< ಮತ್ತಾಯನು 21 >

1 ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
जब येशू र उहाँका चेलाहरू यरूशलेमको नजिक पुग्‍नुभयो र जैतून डाँडाको बेथफागे भनिने ठाउँमा आइपुग्‍नुभयो, तब येशूले दुई जना चेलालाई पठाउनुभयो,
2 ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
र यसो भन्‍नुभयो, “तिमीहरू सामुन्‍नेको गाउँमा जाओ, र तिमीहरूले त्यहाँ पुग्‍ने बित्तिकै बाँधेर राखिएको एउटा गधा, र त्यससँग एउटा बछेडा भेट्टाउनेछौ । तिनीहरूलाई फुकाओ र मकहाँ ल्याओ ।
3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.
यदि यसको विषयमा कसैले केही भन्यो भने तिमीहरूले यसो भन, ‘प्रभुलाई यसको आवश्यक परेको छ’ र त्यस मानिसले तुरुन्तै तिनीहरूलाई तिमीहरूसँग पठाइदिनेछन् ।”
4 ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,
अगमवक्‍ताद्वारा भनिएको कुरा पुरा हुनलाई यस्तो हुन आयो । उहाँले भन्‍नुभयो,
5 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
“‘सियोनकी छोरीलाई भन, हेर, विनम्र भई र गधामाथि सवार भएर अनि गधाको बच्‍चा अर्थात् एउटा बछेडामाथि चढेर तिम्रा राजा तिमीकहाँ आउँदै हुनुहुन्छ ।’”
6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
तब चेलाहरू गए र येशूले जस्तो निर्देशन दिनुभएको थियो, त्यस्तै गरे ।
7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.
तिनीहरूले गधा र बछेडालाई ल्याए र तिनीहरूमाथि आफ्ना कपडाहरू बिछ्याइदिए, र येशू ती कपडाहरूमाथि बस्‍नुभयो ।
8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
भिडमा भएकाहरू धेरैले आफ्ना कपडाहरू बाटोमा बिछ्याइदिए, र अरूहरूले रुखका हाँगाहरू भाँचे र ती बाटोमा फैलाइदिए ।
9 ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
येशूको अगि गएका र उहाँलाई पछ्याएका सबै भिडले यसो भन्दै चिच्‍च्‍याए, “दाऊदका पुत्रलाई होसन्‍ना! उहाँ धन्यको हुनुहुन्छ जो परमेश्‍वरको नाउँमा आउनुहुन्छ! उच्‍चमा विराजमान हुनुहुनेलाई होसन्‍ना!”
10 ೧೦ ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.
जब येशू यरूशलेमभित्र आउनुभएको थियो, सारा सहरमा हलचल भयो र तिनीहरूले भने, “यिनी को हुन्?”
11 ೧೧ ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.
भिडले जवाफ दियो, “उहाँ येशू हुनुहुन्छ, गालीलको नासरतबाट आउनुभएका अगमवक्‍ता ।”
12 ೧೨ ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
त्यसपछि येशू मन्दिरभित्र प्रवेश गर्नुभयो । उहाँले मन्दिरभित्र खरिद गर्ने र बेच्ने सबैलाई बाहिर निकालिदिनुभयो, र पैसा साट्नेहरूका टेबुलहरू अनि परेवा बेच्‍नेहरूका आसनहरू पल्टाइदिनुभयो ।
13 ೧೩ ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
उहाँले तिनीहरूलाई भन्‍नुभयो, “यस्तो लेखिएको छ, ‘मेरो घर प्रार्थनाको घर कहलाइनेछ,’ तर तिमीहरूले यसलाई डाँकुहरूका अड्‌डा बनाउँछौ ।”
14 ೧೪ ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
तब दृष्‍टिविहीनहरू र लङ्गडाहरू मन्दिरभित्र आए, र उहाँले तिनीहरूलाई निको पार्नुभयो ।
15 ೧೫ ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
तर जब मुख्य पुजारीहरू र शास्‍त्रीहरूले उहाँले गर्नुभएका अचम्मका कुराहरू देखे, र जब तिनीहरूले मन्दिरमा केटाकेटीहरूले “दाऊदका पुत्रलाई होसन्‍ना” भनेर चिच्‍च्‍याइरकेका सुने, तिनीहरू रिसले चुर भए ।
16 ೧೬ ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
तिनीहरूले उहाँलाई भने, “के यी मानिसहरूले जे भनिरहेका छन्, तिमी सुन्‍न सक्छौ?” येशूले तिनीहरूलाई भन्‍नुभयो, “हो! तर के तिमीहरूले कहिल्यै पढेका छैनौ, ‘दूधे बालक र शिशुहरूको मुखबाट उहाँले पूर्ण प्रशंसा लिनुभएको छ’?”
17 ೧೭ ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.
त्यसपछि येशू तिनीहरूबाट बिदा हुनुभयो र बेथानीको सहरमा जानुभयो र उहाँले त्यो रात त्यहीँ बिताउनुभयो ।
18 ೧೮ ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.
बिहान जब उहाँ सहरमा फर्कनुभयो, उहाँ भोकाउनुभएको थियो ।
19 ೧೯ ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. (aiōn g165)
उहाँले बाटोको छेउमा एउटा अन्जीरको बोट देख्‍नुभयो, उहाँ त्यसको नजिक जानुभयो र त्यसमा पातहरूबाहेक अरू केही भेट्टाउनुभएन । उहाँले त्यसलाई भन्‍नुभयो, “तँबाट अब कहिल्यै पनि फेरि कुनै फल नआओस् ।” र त्यो अन्जीरको बोट तुरुन्तै सुकिहाल्यो । (aiōn g165)
20 ೨೦ ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
जब चेलाहरूले यो देखे, तिनीहरू अचम्मित भए र भने, “यति चाँडै यो बोट कसरी सुकेर गयो?”
21 ೨೧ ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
येशूले जवाफ दिनुभयो र तिनीहरूलाई भन्‍नुभयो, “साँच्‍चै म तिमीहरूलाई भन्दछु, यदि तिमीहरूमा विश्‍वास छ र शङ्का गरेनौ भने यस अन्जीरको बोटलाई जे गरिएको थियो त्यो मात्र होइन, तर तिमीहरूले यस पहाडलाई, ‘यहाँबाट उखेलिएर समुद्रमा जा’ भन्यौ भने पनि त्यसै हुनेछ ।
22 ೨೨ ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
तिमीहरूले विश्‍वास गरेर जेसुकै कुरा प्रार्थनामा माग्छौ, त्यो तिमीहरूले पाउनेछौ ।”
23 ೨೩ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
जब येशू मन्दिरमा आउनुभएको थियो, उहाँले सिकाउँदै गर्नुहुँदा मुख्य पुजारीहरू र मानिसका अगुवाहरू उहाँकहाँ आएर भने, “तिमीले कुन अधिकारले यी कुराहरू गर्दछौ? र तिमीलाई यो अधिकार कसले दियो?”
24 ೨೪ ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
येशूले जवाफ दिनुभयो र तिनीहरूलाई भन्‍नुभयो, “म पनि तिमीहरूलाई एउटा प्रश्‍न सोध्‍नेछु । यदि तिमीहरूले मलाई त्यो बतायौ भने, मैले कुन अधिकारले यी कुराहरू गर्छु भन्‍ने कुरा म तिमीहरूलाई बताउनेछु ।
25 ೨೫ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
यूहन्‍नाको बप्‍तिस्‍मा कहाँबाट आएको हो? स्वर्गबाट हो या मानिसहरूबाट?” तिनीहरूले एक आपसमा यस्तो भन्दै छलफल गरे, “यदि हामीले ‘स्वर्गबाट’ भन्यौँ भने, उसले हामीलाई ‘त्यसो भए, तिमीहरूले उनलाई किन विश्‍वास गरेनौ?’ भनेर भन्‍नेछन् ।
26 ೨೬ ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
तर यदि हामीले ‘मानिसबाट’ भन्यौँ भने, हामी भिडसँग डराउँदछौँ, किनकि तिनीहरू सबैले यूहन्‍नालाई एक अगमवक्‍ताको रूपमा हेर्दथे ।”
27 ೨೭ ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
तब तिनीहरूले येशूलाई जवाफ दिएर भने, “हामीलाई थाहा छैन ।” उहाँले पनि तिनीहरूलाई भन्‍नुभयो “म पनि कुन अधिकारले यी कुराहरू गर्दछु भनेर तिमीहरूलाई भन्दिनँ ।
28 ೨೮ ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
तर तिमीहरू के विचार गर्दछौ? एक जना मानिसका दुई जना छोरा थिए । उनी पहिलोकहाँ गएर भने, ‘छोरा आज दाखबारीमा गएर काम गर ।’
29 ೨೯ ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
त्यो छोराले जवाफ दियो र भन्यो, ‘म जान्‍नँ,’ तर केही समयपछि उसले आफ्नो मन बद्‌ल्यो र गयो ।
30 ೩೦ ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
र त्यो मानिस आफ्नो दोस्रो छोराकहाँ गए र त्यही कुरा भने । यो छोराले जवाफ दियो र भन्यो, ‘हजुर, म जानेछु,’ तर त्यो गएन ।
31 ೩೧ ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
यी दुई जनामध्ये कुनचाहिँ छोराले आफ्नो बुबाको इच्छा पुरा गर्‍यो?” तिनीहरूले भने, “पहिलो चाहिँले ।” येशूले तिनीहरूलाई भन्‍नुभयो, साँच्‍चै म तिमीहरूलाई भन्दछु, तिमीहरूभन्दा पहिले कर उठाउनेहरू र यौनकर्मीहरू परमेश्‍वरको राज्यमा प्रवेश गर्नेछन् ।
32 ೩೨ ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
किनकि यूहन्‍ना तिमीहरूकहाँ धार्मिकताको बाटोमा आए, तर तिमीहरूले उनलाई विश्‍वास गरेनौ, जब कि कर उठाउनेहरू र यौनकर्मीहरूले उनलाई विश्‍वास गरे । र तिमीहरूले जब यो भइरहेको देख्यौ, उनमा विश्‍वास गर्नलाई पछि तिमीहरूले पश्‍चात्ताप पनि गरेनौ ।
33 ೩೩ “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನುಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನುಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
अर्को दृष्‍टान्त सुन । एक जना मानिस थिए, जो जमिन मालिक थिए । उनले त्यहाँ दाखबारी लगाए र त्यसको वरिपरि बार लगाए; त्यहाँ दाख पेल्ने कोल बनाए; रेखदेखको निम्ति एउटा धरहरा बनाए; र खेतालाहरूलाई त्यसको ठेक्‍का दिए । त्यसपछि उनी अर्कै देशमा गए ।
34 ೩೪ ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
जब दाखको फसलको समय आयो, उनले दाखबारीका खेतालाहरूकहाँ दाख ल्याउनको लागि नोकरहरू पठाए ।
35 ೩೫ ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
तर दाखबारीका खेतालाहरूले उनका नोकरहरूलाई वशमा लिए; एउटालाई पिटे; अर्कोलाई मारे, र अर्कोलाई चाहिँ ढुङ्गाले हिर्काए ।
36 ೩೬ ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
फेरि, मालिकले पहिले भन्दा अझ धेरै नोकरहरू पठाए, तर ती दाखबारीमा काम गर्नेहरूले तिनीहरूलाई पनि त्यस्तै व्यवहार गरे ।
37 ೩೭ ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
त्यसपछि मालिकले यसो भन्दै आफ्नै छोरालाई तिनीहरूकहाँ पठाए, ‘तिनीहरूले मेरा छोरालाई आदर गर्नेछन् ।’
38 ೩೮ ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
तर जब दाखबारीमा काम गर्नेहरूले मालिकका छोरालाई देखे, तिनीहरूले एक आपसमा भने, ‘यो त उत्तराधिकारी हो । आओ, हामी यसलाई मारौँ र यसको उत्तराधिकार लिऔँ ।’
39 ೩೯ ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.
यसैले, तिनीहरूले उसलाई पक्रे, दाखबारीबाट बाहिर फ्याँकिदिए, र उसलाई मारे ।
40 ೪೦ ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.
जब त्यस दाखबारीका मालिक आउँछन्, तिनले ती दाखबारीमा काम गर्नेहरूलाई के गर्लान्?”
41 ೪೧ ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
तिनीहरूले उहाँलाई भने, “उनले ती दुष्‍ट मानिसहरूलाई सबैभन्दा भयानक तरिकाले नाश गर्नेछन् र त्यो दाखबारी ती मानिसहरूलाई ठेक्‍कामा दिनेछन्, जसले फल पाकिसकेपछि त्यसको निम्ति मोल तिर्दछन् ।”
42 ೪೨ ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
येशूले तिनीहरूलाई भन्‍नुभयो, “के तिमीहरूले कहिल्यै धर्मशास्‍त्रमा पढेनौ, ‘जुन ढुङ्गालाई भवन निर्माण गर्नेहरूले रद्ध गरे त्यहीचाहिँ कुनाको शिर ढुङ्गो बन्यो । यो परमप्रभुबाट भएको हो, अनि हाम्रो दृष्‍टिमा यो आश्‍चर्यपूर्ण छ?’
43 ೪೩ ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
यसकारण, म तिमीहरूलाई भन्दछु, परमेश्‍वरको राज्य तिमीहरूबाट टाढा लगिनेछ र एउटा यस्तो जातिलाई दिइनेछ जसले आफ्नो फल फलाउनेछ ।
44 ೪೪ ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.
जो यस ढुङ्गामा खस्दछ, त्यो टुक्रा-टुक्रा पारिनेछ । तर जसमाथि यो खस्दछ, त्यो कुल्चिनेछ ।”
45 ೪೫ ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
जब मुख्य पुजारीहरू र शास्‍त्रीहरूले उहाँका दृष्‍टान्तहरू सुने, तिनीहरूकै विषयमा उहाँले बोलिरहनुभएको थियो भन्‍ने तिनीहरूले बुझे ।
46 ೪೬ ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
तिनीहरूले उहाँलाई पक्रनचाहन्थे, तर मानिसहरूले उहाँलाई अगमवक्‍ता मान्‍ने हुनाले तिनीहरू भिडसँग डराए ।

< ಮತ್ತಾಯನು 21 >