< ಯೆರೆಮೀಯನು 36 >

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
यहूदाका राजा योशियाहका छोरा यहोयाकीमको चौथो वर्षमा परमप्रभुको यो वचन यर्मियाकहाँ आयो, अनि उहाँले भन्‍नुभयो,
2 “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
“आफ्नो निम्ति एउटा मुट्ठा लिएर आइज र इस्राएल, यहूदा र हरेक जातिको विषयमा मैले तँलाई भनेका सबै वचन त्यसमा लेख् । योशियाहको समयदेखि आजको दिनसम्म मैले तँलाई बताएको सबै कुरा लेख् ।
3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.
सायद मैले यहूदाका मानिसहरूमाथि ल्याउन चाहेका सबै विपत्तिबारे तिनीहरूले सुन्‍नेछन् । सायद हरेक व्‍यक्‍ति आफ्नो दुष्‍ट मार्गबाट फर्कनेछ, यसरी मैले तिनीहरूको अधर्म र तिनीहरूको पाप क्षमा दिन सकूँ ।”
4 ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
तब यर्मियाले नेरियाहका छोरा बारूकलाई बोलाए, र परमप्रभुले यर्मियासँग बोल्‍नभएको सबै वचनको आवाज तिनको मुखबाट सुनेर बारूकले एउटा मुट्ठोमा लेखे ।
5 ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;
त्‍यसपछि यर्मियाले बारूकलाई एउटा आज्ञा दिए । तिनले भने, “म थुनामा छु, र परमप्रभुको मन्दिरमा जान सक्दिनँ ।
6 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
त्यसैले तिमी जानुपर्छ र मेरो आवाज सुनेर तिमीले मुट्ठोमा लेखेका कुरा पढ्नुपर्छ । उपवासको दिनमा परमप्रभुको मन्दिरमा मानिसहरू सुन्‍ने गरी र यहूदाका सहरहरूबाट आएका सबैले सुन्‍ने गरी तिमीले परमप्रभुको वचन पढ्नुपर्छ । यी वचन तिनीहरूका लागि घोषणा गर ।
7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.
सायद कृपाको लागि तिनीहरूको बिन्ती परमप्रभुको सामु आउनेछ । परमप्रभुले यस जातिको विरुद्धमा घोषणा गर्नुभएको रिस र क्रोध गम्‍भिर भएको हुनाले सायद हरेक व्यक्ति आफ्नो दुष्‍ट मार्गबाट फर्कनेछ ।”
8 ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.
त्यसैले यर्मिया अगमवक्ताले नेरियाहका छोरा बारूकलाई दिएका आज्ञाका हरेक कुरा तिनले गरे । तिनले परमप्रभुको मन्दिरमा परमप्रभुका वचन चर्को सोरमा पढे ।
9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
यहूदाका राजा योशियाहका छोरा यहोयाकीमको पाँचौं वर्षको नवौँ महिनामा यरूशलेमका सबै मानिस र यहूदाका सहरहरूबाट यरूशलेम आएका सबै मानिसले परमप्रभुको सामु उपवासको घोषणा गरे ।
10 ೧೦ ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.
माथिल्लो चोकमा, परमप्रभुको मन्दिरको नयाँ मूल ढोकाको छेउमा भएको सचिव शापानका छोरा गमर्याहको कोठाबाट बारूकले परमप्रभुको मन्दिरमा यर्मियाका वचनहरू चर्को सोरमा पढे । सबै मानिसले सुन्‍ने गरी तिनले यसो गरे ।
11 ೧೧ ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.
गमर्याहका छोरा, शापानका नाति मीकायाले मुट्ठोमा लेखिएका परमप्रभुका सबै वचन सुने ।
12 ೧೨ ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
तिनी राजमहलमा भएको सचिवको कोठामा गए । हेर, त्यहाँ सबै अधिकारी अर्थात् सचिव एलीशामा, शमायाहका छोरा दलायाह, अक्बोरका छोरा एल्नातान, शापानका छोरा गमर्याह र हनन्याहका छोरा सिदकियाह र अन्‍य सबै अधिकारी बसिरहेका थिए ।
13 ೧೩ ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,
तब सबै मानिसले सुन्‍ने गरी बारूकले चर्को सोरमा पढेका सबै वचन जुन मीकायाले सुनेका थिए, तिनले तिनीहरूलाई ती बताइदिए ।
14 ೧೪ ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
त्यसैले सबै अधिकारीले नतन्याहका छोरा, शेलेम्याहका नाति, कूशीका पनाति यहूदीलाई बारूककहाँ पठाए । यहूदीले बारूकलाई भने, “सबै मानिसले सुन्‍ने गरी तिमीले पढेको मुट्ठो आफ्नो हातमा लेऊ र आऊ ।” त्यसैले नेरियाहका छोरा बारूकले आफ्नो हातमा मुट्ठा लिए र अधिकारीहरूकहाँ गए ।
15 ೧೫ ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
तब तिनीहरूले तिनलाई भने, “बस र यो हामीले सुन्‍ने गरी पढ ।” त्यसैले बारूकले मुट्ठो पढे ।
16 ೧೬ ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
जब तिनीहरूले यी सबै वचन सुने, तब डरले हरेक मानिसले एक-अर्कालाई हेर्न लागे, बारूकलाई भने, “निश्‍चय नै हामीले यी सबै वचन राजालाई बताउनैपर्छ ।”
17 ೧೭ ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.
तब तिनीहरूले बारूकलाई सोधे, “हामीलाई बताऊ, तिमीले यर्मियाको आवाज सुनेर यी सबै वचन कसरी लेख्यौ?”
18 ೧೮ ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.
बारूकले तिनीहरूलाई भने, “तिनले यी सबै वचन मलाई बोले र मैले तिनलाई यस मुट्ठोमा मसीले लेखें ।”
19 ೧೯ ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.
तब अधिकारीहरूले बारूकलाई भने, “जाऊ तिमी र यर्मिया पनि गएर लुक । तिमीहरू कहाँ छौ भनेर कसैले पनि थाहा नपाओस् ।”
20 ೨೦ ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
त्यसैले तिनीहरूले त्यस मुट्ठोलाई सचिव एलीशामाको कोठामा राखिदिए, र तिनीहरू चोकमा राजाकहाँ गए, अनि राजाले सुन्‍ने गरी हरेक कुरा तिनीहरूले बताए ।
21 ೨೧ ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
तब राजाले यहूदीलाई त्यो मुट्ठो लिन पठाए । यहूदीले सचिव एलीशामाको कोठाबाट त्‍यो मुट्ठो लिए । तब तिनले राजा र तिनको छेउमा उभिरहेका सबै अधिकारीले सुन्‍ने गरी त्‍यो पढे ।
22 ೨೨ ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
नवौँ महिनमा राजा हिउँदमा बस्‍ने महलमा बसिरहेका थिए, र तिनको सामु मकलमा आगो बलिरहेको थियो ।
23 ೨೩ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
जब यहूदीले तिन वा चार खण्ड पढेर सकेका मात्र थिए, राजाले चक्‍कूले ती काटे र जम्मै मुट्ठो नष्‍ट नभएसम्म त्‍यसलाई बलिरहेको मकलमा फाले ।
24 ೨೪ ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
तर यी वचन सुन्‍ने न राजा न तिनका अधिकारीहरू डराए, न त तिनीहरूले आफ्ना लुगा नै च्याते ।
25 ೨೫ ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
एल्नातान, दलायाह र गमर्याहले राजालाई मुट्ठो नजलाउन बिन्ती गरेका पनि थिए तर तिनले उनीहरूका कुरा सुनेनन् ।
26 ೨೬ ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
तब राजाले एक जना आफन्त यरहमेल, अज्रीएलका छोरा सरायाह र अबदीलका छोरा शेलेम्याहलाई सचिव बारूक र यर्मिया अगमवक्तालाई गिरफ्‍तार गर्ने हुकुम गरे, तर परमप्रभुले तिनीहरूलाई लुकाउनुभएको थियो ।
27 ೨೭ ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
तब मुट्ठो र त्‍यसमा भएको यर्मियाको आवाज सुनेर बारूकले लेखेका वचनहरू राजाले जलाएपछि परमप्रभुको वचन यर्मियाकहाँ यसो भनेर आयो,
28 ೨೮ “ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
“फर्केर जा, आफ्‍नो निम्‍ति अर्को मुट्ठा लि, अनि यहूदाका राजा यहोयाकीमले जलाएको पहिलेको मुट्ठामा लेखिएका सबै वचन त्‍यसमा लेख् ।
29 ೨೯ ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
तब यहूदाका राजालाई तैंले यसो भन्‍नुपर्छ, 'तैंले त्यो मुट्ठोलाई यसो भनेर जलाइस्, “बेबिलोनका राजा निश्‍चय पनि आउनेछन् र यस देशलाई नष्‍ट पार्नेछन्, किनकि उसले मानिस र पशु दुवैलाई नष्‍ट पार्नेछन्” भनेर तैंले यसमा किन लेखेको छस्?’
30 ೩೦ ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
त्यसकारण यहूदाका राजा यहोयाकीमको विषयमा परमप्रभु यसो भन्‍नुहुन्छः तेरो कुनै पनि सन्तान कहिल्यै पनि दाऊदको सिंहासनमा बस्‍नेछैन । तेरो विषयमाचाहिं, तेरो लाश दिउँसोको घाममा र रातीको शीतमा लडिरहने छ ।
31 ೩೧ ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.
किनकि तिमीहरू सबैले गरेका अधर्मको दण्‍ड म तेरा सन्तानहरू र तेरा सेवकहरूलाई दिनेछु । तँ, यरूशलेमका सबै बासिन्‍दा र यहूदामा भएका हरेक व्यक्तिमाथि मैले ल्याउनेछु भनी घोषणा गरेका सबै विपत्ति म ल्याउनेछु, तर तैंले त्‍यसमा ध्यानै दिइनस्' ।”
32 ೩೨ ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.
त्यसैले यर्मियाले अर्को मुट्ठो लिए र त्‍यो नेरियाहका छोरा सचिव बारूकलाई दिए । यहूदाका राजा यहोयाकीमद्वारा जलाइएको मुट्ठोमा यर्मियाको आवाज सुनेर बारूकले लेखेका सबै वचन त्‍यसमा लेखे । यसबाहेक, अन्य धेरै उस्तै वचनहरू पनि त्यस मुट्ठोमा थपिए ।

< ಯೆರೆಮೀಯನು 36 >