< ನ್ಯಾಯಸ್ಥಾಪಕರು 8 >

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.
एफ्राइमका मानिसहरूले गिदोनलाई भने, “तपाईंले हामीलाई यो के गर्नुभयो? तपाईं मिद्दानीहरूका विरुद्धमा युद्ध गर्न जानुहुँदा तपाईंले हामीलाई बोलाउनुभएन ।” तब उनीहरूले तिनीसँग ठुलो बहस भयो ।
2 ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
तिनले उनीहरूलाई भने, “तिमीहरूले गरेका तुलनामा मैले के नै गरेको छु र? के अबीएजेरको सबै दाखको फसलभन्दा एफ्राइमको बोटमा टिप्‍न छुटेका दाख नै असल छैनन् र?
3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
परमेश्‍वरले तिमीहरूलाई मिद्दानी शासकहरू, ओरेब र जएबमाथि विजय दिनुभएको छ! तिमीहरूका तुलनामा मैले के प्राप्‍त गरेको छु र?” जब तिनले यसो भने तब तिनीप्रतिको उनीहरूको रिस मर्‍यो ।
4 ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.
गिदोन यर्दनमा आए, र तिनी र तिनीसँग भएका तिन सय जना मानिसले त्यो तरे । तिनीहरू थाकेका थिए, तापनि तिनीहरूले खेद्‍ने काम गरिरहे ।
5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
तिनले सुक्‍कोतका मानिसहरूलाई भने, “कृपया मेरो पछि आएका मानिसहरूलाई केही रोटी दिनुहोस्, किनकि तिनीहरू थाकेका छन्, र मचाहिं मिद्दानी राजा जेबह र सल्मुन्‍नालाई खेद्दैछु ।”
6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.
तब अधिकारीहरूले भने, “के जेबह र सल्मुन्‍ना अब तिम्रा हातमा छन् र? हामीले तिम्रो सेनालाई रोटी किन दिनुपर्‍यो?”
7 ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.
गिदोनले भने, “परमप्रभुले हामीलाई जेबह र सल्मुन्‍नामाथि विजय दिनुभएपछि, मरुभूमिका काँढाहरू र घोच्ने झाडीले म तिमीहरूका छाला काढ्नेछु ।”
8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
त्यहाँबाट तिनी पनीएलमा गए र त्यहाँका मानिसहरूसँग पनि त्यही कुरा भने, तर पनीएलका मानिसहरूले तिनलाई सुक्‍कोतका मानिसहरूले झैं बोलेर जवाफ दिए ।
9 ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.
तिनले पनीएलका मानिसहरूसँग पनि बोले र यसो भने, “जब म फेरि सकुशल आउनेछु, तब म यो किल्ला भत्काइदिनेछु ।”
10 ೧೦ ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
यति बेला जेबह र सल्मुन्‍ना आफ्ना पन्ध्र हजार मानिससहित कर्कोरमा थिए । पूर्वका मानिसहरूका सबै सेनाहरूमा यति नै बाँकी थिए, कनभने त्यहाँ तरवार चलाउने एक लाख बिस हजार मानिसहरू मारिएका थिए ।
11 ೧೧ ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.
नोबह र योगबहाभन्दा उता पालमा बस्‍नेहरूका हिंड्‍ने बाटोमा गिदोन अगि बढे । तिनले शत्रुको सेनालाई परास्त गरे, किनकि आक्रमण हुन्छ भनेर तिनीहरूले सोचेका थिएनन् ।
12 ೧೨ ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.
जेबह र सल्मुन्‍ना भागे, र जब गिदोनले तिनीहरूलाई खेदे, तब तिनले मिद्दानका ती दुई जना राजा जेबह र सल्मुन्‍नालाई समाते, र तिनीहरूका जम्मै सेनाहरूमा त्रास ल्‍याए ।
13 ೧೩ ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,
योआशका छोरा गिदोन युद्धबाट फर्केर हेरेस भन्‍ज्‍याङ्को बाटो गए ।
14 ೧೪ ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.
तिनले सुक्‍कोतका एक जना जवान मानिसलाई समाए र उसलाई सोधे । त्यस जवान मानिसले सुक्‍कोतका सतहत्तर जना अधिकारी र एल्डरका नाउँ लेखिदियो ।
15 ೧೫ ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;
गिदोन सुक्‍कोतका मानिसहरूकहाँ आए र भने “जेबह र सल्मुन्‍नालाई हेर, जसको बारेमा तिमीहरूले मेरो खिल्ली गर्‍यौ र यसो भन्‍यौ, ‘के तिमीले जेबह र सल्मुन्‍नालाई परास्‍त गरिसकेका छौ र? हामीले तिम्रा सेनालाई रोटी दिनुपर्छ भन्‍ने कुरा हामीलाई थाहा छैन ।’”
16 ೧೬ ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.
गिदोनले सहरका एल्डरहरूलाई नियन्त्रणमा लिए, र तिनले सुक्‍कोतका मानिसहरूलाई मरुभूमिका काँढाहरू र घोच्ने झाडीले दण्ड दिए ।
17 ೧೭ ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.
तब तिनले पनीएलको किल्ला भत्काइदिए र त्यस सहरका मानिसहरूलाई मारे ।
18 ೧೮ ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
तब गिदोनले जेबह र सल्मुन्‍नालाई भने, “तिमीहरूले तबोरमा कस्ता मानिसहरूलाई मार्‍यौ?” तिनीहरूले जवाफ दिए, “तिनीहरू तपाईंजस्तै थिए । तिनीहरूमध्‍ये हरेक व्‍यक्‍ति राजाका छोराजस्‍ता देखिन्थे ।”
19 ೧೯ ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ
गिदोनले भने, “तिनीहरू मेरा दाजु-भाइ, मेरी आमाका छोराहरू थिए । परमप्रभु जीवित हुनुभएको हुनाले, तिमीहरूले तिनीहरूलाई जीवितै राखेका भए, म तिमीहरूलाई मार्ने थिइनँ ।”
20 ೨೦ ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.
तिनले आफ्नो जेठो छोरो येतेरलाई भने, “उठ्‍ र उनीहरूलाई मार् ।” तर त्यो जवान मानिसले आफ्नो तरवार झिकेन किनकि ऊ डरायो, किनभने ऊ अझैसम्‍म एउटा सानो केटो नै थियो ।”
21 ೨೧ ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
त्यसपछि जेबह र सल्मुन्‍नाले भने, “तपाईं नै उठेर हामीलाई मार्नुहोस्! किनभने तपाईंसँग पुरुषको बल छ ।” गिदोन उठे र जेबह र सल्मुन्‍नालाई मारे । तिनले उनीहरूका ऊँटका घाँटीमा भएका चन्द्रहारका गहनाहरू पनि लगे ।
22 ೨೨ ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.
त्यसपछि इस्राएलका मानिसहरूले गिदोनलाई भने, “तपाईं, तपाईंका छोरा, तपाईंका नातिले हामीमाथि राज्य गरून्, किनभने तपाईंले हामीलाई मिद्दानीका हातबाट बचाउनुभएको छ ।”
23 ೨೩ ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.
गिदोनले तिनीहरूलाई भने, “म तिमीहरूमाथि राज्य गर्नेछैनँ, न त मेरो छोराले राज्य गर्नेछ । परमप्रभुले नै तिमीहरूमाथि राज्य गर्नुहुनेछ ।”
24 ೨೪ ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.
गिदोनले तिनीहरूलाई भने, “म तिमीहरूसँग एउटा अनुरोध गर्न चाहन्छु: तिमीहरू हरेकले आफ्नो लुटको सामानबाट मलाई कुण्डलहरू देओ ।” (मिद्दानीहरूले सुनका कुण्डल लगाउँथे, किनभने तिनीहरू इश्माएलीहरू थिए ।)
25 ೨೫ ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.
तिनीहरूले जवाफ दिए, “ती तपाईंलाई दिन हामी खुशी छौं ।” तिनीहरूले एउटा लुगा ओछ्याए र हरेक मानिसले आफ्नो लुटको सामनाबाट कुण्डलचाहिँ त्यसमा राखे ।
26 ೨೬ ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.
उनले अनुरोध गरेका सुनका कुण्डलको तौल १,७०० शेकेल सुन भयो । यी सुन ती चन्द्रहारका गहनाहरू, अरू गहनाहरू, मिद्दानी राजाहरूले लगाएका बैजनी वस्‍त्र, र तिनीहरूका ऊँटका घाँटीमा भएका सिक्रीहरूभन्दा बाहेकका थिए ।
27 ೨೭ ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
गिदोनले ती कुण्डलहरूबाट एउटा एपोद बनाए र आफ्नो सहर ओप्रामा राखे, र सबै इस्राएलले त्यसको पुजा गरेर वेश्याजस्‍तै भए । गिदोन र उनका घरमा भएकाहरूका निम्ति यो एउटा पासो हुन गयो ।
28 ೨೮ ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.
यसरी मिद्दानीहरू इस्राएलका मानिसहरूका अधीनमा रहे र तिनीहरूले आफ्नो शिर फेरि कहिल्यै उठाएनन् । यसरी गिदोनको समयमा देशमा चालिस वर्षसम्‍म शान्ति भयो ।
29 ೨೯ ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.
योआशका छोरा, यरूब-बाल गए र आफ्नै घरमा बसे ।
30 ೩೦ ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.
गिदोनको वंशमा सत्तरी छोराहरू थिए, किनकि तिनका धेरै जना पत्‍नीहरू थिए ।
31 ೩೧ ಅವನಿಗೆ ಶೆಕೆಮಿನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.
शकेमामा बस्‍ने तिनकी उपपत्‍नीले पनि तिनको निम्ति एउटा छोरो जन्माइन्, र गिदोनले उसको नाउँ अबीमेलेक राखे ।
32 ೩೨ ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.
योआशका छोरा गिदोन धेरै वृद्ध अवस्थामा मरे र तिनलाई आफ्नै बुबा योआशको चिहानमा अबीएजेरीहरूको ओप्रामा गाडियो ।
33 ೩೩ ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
गिदोनको मृत्यु हुनेबित्तिकै यस्‍तो भयो, इस्राएलका मानिसहरू फेरि फर्के र बाल देवताहरूको पुजा गरेर वेश्याजस्‍ता भए । तिनीहरूले बाल-बरीतलाई आफ्नो देवता बनाए ।
34 ೩೪ ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.
इस्राएलका मानिसहरूले परमप्रभु आफ्ना परमेश्‍वरलाई सम्मान गर्न सम्‍झेनन्, जसले तिनीहरूलाई आफ्‍ना वरिपरि भएका सबै शत्रुबाट बचाउनुभएको थियो ।
35 ೩೫ ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.
यरूब-बालले (अर्थात् गिदोनले) इस्राएलमा तिनीहरूका निम्ति गरेका सबै असल कुराहरूका खातिर तिनीहरूले गिदोनको घरानालाई गरेका आफ्ना प्रतिज्ञाहरूलाई पुरा गरेनन् ।

< ನ್ಯಾಯಸ್ಥಾಪಕರು 8 >