पलिष्ट्यांच्या देशातील सर्व राजे, अष्कलोन, गज्जा, एक्रोन व अश्दोद शहरामधील उरलेले अशा सर्व राजांना त्या प्याल्यातून द्राक्षरस पिण्यास भाग पाडले.
21 ೨೧ ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,
२१आणि अदोम, मवाब व अम्मोन यामधील राजांनाही द्राक्षरस प्यायला लावले.
22 ೨೨ ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,
२२आणखी सोरच्या व सीदोनाचे सर्व राजे, समूद्राच्या दुसऱ्या बाजूस असणारे सर्व राजे,
23 ೨೩ ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
२३आणि ददान, तेमा व बूज केसांच्या या कडा कापलेले सर्व लोक,
24 ೨೪ ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,
२४अरबस्तानातील सर्व राजे, व जे मिश्रित लोक रानांत राहतात त्यांचे सर्व राजे,
25 ೨೫ ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,
२५आणि जिमरी, एलाम व माद्य येथील सर्व राजे,
26 ೨೬ ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
२६उत्तरेकडील सर्व, दूरच्या व जवळचे राजे या सर्वांना, या पृथ्वीवर असणारे सर्व, आपल्या राज्यांसहीत, भावांसहीत, त्या सर्वांना मी तो प्याला प्या प्यायला लावला आहे. पण बाबेलचा राजा, त्या सर्वांच्या नंतर या प्याल्यातून पिईल.
27 ೨೭ ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
२७“परमेश्वर मला म्हणाला, यिर्मया, तू त्यांना असे सांग, सेनाधीश परमेश्वर, इस्राएलचा देव म्हणतो: प्या आणि त्यामुळे झिंगा आणि वांत्या करा, पडा आणि मी पाठवत असलेली तलवार येण्यापर्यंत परत उठू नका.
28 ೨೮ ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
२८मग ते तुझ्या हातातून प्यायला पिण्यास तयार नसतील तर, तू त्यांना असे सांग सेनाधीश परमेश्वर असे म्हणतो, तुम्ही खरोखरच या प्याल्यातून पिणारच.
29 ೨೯ ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
२९कारण पाहा! माझ्या नावाने ओळखल्या जाणाऱ्या नगरावर जर मी आपत्ती आणत आहे, तर तुम्हास शिक्षा होणार नाही असे कसे? तुमची सुटका होणार नाही, कारण मी पृथ्वीवरील सर्व राहणाऱ्यांविरूद्ध तलवारीला पाठवणार आहे.” सेनाधीश परमेश्वर असे म्हणतो.
30 ೩೦ ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.
३०“तर यिर्मया, तू त्यांना हे भविष्यवचन सांग, त्यांना बोल: परमेश्वर उंचावरुन गर्जना करतो, आणि त्याच्या पवित्र मंदिरातून आपला शब्द उच्चारील, तो त्याच्या कळपाविरूद्ध गर्जना करील. द्राक्षरस काढताना, द्राक्षे तुडविताना, लोक ज्याप्रमाणे मोठ्याने गातात, तसा, देशाच्या सर्व राहणाऱ्यांविरूद्ध तो ओरडेन.
31 ೩೧ ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
३१तो आवाज पृथ्वीच्या शेवटापर्यंत येणार, कारण परमेश्वराचा विवाद राष्ट्रांविरूद्ध आहे, तो त्यांचा न्यायनिवाडा करणार. आणि तो सर्व देहावर न्यायव्यवस्था चालवणार. दुष्टांना तो तलवारीस देणार.” परमेश्वर असे म्हणतो.
32 ೩೨ ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
३२सेनाधीश परमेश्वर असे म्हणतो, “अरिष्टे एका राष्ट्रातून दुसऱ्या राष्ट्रात पुढे जाणार, आणि पृथ्वीवरच्या अतिदूरच्या ठिकाणाहून वादळाची सुरुवात होईल.”
33 ೩೩ ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
३३आणि जे परमेश्वरापासून मारले गेले, त्या लोकांची प्रेते पृथ्वीच्या एका टोकाकडून दुसऱ्या टोकाकडे पसरतील. त्यांच्यासाठी कोणीही शोक करणार नाही किंवा ती गोळा करणार नाही आणि पुरणारही नाही. शेणाप्रमाणे ती जमिनीवर पडतील.
34 ೩೪ ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.
३४मेंढपाळांनो विलाप करा आणि मदतीसाठी रडा. कळपातील धन्यांनो जमिनीवर लोळा. कारण ही तुला मारल्या जाण्याचा आणि विखरण्याचा दिवस आला आहे. तुम्ही फुटक्या मडक्याच्या तुकड्याप्रमाणे सगळीकडे पडाल.
35 ೩೫ ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.
३५मेंढपाळांना लपायला कोठेही आश्रय राहणार नाही. आणि कळपातील धन्यांना सुटता येणार नाही.
36 ೩೬ ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.
३६मग मेंढपाळांच्या दुःखाचे रडणे आणि कळपाच्या धन्याचा विलाप तिथे असेल. कारण परमेश्वर त्यांच्या कळपाचा विनाशक झाला आहे.
37 ೩೭ ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.
३७त्या शांत कुरणांचा नाश केला जाईल आणि ती ओसाड वाळवंट होतील. परमेश्वराचा संतप्त क्रोध हा,
38 ೩೮ ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.
३८जसा गुहेत राहणाऱ्या तरुन सिंहाप्रमाणे, ज्याने आपली गुहा सोडली आहे त्याप्रमाणे असेल. कारण पीडणाऱ्या तलवारींमुळे व त्याच्या संतप्त क्रोधामुळे त्यांचा देश ओसाड झाला आहे.

< ಯೆರೆಮೀಯನು 25 >