< ಯೆರೆಮೀಯನು 34 >

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
बेबिलोनका राजा नबूकदनेसर र तिनका सबै सेना, तिनको अधीनका पृथ्वीमा भएका सबै राज्य र तिनमा भएका सबै मानिसले यरूशलेम र यसका सबै सहरको विरुद्धमा युद्ध सुरु गर्दा यर्मियाकहाँ परमप्रभुको वचन यसो भनेर आयोः
2 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
“परमप्रभु इस्राएलका परमेश्‍वर यसो भन्‍नुहुन्छः जा र यहूदाका राजा सिदकियाहसँग बोल र यसो भन्, 'परमप्रभु यसो भन्‍नुहुन्छः हेर्, मैले यो सहरलाई बेबिलोनका राजाको हातमा दिनै लागेको छु । उसले यसलाई जलाउनेछ ।
3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
तँ उसको हातबाट उम्कनेछैनस्, किनकि तँ निश्‍चय नै समातिनेछस् र उसको हातमा दिइनेछ । तेरा आँखाले बेबिलोनका राजाको आँखालाई हेर्नेछन् । तँ बेबिलोनमा जाँदा उसले तँसित सिधै कुरा गर्नेछ ।'
4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
ए यहूदाका राजा सिदकियाह, परमप्रभुको यो वचन सुन् । तेरो विषयमा परमप्रभु यसो भन्‍नुहुन्छ, 'तँ तरवारले मारिनेछैनस् ।
5 ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
तँ शान्तिमा मर्नेछस् । तेरा पुर्खाहरू अर्थात् तँभन्दा अगिका राजाहरूको मृत्यु संस्कारमा भएजस्तै तिनीहरूले तेरो लाश जलाउनेछन् । तिनीहरूले भन्‍नेछन्, 'हाय मालिक!' तिनीहरूले तेरो निम्ति विलाप गर्नेछन् । मैल यो कुरा भनेको छु, यो परमप्रभुको घोषणा हो ।”
6 ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
तब यर्मिया अगमवक्ताले यरूशलेममा यी सबै वचन यहूदाका राजा सिदकियाहलाई घोषणा गरे ।
7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
बेबिलोनका राजाका सेनाले यरूशलेम र यहूदाका बाँकी रहेका सबै सहरः लाकीश र आजेकाको विरुद्धमा युद्ध गरे । यहूदाका यी सहर किल्लाबन्दी गरिएका सहरको रूपमा बाँकी रहेका थिए ।
8 ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
राजा सिदकियाहले यरूशलेमका सबै मानिससित तिनीहरूको छुटकाराको घोषणा गर्ने करार बाँधेपछि यर्मियाकहाँ परमप्रभुको यो वचन आयो,
9 “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
हरेक मानिसले आ-आफ्ना हिब्रू कमारा-कमारीलाई फुक्‍का गर्नुपर्छ । कसैले पनि आफ्नो यहूदी दाजुभाइलाई कमारा राख्‍नुहुँदैनथ्यो ।
10 ೧೦ ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
त्यसैले सबै अगुवा र मानिसहरू यस करारमा संलग्‍न भए, जसमा तिनीहरू हरेकले आ-आफ्ना कमारा-कमारी फुक्‍का गर्नुपर्थ्यो, जसले गर्दा तिनीहरू फेरि कमारा हुनेछैनन् । तिनीहरूले पालन गरे र तिनीहरूलाई फुक्‍का गरे ।
11 ೧೧ ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
तर यसपछि तिनीहरूले आफ्नो मन बद्ले । तिनीहरूले फुक्‍का गरिदिएका कमारा-कमारीहरूलाई फर्काएर ल्याए, र तिनीहरूलाई फेरि कमारा-कमारी हुन जबरदस्ती गरे ।
12 ೧೨ ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
त्यसैले परमप्रभुको वचन यर्मियाकहाँ यसो भनेर आयो,
13 ೧೩ “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
“परमप्रभु इस्राएलका परमेश्‍वर यसो भन्‍नुहुन्छ, मैले तिमीहरूका पुर्खाहरूलाई मिश्रदेश अर्थात् दासत्वको देशबाट निकालेर ल्याएको दिनमा म आफैले तिनीहरूसित एउटा करार बाँधें । त्‍यसति बेला मैले भनेको थिएँ,
14 ೧೪ ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
'प्रत्येक सात वर्षको अन्त्यमा हरेक मानिसले आफ्नो हिब्रू दाजुभाइलाई मुक्त गरिदिनू, जसले आफैलाई तँकहाँ बेचेको छ र छ वर्षसम्म तेरो सेवा गरेको छ । त्यसलाई स्वतन्त्र गराएर पठाउनू ।' तर तिमीहरूका पुर्खाहरूले मेरो कुरा सुनेनन् वा मेरा कुरा सुन्‍नमा आफ्‍ना ध्यान लगानन् ।
15 ೧೫ ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
तर तिमीहरू आफैले चाहिं पश्‍चात्ताप गरेका र मेरो दृष्‍टिमा जे ठिक छ, सो गर्न थालेका छौ । तिमीहरू हरेकले आफ्नो छिमेकीलाई स्वतन्त्रताको घोषणा गर्‍यौ, र मेरो नाउँद्वारा कहलाइने मन्दिरमा तिमीहरूले मेरो सामु करार बाँध्यौ ।
16 ೧೬ ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
तर तिमीहरू तर्केर गयौ र मेरो नाउँलाई दुषित पार्‍यौ । तिमीहरूले हरेक मानिसलाई आ-आफ्ना कमारा-कमारी तिनीहरूका आफ्‍ना इच्‍छाले जहाँ गएका थिए त्‍यहाँबाट तिनीहरूलाई तिमीहरूले फिर्ता ल्याउन लगायौ । तिमीहरूले फेरि तिनीहरूलाई जबरदस्ती आफ्‍ना कमारा तुल्यायौ ।'
17 ೧೭ ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
त्यसकारण परमप्रभु यसो भन्‍नुहुन्छ, 'तिमीहरू आफूले पनि मेरो कुरा सुनेका छैनौ । तिमीहरू हरेकले आफ्ना दाजुभाइ र इस्राएली बन्‍धुलाई स्वतन्त्रताको घोषणा गर्नुपर्थ्यो । त्यसैले हेर्, अब मैले तिमीहरूका निम्ति स्वतन्त्रताको घोषणा गर्नै लागेको छु, यो परमप्रभुको घोषणा हो । तिमीहरूलाई तरवार, विपत्ति र अनिकालबाट मर्ने स्वतन्त्रताको घोषणा गर्दैछु, किनकि म तिमीहरूलाई पृथ्वीका हरेक राज्यको दृष्‍टिमा घिनलाग्दो पात्र बनाउनेछु ।
18 ೧೮ ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
त्यसपछि मेरो करार भङ्ग गरेका मानिसहरू, मेरो सामु गरेका करारका वचन पुरा नगर्ने ती मानिसहरूसँग म त्यही साँढेसित गरेजस्तै व्यवहार गर्नेछु, जसलाई तिनीहरूले दुई फ्याक पारे र त्यसको बिचबाट हिंडे,
19 ೧೯ ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,
र यहूदा र यरूशलेमका अगुवाहरू, नपुंसकहरू र पुजारीहरू अनि देशका सबै मानिस त्यही दुई फ्याक गरिएको साँढेको बिचबाट हिंडे ।
20 ೨೦ ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
म तिनीहरूलाई तिनीहरूका शत्रुहरू र तिनीहरूको ज्यान लिन खोज्नेहरूका हातमा दिनेछु । तिनीहरूका लाश आकाशका चराहरू र जमिनका पशुहरूका लागि आहारा हुनेछन् ।
21 ೨೧ ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
म यहूदाका राजा सिदकियाह र त्यसका अगुवाहरूलाई तिनीहरूका शत्रुहरूका हातमा, र तिनीहरूको ज्यान लिन खोज्नेहरूका हातमा र तिमीहरूका विरुद्धमा खडा भएका बेबिलोनका राजाका सेनाको हातमा दिनेछु ।
22 ೨೨ ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.
यो परमप्रभुको घोषणा हो, हेर् मैले एउटा आज्ञा दिनै लागेको छु, र यस सहरको विरुद्धमा युद्ध गर्न र यसलाई कब्‍जा गर्न र यसलाई जलाउनलाई म तिनीहरूलाई यहाँ फर्काएर ल्याउन लागेको छु । किनकि म यहूदाका सहरहरूलाई भग्‍नावशेषको ठाउँ बनाउनेछु, जसमा बासिन्‍दाहरू हुनेछैनन् ।”

< ಯೆರೆಮೀಯನು 34 >