< ನೆಹೆಮೀಯನು 10 >

1 ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,
जिन्होंने छाप लगाई वे ये हैं हकल्याह का पुत्र नहेम्याह जो अधिपति था, और सिदकिय्याह;
2 ಸೆರಾಯ, ಅಜರ್ಯ, ಯೆರೆಮೀಯ,
सरायाह, अजर्याह, यिर्मयाह;
3 ಪಷ್ಹೂರ್, ಅಮರ್ಯ, ಮಲ್ಕೀಯ,
पशहूर, अमर्याह, मल्किय्याह;
4 ಹಟ್ಟೂಷ್, ಶೆಬನ್ಯ, ಮಲ್ಲೂಕ್,
हत्तूश, शबन्याह, मल्लूक;
5 ಹಾರಿಮ್, ಮೆರೇಮೋತ್, ಓಬದ್ಯ,
हारीम, मरेमोत, ओबद्याह;
6 ದಾನೀಯೇಲ್, ಗಿನ್ನೆತೋನ್, ಬಾರೂಕ್,
दानिय्येल, गिन्‍नतोन, बारूक;
7 ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
मशुल्लाम, अबिय्याह, मिय्यामीन;
8 ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.
माज्याह, बिलगै और शमायाह; ये तो याजक थे।
9 ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.
लेवी ये थेः आजन्याह का पुत्र येशुअ, हेनादाद की सन्तान में से बिन्नूई और कदमीएल;
10 ೧೦ ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,
१०और उनके भाई शबन्याह, होदिय्याह, कलीता, पलायाह, हानान;
11 ೧೧ ಮೀಕ, ರೆಹೋಬ್, ಹಷಬ್ಯ,
११मीका, रहोब, हशब्याह;
12 ೧೨ ಜಕ್ಕೂರ್, ‍ ಶೇರೇಬ್ಯ, ಶೆಬನ್ಯ,
१२जक्कूर, शेरेब्याह, शबन्याह।
13 ೧೩ ಹೋದೀಯ, ಬಾನೀ, ಬೆನೀನೂ ಎಂಬುವರು.
१३होदिय्याह, बानी और बनीनू;
14 ೧೪ ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,
१४फिर प्रजा के प्रधान ये थेः परोश, पहत्मोआब, एलाम, जत्तू, बानी;
15 ೧೫ ಬುನ್ನೀ, ಅಜ್ಗಾದ್, ಬೇಬೈ
१५बुन्नी, अजगाद, बेबै;
16 ೧೬ ಅದೋನೀಯ, ಬಿಗ್ವೈ, ಆದೀನ್,
१६अदोनिय्याह, बिगवै, आदीन;
17 ೧೭ ಆಟೇರ್, ಹಿಜ್ಕೀಯ, ಅಜ್ಜೂರ್,
१७आतेर, हिजकिय्याह, अज्जूर;
18 ೧೮ ಹೋದೀಯ, ಹಾಷುಮ್, ಬೇಚೈ,
१८होदिय्याह, हाशूम, बेसै;
19 ೧೯ ಹಾರೀಫ್, ಅನಾತೋತ್, ನೇಬೈ,
१९हारीफ, अनातोत, नोबै;
20 ೨೦ ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
२०मग्पीआश, मशुल्लाम, हेजीर;
21 ೨೧ ಮೆಷೇಜಬೇಲ್, ಚಾದೋಕ್, ಯದ್ದೂವ,
२१मशेजबेल, सादोक, यद्दू;
22 ೨೨ ಪೆಲಟ್ಯ, ಹಾನಾನ್, ಆನಾಯ,
२२पलत्याह, हानान, अनायाह;
23 ೨೩ ಹೋಷೇಯ, ಹನನ್ಯ, ಹಷ್ಷೂಬ್,
२३होशे, हनन्याह, हश्शूब;
24 ೨೪ ಹಲೋಹೇಷ್, ಪಿಲ್ಹ, ಶೋಬೇಕ್,
२४हल्लोहेश, पिल्हा, शोबेक;
25 ೨೫ ರೆಹೂಮ್, ಹಷಬ್ನ, ಮಾಸೇಯ,
२५रहूम, हशब्ना, मासेयाह;
26 ೨೬ ಅಹೀಯ, ಹಾನಾನ್, ಆನಾನ್,
२६अहिय्याह, हानान, आनान;
27 ೨೭ ಮಲ್ಲೂಕ್, ಹಾರಿಮ್, ಬಾನ ಎಂಬುವರು.
२७मल्लूक, हारीम और बानाह।
28 ೨೮ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.
२८शेष लोग अर्थात् याजक, लेवीय, द्वारपाल, गवैये और नतीन लोग, और जितने परमेश्वर की व्यवस्था मानने के लिये देश-देश के लोगों से अलग हुए थे, उन सभी ने अपनी स्त्रियों और उन बेटे-बेटियों समेत जो समझनेवाले थे,
29 ೨೯ ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
२९अपने भाई रईसों से मिलकर शपथ खाई, कि हम परमेश्वर की उस व्यवस्था पर चलेंगे जो उसके दास मूसा के द्वारा दी गई है, और अपने प्रभु यहोवा की सब आज्ञाएँ, नियम और विधियाँ मानने में चौकसी करेंगे।
30 ೩೦ ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.
३०हम न तो अपनी बेटियाँ इस देश के लोगों को ब्याह देंगे, और न अपने बेटों के लिये उनकी बेटियाँ ब्याह लेंगे।
31 ೩೧ ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.
३१और जब इस देश के लोग विश्रामदिन को अन्न या कोई बिकाऊ वस्तुएँ बेचने को ले आएँगे तब हम उनसे न तो विश्रामदिन को न किसी पवित्र दिन को कुछ लेंगे; और सातवें वर्ष में भूमि पड़ी रहने देंगे, और अपने-अपने ॠण की वसूली छोड़ देंगे।
32 ೩೨ ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
३२फिर हम लोगों ने ऐसा नियम बाँध लिया जिससे हमको अपने परमेश्वर के भवन की उपासना के लिये प्रतिवर्ष एक-एक तिहाई शेकेल देना पड़ेगा:
33 ೩೩ ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.
३३अर्थात् भेंट की रोटी और नित्य अन्नबलि और नित्य होमबलि के लिये, और विश्रामदिनों और नये चाँद और नियत पर्वों के बलिदानों और अन्य पवित्र भेंटों और इस्राएल के प्रायश्चित के निमित्त पापबलियों के लिये, अर्थात् अपने परमेश्वर के भवन के सारे काम के लिये।
34 ೩೪ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.
३४फिर क्या याजक, क्या लेवीय, क्या साधारण लोग, हम सभी ने इस बात के ठहराने के लिये चिट्ठियाँ डालीं, कि अपने पितरों के घरानों के अनुसार प्रतिवर्ष ठहराए हुए समयों पर लकड़ी की भेंट व्यवस्था में लिखी हुई बातों के अनुसार हम अपने परमेश्वर यहोवा की वेदी पर जलाने के लिये अपने परमेश्वर के भवन में लाया करेंगे।
35 ೩೫ ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.
३५हम अपनी-अपनी भूमि की पहली उपज और सब भाँति के वृक्षों के पहले फल प्रतिवर्ष यहोवा के भवन में ले आएँगे।
36 ೩೬ ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.
३६और व्यवस्था में लिखी हुई बात के अनुसार, अपने-अपने पहलौठे बेटों और पशुओं, अर्थात् पहलौठे बछड़ों और मेम्नों को अपने परमेश्वर के भवन में उन याजकों के पास लाया करेंगे, जो हमारे परमेश्वर के भवन में सेवा टहल करते हैं।
37 ೩೭ ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.
३७हम अपना पहला गूँधा हुआ आटा, और उठाई हुई भेंटें, और सब प्रकार के वृक्षों के फल, और नया दाखमधु, और टटका तेल, अपने परमेश्वर के भवन की कोठरियों में याजकों के पास, और अपनी-अपनी भूमि की उपज का दशमांश लेवियों के पास लाया करेंगे; क्योंकि वे लेवीय हैं, जो हमारी खेती के सब नगरों में दशमांश लेते हैं।
38 ೩೮ ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
३८जब जब लेवीय दशमांश लें, तब-तब उनके संग हारून की सन्तान का कोई याजक रहा करे; और लेवीय दशमांशों का दशमांश हमारे परमेश्वर के भवन की कोठरियों में अर्थात् भण्डार में पहुँचाया करेंगे।
39 ೩೯ ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.
३९क्योंकि जिन कोठरियों में पवित्रस्थान के पात्र और सेवा टहल करनेवाले याजक और द्वारपाल और गवैये रहते हैं, उनमें इस्राएली और लेवीय, अनाज, नये दाखमधु, और टटके तेल की उठाई हुई भेंटें पहुँचाएँगे। इस प्रकार हम अपने परमेश्वर के भवन को न छोड़ेंगे।

< ನೆಹೆಮೀಯನು 10 >