< ಯೋಹಾನನು 6 >
1 ೧ ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
તતઃ પરં યીશુ ર્ગાલીલ્ પ્રદેશીયસ્ય તિવિરિયાનામ્નઃ સિન્ધોઃ પારં ગતવાન્|
2 ೨ ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
તતો વ્યાધિમલ્લોકસ્વાસ્થ્યકરણરૂપાણિ તસ્યાશ્ચર્ય્યાણિ કર્મ્માણિ દૃષ્ટ્વા બહવો જનાસ્તત્પશ્ચાદ્ અગચ્છન્|
3 ೩ ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
તતો યીશુઃ પર્વ્વતમારુહ્ય તત્ર શિષ્યૈઃ સાકમ્|
4 ೪ ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
તસ્મિન્ સમય નિસ્તારોત્સવનામ્નિ યિહૂદીયાનામ ઉત્સવ ઉપસ્થિતે
5 ೫ ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
યીશુ ર્નેત્રે ઉત્તોલ્ય બહુલોકાન્ સ્વસમીપાગતાન્ વિલોક્ય ફિલિપં પૃષ્ટવાન્ એતેષાં ભોજનાય ભોજદ્રવ્યાણિ વયં કુત્ર ક્રેતું શક્રુમઃ?
6 ೬ ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
વાક્યમિદં તસ્ય પરીક્ષાર્થમ્ અવાદીત્ કિન્તુ યત્ કરિષ્યતિ તત્ સ્વયમ્ અજાનાત્|
7 ೭ ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
ફિલિપઃ પ્રત્યવોચત્ એતેષામ્ એકૈકો યદ્યલ્પમ્ અલ્પં પ્રાપ્નોતિ તર્હિ મુદ્રાપાદદ્વિશતેન ક્રીતપૂપા અપિ ન્યૂના ભવિષ્યન્તિ|
8 ೮ ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
શિમોન્ પિતરસ્ય ભ્રાતા આન્દ્રિયાખ્યઃ શિષ્યાણામેકો વ્યાહૃતવાન્
9 ೯ “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
અત્ર કસ્યચિદ્ બાલકસ્ય સમીપે પઞ્ચ યાવપૂપાઃ ક્ષુદ્રમત્સ્યદ્વયઞ્ચ સન્તિ કિન્તુ લોકાનાં એતાવાતાં મધ્યે તૈઃ કિં ભવિષ્યતિ?
10 ೧೦ ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
પશ્ચાદ્ યીશુરવદત્ લોકાનુપવેશયત તત્ર બહુયવસસત્ત્વાત્ પઞ્ચસહસ્ત્રેભ્યો ન્યૂના અધિકા વા પુરુષા ભૂમ્યામ્ ઉપાવિશન્|
11 ೧೧ ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
તતો યીશુસ્તાન્ પૂપાનાદાય ઈશ્વરસ્ય ગુણાન્ કીર્ત્તયિત્વા શિષ્યેષુ સમાર્પયત્ તતસ્તે તેભ્ય ઉપવિષ્ટલોકેભ્યઃ પૂપાન્ યથેષ્ટમત્સ્યઞ્ચ પ્રાદુઃ|
12 ೧೨ ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
તેષુ તૃપ્તેષુ સ તાનવોચદ્ એતેષાં કિઞ્ચિદપિ યથા નાપચીયતે તથા સર્વ્વાણ્યવશિષ્ટાનિ સંગૃહ્લીત|
13 ೧೩ ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
તતઃ સર્વ્વેષાં ભોજનાત્ પરં તે તેષાં પઞ્ચાનાં યાવપૂપાનાં અવશિષ્ટાન્યખિલાનિ સંગૃહ્ય દ્વાદશડલ્લકાન્ અપૂરયન્|
14 ೧೪ ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
અપરં યીશોરેતાદૃશીમ્ આશ્ચર્ય્યક્રિયાં દૃષ્ટ્વા લોકા મિથો વક્તુમારેભિરે જગતિ યસ્યાગમનં ભવિષ્યતિ સ એવાયમ્ અવશ્યં ભવિષ્યદ્વક્ત્તા|
15 ೧೫ ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
અતએવ લોકા આગત્ય તમાક્રમ્ય રાજાનં કરિષ્યન્તિ યીશુસ્તેષામ્ ઈદૃશં માનસં વિજ્ઞાય પુનશ્ચ પર્વ્વતમ્ એકાકી ગતવાન્|
16 ೧೬ ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
સાયંકાલ ઉપસ્થિતે શિષ્યા જલધિતટં વ્રજિત્વા નાવમારુહ્ય નગરદિશિ સિન્ધૌ વાહયિત્વાગમન્|
17 ೧೭ ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
તસ્મિન્ સમયે તિમિર ઉપાતિષ્ઠત્ કિન્તુ યીષુસ્તેષાં સમીપં નાગચ્છત્|
18 ೧೮ ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
તદા પ્રબલપવનવહનાત્ સાગરે મહાતરઙ્ગો ભવિતુમ્ આરેભે|
19 ೧೯ ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
તતસ્તે વાહયિત્વા દ્વિત્રાન્ ક્રોશાન્ ગતાઃ પશ્ચાદ્ યીશું જલધેરુપરિ પદ્ભ્યાં વ્રજન્તં નૌકાન્તિકમ્ આગચ્છન્તં વિલોક્ય ત્રાસયુક્તા અભવન્
20 ೨೦ ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
કિન્તુ સ તાનુક્ત્તવાન્ અયમહં મા ભૈષ્ટ|
21 ೨೧ ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
તદા તે તં સ્વૈરં નાવિ ગૃહીતવન્તઃ તદા તત્ક્ષણાદ્ ઉદ્દિષ્ટસ્થાને નૌરુપાસ્થાત્|
22 ೨೨ ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
યયા નાવા શિષ્યા અગચ્છન્ તદન્યા કાપિ નૌકા તસ્મિન્ સ્થાને નાસીત્ તતો યીશુઃ શિષ્યૈઃ સાકં નાગમત્ કેવલાઃ શિષ્યા અગમન્ એતત્ પારસ્થા લોકા જ્ઞાતવન્તઃ|
23 ೨೩ ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
કિન્તુ તતઃ પરં પ્રભુ ર્યત્ર ઈશ્વરસ્ય ગુણાન્ અનુકીર્ત્ત્ય લોકાન્ પૂપાન્ અભોજયત્ તત્સ્થાનસ્ય સમીપસ્થતિવિરિયાયા અપરાસ્તરણય આગમન્|
24 ೨೪ ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
યીશુસ્તત્ર નાસ્તિ શિષ્યા અપિ તત્ર ના સન્તિ લોકા ઇતિ વિજ્ઞાય યીશું ગવેષયિતું તરણિભિઃ કફર્નાહૂમ્ પુરં ગતાઃ|
25 ೨೫ ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
તતસ્તે સરિત્પતેઃ પારે તં સાક્ષાત્ પ્રાપ્ય પ્રાવોચન્ હે ગુરો ભવાન્ અત્ર સ્થાને કદાગમત્?
26 ೨೬ ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
તદા યીશુસ્તાન્ પ્રત્યવાદીદ્ યુષ્માનહં યથાર્થતરં વદામિ આશ્ચર્ય્યકર્મ્મદર્શનાદ્ધેતો ર્ન કિન્તુ પૂપભોજનાત્ તેન તૃપ્તત્વાઞ્ચ માં ગવેષયથ|
27 ೨೭ ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. (aiōnios )
ક્ષયણીયભક્ષ્યાર્થં મા શ્રામિષ્ટ કિન્ત્વન્તાયુર્ભક્ષ્યાર્થં શ્રામ્યત, તસ્માત્ તાદૃશં ભક્ષ્યં મનુજપુત્રો યુષ્માભ્યં દાસ્યતિ; તસ્મિન્ તાત ઈશ્વરઃ પ્રમાણં પ્રાદાત્| (aiōnios )
28 ೨೮ ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
તદા તેઽપૃચ્છન્ ઈશ્વરાભિમતં કર્મ્મ કર્ત્તુમ્ અસ્માભિઃ કિં કર્ત્તવ્યં?
29 ೨೯ ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
તતો યીશુરવદદ્ ઈશ્વરો યં પ્રૈરયત્ તસ્મિન્ વિશ્વસનમ્ ઈશ્વરાભિમતં કર્મ્મ|
30 ೩೦ ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
તદા તે વ્યાહરન્ ભવતા કિં લક્ષણં દર્શિતં યદ્દૃષ્ટ્વા ભવતિ વિશ્વસિષ્યામઃ? ત્વયા કિં કર્મ્મ કૃતં?
31 ೩೧ ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
અસ્માકં પૂર્વ્વપુરુષા મહાપ્રાન્તરે માન્નાં ભોક્ત્તું પ્રાપુઃ યથા લિપિરાસ્તે| સ્વર્ગીયાણિ તુ ભક્ષ્યાણિ પ્રદદૌ પરમેશ્વરઃ|
32 ೩೨ ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
તદા યીશુરવદદ્ અહં યુષ્માનતિયથાર્થં વદામિ મૂસા યુષ્માભ્યં સ્વર્ગીયં ભક્ષ્યં નાદાત્ કિન્તુ મમ પિતા યુષ્માભ્યં સ્વર્ગીયં પરમં ભક્ષ્યં દદાતિ|
33 ೩೩ ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
યઃ સ્વર્ગાદવરુહ્ય જગતે જીવનં દદાતિ સ ઈશ્વરદત્તભક્ષ્યરૂપઃ|
34 ೩೪ ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
તદા તે પ્રાવોચન્ હે પ્રભો ભક્ષ્યમિદં નિત્યમસ્મભ્યં દદાતુ|
35 ೩೫ ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.
યીશુરવદદ્ અહમેવ જીવનરૂપં ભક્ષ્યં યો જનો મમ સન્નિધિમ્ આગચ્છતિ સ જાતુ ક્ષુધાર્ત્તો ન ભવિષ્યતિ, તથા યો જનો માં પ્રત્યેતિ સ જાતુ તૃષાર્ત્તો ન ભવિષ્યતિ|
36 ೩೬ ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
માં દૃષ્ટ્વાપિ યૂયં ન વિશ્વસિથ યુષ્માનહમ્ ઇત્યવોચં|
37 ೩೭ ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
પિતા મહ્યં યાવતો લોકાનદદાત્ તે સર્વ્વ એવ મમાન્તિકમ્ આગમિષ્યન્તિ યઃ કશ્ચિચ્ચ મમ સન્નિધિમ્ આયાસ્યતિ તં કેનાપિ પ્રકારેણ ન દૂરીકરિષ્યામિ|
38 ೩೮ ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
નિજાભિમતં સાધયિતું ન હિ કિન્તુ પ્રેરયિતુરભિમતં સાધયિતું સ્વર્ગાદ્ આગતોસ્મિ|
39 ೩೯ ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
સ યાન્ યાન્ લોકાન્ મહ્યમદદાત્ તેષામેકમપિ ન હારયિત્વા શેષદિને સર્વ્વાનહમ્ ઉત્થાપયામિ ઇદં મત્પ્રેરયિતુઃ પિતુરભિમતં|
40 ೪೦ ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. (aiōnios )
યઃ કશ્ચિન્ માનવસુતં વિલોક્ય વિશ્વસિતિ સ શેષદિને મયોત્થાપિતઃ સન્ અનન્તાયુઃ પ્રાપ્સ્યતિ ઇતિ મત્પ્રેરકસ્યાભિમતં| (aiōnios )
41 ೪೧ ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
તદા સ્વર્ગાદ્ યદ્ ભક્ષ્યમ્ અવારોહત્ તદ્ ભક્ષ્યમ્ અહમેવ યિહૂદીયલોકાસ્તસ્યૈતદ્ વાક્યે વિવદમાના વક્ત્તુમારેભિરે
42 ೪೨ “ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
યૂષફઃ પુત્રો યીશુ ર્યસ્ય માતાપિતરૌ વયં જાનીમ એષ કિં સએવ ન? તર્હિ સ્વર્ગાદ્ અવારોહમ્ ઇતિ વાક્યં કથં વક્ત્તિ?
43 ೪೩ ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.
તદા યીશુસ્તાન્ પ્રત્યવદત્ પરસ્પરં મા વિવદધ્વં
44 ೪೪ “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
મત્પ્રેરકેણ પિત્રા નાકૃષ્ટઃ કોપિ જનો મમાન્તિકમ્ આયાતું ન શક્નોતિ કિન્ત્વાગતં જનં ચરમેઽહ્નિ પ્રોત્થાપયિષ્યામિ|
45 ೪೫ ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
તે સર્વ્વ ઈશ્વરેણ શિક્ષિતા ભવિષ્યન્તિ ભવિષ્યદ્વાદિનાં ગ્રન્થેષુ લિપિરિત્થમાસ્તે અતો યઃ કશ્ચિત્ પિતુઃ સકાશાત્ શ્રુત્વા શિક્ષતે સ એવ મમ સમીપમ્ આગમિષ્યતિ|
46 ೪೬ ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.
ય ઈશ્વરાદ્ અજાયત તં વિના કોપિ મનુષ્યો જનકં નાદર્શત્ કેવલઃ સએવ તાતમ્ અદ્રાક્ષીત્|
47 ೪೭ ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. (aiōnios )
અહં યુષ્માન્ યથાર્થતરં વદામિ યો જનો મયિ વિશ્વાસં કરોતિ સોનન્તાયુઃ પ્રાપ્નોતિ| (aiōnios )
49 ೪೯ ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
યુષ્માકં પૂર્વ્વપુરુષા મહાપ્રાન્તરે મન્નાભક્ષ્યં ભૂક્ત્તાપિ મૃતાઃ
50 ೫೦ ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.
કિન્તુ યદ્ભક્ષ્યં સ્વર્ગાદાગચ્છત્ તદ્ યદિ કશ્ચિદ્ ભુઙ્ક્ત્તે તર્હિ સ ન મ્રિયતે|
51 ೫೧ ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. (aiōn )
યજ્જીવનભક્ષ્યં સ્વર્ગાદાગચ્છત્ સોહમેવ ઇદં ભક્ષ્યં યો જનો ભુઙ્ક્ત્તે સ નિત્યજીવી ભવિષ્યતિ| પુનશ્ચ જગતો જીવનાર્થમહં યત્ સ્વકીયપિશિતં દાસ્યામિ તદેવ મયા વિતરિતં ભક્ષ્યમ્| (aiōn )
52 ೫೨ ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
તસ્માદ્ યિહૂદીયાઃ પરસ્પરં વિવદમાના વક્ત્તુમારેભિરે એષ ભોજનાર્થં સ્વીયં પલલં કથમ્ અસ્મભ્યં દાસ્યતિ?
53 ೫೩ ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
તદા યીશુસ્તાન્ આવોચદ્ યુષ્માનહં યથાર્થતરં વદામિ મનુષ્યપુત્રસ્યામિષે યુષ્માભિ ર્ન ભુક્ત્તે તસ્ય રુધિરે ચ ન પીતે જીવનેન સાર્દ્ધં યુષ્માકં સમ્બન્ધો નાસ્તિ|
54 ೫೪ ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. (aiōnios )
યો મમામિષં સ્વાદતિ મમ સુધિરઞ્ચ પિવતિ સોનન્તાયુઃ પ્રાપ્નોતિ તતઃ શેષેઽહ્નિ તમહમ્ ઉત્થાપયિષ્યામિ| (aiōnios )
55 ೫೫ ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.
યતો મદીયમામિષં પરમં ભક્ષ્યં તથા મદીયં શોણિતં પરમં પેયં|
56 ೫೬ ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
યો જનો મદીયં પલલં સ્વાદતિ મદીયં રુધિરઞ્ચ પિવતિ સ મયિ વસતિ તસ્મિન્નહઞ્ચ વસામિ|
57 ೫೭ ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.
મત્પ્રેરયિત્રા જીવતા તાતેન યથાહં જીવામિ તદ્વદ્ યઃ કશ્ચિન્ મામત્તિ સોપિ મયા જીવિષ્યતિ|
58 ೫೮ ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. (aiōn )
યદ્ભક્ષ્યં સ્વર્ગાદાગચ્છત્ તદિદં યન્માન્નાં સ્વાદિત્વા યુષ્માકં પિતરોઽમ્રિયન્ત તાદૃશમ્ ઇદં ભક્ષ્યં ન ભવતિ ઇદં ભક્ષ્યં યો ભક્ષતિ સ નિત્યં જીવિષ્યતિ| (aiōn )
59 ೫೯ ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
યદા કફર્નાહૂમ્ પુર્ય્યાં ભજનગેહે ઉપાદિશત્ તદા કથા એતા અકથયત્|
60 ೬೦ ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.
તદેત્થં શ્રુત્વા તસ્ય શિષ્યાણામ્ અનેકે પરસ્પરમ્ અકથયન્ ઇદં ગાઢં વાક્યં વાક્યમીદૃશં કઃ શ્રોતું શક્રુયાત્?
61 ೬೧ ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?
કિન્તુ યીશુઃ શિષ્યાણામ્ ઇત્થં વિવાદં સ્વચિત્તે વિજ્ઞાય કથિતવાન્ ઇદં વાક્યં કિં યુષ્માકં વિઘ્નં જનયતિ?
62 ೬೨ ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
યદિ મનુજસુતં પૂર્વ્વવાસસ્થાનમ્ ઊર્દ્વ્વં ગચ્છન્તં પશ્યથ તર્હિ કિં ભવિષ્યતિ?
63 ೬೩ ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
આત્મૈવ જીવનદાયકઃ વપુ ર્નિષ્ફલં યુષ્મભ્યમહં યાનિ વચાંસિ કથયામિ તાન્યાત્મા જીવનઞ્ચ|
64 ೬೪ ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
કિન્તુ યુષ્માકં મધ્યે કેચન અવિશ્વાસિનઃ સન્તિ કે કે ન વિશ્વસન્તિ કો વા તં પરકરેષુ સમર્પયિષ્યતિ તાન્ યીશુરાપ્રથમાદ્ વેત્તિ|
65 ೬೫ ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
અપરમપિ કથિતવાન્ અસ્માત્ કારણાદ્ અકથયં પિતુઃ સકાશાત્ શક્ત્તિમપ્રાપ્ય કોપિ મમાન્તિકમ્ આગન્તું ન શક્નોતિ|
66 ೬೬ ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.
તત્કાલેઽનેકે શિષ્યા વ્યાઘુટ્ય તેન સાર્દ્ધં પુન ર્નાગચ્છન્|
67 ೬೭ ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
તદા યીશુ ર્દ્વાદશશિષ્યાન્ ઉક્ત્તવાન્ યૂયમપિ કિં યાસ્યથ?
68 ೬೮ ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. (aiōnios )
તતઃ શિમોન્ પિતરઃ પ્રત્યવોચત્ હે પ્રભો કસ્યાભ્યર્ણં ગમિષ્યામઃ? (aiōnios )
69 ೬೯ ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
અનન્તજીવનદાયિન્યો યાઃ કથાસ્તાસ્તવૈવ| ભવાન્ અમરેશ્વરસ્યાભિષિક્ત્તપુત્ર ઇતિ વિશ્વસ્ય નિશ્ચિતં જાનીમઃ|
70 ೭೦ ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.
તદા યીશુરવદત્ કિમહં યુષ્માકં દ્વાદશજનાન્ મનોનીતાન્ ન કૃતવાન્? કિન્તુ યુષ્માકં મધ્યેપિ કશ્ચિદેકો વિઘ્નકારી વિદ્યતે|
71 ೭೧ ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.
ઇમાં કથં સ શિમોનઃ પુત્રમ્ ઈષ્કરીયોતીયં યિહૂદામ્ ઉદ્દિશ્ય કથિતવાન્ યતો દ્વાદશાનાં મધ્યે ગણિતઃ સ તં પરકરેષુ સમર્પયિષ્યતિ|