< ನ್ಯಾಯಸ್ಥಾಪಕರು 2 >

1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,
परमप्रभुका दूत गिलगालबाट माथि बोकीममा गए, र भने, “मैले तिमीहरूलाई मिश्रदेशबाट ल्याएँ, र तिमीहरूका पुर्खाहरूलाई दिन्छु भनी मैले प्रतिज्ञा गरेको देशमा ल्याएँ । मैले भनें, ‘तिमीहरूसँगको मेरो करारलाई म कहिल्यै तोड्नेछैनँ ।
2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
यस देशमा बस्‍नेहरूसँग तिमीहरूले कुनै करार गर्नुहुँदैन । तिमीहरूले तिनीहरूका वेदीहरू भत्कानुपर्छ ।’ तर तिमीहरूले मेरो आज्ञा पालन गरेका छैनौ । तिमीहरूले यो के गरेका छौ?
3 ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
यसैले म अब भन्छु, ‘तिमीहरूको अगिबाट म कनानीहरूलाई बाहिर निकाल्नेछैनँ, तर तिनीहरू तिमीहरूका वरिपरिका काँढाहरू हुनेछन्, र तिनीहरूका देवताहरू तिमीहरूका निम्ति पासो बन्‍नेछन् ।’”
4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.
जब परमप्रभुका दूतले यी वचन इस्राएलका सबै मानिसलाई भने, तब मानिसहरू चिच्‍चाए र रोए ।
5 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.
तिनीहरूले त्यस ठाउँलाई बोकीम नाउँ दिए । त्यहाँ तिनीहरूले परमप्रभुको निम्ति बलिदान चढाए ।
6 ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.
अब यहोशूले मानिसहरूलाई आ-आफ्नो बाटोमा पठाएका थिए, इस्राएलका मानिसहरू आ-आफ्नो जमिनमाथि अधिकार गर्न ती ठाउँहरूमा गए ।
7 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.
यहोशू र तिनीपछि पनि बाँचेका धर्म-गुरुहरू जसले परमप्रभुले इस्राएलको निम्ति गर्नुभएका सबै महान् कामलाई देखेका थिए, तिनीहरूले आफ्‍नो जीवनकालभरि नै परमप्रभुको सेवा गरे ।
8 ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.
परमप्रभुका सेवक नूनका छोरा यहोशूको ११० वर्षको उमेरमा मृत्‍यु भयो ।
9 ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
तिनीहरूले उनलाई गाश पर्वतको उत्तरपट्टि, एफ्राइमको पहाडी देश, तिम्नथ-हेरेसमा उनको अधिकारमा दिइएको जमिनको सिमानाभित्र गाडे ।
10 ೧೦ ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
त्यस पुस्ताका सबै जना आफ्‍ना पुर्खाहरूसँगै मिले । तिनीहरू पछि परमप्रभु र उहाँले इस्राएलको निम्ति गर्नुभएका कामको बारेमा जानकारी नभएका अर्को पुस्ता खडा भयो ।
11 ೧೧ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
इस्राएलका मानिसहरूले परमप्रभुको दृष्‍टिमा जे कुरा दुष्‍ट थियो त्यही गरे र तिनीहरूले बाल देवताको सेवा गरे ।
12 ೧೨ ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
तिनीहरूलाई मिश्रदेशबाट बाहिर निकालेर ल्याउनुहुने तिनीहरूका पुर्खाहरूका परमप्रभु परमेश्‍वरसँग तिनीहरूले सम्बन्ध तोडे । तिनीहरूले अन्य देवताहरू, तिनीहरूका वरिपरि भएका मानिसहरूका देवताहरूलाई पछ्याए, र तिनीहरूलाई उनीहरूलाई ढोगे । तिनीहरूले परमप्रभुलाई क्रोधित बनाए किनभने,
13 ೧೩ ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.
तिनीहरू परमप्रभुबाट टाढा भए, र बाल तथा अश्तोरेत देवताको पुजा गरे ।
14 ೧೪ ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
परमप्रभुको क्रोध इस्राएलको विरुद्धमा दन्कियो, र उहाँले तिनीहरूलाई तिनीहरूका धन-सम्पत्ति लुट्ने लुटेराहरूकहाँ सुम्पनुभयो । उहाँले तिनीहरूलाई दासहरूझैं बेचिदिनुभयो र तिनीहरू वरिपरिबाट शत्रुहरूले घेरिए, यसरी तिनीहरूले आफ्ना शत्रुहरूबाट आफैलाई बचाउन सकेनन् ।
15 ೧೫ ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.
जहाँ-जहाँ इस्राएल युद्धको निम्ति गए, परमप्रभुले तिनीहरूलाई प्रतिज्ञा गर्नुभएझैँ तिनीहरूलाई परास्त गर्नको निम्ति उहाँको हात तिनीहरूको विरुद्ध थियो, र तिनीहरू अत्‍यन्‍तै सकसमा परे ।
16 ೧೬ ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
त्‍यसपछि परमप्रभुले न्यायकर्ताहरू खडा गर्नुभयो, जसले तिनीहरूका धन-सम्पत्ति लुट्नेहरूका हातबाट तिनीहरूलाई बचाए ।
17 ೧೭ ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.
तापनि तिनीहरूले आफ्ना न्यायकर्ताहरूका कुरा सुनेनन् । तिनीहरू परमप्रभुप्रति विश्‍वासहीन भए र आफूलाई वेश्याहरूझैं अन्य देवताहरूकहाँ सुम्पे र तिनीहरूको पुजा गरे । परमप्रभुका आज्ञाहरू पालन गर्ने तिनीहरूका पुर्खाहरूले जिएका मार्गबाट तिनीहरू चाँडै नै तर्केर गए र आफ्ना पुर्खाहरूले झैं तिनीहरूले गरेनन् ।
18 ೧೮ ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
जब परमप्रभुले तिनीहरूका निम्ति न्यायकर्ताहरू खडा गर्नुभयो, ती न्यायकर्ताहरू बाँचुन्जेल परमप्रभुले तिनीहरूलाई सहायता गर्नुभयो र तिनीहरूका शत्रुहरूका हातबाट तिनीहरूलाई बचाउनुभयो । तिनीहरूलाई अत्‍याचार गर्ने र कष्‍ट दिनेहरूका कारणले तिनीहरूले चित्कार गर्दा परमप्रभुले तिनीहरूमाथि दया देखाउनुभयो ।
19 ೧೯ ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.
तर न्यायकर्ता मरेपछि, तिनीहरू खराब बाटोतर्फ लाग्थे र तिनीहरूका पुर्खाहरूले गरेकाभन्दा पनि भ्रष्‍ट कामहरू गर्थे । तिनीहरू अन्य देवताहरूको सेवा गर्न र तिनीहरूको पुजा गर्न तिनीहरूको पछि लाग्थे । तिनीहरूले आफ्ना कुनै पनि दुष्‍ट काम वा तिनीहरूका हठी चालहरूलाई त्याग्‍न इन्कार गरे ।
20 ೨೦ ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
परमप्रभुको क्रोध इस्राएलको विरुद्धमा दन्कियो । उहाँले भन्‍नुभयो, “यस जातिले मैले तिनीहरूका पुर्खालाई दिएको मेरा करारका शर्तहरूलाई तोडेका हुनाले र तिनीहरूले मेरा आज्ञा पालन नगरेका हुनाले,
21 ೨೧ ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
यहोशू मृत्‍यु हुँदा, त्यसले बाँकी छोडेका सबै जातिलाई म अबदेखि उसो तिनीहरूका सामुबाट धपाउनेछैनँ ।
22 ೨೨ ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
इस्राएलका मानिसहरू आफ्‍ना पुर्खाहरूले झै परमप्रभुको मार्गलाई पछ्याएर ती मार्गमा हिंड्नेछन् या छैनन् भनेर जाँच्नको निम्ति म यसो गर्नेछु ।”
23 ೨೩ ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.
यसकारण परमप्रभुले ती जातिहरूलाई छोडिदिनुभयो र तिनीहरूलाई तुरुन्तै धपाउनुभएन र यहोशूको हातमा सुम्पनुभएन ।

< ನ್ಯಾಯಸ್ಥಾಪಕರು 2 >