< ಯೆರೆಮೀಯನು 35 >

1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
καὶ ἐγένετο ἐν τῷ τετάρτῳ ἔτει Σεδεκια βασιλέως Ιουδα ἐν μηνὶ τῷ πέμπτῳ εἶπέν μοι Ανανιας υἱὸς Αζωρ ὁ ψευδοπροφήτης ὁ ἀπὸ Γαβαων ἐν οἴκῳ κυρίου κατ’ ὀφθαλμοὺς τῶν ἱερέων καὶ παντὸς τοῦ λαοῦ λέγων
2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.
οὕτως εἶπεν κύριος συνέτριψα τὸν ζυγὸν τοῦ βασιλέως Βαβυλῶνος
3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ
ἔτι δύο ἔτη ἡμερῶν ἐγὼ ἀποστρέψω εἰς τὸν τόπον τοῦτον τὰ σκεύη οἴκου κυρίου
4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.
καὶ Ιεχονιαν καὶ τὴν ἀποικίαν Ιουδα ὅτι συντρίψω τὸν ζυγὸν βασιλέως Βαβυλῶνος
5 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು.
καὶ εἶπεν Ιερεμιας πρὸς Ανανιαν κατ’ ὀφθαλμοὺς παντὸς τοῦ λαοῦ καὶ κατ’ ὀφθαλμοὺς τῶν ἱερέων τῶν ἑστηκότων ἐν οἴκῳ κυρίου
6 ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,
καὶ εἶπεν Ιερεμιας ἀληθῶς οὕτω ποιήσαι κύριος στήσαι τὸν λόγον σου ὃν σὺ προφητεύεις τοῦ ἐπιστρέψαι τὰ σκεύη οἴκου κυρίου καὶ πᾶσαν τὴν ἀποικίαν ἐκ Βαβυλῶνος εἰς τὸν τόπον τοῦτον
7 ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.
πλὴν ἀκούσατε τὸν λόγον κυρίου ὃν ἐγὼ λέγω εἰς τὰ ὦτα ὑμῶν καὶ εἰς τὰ ὦτα παντὸς τοῦ λαοῦ
8 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
οἱ προφῆται οἱ γεγονότες πρότεροί μου καὶ πρότεροι ὑμῶν ἀπὸ τοῦ αἰῶνος καὶ ἐπροφήτευσαν ἐπὶ γῆς πολλῆς καὶ ἐπὶ βασιλείας μεγάλας εἰς πόλεμον
9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.
ὁ προφήτης ὁ προφητεύσας εἰς εἰρήνην ἐλθόντος τοῦ λόγου γνώσονται τὸν προφήτην ὃν ἀπέστειλεν αὐτοῖς κύριος ἐν πίστει
10 ೧೦ ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ.
καὶ ἔλαβεν Ανανιας ἐν ὀφθαλμοῖς παντὸς τοῦ λαοῦ τοὺς κλοιοὺς ἀπὸ τοῦ τραχήλου Ιερεμιου καὶ συνέτριψεν αὐτούς
11 ೧೧ ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
καὶ εἶπεν Ανανιας κατ’ ὀφθαλμοὺς παντὸς τοῦ λαοῦ λέγων οὕτως εἶπεν κύριος οὕτως συντρίψω τὸν ζυγὸν βασιλέως Βαβυλῶνος ἀπὸ τραχήλων πάντων τῶν ἐθνῶν καὶ ᾤχετο Ιερεμιας εἰς τὴν ὁδὸν αὐτοῦ
12 ೧೨ ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
καὶ ἐγένετο λόγος κυρίου πρὸς Ιερεμιαν μετὰ τὸ συντρῖψαι Ανανιαν τοὺς κλοιοὺς ἀπὸ τοῦ τραχήλου αὐτοῦ λέγων
13 ೧೩ “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
βάδιζε καὶ εἰπὸν πρὸς Ανανιαν λέγων οὕτως εἶπεν κύριος κλοιοὺς ξυλίνους συνέτριψας καὶ ποιήσω ἀντ’ αὐτῶν κλοιοὺς σιδηροῦς
14 ೧೪ ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
ὅτι οὕτως εἶπεν κύριος ζυγὸν σιδηροῦν ἔθηκα ἐπὶ τὸν τράχηλον πάντων τῶν ἐθνῶν ἐργάζεσθαι τῷ βασιλεῖ Βαβυλῶνος
15 ೧೫ ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
καὶ εἶπεν Ιερεμιας τῷ Ανανια οὐκ ἀπέσταλκέν σε κύριος καὶ πεποιθέναι ἐποίησας τὸν λαὸν τοῦτον ἐπ’ ἀδίκῳ
16 ೧೬ ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,
διὰ τοῦτο οὕτως εἶπεν κύριος ἰδοὺ ἐγὼ ἐξαποστέλλω σε ἀπὸ προσώπου τῆς γῆς τούτῳ τῷ ἐνιαυτῷ ἀποθανῇ
17 ೧೭ ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
καὶ ἀπέθανεν ἐν τῷ μηνὶ τῷ ἑβδόμῳ
18 ೧೮ ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,
19 ೧೯ ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.

< ಯೆರೆಮೀಯನು 35 >