< ಯಾಜಕಕಾಂಡ 27 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ,
परमप्रभुले मोशालाई भन्नुभयो,
2 ೨ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
“इस्राएलका मानिसहरूलाई भन्, ‘यदि कसैले परमप्रभुलाई विशेष प्रतिज्ञा गर्दछ भने, त्यसको मूल्य यसरी निर्धारण गर्नू ।
3 ೩ ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.
बिसदेखि साठी वर्षसम्मको पुरुषको लागि पवित्रस्थानका शेकेलबमोजिम चाँदीका पचास शेकेल मूल्य तोकिदिनू ।
4 ೪ ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
सोही उमेरको स्त्रीको निम्ति भने मूल्य तिस शेकेल होस् ।
5 ೫ ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
पाँच वर्षदेखि बिस वर्षसम्मको पुरुषको लागि मूल्य बिस शेकेल र स्त्रीको लागि दस शेकेल निर्धारण गर्नू ।
6 ೬ ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
एक महिनादेखि पाँच वर्षसम्मको पुरुषको लागि मूल्य पाँच शेकेल र स्त्रीको लागि तिन शेकेल निर्धारण गर्नू ।
7 ೭ ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
साठी वर्षमाथिको पुरुषको लागि मूल्य पन्ध्र शेकेल र स्त्रीको लागि दस शेकेल निर्धारण गर्नू ।
8 ೮ ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
तर प्रतिज्ञा गर्ने मानिसले तोकिएको मूल्य तिर्न सकेन भने, त्यो मानिस पुजारीकहाँ प्रकट गरियोस्, र पुजारीले भाकल गर्ने मानिसको क्षमताअनुसार मूल्य निर्धारण गरिदिने छ ।
9 ೯ “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
यदि कसैले परमप्रभुको निम्ति कुनै पशु बलिदान गर्न चाहन्छ, र यदि उहाँले त्यो स्वीकार्नुभयो भने, त्यो पशु त्यसको निम्ति छुटाइने छ ।
10 ೧೦ ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
त्यो मानिसले त्यस पशुलाई नसाटोस्, असललाई खराबको निम्ति र खराबलाई असलको निम्ति । यदि त्यसले एउटालाई अर्कोको निम्ति साटेमा त्यो र जसको निम्ति त्यो साटिएको थियो, दुवै नै पवित्र हुने छन् ।
11 ೧೧ ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
तथापि, यदि त्यस मानिसले परमप्रभुलाई दिन्छु भनी प्रतिज्ञा गरेको पशु अशुद्ध छ र परमप्रभुले त्यो स्वीकार्नुभएन भने, त्यस मानिसले पशुलाई पुजारीकहाँ ल्याओस् ।
12 ೧೨ ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
पुजारीले बजार-मूल्यअनुसार त्यसको मूल्य निर्धारण गरोस् । पुजारीले त्यस पशुको मूल्य जति निर्धारण गर्दछ, त्यो नै त्यसको मूल्य हुने छ ।
13 ೧೩ ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
यदि त्यसको मालिकले त्यसलाई छुटाउन चाह्यो भने, त्यसले त्यसको छुटकाराको मूल्यमा पाँचौँ भाग थपोस् ।
14 ೧೪ “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
जब कुनै मानिसले आफ्नो घर परमप्रभुको निम्ति पवित्र उपहारको रूपमा अलग गर्दछ भने, पुजारीले त्यो असल छ वा छैन भनेर हेरी त्यसको मूल्य निर्धारण गरोस् । पुजारीले त्यसको मूल्य जति निर्धारण गर्दछ, त्यति नै त्यसको मूल्य हुने छ ।
15 ೧೫ ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
तर आफ्नो घरलाई परमप्रभुको निम्ति अलग गर्ने मालिकले त्यो छुटाउन चाहेमा त्यसले त्यसको छुटकाराको मूल्यमा पाँचौँ भाग थपोस् र त्यो त्यसकै हुने छ ।
16 ೧೬ “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
यदि कुनै मानिसले आफ्नो केही जमिन परमप्रभुको निम्ति अलग गर्दछ भने, त्यो जमिनमा छर्न सकिने बिउको परिमाणअनुसार त्यसको मूल्य निर्धारण हुन्छ । एक मुरी जौको मूल्य चाँदीका बिस शेकेल बराबर हुने छ ।
17 ೧೭ ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
यदि त्यसले त्यो जमिन पुनर्स्थापनाको वर्षमा अलग गर्दछ भने, त्यसको मूल्य तोकिएबमोजिम हुने छ ।
18 ೧೮ ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
तर त्यसले आफ्नो जमिन पुनर्स्थापनाको वर्षपछि अलग गर्दछ भने, पुजारीले अर्को पुनर्स्थापनाको वर्ष आउनलाई बाँकी भएका वर्षहरूका आधारमा त्यो जमिनको मूल्य तय गरोस्, र मूल्य निर्धारण गर्दा त्यसको मूल्य घटाइयोस् ।
19 ೧೯ ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
यदि त्यो जमिन अलग गर्ने मानिसले त्यो छुटाउन चाहेमा त्यसले त्यसको मूल्यमा पाँचौँ भाग थपोस्, र त्यो त्यसको हुने छ ।
20 ೨೦ ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
तर यदि त्यसले त्यो जमिनलाई छुटाएन, वा त्यसले त्यो जमिन कुनै अर्को मानिसलाई बेचेको भए, त्यो अब फेरि छुटाउन मिल्दैन ।
21 ೨೧ ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
त्यो भूमि पुनर्स्थापनाको वर्षमा स्वतन्त्र हुँदा परमप्रभुको निम्ति पूर्ण रूपमा दिइएको जमिनझैँ त्यो परमप्रभुको निम्ति पवित्र उपहार हुने छ । त्यो पुजारीको हुने छ ।
22 ೨೨ “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
यदि कुनै मानिसले आफूले किनेको जमिन परमप्रभुको निम्ति अलग गर्दछ, तर त्यो जमिन त्यसको परिवारको जमिनको भाग होइन भने,
23 ೨೩ ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
पुजारीले पुनर्स्थापनाको वर्षसम्म त्यसको मूल्य कति हुन्छ त्यो निर्धारण गरोस्, र त्यो मानिसले त्यस दिन परमप्रभुको निम्ति पवित्र उपहारको रूपमा त्यसको मूल्य तिरोस् ।
24 ೨೪ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
पुनर्स्थापनाको वर्षमा त्यो जमिन जसबाट किनिएको थियो अर्थात् त्यस जमिनको मालिककहाँ नै फिर्ता जाने छ ।
25 ೨೫ ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
सबै मूल्याङ्कन पवित्रस्थानको शेकेलको वजनको आधारमा गरियोस् । बिस गेरा एक शेकेल बराबर हुने छ ।
26 ೨೬ “‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
पशुहरूमा पहिलो जन्मनेलाई कसैले पनि अलग नगर्नू, किनभने पहिलो जन्मने पहिलैबाट परमप्रभुकै हो । चाहे त्यो साँढे होस् वा भेडा, त्यो परमप्रभुको हो ।
27 ೨೭ ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.
यदि त्यो अशुद्ध पशु हो भने, त्यसको मूल्यमा पाँचौँ भाग थपेर त्यसको मालिकले त्यो किन्न सक्ने छ । यदि त्यो पशुको छुटकारा भएन भने, तोकिएको मूल्यमा त्यो बेचियोस् ।
28 ೨೮ “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
तर कुनै मानिसले आफूसँग भएका सबै सम्पत्तिबाट परमप्रभुलाई अर्पण गरेको कुरा, चाहे त्यो मानिस वा पशु, वा आफ्नो पारिवारिक जमिन जेसुकै भए पनि त्यो बेचिनु वा छुटाउनुहुँदैन । अर्पण गरिएको सबै कुरा परमप्रभुको निम्ति पवित्र हुन्छ ।
29 ೨೯ ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
नाशको निम्ति अर्पण गरिएको मानिसको निम्ति कुनै मोल नतिर्नू । त्यो मानिस मारिनुपर्छ ।
30 ೩೦ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
भूमिको सबै दशांश, चाहे भूमिमा उब्जेका अन्न वा रुखहरूका फल जे भए पनि त्यो परमप्रभुकै हो । त्यो परमप्रभुको निम्ति पवित्र हुन्छ ।
31 ೩೧ ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
यदि कसैले आफ्नो दशांश छुटाउँछ भने, त्यसले त्यसको मूल्यमा पाँचौँ भाग थपोस् ।
32 ೩೨ ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
बथान वा बागल, वा गोठालोको लौरोमुनिबाट जाने हरेक पशुको दस भागमा एक भाग परमप्रभुको निम्ति अलग गरिनुपर्छ ।
33 ೩೩ ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
गोठालोले असल वा खराब पशु नछुटाओस्, र त्यसले एउटाको निम्ति अर्को नबद्लोस् । यदि त्यसले त्यो परिवर्तन गरेमा त्यो र जसको निम्ति त्यो बद्लिएको थियो, दुवै नै पवित्र हुने छन् । त्यो छुटाउन सकिने छैन’ ।”
34 ೩೪ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.
परमप्रभुले सीनै पर्वतमा इस्राएलका मानिसहरूका निम्ति दिनुभएका आज्ञाहरू यी नै हुन् ।