< ಯೆರೆಮೀಯನು 26 >

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
योशियाह के पुत्र यहूदिया के राजा यहोइयाकिम के राज्य-काल के प्रारंभ में याहवेह की ओर से यह संदेश भेजा गया:
2 “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
“याहवेह का आदेश यह है: याहवेह के भवन के आंगन में खड़े होकर यहूदिया के उन सारे नगरों को संबोधित करो, जो याहवेह के भवन में वंदना के उद्देश्य से एकत्र हुए हैं तथा तुम उन्हें वह सब प्रगट कर दो, जिनके लिए वचन देने का आदेश मैं तुम्हें दे चुका हूं; एक शब्द भी न छूटने पाए.
3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
यह संभव है कि वे मेरी सुन लें तथा अपनी बुरी चाल का परित्याग कर दें. जिससे मैं उस विध्वंस का विचार त्याग दूं जो मैंने उनके लिए उनके अधर्म के कारण योजित किया था.
4 ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
तुम्हें उनसे कहना होगा, ‘यह याहवेह की ओर से प्रसारित चेतावनी है: यदि तुम मेरी न सुनो, मेरी नीति का आचरण न करो जो मैं तुम्हारे समक्ष प्रस्तुत कर चुका हूं,
5 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
कि तुम मेरे सेवक उन भविष्यवक्ताओं द्वारा भेजा संदेश न सुनो, जिन्हें मैं बार-बार तुम्हारे लिए भेज रहा हूं (जिनकी तुमने नहीं सुनी है),
6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
तब मैं इस भवन की वही स्थिति कर दूंगा जो शीलो की हुई थी तथा मैं इस नगर को पृथ्वी के सारे राष्ट्रों के लिए एक शाप बना दूंगा.’”
7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
याहवेह के भवन में पुरोहितों, भविष्यवक्ताओं तथा सारे जनसाधारण ने येरेमियाह को यह वचन देते हुए सुन लिया.
8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
जब येरेमियाह याहवेह द्वारा आदेशित सब लोगों के लिए संदेश दे चुके, पुरोहितों, भविष्यवक्ताओं तथा लोगों ने उन्हें यह कहते हुए पकड़ लिया, “इसके लिए तुम्हें प्राण-दंड दिया जाना उपयुक्त है!
9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
कैसे तुमने याहवेह के नाम में यह भविष्यवाणी कर दी है, यह भवन शीलो सदृश हो जाएगा तथा यह नगर निर्जन तथा उजाड़ हो जाएगा?” याहवेह के भवन परिसर में सारे जनसमूह ने येरेमियाह को घेर लिया.
10 ೧೦ ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
जब यहूदिया के अधिकारियों ने यह सब सुना, वे राजमहल से याहवेह के भवन परिसर में आ गए, उन्होंने याहवेह के भवन के नव-द्वार के प्रवेश में अपने आसन स्थापित किए.
11 ೧೧ ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
तब पुरोहितों एवं भविष्यवक्ताओं ने उन अधिकारियों एवं जनसमुदाय को संबोधित कर कहा, “यह व्यक्ति मृत्यु दंड के योग्य है. उसने इस नगर के विरुद्ध भविष्यवाणी की है, जैसा कि आपने स्वयं सुन लिया है!”
12 ೧೨ ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
तब येरेमियाह ने सारे अधिकारियों तथा सारे जनसमुदाय को यह कहते हुए अपना प्रत्युत्तर दिया: “स्वयं याहवेह ने मुझे उन शब्दों में जिन्हें आप लोगों ने सुने हैं, इस नगर एवं भवन के विरुद्ध भविष्यवाणी करने का आदेश दिया था.
13 ೧೩ ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
अब आप अपने आचरण को तथा अपने कार्यों को सुधार लीजिए तथा याहवेह अपने परमेश्वर के आदेश के प्रति आज्ञाकारी बन जाइए. तब याहवेह आपके संबंध में घोषित विपत्ति के विषय में अपने संकल्प को परिवर्तित कर देंगे.
14 ೧೪ ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
जहां तक मेरा प्रश्न है, मैं तो आपकी कृपा पर निर्भर कर रहा हूं; मेरे साथ आप वही कीजिए जो कुछ आपको उपयुक्त लगे.
15 ೧೫ ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
हां, यह अवश्य समझ लीजिए, यदि आप मुझे प्राण-दंड देते हैं, आप एक निस्सहाय की मृत्यु का दोष स्वयं पर तथा इस नगर एवं इसके निवासियों पर ले आएंगे, क्योंकि सत्य यही है कि याहवेह ने ही मुझे इस संदेश को प्रगट करने भेजा है कि आप इसे सुन लें.”
16 ೧೬ ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
यह सुन अधिकारियों तथा सारे जनसमूह ने पुरोहितों तथा भविष्यवक्ताओं से कहा, “इस व्यक्ति को प्राण-दंड न दिया जाए! क्योंकि इसने हमसे याहवेह हमारे परमेश्वर के नाम में बात की है.”
17 ೧೭ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
तत्पश्चात देश के कुछ प्राचीन नागरिकों ने उठकर जनसभा को संबोधित कर कहा,
18 ೧೮ “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
“यहूदिया के राजा हिज़किय्याह के राज्य-काल में मोरेशेथवासी मीकाह ने भविष्यवाणी की थी और उसकी भविष्यवाणी सारे यहूदियावासियों से संबंधित इस प्रकार थी, ‘सेनाओं के याहवेह ने यह कहा है: “‘ज़ियोन पर खेत के सदृश हल चला दिया जाएगा, येरूशलेम खंडहर हो जाएगा, तथा भवन की पहाड़ी, वन में पूजा-स्थल का स्वरूप ले लेगी.’
19 ೧೯ ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
क्या यहूदिया के राजा हिज़किय्याह एवं सारे यहूदिया की जनता ने उसे प्राण-दंड दिया? क्या हिज़किय्याह ने याहवेह से डर और श्रद्धा के साथ याचना नहीं की? क्या याहवेह ने उनका विनाश करने का वह विचार त्याग नहीं दिया, जिसकी चेतावनी याहवेह पहले से दे चुके थे? किंतु अब हम स्वयं अपने ही विरुद्ध घोर संकट कर रहे हैं!”
20 ೨೦ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
वस्तुतः एक ऐसा व्यक्ति हो चुका है जिसने याहवेह के नाम में भविष्यवाणी की थी; शेमायाह का पुत्र उरियाह जो किरयथ-यआरीमवासी था; उसने इस नगर एवं देश के विरुद्ध इसी प्रकार के शब्दों में भविष्यवाणी की थी जैसी येरेमियाह ने.
21 ೨೧ ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
जब राजा यहोइयाकिम, उसके शूर योद्धाओं तथा उसके अधिकारियों ने ये शब्द सुने, राजा ने उसे घात करने की युक्ति की. किंतु जब उरियाह को इसका समाचार प्राप्‍त हुआ, वह भयभीत हो मिस्र देश को पलायन कर गया.
22 ೨೨ ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
तब राजा यहोइयाकिम ने मिस्र देश को अपने ये प्रतिनिधि भेज दिए, अखबोर का पुत्र एल-नाथान तथा उसके साथ अन्य विशिष्ट व्यक्ति, ये सभी मिस्र देश जा पहुंचे.
23 ೨೩ ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
वहां से वे उरियाह को लौटा ले आए, उसे राजा यहोइयाकिम के समक्ष प्रस्तुत किया गया, जिसने उसे तलवार से घात कर उसका शव उस स्थान पर फेंक दिया जहां सर्वसाधारण को गाड़ा जाता था.
24 ೨೪ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
किंतु, शापान का पुत्र अहीकाम येरेमियाह का सहायक था, परिणामस्वरूप येरेमियाह को मृत्यु दंड के लिए लोगों के हाथों में सौंपा नहीं गया.

< ಯೆರೆಮೀಯನು 26 >