< ಯೆಹೋಶುವನು 11 >
1 ೧ ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,
१जेव्हा हासोराचा राजा याबीन याने हे ऐकले तेव्हा त्याने मादोनाचा राजा योबाब आणि शिम्रोनाचा राजा व अक्षाफाचा राजा ह्यांना,
2 ೨ ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ
२आणि तसेच उत्तरेकडील डोंगराळ प्रदेशांत, किन्नेरोथाच्या दक्षिणेकडील अराबात. तळवटीत आणि पश्चिमेकडील दोरात असलेल्या राजांना,
3 ೩ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
३आणि पूर्वेकडले व पश्चिमेकडले कनानी, तसेच अमोरी, हित्ती, परिज्जी व डोंगरवटीतले यबूसी आणि हर्मोन डोंगराच्या तळाशी मिस्पा प्रातांत राहणारे हिव्वी यांना बोलावणे पाठवले.
4 ೪ ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
४तेव्हा त्यांचे सर्व सैन्य समुद्रकिनाऱ्यावरील वाळूसारखा अगणित समुदाय घेऊन निघाले. त्यांच्याबरोबर पुष्कळ घोडे व रथ होते.
5 ೫ ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
५या सर्व राजांनी एकत्र जमून इस्राएलाशी लढावयास मेरोम सरोवराजवळ तळ दिला.
6 ೬ ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
६मग परमेश्वर यहोशवाला म्हणाला, “त्यांच्या उपस्थितीला भिऊ नको, कारण उद्या मी या वेळी त्या सर्वांना इस्राएलाच्या हाती देऊन मारणार आहे. त्यांच्या घोड्यांच्या घोडशिरा तोडून टाक व त्यांचे रथ अग्नीत जाळून टाक.”
7 ೭ ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
७तेव्हा यहोशवा आपल्या सर्व योद्ध्यांसह मेरोम पाण्याजवळ अकस्मात येऊन त्यांच्यावर तुटून पडला.
8 ೮ ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
८परमेश्वराने त्यांना इस्राएलाच्या हाती दिले; त्यांनी त्यांना मार देऊन सीदोन महानगरापर्यंत व मिस्रफोथ माईमापर्यंत आणि पूर्वेस मिस्पा खोऱ्यापर्यंत पाठलाग करून त्यांचा एवढा संहार केला की त्यातला एकही जिवंत राहिला नाही.
9 ೯ ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
९परमेश्वराच्या सांगण्याप्रमाणे यहोशवाने केले, म्हणजे त्यांच्या घोड्यांच्या घोडशिरा तोडल्या व त्यांचे रथ अग्नीत जाळून टाकले.
10 ೧೦ ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
१०त्या वेळी यहोशवाने माघारी येऊन हासोर घेतले, व त्याच्या राजाला तलवारीने ठार मारले. पूर्वी हासोर त्या सर्व राज्यांमध्ये प्रमुख होते.
11 ೧೧ ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
११तेथल्या प्रत्येक जिवंत प्राण्यांना त्यांनी तलवारीने ठार मारून त्यांचा समूळ नाश केला; आणि कोणताही जिवंत प्राणी जिवंत ठेवला नाही; नंतर त्याने हासोर नगराला आग लावून ते जाळून टाकले.
12 ೧೨ ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
१२परमेश्वराचा सेवक मोशे याच्या आज्ञेप्रमाणे यहोशवाने त्या राजांची सर्व नगरे सर्व राजासह हस्तगत करून त्यांना तलवारीने ठार मारले व त्यांचा समूळ नाश केला.
13 ೧೩ ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.
१३टेकड्यांवर वसलेली कोणतीही नगरे इस्राएलाने जाळली नाहीत; हासोर मात्र यहोशवाने जाळले.
14 ೧೪ ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.
१४या नगरातील सर्व मालमत्ता व गुरेढोरे इस्राएल लोकांनी लुटून नेली, पण त्यांनी तलवार चालवून प्रत्येक मनुष्य मारून टाकला, एकही जिवंत प्राणी जिवंत ठेवला नाही.
15 ೧೫ ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
१५परमेश्वराने आपला सेवक मोशे याला आज्ञा केल्याप्रमाणे मोशेने यहोशवाला आज्ञा केली; आणि त्याप्रमाणे यहोशवाने केले. यहोशवाने मोशेला आज्ञा दिलेली कोणतीही गोष्ट करण्याचे त्याने सोडले नाही.
16 ೧೬ ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
१६अशा प्रकारे यहोशवाने इस्राएलाचा डोंगरी मुलूख, सर्व नेगेब, सर्व गोशेन प्रांत, तळवट, असा सर्व देश घेतला.
17 ೧೭ ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
१७तसेच सेईरच्या वाटेवरील हालाक डोंगरापासून हर्मोन पर्वताच्या पायथ्याशी असलेल्या लबानोनाच्या खोऱ्यातील बाल-गाद येथपर्यंतचा सर्व प्रदेश त्याने हस्तगत केला; त्यांच्या सर्व राजांना त्याने धरून ठार मारले.
18 ೧೮ ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.
१८त्या सर्व राजाशी यहोशवाने पुष्कळ दिवस युद्ध केले.
19 ೧೯ ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.
१९गिबोनात राहणाऱ्या हिव्व्याखेरीज कोणत्याही नगराने इस्राएल लोकांशी समेट केला नाही; ती सर्व त्यांनी लढून घेतली,
20 ೨೦ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
२०कारण परमेश्वराने त्यांची मने कठीण केली होती, अशासाठी की त्यांनी इस्राएलाविरुद्ध युद्ध करण्यासाठी पुढे यावे आणि त्याने त्यांचा समूळ नाश करावा. परमेश्वराने मोशेला अज्ञापिल्याप्रमाणे त्यांचा समूळ नाश करण्याच्या निर्णयापर्यंत, त्याने त्यांच्या दया-याचनेची गय केली नाही.
21 ೨೧ ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
२१तेव्हा यहोशवाने डोंगराळ प्रदेशांत जाऊन हेब्रोन, दबीर व अनाब यहूदा व इस्राएलाच्या सबंध डोंगराळ प्रदेशांत राहणाऱ्या अनाकी लोकांचा नाश केला. त्यांचा व त्यांच्या नगरांचा समूळ नाश केला.
22 ೨೨ ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
२२इस्राएल लोकांच्या देशात एकही अनाकी उरला नाही; मात्र गज्जा, गथ व अश्दोद यांतले थोडे उरले.
23 ೨೩ ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.
२३परमेश्वराने मोशेला सांगितले होते त्याप्रमाणे यहोशवाने सर्व देश काबीज केला. यहोशवाने तो इस्राएल लोकांस वंशांच्या नियमाप्रमाणे वाटून वतन करून दिला; तेव्हा देशाला युद्धापासून विसावा मिळाला.