< ನೆಹೆಮೀಯನು 2 >

1 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
राजा अर्तासास्तको बिसौँ वर्षको नीसान महिनामा उहाँले दाखमद्य रोज्नुभयो, र मैले दाखमद्य लिई राजालाई टक्र्याएँ । म उहाँको उपस्थितिमा पहिले कहिल्यै यस्तो उदास भएको थिइनँ ।
2 ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
त्यसैले राजाले मलाई सोध्‍नुभयो, “तिम्रो अनुसार किन यति उदास छ? तिमी बिरामीजस्तो त देखिँदैनौँ । यो ह्रदयको उदासी हुनुपर्छ ।” तब म सार्‍है डराएँ ।
3 ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
मैले राजालाई भनेँ, “राजा सदासर्वदै अमर रहून्! मेरो अनुसार किन उदास नहुने त? मेरा पिता-पुर्खाहरूका चिहान भएको सहर भग्‍नावशेषमा परिणत भएको छ, र यसका मूल ढोकाहरू आगोले नष्‍ट पारेका छन् ।”
4 ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
तब राजाले मलाई भन्‍नुभयो, “मैले के गरेको तिमी चाहन्छौ?” त्यसैले मैले स्वर्गका परमेश्‍वरलाई प्रार्थना चढाएँ ।
5 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
मैले राजालाई जवाफ दिएँ, “राजालाई असल लाग्यो भने, र हजुरका दासले हजुरको दृष्‍टिमा राम्रै गरेको छ भने हजुरले मलाई मेरा पिता-पुर्खाहरूका चिहान भए सहर यहूदा पठाउन सक्‍नुहुन्छ ताकि मैले यसको पुनर्निर्माण गर्न सकूँ ।”
6 ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
राजाले मलाई जवाफ दिनुभयो (रानी पनि उहाँकै छेउमा बसिरहनुभएको थियो), “तिमी कहिलेसम्म टाढिन्छौ र तिमी कहिले फर्कने छौ?” मैले राजालाई मिति दिँदा राजा मलाई पठाउन खुसी हुनुभयो ।
7 ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
तब मैले राजालाई भनेँ, “राजालाई खुसी लागे यूफ्रेटिस पारिको प्रान्तका राज्यपालहरूका लागि मलाई चिट्ठीहरू पठाइऊन् ताकि म यहूदा जाँदा तिनीहरूले मलाई तिनीहरूका इलाकाहरू भएर जान अनुमति देऊन् ।
8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
राजाको जङ्गलको जिम्मावाल आसापको लागि पनि एउटा चिट्ठी होस्, ताकि मन्दिरसित गाँसिएको किल्लाका मूल ढोकाहरू, सहरको पर्खाल र म बस्‍ने घरका लागि सत्तरीहरू बनाउन तिनले मलाई मुढाहरू जुटाइदेऊन् ।” परमेश्‍वरको असल हात ममाथि भएकोले राजाले मेरो अनुरोध स्वीकार गर्नुभयो ।
9 ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
म यूफ्रेटिस पारिको प्रान्तका राज्यपालहरूकहाँ आइपुगेँ, र तिनीहरूलाई राजाका चिट्ठीहरू दिएँ । राजाले मसँगै सेनाका अधिकृतहरू र घोडचढीहरू पठाएका थिए ।
10 ೧೦ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
कसैले इस्राएलीहरूलाई मदत गर्न खोज्दै छ भनी जब होरोनी सन्बलत र अम्मोनी अधिकारी तोबियाले यो सुने, तिनीहरू निकै बेखुसी भए ।
11 ೧೧ ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
यसरी म यरूशलेम आइपुगेँ, र त्यहाँ दिन रहेँ ।
12 ೧೨ ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
म र केही मानिसहरू रातमा उठ्यौँ । यरूशलेमको निम्ति परमेश्‍वरले मेरो ह्रदयमा हालिदिनुभएको बोझबारे मैले कसैलाई बताइनँ । म चढिरहेको पशुबाहेक त्यहाँ अरू कुनै पशु थिएन ।
13 ೧೩ ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
म राति बेँसी ढोका भएर बाहिर निस्केँ, अनि यरूशलेमका पर्खालहरू भत्केका र मूल ढोकाहरू जलाइएका ठाउँको निरीक्षण गर्दै म फोहोर ढोका रा स्यालको पोखरीतिर गएँ ।
14 ೧೪ ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
त्यसपछि म फुहारा ढोका र राजाको तलाउमा गएँ । त्यो ठाउँ यति सानो थियो कि म चढिरहको पशु जानलाई ठाउँ नै पुगेन ।
15 ೧೫ ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
त्यसैले त्यस रात म उपत्यका भएर गएँ, र पर्खालको निरीक्षण गरेँ, अनि म फर्केर बेँसी ढोकाबाट भित्र प्रवेश गरेँ । यसरी म फर्किएँ ।
16 ೧೬ ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
म कहाँ गएँ र मैले के गरेँ भन्‍ने बारेमा शासकहरूलाई थाहै भएन, र यति बेलासम्म मैले यहूदीहरूलाई पनि भनेको थिइनँ, न पुजारीहरू, न प्रतिष्‍ठित मानिसहरू, न शासकहरू, न त काम गर्ने बाँकी मानिसहरूलाई भनेको थिएँ ।
17 ೧೭ ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
मैले तिनीहरूलाई भनेँ, “हामी कस्तो सङ्कष्‍टमा छौँ, यरूशलेम कसरी भग्‍नावशेषमा परिणत भएको छ र यसका मूल ढोकाहरू आगोले नष्‍ट पारिएको छ भनी तिमीहरूले देखेका छौ । आओ, हामी फेरि अपमानित नहोऔँ भनेर यरूशलेमको पर्खाल पुनर्निर्माण गरौँ ।”
18 ೧೮ ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
मेरा परमेश्‍वरको असल हात ममाथि र राजाले मलाई भन्‍नुभएका वचनहरूमाथि थियो भनी मैले तिनीहरूलाई बताएँ । तिनीहरूले भने, “उठौँ, र निर्माण गरौँ ।” त्यसैले असल कामको लागि तिनीहरूले आ-आफ्ना हात मजबुत पारे ।
19 ೧೯ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
तर जब होरोनी सन्बलत, अम्मोनी अधिकारी तोबिया र अरबी गेशेमले यो कुरा सुने तिनीहरूले हामीलाई खिसी गरे र गिल्ला गरेर भने, “तिमीहरू के गर्दै छौ? के तिमीहरू राजाको विरुद्धमा विद्रोह गर्दै छौ?”
20 ೨೦ ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.
तब मैले तिनीहरूलाई जवाफ दिएँ, “स्वर्गका परमेश्‍वरल हामीलाई सफलता दिनुहुने छ । हामी उहाँका दासहरू हौँ, अनि हामी उठ्ने छौँ र निर्माणको काम गर्ने छौँ । तर यरूशलेममा तिमीहरूको कुनै हिस्सा, कुनै हक र कुनै ऐतिहासिक दाबी छैन ।”

< ನೆಹೆಮೀಯನು 2 >