< ಯೆರೆಮೀಯನು 32 >
1 ೧ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
Ainsi prophétisa Jérémie sur toutes les nations.
2 ೨ ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
Ainsi prophétisa Jérémie sur toutes les nations.
3 ೩ ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Ainsi prophétisa Jérémie sur toutes les nations.
4 ೪ ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
Ainsi prophétisa Jérémie sur toutes les nations.
5 ೫ ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
Ainsi prophétisa Jérémie sur toutes les nations.
6 ೬ ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
Ainsi prophétisa Jérémie sur toutes les nations.
7 ೭ ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
Ainsi prophétisa Jérémie sur toutes les nations.
8 ೮ ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
Ainsi prophétisa Jérémie sur toutes les nations.
9 ೯ ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.
Ainsi prophétisa Jérémie sur toutes les nations.
10 ೧೦ ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
Ainsi prophétisa Jérémie sur toutes les nations.
11 ೧೧ ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
Ainsi prophétisa Jérémie sur toutes les nations.
12 ೧೨ ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
Ainsi prophétisa Jérémie sur toutes les nations.
13 ೧೩ ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
Ainsi prophétisa Jérémie sur toutes les nations.
14 ೧೪ “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
Voici ce que dit le Seigneur Dieu d'Israël: Prends de ma main cette coupe de vin pur, et fais-en boire à toutes les nations chez qui je t'enverrai.
15 ೧೫ ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.
Voici ce que dit le Seigneur Dieu d'Israël: Prends de ma main cette coupe de vin pur, et fais-en boire à toutes les nations chez qui je t'enverrai.
16 ೧೬ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,
Et elles boiront, et elles vomiront, et elles perdront le sens à la vue du glaive que j'envoie contre elles.
17 ೧೭ “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
Et je pris la coupe de la main du Seigneur, et je fis boire les nations chez qui le Seigneur m'avait envoyé:
18 ೧೮ ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
Jérusalem et les villages de Juda, les rois de Juda et ses princes, afin de faire de ces contrées un désert, une désolation, un sujet de raillerie;
19 ೧೯ ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
Et le Pharaon, roi d'Égypte, et ses serviteurs, et ses grands et tout son peuple;
20 ೨೦ ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
Et ses alliés, et tous les rois des Philistins, et Ascalon, et Gaza, et Accaron, et le roi d'Azot;
21 ೨೧ ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
Et l'Idumée, et Moab, et les fils d'Ammon;
22 ೨೨ ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
Et les rois de Tyr, et les rois de Sidon, et les rois de la terre des îles au delà de la mer;
23 ೨೩ ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
Et Dédan, et Théman, et Rhos, et tous ceux qui se coupent les cheveux autour du front;
24 ೨೪ ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
Et tous les peuples mêlés, qui ont leurs tentes dans le désert;
25 ೨೫ ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.
Et tous les rois d'Élam, et tous les rois de Perse;
26 ೨೬ ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
Et tous les rois de l'Orient, proches ou lointains, les uns après les autres, et tous les royaumes qui sont sur la surface de la terre.
27 ೨೭ “ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
Et tu leur diras: Ainsi parle le Seigneur tout-puissant: Buvez, enivrez-vous, et vous vomirez; vous tomberez, et vous ne vous relèverez pas sous le glaive que j'enverrai sur vous,
28 ೨೮ ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Et voici ce qui arrivera: lorsqu'ils refuseront de prendre de ta main la coupe pour y boire, tu leur diras: Ainsi dit le Seigneur: Buvez, buvez,
29 ೨೯ ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
Car je commence à sévir contre la ville où mon nom est prononcé, et vous ne serez point purifiés; car j'appelle un glaive sur tous ceux qui habitent la terre.
30 ೩೦ ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
Et tu prophétiseras contre eux en ces termes, et tu diras: Le Seigneur du haut des cieux parlera; de son sanctuaire il fera entendre sa voix; il parlera contre ce lieu, et les hommes lui répondront comme des vendangeurs ivres; et la destruction arrivera sur tous ceux qui habitent la terre,
31 ೩೧ ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
Et même aux extrémités du monde; car le Seigneur entre en jugement contre toutes les nations; il plaide avec toute chair; et les impies ont été livrés au glaive, dit le Seigneur.
32 ೩೨ ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
Ainsi dit le Seigneur: Voilà que les maux passeront de nation à nation, et un immense tourbillon partira des extrémités de la terre.
33 ೩೩ ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
Et il y aura des morts tués par le Seigneur, au jour du Seigneur, dans toutes les parties de la terre; on ne les enterrera point, et ils seront comme du fumier sur la surface de la terre.
34 ೩೪ ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
Poussez des gémissements, pasteurs, et criez; lamentez-vous, béliers du troupeau; car vos jours finiront par le meurtre, et vous tomberez comme des béliers de choix.
35 ೩೫ ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
Et il n'y aura pas de refuge pour les pasteurs; il n'y aura point de salut pour les béliers du troupeau.
36 ೩೬ ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
Ou entend la voix et les cris des pasteurs, les gémissements des brebis et des béliers, parce que le Seigneur a détruit leurs pâturages.
37 ೩೭ ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
Et toute demeure autrefois paisible sera détruite en face de ma colère.
38 ೩೮ ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Dieu, comme un lion, a abandonné le lieu de sa retraite; et leur terre est devenue déserte en face de son grand glaive.
39 ೩೯ ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
40 ೪೦ ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
41 ೪೧ ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
42 ೪೨ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
43 ೪೩ ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
44 ೪೪ ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.