< ಯೆರೆಮೀಯನು 28 >

1 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
त्यही वर्ष अर्थात् यहूदाका राजा सिदकियाहले राज्‍य गरेको चौथो वर्षको पाँचौं महिनामा अज्‍जूरका छोरा, गिबोनमा बस्‍ने अगमवक्ता हनन्याहले परमप्रभुको मन्दिरमा पुजारीहरू र सबै मानिसको सामु मसित बोले । तिनले भने,
2 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
“सर्वशक्तिमान्, परमप्रभु इस्राएलका परमेश्‍वर यसो भन्‍नुहुन्छ, 'बेबिलोनका राजाद्वारा लादिएको जुवा मैले भाँचेको छु ।
3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
बेबिलोनका राजा नबूकदनेसरले यस ठाउँबाट लगेको र बेबिलोनमा ओसारेको परमप्रभुको मन्दिरका सबै सामान म दुई वर्षभित्रमा यही ठाउँमा फर्काएर ल्याउनेछु ।
4 “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”
त्यसपछि बेबिलोनमा पठाइएका यहूदाका राजा यहोयाकीमका छोरा यहोयाकीन र यहूदाका सबै बन्दीलाई म फर्काएर ल्याउनेछु, यो परमप्रभुको घोषणा हो, किनकि बेबिलोनका राजाको जुवालाई म भाँच्‍नेछु' ।”
5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
त्यसैले परमप्रभुको मन्दिरमा खडा भएका पुजारीहरू र सबै मानिसको सामु यर्मिया अगमवक्ताले हनन्याह अगमवक्तासित बोले ।
6 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
यर्मिया अगमवक्ताले भने, “परमप्रभुले यसै गरून्! तिमीले अगमवाणी बोलेका वचनहरू परमप्रभुले पुरा गरून्, अनि परमप्रभुको मन्दिरका सबै सामान र सबै बन्दीलाई बेबिलोनबाट यस ठाउँमा फर्काएर ल्याऊन् ।
7 ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,
तापनि तिमीले सुन्‍ने गरी अनि सबै मानिसले सुन्‍ने गरी मैले घोषणा गरेको वचनलाई सुन ।
8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
तिमी र मभन्दा धेरै पहिलेका अगमवक्ताहरूले पनि धेरै जातिहरू, महान् राज्यहरू, युद्ध, अनिकाल र विपत्तिको विषयमा अगमवाणी बोले ।
9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.
त्यसैले शान्ति हुनेछ भनी अगमवाणी बोल्ने अगमवक्ताले भनेको वचन पुरा भयो भने, त्यो वास्तवमै परमप्रभुद्वारा पठाइएको अगमवक्ता रहेछ भनी थाहा हुनेछ ।”
10 ೧೦ ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
तर हनन्याह अगमवक्ताले यर्मिया अगमवक्ताको काँधबाट जुवा निकाले र त्यसलाई भाँचिदिए ।
11 ೧೧ “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
तब हनन्याहले सबै मनिसका सामु बोले र यसो भने, “परमप्रभु यसो भन्‍नुहुन्छ, 'बेबिलोनका राजा नबूकदनेसरद्वारा लादिएको जुवा म हरेक जातिको काँधबाट दुई वर्षभित्रमा यसै गरी भाँचिदिनेछु' ।” तब यर्मिया अगमवक्ता आफ्नो बाटो लागे ।
12 ೧೨ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
हनन्याह अगमवक्ताले यर्मिया अगमवक्ताको काँधबाट जुवा निकालेर भाँचेपछि परमप्रभुको वचन यर्मियाकहाँ यसो भनेर आयो,
13 ೧೩ “ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
“जा र हनन्याहसित बोल र यसो भन्, 'परमप्रभु यसो भन्‍नुहुन्छः तैंले त काठको जुवा भाँचिस्, तर यसको साटो म फलामको जुवा बनाउनेछु ।'
14 ೧೪ ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
किनकि सर्वशक्तिमान् परमप्रभु इस्राएलका परमेश्‍वर यसो भन्‍नुहुन्छः बेबिलोनका राजा नबूकदनेसरको सेवा गर्नलाई मैले यी सबै जातिको काँधमा फलामको जुवा राखेको छु, र तिनीहरूले उसको सेवा गर्नेछन् । शासन गर्नलाई मैले उसलाई जङ्गलका वन्यजन्तुहरू पनि दिएको छु' ।”
15 ೧೫ ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
अनि यर्मिया अगमवक्ताले हनन्याह अगमवक्तालाई भने, “हे हनन्याह, सुन, परमप्रभुले तिमीलाई पठाउनुभएको होइन, तर तिमी आफैले यी मानिसलाई झूटो कुरामा विश्‍वास गर्न लगाएका छौ ।
16 ೧೬ ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
त्यसैले परमप्रभु यसो भन्‍नुहुन्छ, 'हेर्, तँलाई मैले पृथ्वीबाट हटाउनै लागेको छु । तैंले परमप्रभुको विरुद्धमा विद्रोही कुराको घोषणा गरेको हुनाले तँ यही वर्ष मर्नेछस्' ।”
17 ೧೭ ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.
त्यही वर्षको सातौँ महिनामा हनन्याह अगमवक्ता मरे ।

< ಯೆರೆಮೀಯನು 28 >