< ಯೆಹೋಶುವನು 11 >
1 ೧ ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,
၁ဟာဇော်မင်းယာဘိန်သည်ဣသရေလ အမျိုးသားတို့၏စစ်အောင်ပွဲသတင်းကို ကြားရသောအခါ သူသည်မိမိနှင့်မဟာ မိတ်မင်းများဖြစ်ကြသောမာဒုန်မင်း ယောဗပ်၊ ရှိမြုန်မင်းနှင့်အာခရှပ်မင်းတို့ ထံသို့လည်းကောင်း၊-
2 ೨ ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ
၂မြောက်ဘက်တောင်ကုန်းဒေသ၊ ဂါလိလဲ အိုင်တောင်ဘက်ယော်ဒန်မြစ်ဝှမ်း၊ တောင်ခြေ ရပ်နှင့်အနောက်ဘက်ဒေါရနယ်ကမ်းခြေ ရှိမင်းများထံသို့လည်းကောင်းအကြောင်း ကြားလိုက်လေသည်။-
3 ೩ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
၃ထို့အပြင်သူသည်ယော်ဒန်မြစ်အရှေ့ ဘက်နှင့်အနောက်ဘက်တွင်နေထိုင်သော ဟိဝိအမျိုးသားတို့ထံသို့လည်း အကြောင်းကြားလိုက်လေသည်။-
4 ೪ ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
၄သူတို့သည်ပင်လယ်ကမ်းခြေရှိသဲပွင့် များတမျှများပြားသော စစ်သူရဲတို့ နှင့်ချီတက်လာကြလေသည်။ သူတို့တွင် မြင်းနှင့်စစ်ရထားအမြောက်အမြား ပါရှိသည်။-
5 ೫ ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
၅ထိုမင်းတို့သည်စုပေါင်း၍ဣသရေလ အမျိုးသားတို့ကို တိုက်ခိုက်ရန်မေရုံ ချောင်းတွင်စခန်းချကြလေသည်။
6 ೬ ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
၆ထာဝရဘုရားကယောရှုအား``သူတို့ ကိုမကြောက်နှင့်။ နက်ဖြန်နေ့ဤအချိန် သို့ရောက်လျှင်ငါသည်သူတို့အားလုံးကို ဣသရေလအမျိုးသားတို့လက်သို့ အသေအပ်မည်။ သင်သည်သူတို့၏မြင်း များခြေကြောကိုဖြတ်၍စစ်ရထား များကိုမီးရှို့ရမည်'' ဟုမိန့်တော်မူ၏။-
7 ೭ ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
၇သို့ဖြစ်၍ယောရှုနှင့်သူ၏တပ်သားအပေါင်း တို့သည် မေရုံချောင်းတွင်စခန်းချလျက်ရှိ သောရန်သူများကိုရုတ်တရက်ဝင်ရောက် တိုက်ခိုက်ရာ၊-
8 ೮ ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
၈ထာဝရဘုရားသည်ဣသရေလအမျိုး သားတို့အား ရန်သူများကိုအနိုင်ရစေ တော်မူ၏။ သူတို့သည်မြောက်ဘက်ဇိဒုန် မြို့နှင့်မိသရဖောသမိမ်မြို့များသို့ တိုင်အောင်လည်းကောင်း၊ အရှေ့ဘက်မိဇပါ ချိုင့်ဝှမ်းသို့တိုင်အောင်လည်းကောင်း ရန်သူ များကိုလိုက်လံတိုက်ခိုက်၍တစ်ယောက် မကျန်သတ်ဖြတ်သုတ်သင်ကြသည်။-
9 ೯ ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
၉ယောရှုသည်ထာဝရဘုရားမိန့်တော်မူ သည့်အတိုင်း ရန်သူမြင်းများ၏ခြေကြော များကိုဖြတ်၍ စစ်ရထားများကိုမီးရှို့ ဖျက်ဆီးလေသည်။
10 ೧೦ ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
၁၀ထိုနောက်ယောရှုသည်ပြန်လှည့်၍ဟာဇော် မြို့ကိုတိုက်ခိုက်သိမ်းပိုက်ပြီးလျှင် ၎င်း၏ မင်းကိုကွပ်မျက်လိုက်လေသည်။ (ထိုကာလ ၌ဟာဇော်သည်ထိုနိုင်ငံများတွင်အင် အားအကြီးဆုံးနိုင်ငံဖြစ်သတည်း။-)
11 ೧೧ ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
၁၁သူတို့သည်မြို့သူမြို့သားများကိုတစ် ယောက်မကျန်သတ်ဖြတ်သုတ်သင်၍ မြို့ ကိုမီးရှို့ဖျက်ဆီးကြသည်။
12 ೧೨ ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
၁၂ယောရှုသည်ထိုမင်းအပေါင်းတို့နှင့်သူ တို့စိုးစံသောမြို့များကိုတိုက်ခိုက်သိမ်း ပိုက်၍ ထာဝရဘုရား၏အစေခံမောရှေ မိန့်မှာခဲ့သည်အတိုင်း မြို့သူမြို့သား အပေါင်းတို့ကိုတစ်ယောက်မကျန်သတ် ဖြတ်သုတ်သင်လေသည်။-
13 ೧೩ ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.
၁၃သို့ရာတွင်ဣသရေလအမျိုးသားတို့သည် ဟာဇော်မြို့မှလွဲ၍ တောင်ပေါ်တွင်တည်ထား သောအခြားမြို့များကိုမူမီးရှို့ဖျက်ဆီး ခြင်းမပြုကြ။ ဟာဇော်မြို့တစ်မြို့တည်း ကိုသာယောရှုမီးရှို့ဖျက်ဆီးခဲ့၏။-
14 ೧೪ ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.
၁၄ဣသရေလအမျိုးသားတို့သည်ထိုမြို့ များမှပစ္စည်းဥစ္စာရှိသမျှနှင့်သိုးနွား တိရစ္ဆာန်တို့ကို မိမိတို့အတွက်သိမ်းယူ ကြသည်။ မြို့သူမြို့သားများကိုမူကား တစ်ယောက်မကျန်သတ်ဖြတ်သုတ်သင်ခဲ့ လေသည်။-
15 ೧೫ ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
၁၅ထာဝရဘုရားသည်မိမိ၏အစေခံ မောရှေအားမိန့်မှာတော်မူခဲ့သည်အတိုင်း မောရှေသည်ယောရှုအားတစ်ဆင့်မိန့်မှာ ခဲ့၏။ ယောရှုကလည်းမောရှေမိန့်မှာသည် အတိုင်းဆောင်ရွက်၏။ ထာဝရဘုရား ကမောရှေအားမိန့်မှာတော်မူခဲ့သမျှ တို့ကိုယောရှုလိုက်နာဆောင်ရွက်လေသည်။
16 ೧೬ ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
၁၆ယောရှုသည်မြောက်ဘက်ရှိတောင်ကုန်း ဒေသနှင့်တောင်ခြေဒေသများ၊ တောင်ဘက် ရှိတောင်ကုန်းဒေသနှင့်တောင်ခြေဒေသ များ၊ ဂေါရှင်ပြည်တစ်ပြည်လုံးနှင့်ယင်း ၏တောင်ဘက်ရှိခြောက်သွေ့သောဒေသ၊ ယော်ဒန်မြစ်ဝှမ်းမှစ၍တစ်ပြည်လုံး ကိုတိုက်ခိုက်သိမ်းယူခဲ့လေသည်။-
17 ೧೭ ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
၁၇ဣသရေလအမျိုးသားတို့သိမ်းယူသော နယ်မြေသည်တောင်ဘက်ဧဒုံပြည်အနီး၊ ဟာလက်တောင်မှမြောက်ဘက်ဟေရမုန် တောင်၏တောင်ဘက်လေဗနုန်ချိုင့်ဝှမ်းရှိ ဗာလဂဒ်မြို့တိုင်အောင်ကျယ်ပြန့်လေသည်။ ယောရှုသည်ထိုနယ်မြေကိုအုပ်စိုးသော မင်းများနှင့်ကြာမြင့်စွာစစ်တိုက်ရသည်။ သို့ရာတွင်သူသည်ထိုမင်းအားလုံးတို့ ကိုလက်ရဖမ်းဆီးကွပ်မျက်ခဲ့လေသည်။-
18 ೧೮ ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.
၁၈
19 ೧೯ ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.
၁၉ဣသရေလအမျိုးသားတို့သည်ဂိဗောင် မြို့တွင်နေထိုင်သော ဟိဝိအမျိုးသားတို့ နှင့်သာငြိမ်းချမ်းရေးစာချုပ်ချုပ်ဆိုခဲ့ သည်။ အခြားသောမြို့များကိုမူတိုက်ခိုက် သိမ်းယူခဲ့သည်။-
20 ೨೦ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
၂၀ထိုသူအပေါင်းတို့ကိုမသနားမညှာတာ ဘဲအကုန်အစင်သုတ်သင်သတ်ဖြတ်ပစ်စေ ရန် ထာဝရဘုရားသည်ထိုသူအပေါင်းတို့ အားဇွဲသန်သန်ဖြင့် ဣသရေလအမျိုးသား တို့ကိုခုခံတိုက်ခိုက်စေတော်မူ၏။ ထိုသူတို့ ကိုအကုန်အစင်သုတ်သင်ရခြင်းမှာမောရှေ အားဖြင့် ထာဝရဘုရားမိန့်မှာတော်မူသည့် အတိုင်းဖြစ်သတည်း။
21 ೨೧ ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
၂၁ထိုကာလ၌ယောရှုသည်ဟေဗြုန်မြို့၊ ဒေဗိရ မြို့၊ အာနပ်မြို့၊ ယုဒတောင်ကုန်းဒေသ၊ ဣသ ရေလတောင်ကုန်းဒေသစသောတောင်ကုန်း ဒေသများတွင်နေထိုင်သည့် ထွားကြိုင်းသော အာနကအမျိုးသားတို့ရှိရာသို့ချီတက် လေသည်။ ယောရှုသည်အာနကအမျိုးသား များကို တစ်ယောက်မကျန်သုတ်သင်၍သူ တို့မြို့များကိုမြေလှန်ဖျက်ဆီးခဲ့လေ သည်။-
22 ೨೨ ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
၂၂ထို့ကြောင့်ဣသရေလနိုင်ငံတွင်အာနက အမျိုးသားဟူ၍ တစ်ယောက်မျှအသက်ရှင် ၍မကျန်ရစ်ချေ။ သို့ရာတွင်ဂါဇမြို့၊ ဂါသ မြို့နှင့်အာဇုတ်မြို့များ၌သာလျှင်အာနက အမျိုးသားအချို့ကျန်ရှိကြသေးသည်။-
23 ೨೩ ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.
၂၃ထာဝရဘုရားသည်မောရှေမှတစ်ဆင့်မိန့် မှာတော်မူသည်အတိုင်း ယောရှုသည်ထိုပြည် တစ်ပြည်လုံးကိုတိုက်ခိုက်သိမ်းယူလေသည်။ သူသည်ဣသရေလအနွယ်အသီးသီး အားပိုင်ဆိုင်စေရန်ထိုပြည်ကိုခွဲဝေပေး လေသည်။ ထိုနောက်တစ်ပြည်လုံးငြိမ်းချမ်းသာယာ လျက်ရှိလေသတည်း။