< ಯಾಜಕಕಾಂಡ 1 >

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
ଏଥିଉତ୍ତାରେ ସଦାପ୍ରଭୁ ସମାଗମ-ତମ୍ବୁରୁ ମୋଶାଙ୍କୁ ଡାକି କହିଲେ,
2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
“ତୁମ୍ଭେ ଇସ୍ରାଏଲ-ସନ୍ତାନଗଣଙ୍କୁ କୁହ, ତୁମ୍ଭମାନଙ୍କ ମଧ୍ୟରୁ କେହି ଯଦି ସଦାପ୍ରଭୁଙ୍କ ଉଦ୍ଦେଶ୍ୟରେ ବଳି ଉତ୍ସର୍ଗ କରେ, ତେବେ ସେ ଗୋରୁ ଅବା ମେଷପଲରୁ ଆପଣା ବଳି ଆଣି ଉତ୍ସର୍ଗ କରୁ।
3 “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
ସେ ଯଦି ଗୋଠରୁ (ଗାଈଗୋରୁ ପଲରୁ) ହୋମାର୍ଥକ ବଳି ଉତ୍ସର୍ଗ କରେ, ତେବେ ନିଖୁନ୍ତ ପୁଂପଶୁ ସମାଗମ-ତମ୍ବୁର ଦ୍ୱାର ନିକଟକୁ ଆଣିବ; ଯେପରି ତାହା ସଦାପ୍ରଭୁଙ୍କ ଛାମୁରେ ଗ୍ରାହ୍ୟ ହେବ।
4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
ପୁଣି, ସେ ହୋମବଳିର ମସ୍ତକରେ ଆପଣା ହସ୍ତ ରଖିବ; ତହିଁରେ ସେହି ବଳି ତାହାର ପ୍ରାୟଶ୍ଚିତ୍ତ ରୂପେ ଗ୍ରାହ୍ୟ ହେବ।
5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
ତହୁଁ ସେ ସଦାପ୍ରଭୁଙ୍କ ସମ୍ମୁଖରେ ସେହି ଗୋବତ୍ସକୁ ବଧ କରିବ; ଆଉ, ହାରୋଣର ପୁତ୍ର ଯାଜକଗଣ ତାହାର ରକ୍ତ ନେଇ ସମାଗମ-ତମ୍ବୁର ଦ୍ୱାର ସମୀପସ୍ଥ ବେଦି ଉପର ଚାରିଆଡ଼େ ଛିଞ୍ଚିବେ।
6 ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
ପୁଣି ସେ ସେହି ହୋମବଳିର ଚର୍ମ କାଢ଼ି ତାହା ଖଣ୍ଡ ଖଣ୍ଡ କରିବ।
7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
ଏଥିଉତ୍ତାରେ ହାରୋଣ ଯାଜକର ପୁତ୍ରଗଣ ସେହି ବେଦି ଉପରେ ଅଗ୍ନି ରଖିବେ ଓ ଅଗ୍ନି ଉପରେ କାଷ୍ଠ ସଜାଇବେ।
8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
ପୁଣି ହାରୋଣର ପୁତ୍ର ଯାଜକମାନେ ବେଦି ଉପରିସ୍ଥ ଅଗ୍ନି ଓ କାଷ୍ଠ ଉପରେ ସେହି ପଶୁର ଖଣ୍ଡସକଳ, ମସ୍ତକ ଓ ମେଦ ସଜାଇ ରଖିବେ।
9 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
ମାତ୍ର ସେ ତାହାର ଅନ୍ତ ଓ ପାଦ ଜଳରେ ଧୌତ କରିବ; ତହୁଁ ଯାଜକ ବେଦି ଉପରେ ତାହାସବୁ ଦଗ୍ଧ କରିବ, ତାହା ହୋମବଳି, ଅର୍ଥାତ୍‍, ତୁଷ୍ଟିଜନକ ଆଘ୍ରାଣାର୍ଥେ ସଦାପ୍ରଭୁଙ୍କ ଉଦ୍ଦେଶ୍ୟରେ ଅଗ୍ନିକୃତ ଉପହାର ହେବ।
10 ೧೦ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
ଆଉ ଯଦି ସେ ମେଷ କି ଛାଗପଲରୁ ହୋମବଳି ଉତ୍ସର୍ଗ କରେ,
11 ೧೧ ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
ତେବେ ସେ ନିଖୁନ୍ତ ପୁଂପଶୁ ଘେନି ସଦାପ୍ରଭୁଙ୍କ ସମ୍ମୁଖରେ ଯଜ୍ଞବେଦିର ଉତ୍ତର ଦିଗରେ ବଧ କରିବ; ପୁଣି ହାରୋଣର ପୁତ୍ର ଯାଜକଗଣ ବେଦିର ଉପର ଚତୁର୍ଦ୍ଦିଗରେ ତାହାର ରକ୍ତ ଛିଞ୍ଚିବେ।
12 ೧೨ ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ଆଉ ସେ ତାହାର ମସ୍ତକ ଓ ମେଦ ସହିତ ତାକୁ ଖଣ୍ଡ ଖଣ୍ଡ କରିବ; ତହିଁରେ ଯାଜକ ବେଦି ଉପରିସ୍ଥ ଅଗ୍ନି ଓ କାଷ୍ଠ ଉପରେ ତାହା ସଜାଇ ରଖିବ।
13 ೧೩ ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ମାତ୍ର ସେ ତାହାର ଅନ୍ତ ଓ ପାଦ ଜଳରେ ଧୌତ କରିବ; ତହୁଁ ଯାଜକ ସେହି ସମସ୍ତ ଉତ୍ସର୍ଗ କରି ବେଦି ଉପରେ ଦଗ୍ଧ କରିବ, ତାହା ହୋମବଳି, ଅର୍ଥାତ୍‍, ସଦାପ୍ରଭୁଙ୍କ ଉଦ୍ଦେଶ୍ୟରେ ତୁଷ୍ଟିଜନକ ଆଘ୍ରାଣାର୍ଥେ ଅଗ୍ନିକୃତ ଉପହାର ହେବ।
14 ೧೪ “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
ଆଉ ଯଦି ସେ ସଦାପ୍ରଭୁଙ୍କ ଉଦ୍ଦେଶ୍ୟରେ ପକ୍ଷୀମାନଙ୍କ ମଧ୍ୟରୁ ହୋମବଳି ଉତ୍ସର୍ଗ କରେ, ତେବେ କପୋତ ଅବା ପାରାଛୁଆ ମଧ୍ୟରୁ ତାହା ନେବ।
15 ೧೫ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
ତହୁଁ ଯାଜକ ତାହା ବେଦି ନିକଟକୁ ଆଣି ତାହାର ମସ୍ତକ ମୋଡ଼ି ତାକୁ ବେଦି ଉପରେ ଦଗ୍ଧ କରିବ; ଆଉ ତାହାର ରକ୍ତ ବେଦି ପାର୍ଶ୍ୱରେ ନିଗାଡ଼ିବ।
16 ೧೬ ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
ଏଥିଉତ୍ତାରେ ସେ ତାହାର ମଳ ସହିତ ଗଳା ଥଳୀ ଘେନି ବେଦିର ପୂର୍ବପାର୍ଶ୍ଵସ୍ଥ ଭସ୍ମ ସ୍ଥାନରେ ନିକ୍ଷେପ କରିବ।
17 ೧೭ ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ଆଉ, ପକ୍ଷମୂଳ ଚିରିବ, ମାତ୍ର ଦ୍ୱିଖଣ୍ଡ କରିବ ନାହିଁ; ପୁଣି ଯାଜକ ବେଦି ଉପରିସ୍ଥ ଅଗ୍ନି ଓ କାଷ୍ଠ ଉପରେ ଦଗ୍ଧ କରିବ, ତହିଁରେ ତାହା ହୋମବଳି, ଅର୍ଥାତ୍‍, ତୁଷ୍ଟିଜନକ ଆଘ୍ରାଣାର୍ଥେ ସଦାପ୍ରଭୁଙ୍କ ଉଦ୍ଦେଶ୍ୟରେ ଅଗ୍ନିକୃତ ଉପହାର ହେବ।

< ಯಾಜಕಕಾಂಡ 1 >