< ಯೆರೆಮೀಯನು 26 >

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
యోషీయా కొడుకు యూదా రాజు యెహోయాకీము పరిపాలన మొదట్లో యెహోవా దగ్గర నుంచి సందేశం ఇలా వచ్చింది,
2 “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
“యెహోవా చెప్పేదేమిటంటే, నువ్వు యెహోవా మందిర ఆవరణంలో నిలబడి, నేను నీకు ఆజ్ఞాపించే మాటలన్నిటిని యెహోవా మందిరంలో ఆరాధించడానికి వచ్చే యూదా పౌరులందరికీ ప్రకటించు. వాటిలో ఒక మాట కూడా విడిచిపెట్టవద్దు.
3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
ఒకవేళ వాళ్ళు విని తమ దుర్మార్గాన్ని విడిచిపెడితే వాళ్ల మీదికి రప్పిస్తానని చెప్పిన విపత్తును తప్పిస్తాను.”
4 ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
నువ్వు వారితో ఈ మాట చెప్పాలి. “యెహోవా చెప్పేదేమిటంటే,
5 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
మీరు నా మాటలు విని నేను మీకు నియమించిన ధర్మశాస్త్రాన్ని అనుసరించకపోతే, నేను ప్రతిసారీ పంపిస్తున్న నా సేవకులైన ప్రవక్తల మాటలు మీరు వినకపోతే
6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
నేను షిలోహుకు చేసినట్టు ఈ మందిరానికి కూడా చేస్తాను. ఈ పట్టణాన్ని భూమిపై ఉన్న రాజ్యాలన్నిటికీ శాపంగా చేస్తాను.”
7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
యిర్మీయా యీ మాటలను యెహోవా మందిరంలో పలుకుతూ ఉంటే యాజకులూ ప్రవక్తలూ ప్రజలంతా విన్నారు.
8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
అయితే యిర్మీయా యెహోవా చెప్పమని తనకు ఆజ్ఞాపించిన మాటలన్నీ ప్రజలందరికీ చెప్పడం ముగించిన తరువాత యాజకులూ ప్రవక్తలూ ప్రజలంతా అతణ్ణి పట్టుకుని “నువ్వు తప్పకుండా చావాలి.
9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
ఈ మందిరం షిలోహులాగా అవుతుందనీ ఈ పట్టణంలో ఎవరూ నివసించరనీ, పట్టణం పాడైపోతుందనీ యెహోవా పేరున నువ్వు ఎందుకు ప్రకటిస్తున్నావు?” అన్నారు. ప్రజలంతా యెహోవా మందిరంలో యిర్మీయా చుట్టూ గుమికూడారు.
10 ೧೦ ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
౧౦యూదా అధికారులు ఈ మాటలు విని రాజ భవనంలో నుంచి యెహోవా మందిరానికి వచ్చి, యెహోవా మందిరపు కొత్త ద్వారం ప్రవేశంలో కూర్చున్నారు.
11 ೧೧ ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
౧౧యాజకులతో, ప్రవక్తలతో, అధిపతులతో, ప్రజలందరితో వాళ్ళు ఇలా అన్నారు. “మీరు చెవులారా విన్నట్టుగా ఈ వ్యక్తి ఈ పట్టణానికి వ్యతిరేకంగా ప్రకటిస్తున్నాడు, కాబట్టి ఇతడు చావడం సమంజసమే.”
12 ೧೨ ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
౧౨అప్పుడు యిర్మీయా అధికారులందరితో ప్రజలందరితో ఇలా చెప్పాడు “‘ఈ మందిరానికీ ఈ పట్టణానికీ వ్యతిరేకంగా మీరు విన్న మాటలన్నీ ప్రకటించు’ అని యెహోవా నన్ను పంపాడు.
13 ೧೩ ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
౧౩కాబట్టి మీరు ఇప్పుడైనా మీ మార్గాలనూ మీ ప్రవర్తననూ చక్కపరచుకుని మీ యెహోవా దేవుని మాట వినండి. యెహోవా మీమీదికి తేవాలనుకున్న ఆపద రాకుండా చేస్తాడు.
14 ೧೪ ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
౧౪ఇదిగో నేను మీ చేతుల్లో ఉన్నాను. మీ దృష్టికేది మంచిదో ఏది సరైనదో అదే నాకు చేయండి.
15 ೧೫ ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
౧౫అయితే ఈ మాటలన్నీ చెప్పడానికి నిజంగా యెహోవా మీ దగ్గరికి నన్ను పంపాడు. కాబట్టి, మీరు నన్ను చంపితే నిర్దోషి రక్తాపరాధం మీ మీదికీ ఈ పట్టణం మీదికీ దాని నివాసుల మీదికీ తెచ్చుకున్న వాళ్ళవుతారు. దీనిని మీరు కచ్చితంగా తెలుసుకోవాలి.”
16 ೧೬ ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
౧౬అప్పుడు అధిపతులు, ప్రజలంతా యాజకులతో ప్రవక్తలతో ఇలా అన్నారు. “ఈ వ్యక్తి మన యెహోవా దేవుని పేరున మనతో మాట్లాడాడు కాబట్టి ఇతడు చావడం సరి కాదు.”
17 ೧೭ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
౧౭దేశంలోని పెద్దల్లో కొంతమంది లేచి అక్కడ చేరిన ప్రజలతో,
18 ೧೮ “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
౧౮“యూదా రాజు హిజ్కియా రోజుల్లో మోరషు ఊరివాడు మీకా ప్రవచిస్తూ ఉండేవాడు. అతడు యూదా ప్రజలందరితో ఇలా చెప్పాడు. సేనల అధిపతి యెహోవా చెప్పేదేమిటంటే, సీయోనును పొలంలాగా దున్నడం జరుగుతుంది. యెరూషలేము రాళ్ల కుప్ప అవుతుంది. మందిరమున్న పర్వతం అరణ్యంలోని కొండలాగా అవుతుంది.
19 ೧೯ ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
౧౯యూదా రాజు హిజ్కియా గానీ యూదా ప్రజలు గానీ అతణ్ణి చంపారా? రాజు యెహోవా పట్ల భయభక్తులు కలిగి ఆయనను వేడుకుంటే వాళ్లకు చేస్తానన్న విపత్తు చేయలేదు కదా! అయితే మన మీదికి మనమే గొప్ప కీడు తెచ్చుకుంటున్నాము” అని చెప్పారు.
20 ೨೦ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
౨౦కిర్యత్యారీము వాసి షెమయా కొడుకు ఊరియా అనే ఒకడు యెహోవా పేరున ప్రవచిస్తూ ఉండేవాడు. అతడు యిర్మీయా చెప్పిన మాటల్లాగే ఈ పట్టణానికీ ఈ దేశానికీ వ్యతిరేకంగా ప్రవచించాడు.
21 ೨೧ ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
౨౧యెహోయాకీం రాజు, అతని శూరులంతా అధికారులంతా అతని మాటలు విన్నప్పుడు, రాజు అతణ్ణి చంపాలని చూశాడు. ఊరియా అది తెలుసుకుని భయపడి ఐగుప్తుకు పారిపోయాడు.
22 ೨೨ ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
౨౨అయినప్పటికీ యెహోయాకీం రాజు, అక్బోరు కొడుకు ఎల్నాతానునూ అతనితో కూడా కొంతమందిని ఐగుప్తుకు పంపాడు.
23 ೨೩ ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
౨౩వాళ్ళు ఐగుప్తు నుంచి ఊరియాను యెహోయాకీం రాజు దగ్గరికి తెచ్చారు. రాజు కత్తితో అతణ్ణి చంపి సాధారణ ప్రజల సమాధుల్లో అతని శవాన్ని పాతిపెట్టాడు.
24 ೨೪ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
౨౪అయితే షాఫాను కొడుకు అహీకాము యిర్మీయాకు సాయపడ్డాడు. అతణ్ణి చంపడానికి ప్రజలకు అప్పగించలేదు.

< ಯೆರೆಮೀಯನು 26 >