< ಯೆರೆಮೀಯನು 39 >
1 ೧ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
१यहूदा के राजा सिदकिय्याह के राज्य के नौवें वर्ष के दसवें महीने में, बाबेल के राजा नबूकदनेस्सर ने अपनी सारी सेना समेत यरूशलेम पर चढ़ाई करके उसे घेर लिया।
2 ೨ ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
२और सिदकिय्याह के राज्य के ग्यारहवें वर्ष के चौथे महीने के नौवें दिन को उस नगर की शहरपनाह तोड़ी गई।
3 ೩ ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
३जब यरूशलेम ले लिया गया, तब नेर्गलसरेसेर, और समगर्नबो, और खोजों का प्रधान सर्सकीम, और मगों का प्रधान नेर्गलसरेसेर आदि, बाबेल के राजा के सब हाकिम बीच के फाटक में प्रवेश करके बैठ गए।
4 ೪ ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
४जब यहूदा के राजा सिदकिय्याह और सब योद्धाओं ने उन्हें देखा तब रात ही रात राजा की बारी के मार्ग से दोनों दीवारों के बीच के फाटक से होकर नगर से निकलकर भाग चले और अराबा का मार्ग लिया।
5 ೫ ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
५परन्तु कसदियों की सेना ने उनको खदेड़कर सिदकिय्याह को यरीहो के अराबा में जा लिया और उनको बाबेल के राजा नबूकदनेस्सर के पास हमात देश के रिबला में ले गए; और उसने वहाँ उसके दण्ड की आज्ञा दी।
6 ೬ ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
६तब बाबेल के राजा ने सिदकिय्याह के पुत्रों को उसकी आँखों के सामने रिबला में घात किया; और सब कुलीन यहूदियों को भी घात किया।
7 ೭ ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
७उसने सिदकिय्याह की आँखों को निकाल डाला और उसको बाबेल ले जाने के लिये बेड़ियों से जकड़वा रखा।
8 ೮ ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
८कसदियों ने राजभवन और प्रजा के घरों को आग लगाकर फूँक दिया, ओर यरूशलेम की शहरपनाह को ढा दिया।
9 ೯ ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
९तब अंगरक्षकों का प्रधान नबूजरदान प्रजा के बचे हुओं को जो नगर में रह गए थे, और जो लोग उसके पास भाग आए थे उनको अर्थात् प्रजा में से जितने रह गए उन सब को बँधुआ करके बाबेल को ले गया।
10 ೧೦ ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
१०परन्तु प्रजा में से जो ऐसे कंगाल थे जिनके पास कुछ न था, उनको अंगरक्षकों का प्रधान नबूजरदान यहूदा देश में छोड़ गया, और जाते समय उनको दाख की बारियाँ और खेत दे दिए।
11 ೧೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
११बाबेल के राजा नबूकदनेस्सर ने अंगरक्षकों के प्रधान नबूजरदान को यिर्मयाह के विषय में यह आज्ञा दी,
12 ೧೨ “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
१२“उसको लेकर उस पर कृपादृष्टि बनाए रखना और उसकी कुछ हानि न करना; जैसा वह तुझ से कहे वैसा ही उससे व्यवहार करना।”
13 ೧೩ ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
१३अतः अंगरक्षकों के प्रधान नबूजरदान और खोजों के प्रधान नबूसजबान और मगों के प्रधान नेर्गलसरेसेर ज्योतिषियों के सरदार,
14 ೧೪ ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
१४और बाबेल के राजा के सब प्रधानों ने, लोगों को भेजकर यिर्मयाह को पहरे के आँगन में से बुलवा लिया और गदल्याह को जो अहीकाम का पुत्र और शापान का पोता था सौंप दिया कि वह उसे घर पहुँचाए। तब से वह लोगों के साथ रहने लगा।
15 ೧೫ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
१५जब यिर्मयाह पहरे के आँगन में कैद था, तब यहोवा का यह वचन उसके पास पहुँचा,
16 ೧೬ “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
१६“जाकर एबेदमेलेक कूशी से कह, ‘इस्राएल का परमेश्वर सेनाओं का यहोवा तुझ से यह कहता है: देख, मैं अपने वे वचन जो मैंने इस नगर के विषय में कहे हैं इस प्रकार पूरा करूँगा कि इसका कुशल न होगा, हानि ही होगी, और उस समय उनका पूरा होना तुझे दिखाई पड़ेगा।
17 ೧೭ ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
१७परन्तु यहोवा की यह वाणी है कि उस समय मैं तुझे बचाऊँगा, और जिन मनुष्यों से तू भय खाता है, तू उनके वश में नहीं किया जाएगा।
18 ೧೮ ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.
१८क्योंकि मैं तुझे, निश्चय बचाऊँगा, और तू तलवार से न मरेगा, तेरा प्राण बचा रहेगा, यहोवा की यह वाणी है। यह इस कारण होगा, कि तूने मुझ पर भरोसा रखा है।’”