< ಮೀಕನು 4 >
1 ೧ ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
१परंतु नंतरच्या दिवसात असे होईल की, परमेश्वराच्या घराचा पर्वत, इतर पर्वतांवर स्थापित केला जाईल व तो डोंगरावर उंचावला जाईल. आणि लोकांचा प्रवाह त्याकडे येईल.
2 ೨ ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
२पुष्कळ देश त्याच्याकडे जातील व म्हणतील, “या, आपण परमेश्वराच्या पर्वतावर, याकोबाच्या देवाच्या घराकडे जाऊ या. मग तो त्याचे मार्ग आपल्याला शिकवील, आणि आपण त्याच्या मार्गांचे अनुसरण करू.” कारण सियोनमधून नियमशास्त्र आणि यरूशलेमेतून परमेश्वराचे वचन निघेल.
3 ೩ ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
३तेव्हा पुष्कळ लोकांच्यामध्ये तो न्याय करील, आणि तो दूरच्या राष्ट्रांविषयी निर्णय ठरवील. ते आपल्या तलवारी मोडून ठोकून त्यांचे नांगर बनवतील, आणि आपल्या भाल्यांचे कोयते करतील. राष्ट्र राष्ट्रांविरुद्ध तलवार उचलणार नाही, आणि त्यांना युध्दाचे शिक्षण दिले जाणार नाही.
4 ೪ ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
४त्याऐवजी, प्रत्येक मनुष्य आपल्या द्राक्षवेलीखाली आणि आपल्या अंजिराच्या झाडाखाली बसेल. त्यांना कोणीही घाबरवणार नाही. कारण सेनाधीश परमेश्वराच्या तोंडची ही वाणी आहे.
5 ೫ ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.
५कारण सर्व लोक, प्रत्येकजण आपापल्या देवाच्या नावाने चालतात. पण आम्ही आमचा देव परमेश्वर याच्या नावात सदासर्वकाळ चालू.
6 ೬ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.
६परमेश्वर म्हणतो, “त्या दिवसात, मी लंगड्यांना एकत्र करीन, आणि जे बहिष्कृत व ज्यांना मी पीडले, त्यांना मी एकवट करीन.
7 ೭ ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
७मी लंगड्यांना शेष म्हणून ठेवीन, आणि दूर घालवलेल्यांचे बलशाली राष्ट्र करीन.” आणि आता व सदासर्वकाळ, मी परमेश्वर सियोन पर्वतावरून त्यांच्यावर राज्य करीन.
8 ೮ ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.
८आणि तू, कळपासाठीच्या बुरूजा, सियोन कन्येच्या टेकड्या, तुझे पूर्वीचे राज्य तुला परत येईल. यरूशलेमेच्या कन्येचे राज्य तुला प्राप्त होईल.
9 ೯ ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?
९आता, तू एवढ्या मोठ्याने का रडत आहेस? काय तुझ्यात राजा नाही? काय तुझा सल्लागर नष्ट झाला आहे? कारण प्रसवत्या स्त्रीसारख्या कळा तुला लागल्या आहेत.
10 ೧೦ ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
१०सियोनच्या कन्ये, प्रसवतीप्रमाणे वेदना पावून प्रसुत हो, कारण आता तू शहरातून बाहेर जाशील, शेतात राहशील, आणि बाबेलला जाशील. तेथे तुझी सुटका होईल, आणि परमेश्वर तुला तुझ्या शत्रूंच्या हातातून सोडवील.
11 ೧೧ ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
११आता पुष्कळ राष्ट्रे तुझ्याविरुध्द गोळा झाली आहेत. ती म्हणतात, “ती भ्रष्ट करण्यात येवो; आणि आमचे डोळे सियोनेवर तृप्त होवोत.”
12 ೧೨ ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.
१२संदेष्टा म्हणतो, त्यांना परमेश्वराचे विचार कळत नाहीत, आणि त्यांना त्याच्या योजना समजत नाहीत. कारण जशा पेंढ्या खळ्यात गोळा करतात तसे परमेश्वराने त्यांना गोळा केले आहे.
13 ೧೩ ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
१३परमेश्वर म्हणतो, “सियोनेच्या कन्ये, ऊठ आणि मळणी कर, मी तुला लोखंडाची शिंगे व कास्याचे खूर करीन. तू पुष्कळ लोकांचा चुराडा करशील. मी त्यांची संपत्ती परमेश्वरास आणि त्यांचे धन जगाच्या प्रभूला समर्पित करीन.”