< ನೆಹೆಮೀಯನು 5 >

1 ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
तब मानिसहरू र तिनीहरूका पत्‍नीहरूले आफ्ना यहूदी मित्रहरूका विरुद्धमा ठुलो आवाज उठाए ।
2 ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.
त्यहाँ केही मानिसहरू थिए जसले भने, “हाम्रा छोराछोरीहरूसमेत गर्दा हामी धेरै छौँ । हामीले खाएर बाँच्नलाई अन्‍न प्राप्‍त गरौँ ।”
3 ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
त्यहाँ अरू केही मानिसहरू पनि थिए जसले भने, “अनिकालको समयमा अन्‍न प्राप्‍त गर्न हामी हाम्रा खेतहरू, हाम्रा दाखबारीहरू र हाम्रा घरहरू बन्धकमा राख्दै छौँ ।”
4 ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
केहीले यसो पनि भने, “राजालाई हाम्रा खेतहरू र हाम्रा दाखबारीहरूको कर तिर्न हामीले पैसा सापट लिएका छौँ ।
5 ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
तरै पनि हाम्रा शरीर हाम्रा दाजुभाइहरूका शरीर जस्तै हुन्, र हाम्रा छोराछोरीहरू तिनीहरूका छोराछोरीहरूजस्तै हुन् । हाम्रा छोराछोरीहरूलाई कमारा-कमारी बन्‍नको लागि बेच्न हामी बाध्य छौँ । हाम्रा केही छोरीहरू पहिले नै कमारी भइसकेका छन् । अरू मानिसहरूले हाम्रा खेतहरू र हाम्रा दाखबारीहरू अधिकार गरेकाले हामीसित मदत गर्ने खुबी छैन ।”
6 ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.
जब मैले तिनीहरूको रोदन र यी वचनहरू सुने म सार्‍है रिसाएँ ।
7 ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
तब मैले यस विषयमा सोचविचार गरेँ, अनि कुलीनहरू र अधिकारीहरूलाई दोष लगाएँ । मैले तिनीहरूलाई भनेँ, “तिमीहरू हरेकले आफ्नै भाइबाट ब्याज लिँदै छौ ।” मैले तिनीहरूको विरुद्धमा ठुलो भेला गराएँ,
8 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
र तिनीहरूलाई भनेँ, “हामी कुलीनहरूले जाति-जातिहरूकहाँ दासत्वमा बेचिएका हाम्रा यहूदी दाजुभाइहरूलाई दाम तिरी फिर्ता गरेर ल्याएका छौँ, तर तिमीहरू आफ्ना दाजुभाइ तथा दिदी-बहिनीहरू फेरी हामीलाई बेच्छौ!” तिनीहरू स्तब्ध भए र बोल्नलाई कुनै शब्दै भएन ।
9 ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
मैले यसो पनि भनेँ, “तिमीहरूले जे गरिरहेका छौ, त्यो ठिक होइन । जाति-जातिहरू अर्थात् हाम्रा शत्रुहरूका कटाक्षलाई रोक्‍न के तिमीहरू हाम्रा परमेश्‍वरोक डरमा चल्नुपर्दैन र?
10 ೧೦ ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.
मैले, मेरा दाजुभाइहरूले र मेरा सेवकहरूले तिनीहरूलाई रुपियाँ-पैसा र अन्‍न सापट दिँदै छौँ । तर हामीले यी ऋणमा ब्याज लगाउन रोक्‍नुपर्छ ।
11 ೧೧ ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
आजकै दिन तिमीहरूले तिनीहरूबाट लिएका तिनीहरूका खेतहरू, दाखबारीहरू, भद्राक्ष बारीहरू, तिनीहरूका घरहरू, रुपियाँ-पैसाको ब्याज, अन्‍न, नयाँ दाखमद्य र तेल फर्काइदेओ ।”
12 ೧೨ ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
तब तिनीहरूले भने, “हामीले तिनीहरूबाट लिएका चिजहरू फिर्ता गरिदिने छौँ, र हामी तिनीहरूबाट केही माग गर्दैनौँ । हामी तपाईंले भन्‍नुभएझैँ गर्ने छौँ ।” तब मैले पुजारीहरूलाई बोलाई तिनीहरूले भनेअनुसार गर्न तिनीहरूलाई शपथ खान लगाएँ ।
13 ೧೩ ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.
मैले आफ्नो खास्टोको गाँठो फुकाएर भनेँ, “आफ्नो प्रतिज्ञा पुरा नगर्ने हरेक मानिसको घर र धन-सम्पत्ति परमेश्‍वरले यसरी नै फुकालिदेऊन् । त्यसलाई फुकाली रित्तो बनाइयोस् ।” सबै समुदायले भने, “आमेन,” अनि तिनीहरूले परमेश्‍वरको स्तुति गरे, र तिनीहरूले आ-आफूले प्रतिज्ञा गरेअनुसार गरे ।
14 ೧೪ ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.
म यहूदा देशको राज्यपाल नियुक्त भएको समयदेखि अर्थात् अर्तासास्त राजाको बिसौँ वर्षदेखि बत्तिसौँ वर्षसम्म, जम्माजम्मी बार्‍ह वर्षसम्म मैले र मेरा दाजुभाइहरूले राज्यपालको लागि उपलब्ध गराइएको खाना खाएनौँ ।
15 ೧೫ ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
तर मभन्दा अगिका राज्यपालहरूले मानिसहरूमाथि गर्‍हौँ बोझ लादिदिए, र तिनीहरूको दैनिक भोजनसाथै दाखमद्यको लागि मानिसहरूबाट चाँदीका चालिस सिक्‍का कर लिएका थिए । तिनीहरूका सेवकहरूले पनि मानिसहरूमाथि थिचोमिचो गरे । तर परमेश्‍वरको भयको कारणले मैले त्यसो गरिनँ ।
16 ೧೬ ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
मैले पर्खालको कामलाई पनि जारी राखेँ, र कुनै जग्गा जमिन किनिनँ, अनि मेरा सबै सेवक कामको लागि त्यहाँ जम्मा हुन्थे ।
17 ೧೭ ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
हाम्रा वरिपरि भएका जाति-जातिहरूबाट आउने मानिसहरूबाहेक मेरो टेबुलमा यहूदीहरू र अधिकारीहरू गरी जम्मा १५० जना हुन्थे ।
18 ೧೮ ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
एउटा गोरु, छवटा मोटा-मोटा भेडा र कुखुराहरू हरेक दिन खानलाई जुटाइनुपर्थ्यो, र दस-दस दिनपछि चाहिँ सबै किसिमका दाखमद्य प्रचुर मात्रामा जुटाइन्थ्यो । यति हुँदाहुँदै पनि मैले राज्यपालको भोजनको भत्ताको माग गरिनँ किनकि मानिसहरूमाथि ठुलो बोझ परेको थियो ।
19 ೧೯ ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
हे मेरा परमेश्‍वर, मैले यी मानिसहरूलाई गरेका सबै कामको निम्ति मेरो भलाइ सोच्नुहोस् ।

< ನೆಹೆಮೀಯನು 5 >