< ನ್ಯಾಯಸ್ಥಾಪಕರು 7 >

1 ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
त्यसपछि यरूब-बाल, (अर्थात् गिदोन) र उनीसँग भएका सबै जना मानिसहरू बिहानै उठे, र हरोदको पानीको मूलको छेउमा तिनीहरूले छाउनी हाले । मिद्दानीहरूको छाउनीचाहिं तिनीहरूको उत्तरपट्टिको मोरेको पहाडनजिकको मैदानमा थियो ।
2 ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
परमप्रभुले गिदोनलाई भन्‍नुभयो, “मिद्दानीहरूमाथि तँलाई विजय दिन मलाई चाहिएको भन्‍दा धेरै सेना छन्, ताकि इस्राएलले मसँग यसो भनेर घमण्ड नगरोस्, ‘हाम्रो आफ्नै शक्तिले हामीलाई बचाएको हो ।’
3 ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
यसकारण अब मानिसहरूले सुन्‍ने गरी घोषणा गर र यसो भन्, ‘जो डराएको छ, जो थरथर भएको छ, ऊ फर्कोस् र गिलाद डाँडाबाट विदा होस् ।’” यसैले बाइस हजार मानिसहरू फर्केर गए, र दश हजार बाँकी रहे ।
4 ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.
परमप्रभुले गिदोनलाई भन्‍नुभयो, “मनिसहरू अझै पनि ज्‍यादै धेरै छन् । तिनीहरूलाई तल पानीमा लैजा, र त्यहाँ तेरो निम्‍ति तिनीहरूका सङ्ख्या म कम गरिदिनेछु । म तँलाई भन्‍छु, ‘यो व्‍यक्‍तिचाहिं तँसँग जानेछ’ भने, ऊ तँसँग जानेछ । तर म तँलाई बन्‍छु, ‘यो व्‍यक्‍तिचाहिं तँसँग जानेछैन’ भने, ऊ तँसँग जानेछैन ।”
5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.
यसैले गिदोनले मानिसहरूलाई तल पानीमा लगे, र परमप्रभुले तिनलाई भन्‍नुभयो, “घुँडा टेकेर पानी पिउनेहरूबाट कुकुरले झैं चाटेर पानी पिउनेहरूलाई अलग गर् ।”
6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.
तिन सय जना मानिसहरूले चाटेर पिए । अरू बाँकी मानिसले घुँडा टेकेर पानी पिए ।
7 ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
परमप्रभुले गिदोनलाई भन्‍नुभयो, “यी चाटेर पानी पिएका तिन सय जना मानिसहरू लिएर तिमीहरूलाई म बचाउनेछु र मिद्दानीहरूमाथि विजय दिनेछु । अरू हरेक मानिसलाई आफ्नै ठाउँमा फर्केर जान दे ।”
8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.
यसैले चुनिएकाहरूले आ-आफ्ना सर-समान र तुरहीहरू लिए । गिदोनले इस्राएलका सबै मानिस, हरेक मानिसलाई उसको आफ्नै पालमा फर्काइदिए, तर तिनले ती तिन सय जना मानिसलाई राखे । अब मिद्दानीका छाउनी तल बेसीमा थियो ।
9 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.
त्यो रात परमप्रभुले तिनलाई भन्‍नुभयो, “उठ्! छाउनीलाई आक्रमण गर्, किनकि म तँलाई त्यसमाथि विजय दिन जाँदैछु ।
10 ೧೦ ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;
तर तँलाई तल जान डर लागेको छ भने, तेरो सेवक पूराहसँग तल छाउनीमा जा,
11 ೧೧ ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.
र तिनीहरूले के भन्दैछन्, त्यो सुन्, र छाउनीमा आक्रमण गर्न तेरो साहस बढ्नेछ ।” यसैले गिदोन आफ्ना सेवक पूराहसँग तल छाउनीको सुरक्षाबल भएको ठाउँमा गए ।
12 ೧೨ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
मिद्दानीहरू, अमालेकीहरू, र पूर्वका सबै मानिसहरू बेसीमा, सलहका हुलझैं भेला भएर बसेका थिए । तिनीहरूका ऊँटहरू अनगिन्ती थिए, र तिनीहरूको सङ्ख्या समुद्र किनारका बालुवाका कणहरूभन्दा पनि धेरै थिए ।
13 ೧೩ ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು
जब गिदोन त्यहाँ पुगे, एक जना मानिसले आफ्‍नो साथीलाई सपनाको बारेमा भन्‍दै थियो । त्यस मानिसले भन्यो, “हेर, मैले एउटा सपना देखें, र जौको एउटा रोटी मिद्दानीको छाउनीभित्र गुड्दै आयो । त्यो पालमा आयो, र त्यसलाई जोडले हिर्कायो र त्यसलाई उल्टो गरी पल्टाइदियो, यसैले त्यो ढल्यो ।”
14 ೧೪ ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
अर्को मानिसले भन्यो, “यो त इस्राएली गिदोनको (योआशका छोराको) तरवारबाहेक अरू केही होइन । परमेश्‍वरले तिनलाई मिद्दानी र तिनीहरूका सबै सेनामाथि विजय दिनुभएको छ ।”
15 ೧೫ ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
जब गिदोनले त्यस सपना भनेको र त्यसको अर्थ लगाइएको सुने, तब तिनले घोप्‍टो परेर दण्डवत् गरे । तिनी इस्राएलको छाउनीमा फर्केर गए र भने, “उठ! परमप्रभुले तिमीहरूलाई मिद्दानी सेनामाथि विजय दिनुभएको छ ।”
16 ೧೬ ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
ति तिन सय जना मानिसलाई तिनले तिनवटा समुहमा विभाजन गरे, र तिनले उनीहरूलाई सबै तुरहीहरू र हरेक गाग्रोभित्र राँको हालेर खाली गाग्रोहरू दिए ।
17 ೧೭ “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.
तिनले उनीहरूलाई भने, “मलाई हेर, र म जे गर्छु त्यही गर । हेर! जब म छाउनीको छेऊमा पुग्छु, तब म जे गर्छु तिमीहरूले त्यही गर्नू ।
18 ೧೮ ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
जब म तुरही फुक्छु, मसँग भएका सबै जनाले, तब छाउनीको हरेक कुनाबाट तिमीहरूका तुरहीहरू पनि फुक्‍नू र यसो भनेर कराउनू ‘परमप्रभुको निम्‍ति र गिदोनको निम्ति!’”
19 ೧೯ ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
यसैले गिदोन र तिनीसँग भएका एक सय जना मानिस राती दश बजेतिर छाउनीको छेऊमा गए । मिद्दानीहरूले रक्षकको हेरफेर गर्दै थिए, तिनीहरूले तुरहीहरू फुके र आफ्‍ना हातहरूमा भएका गाग्रोहरू फुटाए ।
20 ೨೦ ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
तिनै दलले तुरहीहरू फुके र गाग्रोहरू फुटाए । तिनीहरूले राँकोलाई आ-आफ्ना देब्रे हातमा लिए र तुरही फुक्‍नलाई दाहिने हातमा बोके । तिनीहरू कराएर भने, “परमप्रभुको निम्‍ति र गिदोनको निम्‍ति तरवार ।”
21 ೨೧ ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.
हरेक मानिस आफ्नो ठाउँमा छाउनीको वरिपरि खडा भए र सबै मिद्दानी सेना भागे । तिनीहरू ठुलो सोरमा कराए र भागे ।
22 ೨೨ ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
जब तिनीहरूले तिन सय तुरही फुके, तब परमप्रभुले हरेक मिद्दानीको तरवारलाई आ-आफ्ना साथी-लडाकु र तिनीहरूका सबै सेनाको विरुद्धमा उठाउनुभयो । सबै सेनाहरू सरेरातर्फ बेथ-शित्तामसम्म, र तब्बातको नजिक हाबिल-महोलाको सिमानासम्म भागे ।
23 ೨೩ ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
नप्‍ताली, आशेर, र सबै मनश्शेबाट इस्राएलका मानिसहरू बोलाइए, र तिनीहरू मिद्दानीहरूका पछि लागे ।
24 ೨೪ ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
गिदोनले यसो भन्दै एफ्राइमको सबै पहाडी देशमा दूतहरू पठाए, “मिद्दानीहरूको विरुद्ध तल जाओ र तिनीहरूलाई रोक्‍नको निम्ति बेथ-बरासम्म यार्दन नदीमाथि नियन्त्रण गर ।” यसैले एफ्राइमका सबै मानिसहरू एकसाथ भेला भए र बेथ-बरासम्म यर्दन नदीमाथि नियन्त्रण गरे ।
25 ೨೫ ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
तिनीहरूले दुई मिद्दानी राजकुमार, ओरेब र जएबलाई कब्‍जा गरे । तिनीहरूले ओरेबलाई ओरेबको चट्टानमा, र जएबलाई जएबको दाखको कोलमा मारे । तिनीहरूले मिद्दानीहरूका पछि केद्दै गए र तिनीहरूले यर्दनको वारि भएका गिदोनकहाँ ओरेब र जएबका टाउकाहरू लिएर आए ।

< ನ್ಯಾಯಸ್ಥಾಪಕರು 7 >