< ಯೆಹೋಶುವನು 7 >

1 ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
तर इस्राएलका मानिसहरूले विनाशको निम्ति अलग गरिएका थोकहरूको बारेमा बेइमानीपूर्वक काम गरे । यहूदा कुलका जेरहको छोरो जब्दीको छोरो कर्मीको छोरो आकानले विनाशको निम्ति अलग गरिएका केही थोकहरू लिए, र परमप्रभुको क्रोध इस्राएलविरुद्ध दन्कियो ।
2 ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,
यहोशूले यरीहोबाट मानिसहरूलाई ऐतिर पठाए, जुन बेथेलको पूर्वतिर बेथ-आवनको नजिक थियो । तिनले तिनीहरूलाई भने, “जाओ र त्यस भूमिको भेद लेओ ।” त्यसैले तिनीहरू ऐको जासुस गर्नलाई गए ।
3 ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.
जब तिनीहरू यहोशूकहाँ फर्केर आए, तिनीहरूले तिनलाई भने, “ऐको निम्ति सबै मानिसलाई नपठाउनुहोस् । ऐमा गएर आक्रमण गर्नलाई दुई वा तिन हजार मानिसलाई मात्र पठाउनुहोस् । सबै मानिसलाई लडाइँ गर्न कष्‍ट नदिनुहोस्, किनभने तिनीहरू सङ्ख्यामा थोरै छन् ।
4 ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು.
त्यसैले फौजबाट झण्डै तिन हजार मानिस मात्र गए, तर यिनीहरू ऐका मानिसहरूको सामु पराजित भए ।
5 ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.
ऐका मानिसहरूले सहरको प्रवेशद्वारदेखि ढुङ्गाको थुप्रोसम्म लखेट्दा छत्तिस जना मारे, र उनीहरूले तिनीहरूलाई पहाडको ओह्रालोमा झरिरहँदा मारे । मानिसहरूको हृदय शिथिल भयो र पानीजस्तै भयो ।
6 ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.
तब यहोशूले आफ्‍नो लुगा च्याते । तिनी र इस्राएलका धर्म-गुरुहरूले आ-आफ्‍नो शिरमा धूलो हाले र साँझसम्म नै परमप्रभुको सन्दुकको सामु भुइँमा घोप्टो परेर लम्पसार परिरहे ।
7 ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.
त्यसपछि यहोशूले भने, “हाय! हे परमप्रभु परमेश्‍वर, तपाईंले यी मानिसहरूलाई किन यर्दन तारेर ल्याउनुभयो? के हामीलाई एमोरीहरूका हातमा दिएर नष्‍ट पार्नलाई हो? हामीले अर्कै निर्णय गरेर हामी त यर्दन पारी नै बसेको भए पनि हुनेथियो ।
8 ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಬೇಕಾಯಿತಲ್ಲಾ.
हे परमप्रभु, इस्राएलीहरूले आफ्ना शत्रुहरूका सामु पीठ फर्काएपछि म के भन्‍न सक्छु र?
9 ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.
कनानीहरू र यस भूमिमा बस्‍नेहरूले यो कुरा सुन्‍ने छन् । तिनीहरूले हामीलाई घेर्ने छन् र पृथ्वीका मानिहरूलाई हाम्रो नाउँ बिर्सन लगाउने छन् । अनि तपाईंको महान् नाउँको निम्ति तपाईं के गर्नुहुन्छ?
10 ೧೦ ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?
परमप्रभुले यहोशूलाई भन्‍नुभयो, “उठ् । तँ किन घोप्टो परेर लम्पसार परिरहन्छस्?
11 ೧೧ ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.
इस्राएलले पाप गरेको छ । मैले तिनीहरूलाई आज्ञा गरेका मेरो करार तिनीहरूले तोडेका छन् । तिनीहरूले अलग गरेका केही थोकहरू चोरेका छन्, र तिनीहरूले आफ्नै सरसामानहरू माझ राखेर तिनीहरूका पाप ढाकेका छन् ।
12 ೧೨ ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.
परिणामस्वरूप, इस्राएलका मानिसहरू तिनीहरूका शत्रुहरूका सामु खडा हुन सक्दैनन् । तिनीहरूले आफ्ना शत्रु सामु तिनीहरूका पीठ फर्काएका छन् किनभने तिनीहरू स्वयम्‌लाई नै विनाशको निम्ति अलग गरिएका छन् । तिमीहरूमाझ अझै रहेको ती विनाश पारिनुपर्ने थोकहरू नष्‍ट नपारेसम्म म तिमीहरूसँग हुने छैनँ ।
13 ೧೩ ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
उठ् । मानिसहरूलाई मेरो निम्ति शुद्ध पार् र तिनीहरूलाई भन्, 'आ-आफूलाई भोलिको निम्ति शुद्ध पार । किनभने इस्राएलका परमप्रभु परमेश्‍वर भन्‍नुहुन्छ, “तिमीहरू इस्राएलकामाझ नष्‍ट पारिनुपर्ने थोकहरू अझै छन् । नष्‍ट पारिनलाई अलग गरिका थोकहरूलाई तिमीहरूका माझबाट नहटाएसम्म तिमीहरू तिमीहरूका शत्रुहरूका सामु खडा हुन सक्दैनौ ।”
14 ೧೪ ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಸೂಚಿಸುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿ ನನ್ನ ಬಳಿಗೆ ಬರಬೇಕು. ಯಾವ ಕುಟುಂಬನ್ನು ಸೂಚಿಸುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿ ನನ್ನ ಬಳಿಗೆ ಬರಬೇಕು.
बिहान तिमीहरू कुल-कुलअनुसार हाजिर हुनुपर्छ । परमप्रभुले चुन्‍नुहुने कुल आ-आफ्‍नो कुलअनुसार उहाँको नजिक आउने छ । परमप्रभुले चुन्‍नुहुने कुल तिनीहरूको घराना‍-घरानाअनुसार नजिक आउनुपर्छ । परमप्रभुले चुन्‍नुहुने घराना एक‍-एक गरी आउनुपर्छ ।
15 ೧೫ ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.
जोसँग विनाशको निम्ति चुनिएका थोकहरू छन् त्यसलाई चुनिने छ, त्यसलाई र त्यससँग भएका सबै थोक जलाइने छन्, किनभने त्यसले परमप्रभुको करार तोडेको छ र त्यसले इस्राएलमा अपमानजनक काम गरेको छ' ।”
16 ೧೬ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.
त्यसैले, यहोशू बिहान सबेरै उठेर ‍इस्राएललाई कुल-कुल गरेर नजिक ल्याए र यहूदाको कुललाई चुनियो ।
17 ೧೭ ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಅ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.
यहोशूले यहूदाको सन्तानलाई नजिक ल्याए, र जेरहको सन्तानलाई चुनियो ।
18 ೧೮ ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.
तिनले जेरहको घरानालाई एक-एक गर्दै नजिक ल्याए र जब्दीको घरानालाई चुनियो । तिनले जब्दीको घरानालाई एक‍-एक गरी ल्याए र यहूदा कुलका जेरहका छोरा जब्दीका छोरा कर्मीका छोरा आकानलाई चुनियो ।
19 ೧೯ ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.
त्यसपछि यहोशूले आकानलाई भने, “हे मेरो छोरो, इस्राएलका परमप्रभु परमेश्‍वरको सामु सत्य कुरा बता र उहाँलाई तेरो स्वीकारोक्‍ति दे । तैँले के गरेको छस्, कृपया मलाई बता । मसँग यो कुरा नलुका ।”
20 ೨೦ ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು.
आकानले जवाफ दिए, “साँच्‍चै, मैले इस्राएलको परमप्रभु परमेश्‍वरको विरुद्धमा पाप गरेको छु । मैले गरेको पाप यही होः
21 ೨೧
जब मैले लूटको मालहरूमा बेबिलोनबाट ल्याइएको सुन्दर ओढ्ने, दुई सय शेकेलको चाँदी र पचास शेकेल तौल भएको सुनको डण्डा देखेँ, मैले तिनीहरूलाई चाह गरेँ र लिएँ । तिनीहरूलाई मेरो पालको बिचमा जमिनमुनि लुकाएको छु र चाँदीचाहिँ यसको मुनि छ ।”
22 ೨೨ ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹೂತಿಡಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು.
यहोशूले समाचारवाहकहरूलाई पठाए, जो पालमा गए र ती थोकहरू त्यहाँ थिए । तिनीहरूले हेर्दा तिनीहरूलाई तिनकै पालमा लुकाइएका भेटे र चाँदी तिनीहरूको मुनि थियो ।
23 ೨೩ ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
तिनीहरूले ती थोकहरूलाई पालको माझबाट लिए अनि यहोशू र इस्राएलका मानिसहरूकहाँ ल्याए । तिनीहरूले त्यसलाई परमप्रभुको सामु खन्याए ।
24 ೨೪ ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.
त्यसपछि यहोशू र सारा इस्राएलले जेरहका छोरा आकान, चाँदी, ओढ्ने, सुनको डण्डा, त्यसका छोराछोरीहरू, त्यसका गधाहरू, त्यसका गोरुहरू, त्यसका भेडाहरू, त्यसको पाल र त्यससँग भएका सबै थोकलाई लिए अनि तिनीहरूले उनीहरूलाई आकोरको बेँसीमा ल्याए ।
25 ೨೫ ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
यहोशूले भने, “तैँले हामीमाथि किन कष्‍ट ल्याइस्? परमप्रभुले तँमाथि पनि कष्‍ट ल्याउनुहुने छ ।” सबै इस्राएलले ढुङ्गाले हाने । त्यसपछि बाँकी सबैलाई पनि ढुङ्गाले हानेर मारे र तिनीहरूलाई आगोले जलाइदिए ।
26 ೨೬ ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.
तिनीहरूले त्यसमाथि ढुङ्गाको ठुलो थुप्रो लगाए, जुन आजसम्म पनि छ । परमप्रभुको क्रोध हट्यो । यसकारण, आजको दिनसम्म पनि त्यस ठाउँको नाउँ आकोरको बेँसी रहेको छ ।

< ಯೆಹೋಶುವನು 7 >