< ನೆಹೆಮೀಯನು 6 >
1 ೧ ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.
౧నేను పగుళ్ళు ఏవీ లేకుండా గోడలు కట్టే పని పూర్తి చేశాను. ఇంకా తలుపులు నిలబెట్టలేదు. ఈ విషయం సన్బల్లటుకూ, టోబీయాకూ, అరబ్బు వాడు గెషెంకూ, ఇంకా మా శత్రువుల్లో మిగతా వారికి తెలిసింది.
2 ೨ ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.
౨సన్బల్లటు, గెషెంలు నాకు ఎలాగైనా కీడు తలపెట్టాలని చూశారు. “ఓనో మైదానంలో ఎదో ఒక చోట మనం కలుసుకుందాం, రండి” అని మాకు కబురు పంపారు.
3 ೩ ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.
౩అప్పుడు నేను “నేను చేస్తున్న పని మహత్తరమైనది. ఆ పని ఆపేసి మీ దగ్గరికి ఎందుకు రావాలి?” అని నా మనుషులతో జవాబు పంపాను.
4 ೪ ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.
౪వాళ్ళు అదే విధంగా నాలుగుసార్లు నాకు కబురు పంపించారు, నేను కూడా ముందు చెప్పినట్టుగానే జవాబిచ్చాను.
5 ೫ ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
౫ఐదవసారి సన్బల్లటు తన పనివాడి ద్వారా ఒక బహిరంగ లేఖ నాకు పంపించాడు.
6 ೬ ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.
౬ఆ ఉత్తరంలో “యూదులపై రాజుగా ఉండాలని నువ్వు సరిహద్దు గోడలు కడుతున్నావు. ఆ కారణం వల్ల నువ్వు, యూదులు కలసి రాజు మీద తిరుగుబాటు చేయాలనుకుంటున్నారు.
7 ೭ ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
౭‘యూదులకు రాజు ఉన్నాడు’ అని నిన్ను గూర్చి ప్రకటించడానికి యెరూషలేంలో కొందరు ప్రవక్తలను నువ్వు నియమించావని, ఇంకా ఇతర విషయాలు రాజుకు తెలిశాయన్న పుకార్లు బయలుదేరాయి. అన్య జాతుల ప్రజల మధ్య ఈ పుకార్లు గెషెం లేవదీస్తున్నాడని తెలిసింది. కాబట్టి ఈ విషయాలన్నీ ఆలోచించడానికి మనం కలుసుకుందాం” అని రాసి ఉంది.
8 ೮ ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.
౮ఇలా చేస్తే మేము బెదిరిపోయి పని చేయలేక నీరసించిపోతాం అని వాళ్ళు భావించారు.
9 ೯ ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು
౯“మేము ఎప్పటికీ ఇలాంటి పనులు చెయ్యం. వీటన్నిటినీ నీ మనస్సులో నువ్వే కల్పించుకున్నావు” అని అతనికి జవాబు పంపాను. దేవా, ఇప్పుడు నా చేతులకు బలమియ్యి.
10 ೧೦ ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.
౧౦తరువాత మెహేతబేలు మనవడు దెలాయ్యా కొడుకు షెమయా యింటికి వచ్చాను. అతణ్ణి అతడి ఇంట్లోనే నిర్బంధించారు. అతడు “రాత్రివేళ నిన్ను చంపడానికి వాళ్ళు వస్తారు, మనం దేవుని మందిరం లోపలికి వెళ్లి తలుపులు వేసుకుందాం రా” అని నాతో అన్నాడు.
11 ೧೧ ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
౧౧నేను “నాలాంటి వాడు పారిపోవచ్చా? ఇంతటి వాడినైన నేను నా ప్రాణం కాపాడుకోవడానికి ఆలయం లోపలి భాగంలోకి వెళ్ళవచ్చా? నేను ఆలయంలోకి రాను” అన్నాను.
12 ೧೨ ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
౧౨అప్పుడు షెమయా ద్వారా దేవుడు ఈ మాట చెప్పించలేదనీ, టోబీయా, సన్బల్లటులు అతనికి డబ్బిచ్చి నా గురించి ఇలా చెప్పించారనీ స్పష్టంగా తెలుసుకున్నాను.
13 ೧೩ ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.
౧౩నన్ను భయపెట్టడానికి వారు అలా చేశారు. అతడు చెప్పినట్టు చేసి నేను పాపంలో పడిపోతానని వాళ్ళు భావించారు. నేనలా చేస్తే నా పేరు పాడు చేసి, నన్ను అవమాన పరచవచ్చు అని వారి ఉద్దేశం. నాకు వ్యతిరేకంగా వారు చేసిన పనులన్నీ గుర్తుంచుకో.
14 ೧೪ ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.
౧౪నా దేవా, టోబీయా, సన్బల్లటులను గుర్తుంచుకో. నన్ను భయపెట్టాలని చూస్తున్న నోవద్యా అనే స్త్రీ ప్రవక్తను, తక్కిన ప్రవక్తలను జ్ఞాపకం చేసుకో.
15 ೧೫ ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
౧౫ఈ విధంగా ఏలూలు నెల 25 వ తేదీన, అంటే 52 రోజులకు సరిహద్దు గోడలు కట్టడం పూర్తి అయింది.
16 ೧೬ ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.
౧౬అయితే మా శత్రువులూ చుట్టూ ఉన్న ఇతర రాజ్యాల ప్రజలూ జరిగిన పని చూసి ఎంతో భయపడ్డారు. మా దేవుని సహాయం వల్లనే ఈ పని మొత్తం జరిగిందని వాళ్ళు తెలుసుకున్నారు.
17 ೧೭ ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.
౧౭ఆ రోజుల్లో యూదుల ప్రముఖులు టోబీయాకు మాటిమాటికీ ఉత్తరాలు రాశారు. అతడు కూడా వాళ్ళకు జవాబులు రాస్తున్నాడు.
18 ೧೮ ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.
౧౮అతడు ఆరహు కొడుకు, షెకన్యాకు అల్లుడు. అదీకాక, అతని కొడుకు యోహానాను బెరెక్యా కొడుకు మెషుల్లాము కూతుర్ని పెళ్లి చేసుకున్నాడు. కాబట్టి యూదుల్లో చాలామంది అతని పక్షంగా ఉంటామని ప్రమాణం చేశారు.
19 ೧೯ ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.
౧౯వాళ్ళు నా సమక్షంలో అతడి మంచి లక్షణాల గురించి చెబుతూ వచ్చారు. నేను చెప్పిన మాటలు కూడా అతనికి తెలియజేశారు. నన్ను భయపెట్టడానికే టోబీయా ఉత్తరాలు పంపాడు.