< ಮತ್ತಾಯನು 25 >

1 “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನುತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
तवय “स्वर्गनं राज्य” त्या दहा कुवारीसनामायक राही, ज्या दिवा लिसन नवरदेवले भेटाले निंघनात.
2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.
त्यामा पाच हुशार अनी पाच मूर्ख व्हत्यात.
3 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
मुर्ख कुवारीसनी दिवा लिधात पण संगे तेल लिधं नही,
4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
हुशार कुवारीसनी दिवा लिधात अनी संगे भांडामा तेल पण लिधं.
5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
मंग नवरदेवले येवाले उशीर व्हवामुये सर्वासले डुलक्या वन्यात अनं झोप लागनी.
6 ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
तवय मध्य रातले आवाज वना की, “दखा नवरदेव वना! चला त्याले भेटाले जाऊ!”
7 ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.
मंग दहा कुवाऱ्या ऊठन्यात अनी आपला दिवा निट कराले लागण्यात.
8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
तवय मुर्खसनी हुशारसले सांगं, “आमले बी तुमना तेलमातीन थोडं द्या, कारण आमना दिवा विझी राहिनात.”
9 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
पण हुशार कुवारीसनी उत्तर दिधं, “हाई आमले बी पुराव नही अनी तुमले बी पुराव नही. म्हणीन तुम्हीन दुकानमा जाईसन तुमनाकरता ईकत लई या.”
10 ೧೦ ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
मंग त्या तेल ईकत लेवाले गयात इतलामा नवरदेव वना; अनी ज्या पाच तयार व्हत्यात त्या त्यानासंगे लगीनना जेवणकरता मझार निंघी गयात अनी दरवाजा बंद व्हई गया.
11 ೧೧ ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.
“नंतर त्या बाकीन्या कुवाऱ्या ईसन सांगाले लागण्यात. ‘गुरजी, गुरजी!’ आमनाकरता दार उघडा.”
12 ೧೨ ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
नवरदेवनी उत्तर दिधं, मी तुमले सत्य सांगस मी तुमले वळखस नही,
13 ೧೩ ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
यामुये, “तुम्हीन जागा ऱ्हा, कारण तुमले माहित नही तो दिन अनं ति येळ कवय ई.”
14 ೧೪ “ದೇವರ ರಾಜ್ಯವು ಹೇಗೆಂದರೆದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
“ज्याप्रमाणे प्रवासले जाणारा एक माणुस स्वतःनी संपत्तीनी जबाबदारी आपला सेवकसले बलाईन त्यासले सोपी देस,” त्याप्रमाणे हाई शे.
15 ೧೫ ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
एकले त्यानी पाच हजार रूपया, एकले दोन हजार अनं एकले एक हजार अस ज्याना त्याना योग्यतानुसार दिधात; अनी तो प्रवासले निंघी गया.
16 ೧೬ ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
ज्याले पाच हजार मिळेल व्हतात त्यानी लगेच जाईन त्याना धंदामा टाकीन अजुन पाच हजार कमाडात.
17 ೧೭ ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.
याचप्रमाणे ज्याले दोन हजार भेटेल व्हतात, त्यानी बी दोन हजार कमाडात.
18 ೧೮ ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
पण ज्याले एक हजार रूपया भेटेल व्हतात, त्यानी जमीन खंदि अनी आपला मालकना पैसा तठे दपाडी दिधात.
19 ೧೯ ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು
“मंग बराच दिन नंतर सेवकसना मालक परत वना अनी त्यासना हिशोब लेवाले लागना.
20 ೨೦ ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
तवय ज्याले पाच हजार भेटेल व्हतात तो आखो पाच हजार लईन बोलना, मालक, तुम्हीन माले पाच हजार देयल व्हतात, दखा! त्यानावर मी आखो पाच हजार कमाडात.
21 ೨೧ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
त्याना मालक त्याले बोलना, शाब्बास ईश्वासु सेवक! तुले थोडं दिधं त्यानामा तु ईश्वासु राहिना. मी तुले बऱ्याच गोष्टीसनी जबाबदारी दिसु, आपला मालकनी खूशीमा सामील हो!
22 ೨೨ ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
मंग ज्याले दोन हजार भेटेल व्हतात तो बी ईसन बोलना, मालक, तुम्हीन माले दोन हजार देयल व्हतात, दखा! त्यानावर मी आखो दोन हजार कमाडात.”
23 ೨೩ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
त्याना मालक त्याले बोलना, शाब्बास, ईश्वासु सेवक! तुले थोडं दिधं त्यानामा तु ईश्वासु राहिना. मी तुले बऱ्याच गोष्टीसनी जबाबदारी दिसु, आपला मालकनी खूशीमा सामील हो!
24 ೨೪ ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
मंग ज्याले एक हजार भेटेल व्हतात तो बी ईसन बोलना, मालक, माले माहित व्हतं तुम्हीन कठोर शेतस; जठे तुम्हीन पेरेल नही तठे कापणी करतस; अनी जठे पसारेल नही तठेन गोळा करतस.
25 ೨೫ ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.
म्हणीन मी भ्याईसन तुमना हजार रूपया जमीनमा दपाडी ठेयेल व्हतात; दखा! त्या तुमना तुमले भेटी गयात.
26 ೨೬ ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
त्याना मालक त्याले बोलना, अरे दुष्ट अनं आळशी सेवक, जठे मी पेरेल नही तठे कापणी करस अनं जठे पसारेल नही तठेन गोळा करस, हाई जर तुले माहित व्हतं?
27 ೨೭ ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
तर मंग, तु मना पैसा सावकारकडे ठेई देता म्हणजे मी ईसन मना पैसा त्यासनाकडतीन व्याजसहित परत लेतु.
28 ೨೮ ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.
यामुये याना कडतीन त्या हजार रूपया ल्या, अनी ज्यानाजोडे दहा हजार शेतस त्याले द्या.
29 ೨೯ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
कारण ज्यानाजोडे शे त्याले देवामा ई अनी त्यानाजोडे भरपुर व्हई जाई; अनी ज्यानाकडे नही शे त्यानाजवळ जे बी व्हई, ते पण काढी लेतीन.
30 ೩೦ ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
ह्या बिनकामना सेवकले अंधारमा टाका, तठे रडणं अनं दातखाणं चाली.
31 ೩೧ “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
जवय मनुष्यना पोऱ्या आपला वैभवमा सर्वा देवदूतसंगे ई, तवय मी आपला वैभवी राजासनवर बठसु.
32 ೩೨ ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
मनापुढे सर्वा राष्ट्रे गोळा व्हतीन अनी जशा मेंढपाय बकरीसमातीन मेंढरसले येगळे करस तस तो त्यासले एकमेकसपाईन येगळे करी.
33 ೩೩ ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
तो मेंढरासले आपला उजवी बाजुले अनी बकरीसले डावीबाजुले करी.
34 ೩೪ ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
तवय राजा आपला उजवीबाजुनासले सांगी, हे मना बापनी! आशिर्वादित करेल लोकसवन या, जे राज्य सृष्टीना उत्पत्तिपाईन तुमनाकरता तयार करी ठेयल शे त्याना अधिकारी बना.
35 ೩೫ ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
कारण माले भूक लागेल व्हती तवय तुम्हीन माले खावाले दिधं, तिश लागेल व्हती तवय पाणी पेवाले दिधं; अनोळखी व्हतु तवय माले घरमा लिधं,
36 ೩೬ ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
उघडा व्हतु तवय माले कपडा दिधात; आजारी व्हतु तवय माले दखाले वनात, बंदिगृहमा व्हतु तवय माले भेटाले वनात.
37 ೩೭ ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
त्या येळले धार्मीक लोक त्याले उत्तर देतीन की, प्रभुजी, आम्हीन तुमले कवय भूक लागेल दखीन खावाले दिधं? कवय तिश लागेल दखीन पाणी पेवाले दिधं?
38 ೩೮ ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
तुमले कवय अनोळखी समजीसन घरमा लिधं? उघडा दखीसन कवय तुमले कपडा दिधात?
39 ೩೯ ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
अनी तुम्हीन आजारी शेतस किंवा बंदिगृहमा शेतस हाई दखीन कवय आम्हीन तुमले दखाले वनु?
40 ೪೦ ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
तवय राजा त्यासले उत्तर दि, मी तुमले सत्य सांगस की, जवय तुम्हीन मनामांगे येणारासपैकी एकसाठे बी हाई करतस म्हणजे ते मनासाठेच करेल शे!
41 ೪೧ ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios g166)
मंग डावीकडलासले तो सांगी, “अरे शाप लागेलसवन, सैतान अनी त्याना दूतसकरता जो सार्वकालिक अग्नी तयार करी ठेयल शे त्यामा मनासमोरतीन निंघी जा! (aiōnios g166)
42 ೪೨ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
कारण जवय माले भूक लागेल व्हती तवय तुम्हीन माले खावाले दिधं नही, तिश लागेल व्हती तवय तुम्हीन माले पेवाले पाणी दिधं नही;
43 ೪೩ ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
अनोळखी व्हतु तवय माले घरमा लिधं नही, उघडा व्हतु तवय माले कपडा दिधात नही; मी आजारी अनं बंदिगृहमा व्हतु तवय तुम्हीन माले भेटाले वनात नही.
44 ೪೪ ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
त्या येळले ह्या पण त्याले उत्तर देतीन, प्रभुजी, आम्हीन कवय तुमले भूका, तिशा, अनओळखी, उघडं, आजारी अनी बंदिगृहमा दखीन कवय तुम्हीन सेवा करी नही?
45 ೪೫ ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
तवय तो त्यासले उत्तर दि, ‘मी तुमले सत्य सांगस की, तुम्हीन ज्याप्रमाणे ह्या सर्वात धाकलासमातीन एकले बी करात नहीत म्हणजेच माले करात नही.’
46 ೪೬ ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. (aiōnios g166)
त्या तर, सार्वकालिक शिक्षा भोगाले जातीन अनी न्यायी लोक सार्वकालिक जिवनमा जातीन.” (aiōnios g166)

< ಮತ್ತಾಯನು 25 >