Aionian Verses

ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. (Sheol h7585)
ଏଥିଉତ୍ତାରେ ତାଙ୍କର ସମସ୍ତ ପୁତ୍ର ଓ ସମସ୍ତ କନ୍ୟା ଉଠି ତାଙ୍କୁ ସାନ୍ତ୍ୱନା କରିବାକୁ ଯତ୍ନ କଲେ; ମାତ୍ର ସେ ମାନିଲେ ନାହିଁ; ପୁଣି, ସେ କହିଲେ, “ମୁଁ ଶୋକ କରୁ କରୁ ପୁତ୍ର ନିକଟକୁ କବରକୁ ଅଧୋଗମନ କରିବି।” ଏହି ପ୍ରକାରେ ତାହାର ପିତା ତାହା ନିମନ୍ତେ ରୋଦନ କଲେ। (Sheol h7585)
ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol h7585)
ତେବେ ସେ କହିଲେ, “ମୋʼ ପୁଅ ତୁମ୍ଭମାନଙ୍କ ସଙ୍ଗରେ ଯିବ ନାହିଁ, ତାହାର ସହୋଦର ମରିଅଛି, ସେ ହିଁ କେବଳ ଅଛି; ତୁମ୍ଭେମାନେ ଯେଉଁ ପଥରେ ଯାଉଅଛ, ତହିଁରେ ଏହାକୁ ଯଦି କୌଣସି ବିପଦ ଘଟିବ, ତେବେ ତୁମ୍ଭେମାନେ ମୋତେ ଶୋକରେ ଏହି ପକ୍ୱ କେଶରେ କବରକୁ ପଠାଇବ।” (Sheol h7585)
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. (Sheol h7585)
ଏବେ ଆମ୍ଭ ପାଖରୁ ଏହାକୁ ନେଇଗଲେ ଯଦି ଏହାକୁ କୌଣସି ବିପତ୍ତି ଘଟେ, ତେବେ ତୁମ୍ଭେମାନେ ଆମ୍ଭକୁ ଶୋକରେ ଏହି ପକ୍ୱ କେଶରେ ପାତାଳକୁ ପଠାଇବ।’ (Sheol h7585)
ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. (Sheol h7585)
କାରଣ ତାଙ୍କ ପ୍ରାଣ ଏହି ଯୁବାର ପ୍ରାଣରେ ବନ୍ଧା ଅଟେ। ତହିଁରେ ଆପଣଙ୍କର ଏହି ଦାସମାନେ ଶୋକରେ ପକ୍ୱ କେଶରେ ଆପଣଙ୍କ ଦାସ ଆମ୍ଭମାନଙ୍କ ପିତାଙ୍କୁ କବରକୁ ପଠାଇବେ। (Sheol h7585)
ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol h7585)
ମାତ୍ର ସଦାପ୍ରଭୁ ଯଦି କୌଣସି ନୂତନ କର୍ମ କରନ୍ତି ଓ ପୃଥିବୀ ଆପଣା ମୁଖ ବିସ୍ତାର କରି ସେମାନଙ୍କୁ ଓ ସେମାନଙ୍କ ସର୍ବସ୍ୱ ଗ୍ରାସ କରେ ଓ ସେମାନେ ଜୀଅନ୍ତା ହୋଇ ପାତାଳକୁ ଧସି ଯାଆନ୍ତି; ତେବେ ସେମାନେ ଯେ ସଦାପ୍ରଭୁଙ୍କୁ ଅବଜ୍ଞା କରିଅଛନ୍ତି, ତାହା ତୁମ୍ଭେମାନେ ବୁଝିବ।” (Sheol h7585)
ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol h7585)
ଏହିରୂପେ ସେମାନେ ଓ ସେମାନଙ୍କର ସମସ୍ତ ପରିଜନ ଜୀଅନ୍ତା ଥାଉ ଥାଉ ପାତାଳକୁ ଧସି ଗଲେ ଓ ପୃଥିବୀ ସେମାନଙ୍କ ଉପରେ ଆଚ୍ଛାଦନ କଲା, ତହିଁରେ ସେମାନେ ସମାଜ ମଧ୍ୟରୁ ଲୁପ୍ତ ହେଲେ। (Sheol h7585)
ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. (Sheol h7585)
କାରଣ ଆମ୍ଭ କ୍ରୋଧରେ ଅଗ୍ନି ପ୍ରଜ୍ୱଳିତ ହେଲା, ତାହା ନୀଚତମ ପାତାଳ ପର୍ଯ୍ୟନ୍ତ ଜ୍ୱଳୁଅଛି ଓ ପୃଥିବୀକୁ ତଦୁତ୍ପନ୍ନ ବସ୍ତୁ ସହିତ ଗ୍ରାସ କରେ, ଆଉ ପର୍ବତମାନର ମୂଳଦୁଆ ଜ୍ୱଳାଏ। (Sheol h7585)
“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. (Sheol h7585)
ସଦାପ୍ରଭୁ ମୃତ୍ୟୁୁ ଘଟାନ୍ତି ଓ ସଜୀବ କରନ୍ତି; ସେ ପାତାଳକୁ ଓହ୍ଲାଇ ଆଣନ୍ତି ଓ ଉପରକୁ ଉଠାଇ ନିଅନ୍ତି। (Sheol h7585)
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. (Sheol h7585)
ପାତାଳର ବନ୍ଧନ ମୋତେ ବେଷ୍ଟନ କଲା, ମୃତ୍ୟୁର ଫାନ୍ଦ ମୋହର ସମ୍ମୁଖବର୍ତ୍ତୀ ହେଲା। (Sheol h7585)
ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol h7585)
ଏହେତୁ ତୁମ୍ଭେ ଆପଣା ଜ୍ଞାନାନୁସାରେ ତାହା ପ୍ରତି ବ୍ୟବହାର କର ଓ ତାହାର ପକ୍ୱକେଶ-ମସ୍ତକକୁ ଶାନ୍ତିରେ ପାତାଳକୁ ଯିବା ପାଇଁ ନ ଦିଅ। (Sheol h7585)
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol h7585)
ତୁମ୍ଭେ ତ ଜ୍ଞାନୀ ଲୋକ; ଏଣୁ ତାହାକୁ ନିରପରାଧ ମଣିବ ନାହିଁ; ଆଉ ତୁମ୍ଭର ତାହା ପ୍ରତି ଯାହା କର୍ତ୍ତବ୍ୟ, ତାହା ବୁଝିବ ଓ ତୁମ୍ଭେ ତାହାର ପକ୍ୱକେଶ-ମସ୍ତକ ରକ୍ତ ସହିତ ପାତାଳକୁ ଆଣିବ।” (Sheol h7585)
ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. (Sheol h7585)
ମେଘ ଯେପରି କ୍ଷୟ ପାଇ ଅନ୍ତର୍ହିତ ହୁଏ, ସେପରି ଯେ ପାତାଳକୁ ଓହ୍ଲାଇଯାଏ, ସେ ଆଉ ଉଠି ଆସିବ ନାହିଁ। (Sheol h7585)
ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? (Sheol h7585)
ତାହା ଆକାଶ ତୁଲ୍ୟ ଉଚ୍ଚ; ତୁମ୍ଭେ କଅଣ କରିପାର? ପାତାଳଠାରୁ ଗଭୀର; ତୁମ୍ଭେ କଅଣ ଜାଣିପାର? (Sheol h7585)
ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! (Sheol h7585)
ଆଃ, ତୁମ୍ଭେ ଯେବେ ପାତାଳରେ ମୋତେ ଲୁଚାଇ ରଖନ୍ତ, ତୁମ୍ଭର କୋପ ଅତୀତ ହେବା ପର୍ଯ୍ୟନ୍ତ ଯେବେ ମୋତେ ଗୋପନରେ ରଖନ୍ତ, ଯେବେ ମୋʼ ପାଇଁ ସମୟ ନିରୂପଣ କରି ମୋତେ ସ୍ମରଣ କରନ୍ତ! (Sheol h7585)
ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. (Sheol h7585)
ଯଦି ମୁଁ ପାତାଳକୁ ଆପଣାର ଗୃହ ବୋଲି ଅନାଏ; ଯଦି ମୁଁ ଅନ୍ଧକାରରେ ଆପଣା ଶଯ୍ୟା ବିଛାଇଅଛି; (Sheol h7585)
ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” (Sheol h7585)
ତାହା ପାତାଳର ଅର୍ଗଳ ଆଡ଼କୁ ଓହ୍ଲାଇ ଯିବ, ତହିଁରେ ଏକାବେଳେ ମାଟିରେ ବିଶ୍ରାମ ହେବ।” (Sheol h7585)
ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. (Sheol h7585)
ସେହି ଦୁଷ୍ଟମାନେ ସମୃଦ୍ଧିରେ ଆପଣା ଆପଣା ଦିନ କ୍ଷେପଣ କରନ୍ତି ଓ ଏକ ନିମିଷରେ ପାତାଳକୁ ଓହ୍ଲାଇଯାʼନ୍ତି। (Sheol h7585)
ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. (Sheol h7585)
ଯେପରି ଅନାବୃଷ୍ଟି ଓ ଗ୍ରୀଷ୍ମ ହିମଜଳକୁ, ସେପରି ପାତାଳ ପାପୀମାନଙ୍କୁ ନଷ୍ଟ କରେ। (Sheol h7585)
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. (Sheol h7585)
ତାହାଙ୍କ ସମ୍ମୁଖରେ ପାତାଳ ଅନାବୃତ ଓ ବିନାଶ ସ୍ଥାନର କୌଣସି ଆବରଣ ନାହିଁ। (Sheol h7585)
ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol h7585)
କାରଣ ମରଣାବସ୍ଥାରେ ତୁମ୍ଭ ବିଷୟକ କୌଣସି ସ୍ମରଣ ନ ଥାଏ; ପାତାଳରେ କିଏ ତୁମ୍ଭକୁ ଧନ୍ୟବାଦ ଦେବ? (Sheol h7585)
ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. (Sheol h7585)
ଦୁଷ୍ଟମାନେ ଓ ଯେଉଁ ଗୋଷ୍ଠୀୟମାନେ ପରମେଶ୍ୱରଙ୍କୁ ପାସୋରନ୍ତି, ସେମାନେ ସମସ୍ତେ ପାତାଳକୁ ଚାଲିଯିବେ। (Sheol h7585)
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. (Sheol h7585)
କାରଣ ତୁମ୍ଭେ ମୋʼ ପ୍ରାଣକୁ ପାତାଳରେ ପରିତ୍ୟାଗ କରିବ ନାହିଁ; କିଅବା ତୁମ୍ଭେ ଆପଣା ପବିତ୍ର ଜନକୁ କ୍ଷୟ ପାଇବାକୁ ଦେବ ନାହିଁ। (Sheol h7585)
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. (Sheol h7585)
ପାତାଳର ରଜ୍ଜୁସବୁ ମୋʼ ଚାରିଆଡ଼େ ଥିଲା; ମୃତ୍ୟୁର ଫାନ୍ଦ ମୋʼ ଉପରେ ପଡ଼ିଲା। (Sheol h7585)
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. (Sheol h7585)
ହେ ସଦାପ୍ରଭୋ, ତୁମ୍ଭେ ପାତାଳରୁ ମୋʼ ପ୍ରାଣ ଉଠାଇ ଆଣିଅଛ; ମୁଁ ଯେପରି ଗର୍ତ୍ତକୁ ଗମନ ନ କରିବି, ଏଥିପାଇଁ ତୁମ୍ଭେ ମୋତେ ବଞ୍ଚାଇ ରଖିଅଛ। (Sheol h7585)
ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ. (Sheol h7585)
ହେ ସଦାପ୍ରଭୋ, ମୋତେ ଲଜ୍ଜିତ ହେବାକୁ ଦିଅ ନାହିଁ; କାରଣ ମୁଁ ତୁମ୍ଭ ନିକଟରେ ଡାକ ପକାଇଅଛି; ଦୁଷ୍ଟମାନେ ଲଜ୍ଜିତ ହେଉନ୍ତୁ, ସେମାନେ ପାତାଳରେ ନୀରବ ହେଉନ୍ତୁ। (Sheol h7585)
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol h7585)
ସେମାନେ ମେଷପଲ ତୁଲ୍ୟ ପାତାଳ ପାଇଁ ନିଯୁକ୍ତ; ମୃତ୍ୟୁୁ ସେମାନଙ୍କର ପାଳକ ହେବ; ଆଉ, ସରଳ ଲୋକେ ପ୍ରଭାତରେ ସେମାନଙ୍କ ଉପରେ କର୍ତ୍ତୃତ୍ୱ କରିବେ; ଆଉ, ସେମାନଙ୍କ ଶୋଭା ବିନଷ୍ଟ ହେବା ପାଇଁ ପାତାଳର ହେବ ଓ ତହିଁ ନିମନ୍ତେ ଆଉ ବାସସ୍ଥାନ ନ ଥିବ। (Sheol h7585)
ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol h7585)
ମାତ୍ର ପରମେଶ୍ୱର ପାତାଳର ପରାକ୍ରମରୁ ମୋହର ପ୍ରାଣ ମୁକ୍ତ କରିବେ; କାରଣ ସେ ମୋତେ ଗ୍ରହଣ କରିବେ। (ସେଲା) (Sheol h7585)
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. (Sheol h7585)
ମୃତ୍ୟୁୁ ସେମାନଙ୍କୁ ହଠାତ୍‍ ଆକ୍ରମଣ କରୁ, ସେମାନେ ପାତାଳକୁ ଜୀଅନ୍ତା ଗମନ କରନ୍ତୁ, କାରଣ ସେମାନଙ୍କ ବାସ ସ୍ଥାନରେ, ସେମାନଙ୍କ ମଧ୍ୟରେ ଦୁଷ୍ଟତା ଅଛି। (Sheol h7585)
ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. (Sheol h7585)
କାରଣ ମୋʼ ପ୍ରତି ତୁମ୍ଭର ଦୟା ମହତ୍; ପୁଣି, ତୁମ୍ଭେ ନୀଚସ୍ଥ ପାତାଳରୁ ମୋʼ ପ୍ରାଣକୁ ଉଦ୍ଧାର କରିଅଛ। (Sheol h7585)
ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. (Sheol h7585)
କାରଣ ମୋʼ ପ୍ରାଣ ଦୁଃଖରେ ପରିପୂର୍ଣ୍ଣ ଓ ମୋʼ ଜୀବନ ପାତାଳର ନିକଟବର୍ତ୍ତୀ ହେଉଅଛି। (Sheol h7585)
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? (ಸೆಲಾ) (Sheol h7585)
ଯେ ମୃତ୍ୟୁୁ ନ ଦେଖି ଜୀବିତ ରହିବ ଓ ପାତାଳର ପରାକ୍ରମରୁ ଆପଣା ପ୍ରାଣ ମୁକ୍ତ କରିବ, ଏପରି ମନୁଷ୍ୟ କିଏ? (Sheol h7585)
ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheol h7585)
ମୃତ୍ୟୁର ରଜ୍ଜୁ ମୋତେ ଘେରିଲା, ପାତାଳର ଯନ୍ତ୍ରଣା ମୋତେ ଧରିଲା; ମୁଁ ସଙ୍କଟ ଓ ଦୁଃଖରେ ପଡ଼ିଲି। (Sheol h7585)
ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol h7585)
ଯଦି ମୁଁ ସ୍ୱର୍ଗକୁ ଆରୋହଣ କରେ, ତେବେ ତୁମ୍ଭେ ସେଠାରେ। ଯଦି ମୁଁ ପାତାଳରେ ବିଛଣା କରେ, ତେବେ ଦେଖ, ତୁମ୍ଭେ ସେଠାରେ (Sheol h7585)
ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol h7585)
କେହି ଭୂମି ଚାଷ ଓ ବିଦୀର୍ଣ୍ଣ କରିବା ବେଳେ ଯେପରି, ସେପରି କବର ମୁଖରେ ଆମ୍ଭମାନଙ୍କ ଅସ୍ଥିସବୁ ଛିନ୍ନଭିନ୍ନ ହୋଇଅଛି। (Sheol h7585)
ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. (Sheol h7585)
ପାତାଳର ନ୍ୟାୟ ଆମ୍ଭେମାନେ ସେମାନଙ୍କୁ ଜୀଅନ୍ତା ଗ୍ରାସ କରୁ ଓ ଗର୍ତ୍ତପତିତ ଲୋକ ପରି ସେମାନଙ୍କୁ ସର୍ବତୋଭାବେ ଗ୍ରାସ କରୁ; (Sheol h7585)
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. (Sheol h7585)
ତାହାର ପାଦ ମୃତ୍ୟୁୁ ଆଡ଼କୁ ଓହ୍ଲାଇଯାଏ; ତାହାର ପାଦ ସିଧା କବରରେ ପଡ଼େ; (Sheol h7585)
ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. (Sheol h7585)
ତାହାର ଗୃହ ପାତାଳକୁ ଯିବାର ବାଟ, ଯାହା ମୃତ୍ୟୁର ଆଳୟକୁ ଯାଏ। (Sheol h7585)
ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. (Sheol h7585)
ମାତ୍ର ସେହି ଲୋକ ଜାଣେ ନାହିଁ ଯେ, ମୃତ ଲୋକମାନେ ସେଠାରେ ଥାʼନ୍ତି, ପୁଣି, ତାହାର ନିମନ୍ତ୍ରିତଗଣ ପାତାଳର ଗଭୀର ସ୍ଥାନରେ ଅଛନ୍ତି। (Sheol h7585)
ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. (Sheol h7585)
ପାତାଳ ଓ ବିନାଶ ସ୍ଥାନ ସଦାପ୍ରଭୁଙ୍କ ଅଗ୍ରବର୍ତ୍ତୀ ଥାଏ; ତେବେ ମନୁଷ୍ୟ-ସନ୍ତାନଗଣର ଅନ୍ତଃକରଣ କି ତତୋଧିକ ନୁହେଁ? (Sheol h7585)
ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. (Sheol h7585)
ନୀଚସ୍ଥିତ ପାତାଳକୁ ତ୍ୟାଗ କରିବା ପାଇଁ ବୁଦ୍ଧିମାନ ଲୋକ ନିମନ୍ତେ ଜୀବନର ପଥ ଊର୍ଦ୍ଧ୍ୱଗାମୀ। (Sheol h7585)
ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. (Sheol h7585)
ତୁମ୍ଭେ ତାହାକୁ ବାଡ଼ିରେ ମାରିବ ଓ ପାତାଳରୁ ତାହାର ପ୍ରାଣ ରକ୍ଷା କରିବ। (Sheol h7585)
ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. (Sheol h7585)
ଯେପରି ପାତାଳ ଓ ବିନାଶ ସ୍ଥାନ କେତେବେଳେ ତୃପ୍ତ ନୁହେଁ, ସେପରି ମନୁଷ୍ୟର ଇଚ୍ଛାସକଳ କେତେବେଳେ ତୃପ୍ତ ନୁହେଁ। (Sheol h7585)
ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. (Sheol h7585)
ପାତାଳ ଓ ବନ୍ଧ୍ୟା-ଗର୍ଭ; ଜଳରେ ଅତୃପ୍ତ ଭୂମି, ଓ ଅଗ୍ନି ଯେ କହେ ନାହିଁ, ଯଥେଷ୍ଟ ହେଲା। (Sheol h7585)
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol h7585)
ତୁମ୍ଭ ହସ୍ତ ଯେକୌଣସି କାର୍ଯ୍ୟ କରିବାକୁ ପାଏ, ତାହା ଆପଣା ଶକ୍ତିରେ କର; କାରଣ ତୁମ୍ଭେ ଯେଉଁ ସ୍ଥାନକୁ ଯାଉଅଛ, ସେହି କବରରେ କୌଣସି କାର୍ଯ୍ୟ, କି କଳ୍ପନା, କି ବିଦ୍ୟା, କି ଜ୍ଞାନ ନାହିଁ। (Sheol h7585)
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. (Sheol h7585)
ତୁମ୍ଭେ ମୋତେ ମୋହର ତୁଲ୍ୟ ଆପଣା ହୃଦୟରେ, ମୋହର ତୁଲ୍ୟ ଆପଣା ବାହୁରେ ଧାରଣ କର; କାରଣ ପ୍ରେମ ମୃତ୍ୟୁୁ ପରି ବଳବାନ; ଅନ୍ତର୍ଜ୍ୱାଳା ପାତାଳ ପରି ଦୃଢ଼; ତହିଁର ଶିଖା ଅଗ୍ନିଶିଖା, ଅତି ଭୟଙ୍କର ଅଗ୍ନିଶିଖା। (Sheol h7585)
ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. (Sheol h7585)
ଏଥିପାଇଁ ପାତାଳ ଆପଣା ଉଦର ବିସ୍ତାର ଓ ଆପଣା ମୁଖ ଅପରିମିତ ରୂପେ ମେଲାଇଅଛି; ପୁଣି, ସେମାନଙ୍କର ଗୌରବ, ସେମାନଙ୍କର ଲୋକସମୂହ, ସେମାନଙ୍କର କଳହ ଓ ସେମାନଙ୍କ ମଧ୍ୟରେ ଉଲ୍ଲାସକାରୀ ଲୋକ ତହିଁ ମଧ୍ୟକୁ ଓହ୍ଲାଇଯାʼନ୍ତି। (Sheol h7585)
“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol h7585)
“ତୁମ୍ଭେ ସଦାପ୍ରଭୁ ଆପଣା ପରମେଶ୍ୱରଙ୍କୁ ଏକ ଚିହ୍ନ ମାଗ; ଅଧୋଲୋକରେ କି ଊର୍ଦ୍ଧ୍ୱଲୋକରେ ହେଉ, ମାଗ।” (Sheol h7585)
ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. (Sheol h7585)
ତୁମ୍ଭ ଆଗମନ ସମୟରେ ତୁମ୍ଭ ସଙ୍ଗେ ସାକ୍ଷାତ କରିବା ପାଇଁ ଅଧଃସ୍ଥ ପାତାଳ ଚାଳିତ ହୁଏ; ତାହା ତୁମ୍ଭ ନିମନ୍ତେ ମୃତମାନଙ୍କୁ, ପୃଥିବୀର ପ୍ରଧାନମାନଙ୍କୁ ହିଁ ଜଗାଏ; ତାହା ଗୋଷ୍ଠୀବର୍ଗର ରାଜାସକଳକୁ ସେମାନଙ୍କ ସିଂହାସନରୁ ଉଠାଇଅଛି। (Sheol h7585)
ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. (Sheol h7585)
ତୁମ୍ଭର ଐଶ୍ୱର୍ଯ୍ୟ ଓ ତୁମ୍ଭ ନେବଲ ଯନ୍ତ୍ରର ସ୍ୱର ପାତାଳ ପର୍ଯ୍ୟନ୍ତ ଅବରୋହିତ ହୋଇଅଛି; କୀଟ ତୁମ୍ଭ ତଳେ ପ୍ରସାରିତ (ବିଛଣା) ଓ କୃମି ତୁମ୍ଭର ଆଚ୍ଛାଦନ ହୋଇଅଛି। (Sheol h7585)
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. (Sheol h7585)
ମାତ୍ର ତୁମ୍ଭେ ପାତାଳକୁ, ଗର୍ତ୍ତର ପ୍ରାନ୍ତ ସୀମାକୁ ଅବରୋହିତ ହେବ। (Sheol h7585)
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol h7585)
ତୁମ୍ଭେମାନେ କହିଅଛ, “ଆମ୍ଭେମାନେ ମୃତ୍ୟୁୁ ସଙ୍ଗେ ନିୟମ କରିଅଛୁ ଓ ପାତାଳ ସଙ୍ଗେ ଆମ୍ଭମାନଙ୍କର ସନ୍ଧି ଅଛି; ଏହେତୁ ଜଳପ୍ରଳୟରୂପ କୋରଡ଼ା ଉପସ୍ଥିତ ହେବା ବେଳେ ତାହା ଆମ୍ଭମାନଙ୍କ ନିକଟକୁ ଆସିବ ନାହିଁ; କାରଣ ଆମ୍ଭେମାନେ ମିଥ୍ୟାକୁ ଆପଣାମାନଙ୍କର ଆଶ୍ରୟ କରିଅଛୁ ଓ ଅସତ୍ୟର ତଳେ ଆମ୍ଭେମାନେ ଆପଣାମାନଙ୍କୁ ଲୁଚାଇଅଛୁ,” (Sheol h7585)
ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol h7585)
ପୁଣି, ମୃତ୍ୟୁୁ ସହିତ ତୁମ୍ଭମାନଙ୍କର କୃତ ନିୟମ ରହିତ କରାଯିବ ଓ ପାତାଳ ସଙ୍ଗେ ତୁମ୍ଭମାନଙ୍କ ସନ୍ଧି ସ୍ଥିର ରହିବ ନାହିଁ; ଜଳପ୍ରଳୟରୂପ କୋରଡ଼ା ଉପସ୍ଥିତ ହେବା ବେଳେ ତୁମ୍ଭେମାନେ ତଦ୍ଦ୍ୱାରା ଦଳିତ ହେବ। (Sheol h7585)
ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. (Sheol h7585)
ମୁଁ କହିଲି, ମୁଁ ଆପଣା ଆୟୁର ମଧ୍ୟାହ୍ନ ସମୟରେ ପାତାଳର ପୁରଦ୍ୱାରରେ ପ୍ରବେଶ କରିବି; ମୁଁ ଆପଣା ବର୍ଷସମୂହର ଅବଶିଷ୍ଟାଂଶ ପ୍ରାପ୍ତିରୁ ବଞ୍ଚିତ ହେଲି। (Sheol h7585)
ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. (Sheol h7585)
ଯେହେତୁ ପାତାଳ ତୁମ୍ଭର ପ୍ରଶଂସା କରି ନ ପାରେ, ମୃତ୍ୟୁୁ ତୁମ୍ଭର ଗୁଣ କୀର୍ତ୍ତନ କରି ନ ପାରେ; ଗର୍ତ୍ତଗାମୀମାନେ ତୁମ୍ଭର ସତ୍ୟତା ପାଇଁ ପ୍ରତ୍ୟାଶା କରି ନ ପାରନ୍ତି। (Sheol h7585)
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. (Sheol h7585)
ପୁଣି, ତୁମ୍ଭେ ତୈଳ ଘେନି ମଲେକ୍ ଦେବତା ନିକଟକୁ ଯାଇଅଛ ଓ ଆପଣା ସୁଗନ୍ଧି ଦ୍ରବ୍ୟ ବୃଦ୍ଧି କରିଅଛ, ଆଉ ତୁମ୍ଭେ ଦୂର ଦେଶକୁ ଆପଣା ଦୂତଗଣ ପଠାଇଅଛ ଓ ପାତାଳ ପର୍ଯ୍ୟନ୍ତ ଆପଣାକୁ ଅଧମ କରିଅଛ। (Sheol h7585)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. (Sheol h7585)
ପ୍ରଭୁ, ସଦାପ୍ରଭୁ ଏହି କଥା କହନ୍ତି; ସେ ପାତାଳକୁ ଓହ୍ଲାଇ ଯିବା ଦିନ ଆମ୍ଭେ ଶୋକ ନିରୂପଣ କଲୁ, ଆମ୍ଭେ ତାହା ସକାଶୁ ଜଳଧିକୁ ଆଚ୍ଛାଦିତ କଲୁ ଓ ଆମ୍ଭେ ତହିଁର ସ୍ରୋତସମୂହକୁ ନିବୃତ୍ତ କଲୁ, ତହିଁରେ ମହାଜଳରାଶି ରୁଦ୍ଧ ହେଲା; ପୁଣି, ଆମ୍ଭେ ତାହା ନିମନ୍ତେ ଲିବାନୋନକୁ ଶୋକ କରାଇଲୁ ଓ କ୍ଷେତ୍ରସ୍ଥ ବୃକ୍ଷସକଳ ତାହା ଲାଗି ମ୍ଳାନ ହେଲେ। (Sheol h7585)
ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. (Sheol h7585)
ଆମ୍ଭେ ତାହାକୁ ଗର୍ତ୍ତ ଅବରୋହଣକାରୀମାନଙ୍କ ସହିତ ପାତାଳକୁ ପକାଇଦେବା ବେଳେ, ତାହାର ପତନ ଶବ୍ଦରେ ଗୋଷ୍ଠୀୟମାନଙ୍କୁ କମ୍ପିତ କରାଇଲୁ; ପୁଣି, ଏଦନର, ଅର୍ଥାତ୍‍, ଲିବାନୋନର ମନୋନୀତ ଓ ସର୍ବୋତ୍ତମ ଜଳପାୟୀ ବୃକ୍ଷସକଳ ଅଧୋଭୁବନରେ ସାନ୍ତ୍ୱନା ପାଇଲେ। (Sheol h7585)
ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. (Sheol h7585)
ସେମାନେ ହିଁ ତାହା ସହିତ ପାତାଳକୁ, ଖଡ୍ଗରେ ହତ ଲୋକମାନଙ୍କ ନିକଟକୁ ଓହ୍ଲାଇ ଗଲେ; ହଁ, ସେମାନେ ତାହାର ବାହୁ ସ୍ୱରୂପ ହୋଇ ତାହାର ଛାୟା ତଳେ ଗୋଷ୍ଠୀୟମାନଙ୍କ ମଧ୍ୟରେ ବାସ କରିଥିଲେ। (Sheol h7585)
ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು. (Sheol h7585)
ବୀରଗଣ ମଧ୍ୟରେ ବଳବାନମାନେ ପାତାଳ ମଧ୍ୟରୁ ତାହାକୁ ଓ ତାହାର ସହାୟକାରୀମାନଙ୍କୁ କଥା କହିବେ; ସେମାନେ, ଅର୍ଥାତ୍‍, ଖଡ୍ଗ ଦ୍ୱାରା ହତ ଅସୁନ୍ନତ ଲୋକମାନେ ଓହ୍ଲାଇ ଯାଇଅଛନ୍ତି; ସେମାନେ ସ୍ଥିର ହୋଇ ଶୟନ କରନ୍ତି। (Sheol h7585)
ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ? (Sheol h7585)
ପୁଣି, ଅସୁନ୍ନତ ଲୋକମାନଙ୍କ ମଧ୍ୟରୁ ଯେଉଁ ବୀରମାନେ ପତିତ ହୋଇଅଛନ୍ତି, ଯେଉଁମାନେ ଆପଣା ଆପଣା ଯୁଦ୍ଧାସ୍ତ୍ର ସହିତ ପାତାଳକୁ ଓହ୍ଲାଇ ଯାଇଅଛନ୍ତି ଓ ଆପଣା ଆପଣା ଖଡ୍ଗ ଆପଣା ଆପଣା ମସ୍ତକର ତଳେ ରଖିଅଛନ୍ତି ଓ ସେମାନଙ୍କ ଅଧର୍ମ ସେମାନଙ୍କ ଅସ୍ଥି ଉପରେ ଅଛି, ସେମାନଙ୍କ ସହିତ ଏମାନେ ଶୟନ କରିବେ ନାହିଁ; କାରଣ ସେମାନେ ଜୀବିତମାନଙ୍କ ଦେଶରେ ବୀରଗଣର ପ୍ରତି ଭୟର ବିଷୟ ହୋଇଥିଲେ। (Sheol h7585)
ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. (Sheol h7585)
ଆମ୍ଭେ ପାତାଳର ପରାକ୍ରମରୁ ସେମାନଙ୍କୁ ଉଦ୍ଧାର କରିବା; ଆମ୍ଭେ ମୃତ୍ୟୁୁରୁ ସେମାନଙ୍କୁ ମୁକ୍ତ କରିବା; ହେ ମୃତ୍ୟୁୁ, ତୁମ୍ଭର ମହାମାରୀ କାହିଁ? ହେ ପାତାଳ, ତୁମ୍ଭର ସଂହାର କାହିଁ? ଅନୁତାପ ଆମ୍ଭ ଦୃଷ୍ଟିରୁ ଗୁପ୍ତ ରହିବ। (Sheol h7585)
ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol h7585)
ସେମାନେ ଖୋଳି ପାତାଳ ପର୍ଯ୍ୟନ୍ତ ଗଲେ ହେଁ ସେଠାରୁ ଆମ୍ଭର ହସ୍ତ ସେମାନଙ୍କୁ ଧରି ଆଣିବ ଓ ସେମାନେ ଆକାଶ ପର୍ଯ୍ୟନ୍ତ ଉଠିଲେ ହେଁ ଆମ୍ଭେ ସେହି ସ୍ଥାନରୁ ସେମାନଙ୍କୁ ତଳକୁ ଆଣିବା। (Sheol h7585)
“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol h7585)
ଆଉ, ସେ କହିଲେ, “ମୁଁ ଆପଣା ଦୁଃଖ ସକାଶୁ ସଦାପ୍ରଭୁଙ୍କୁ ଡାକିଲି, ତହିଁରେ ସେ ମୋତେ ଉତ୍ତର ଦେଲେ, ମୁଁ ପାତାଳର ଉଦରରୁ ପ୍ରାର୍ଥନା କଲି, ତୁମ୍ଭେ ମୋର ରବ ଶୁଣିଲ। (Sheol h7585)
ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. (Sheol h7585)
ଆହୁରି, ଧନ ବିଶ୍ୱାସଘାତକ ବଣିକ, ଅହଙ୍କାରୀ ଲୋକ, ଆଉ ସେ ଘରେ ରହେ ନାହିଁ, ସେ ପାତାଳର ପରି ଆପଣା ବାଞ୍ଛା ବଢ଼ାଏ ଓ ସେ ମୃତ୍ୟୁୁ ସଦୃଶ, ଆଉ ସେ ତୃପ୍ତ ହୋଇ ନ ପାରେ, ମାତ୍ର ସେ ଆପଣା ନିକଟରେ ଯାବତୀୟ ଗୋଷ୍ଠୀ ଏକତ୍ର କରଇ ଓ ଯାବତୀୟ ଜନବୃନ୍ଦକୁ ଆପଣା ନିକଟରେ ସଂଗ୍ରହ କରେ।” (Sheol h7585)
ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. (Geenna g1067)
କିନ୍ତୁ ମୁଁ ତୁମ୍ଭମାନଙ୍କୁ କହୁଅଛି, ଯେ କେହି ଆପଣା ଭାଇ ଉପରେ କ୍ରୋଧ କରେ, ସେ ବିଚାରସ୍ଥାନରେ ଦଣ୍ଡନୀୟ ହେବ। ପୁଣି, ଯେ କେହି ଆପଣା ଭାଇ କି ‘ମୂର୍ଖ’ ବୋଲି କହେ, ସେ ମହାସଭାରେ ଦଣ୍ଡିତ ହେବ; ଆଉ ଯେ କେହି ‘ପାଷାଣ୍ଡ’ ବୋଲି କହେ, ସେ ଅଗ୍ନିମୟ ନର୍କରେ ଦଣ୍ଡନୀୟ ହେବ। (Geenna g1067)
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna g1067)
ଆଉ ତୁମ୍ଭ ଦକ୍ଷିଣ ଚକ୍ଷୁ ଯେବେ ତୁମ୍ଭର ବିଘ୍ନର କାରଣ ହୁଏ, ତେବେ ତାହା ଉପାଡ଼ି ଫୋପାଡ଼ି ଦିଅ, କାରଣ ତୁମ୍ଭର ସମସ୍ତ ଶରୀର ନର୍କରେ ପଡ଼ିବା ଅପେକ୍ଷା ଗୋଟିଏ ଅଙ୍ଗ ନଷ୍ଟ ହେବା ତୁମ୍ଭ ପକ୍ଷରେ ଲାଭଜନକ। (Geenna g1067)
ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna g1067)
ପୁଣି, ତୁମ୍ଭର ଦକ୍ଷିଣ ହସ୍ତ ଯେବେ ତୁମ୍ଭର ବିଘ୍ନର କାରଣ ହୁଏ, ତେବେ ତାହା କାଟି ଫୋପାଡ଼ିଦିଅ, କାରଣ ତୁମ୍ଭର ସମସ୍ତ ଶରୀର ନର୍କରେ ପଡ଼ିବା ଅପେକ୍ଷା ଗୋଟିଏ ଅଙ୍ଗ ନଷ୍ଟ ହେବା ତୁମ୍ଭ ପକ୍ଷରେ ଲାଭଜନକ। (Geenna g1067)
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. (Geenna g1067)
ଆଉ ଯେଉଁମାନେ ଶରୀରକୁ ବଧ କରନ୍ତି, କିନ୍ତୁ ଆତ୍ମାକୁ ବଧ କରିପାରନ୍ତି ନାହିଁ, ସେମାନଙ୍କୁ ଭୟ କର ନାହିଁ; ବରଂ ଯେ ଶରୀର ଓ ଆତ୍ମା ଉଭୟକୁ ନର୍କରେ ବିନଷ୍ଟ କରିପାରନ୍ତି, ତାହାଙ୍କୁ ହିଁ ଭୟ କର। (Geenna g1067)
ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs g86)
ଆଉ ରେ କଫର୍ନାହୂମ, ତୁ କଅଣ ସ୍ୱର୍ଗ ପର୍ଯ୍ୟନ୍ତ ଉନ୍ନତ ହେବୁ? ପାତାଳ ପର୍ଯ୍ୟନ୍ତ ତୋର ଅଧୋଗତି ହେବ, କାରଣ ତୋʼ ମଧ୍ୟରେ ଯେଉଁ ଯେଉଁ ମହତର କାର୍ଯ୍ୟ କରାଯାଇଅଛି, ସେହିସବୁ ଯେବେ ସଦୋମରେ କରାଯାଇଥାଆନ୍ତା, ତେବେ ତାହା ଆଜି ପର୍ଯ୍ୟନ୍ତ ରହିଥାଆନ୍ତା। (Hadēs g86)
ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. (aiōn g165)
ଆଉ, ଯେ କେହି ମନୁଷ୍ୟପୁତ୍ରଙ୍କ ବିରୁଦ୍ଧରେ କଥା କହିବ, ତାହାକୁ କ୍ଷମା ଦିଆଯିବ, ମାତ୍ର ଯେ କେହି ପବିତ୍ର ଆତ୍ମାଙ୍କ ବିରୁଦ୍ଧରେ କଥା କହିବ, ଏହି ଯୁଗରେ କି ଆଗାମୀ ଯୁଗରେ ତାହାକୁ କ୍ଷମା ଦିଆଯିବ ନାହିଁ।” (aiōn g165)
ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. (aiōn g165)
ଯେ ବାକ୍ୟ ଶୁଣେ, ପୁଣି, ସାଂସାରିକ ଚିନ୍ତା ଓ ଧନର ମାୟା ବାକ୍ୟକୁ ଚାପିପକାଏ, ଆଉ ସେ ଫଳହୀନ ହୁଏ, ସେହି ଜଣକ ବୁଣାଯାଇଥିବା କଣ୍ଟକମୟ ଭୂମି ସଦୃଶ। (aiōn g165)
ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. (aiōn g165)
ଯେଉଁ ଶତ୍ରୁ ତାହା ବୁଣିଲା, ସେ ଶୟତାନ; ଶସ୍ୟ କାଟିବା ସମୟ ଯୁଗାନ୍ତ, ପୁଣି, କଟାଳିସବୁ ଦୂତମାନେ। (aiōn g165)
ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. (aiōn g165)
ଅତଏବ, ବାଳୁଙ୍ଗା ଯେପରି ଏକାଠି କରାଯାଇ ନିଆଁରେ ପୋଡ଼ାଯାଏ ଯୁଗାନ୍ତ ସମୟରେ ସେପରି ଘଟିବ। (aiōn g165)
ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. (aiōn g165)
ଯୁଗାନ୍ତ ସମୟରେ ସେହିପରି ଘଟିବ; ଦୂତମାନେ ବାହାରି ଆସି ଧାର୍ମିକମାନଙ୍କ ମଧ୍ୟରୁ ଦୁଷ୍ଟମାନଙ୍କୁ ପୃଥକ୍ କରିବେ, (aiōn g165)
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs g86)
ଆଉ ମୁଁ ମଧ୍ୟ ତୁମ୍ଭକୁ କହୁଅଛି, ତୁମ୍ଭେ ପିତର, ପୁଣି, ଏହି ପଥର ଉପରେ ମୁଁ ଆପଣା ମଣ୍ଡଳୀ ତୋଳିବି, ଆଉ ପାତାଳର ବଳ ତାହାକୁ ପରାଜୟ କରିବ ନାହିଁ। (Hadēs g86)
ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (aiōnios g166)
ତୁମ୍ଭର ହସ୍ତ ଅବା ପାଦ ଯଦି ତୁମ୍ଭର ବିଘ୍ନର କାରଣ ହୁଏ, ତେବେ ତାହା କାଟି ଫୋପାଡ଼ିଦିଅ; ଦୁଇ ହସ୍ତ ଓ ଦୁଇ ପାଦ ନେଇ ଅନନ୍ତ ଅଗ୍ନିରେ ପଡ଼ିବା ଅପେକ୍ଷା ବରଂ ପଙ୍ଗୁ ଅବା ଖଞ୍ଜ ହୋଇ ଜୀବନରେ ପ୍ରବେଶ କରିବା ତୁମ୍ଭ ପକ୍ଷରେ ଭଲ। (aiōnios g166)
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
ଆଉ, ତୁମ୍ଭର ଚକ୍ଷୁ ଯଦି ତୁମ୍ଭର ବିଘ୍ନର କାରଣ ହୁଏ, ତେବେ ତାହାକୁ ଉପାଡ଼ି ଫୋପାଡ଼ିଦିଅ; ଦୁଇ ଚକ୍ଷୁ ନେଇ ଅଗ୍ନିମୟ ନର୍କରେ ପଡ଼ିବା ଅପେକ୍ଷା ବରଂ ଏକ ଚକ୍ଷୁ ନେଇ ଜୀବନରେ ପ୍ରବେଶ କରିବା ତୁମ୍ଭ ପକ୍ଷରେ ଭଲ। (Geenna g1067)
ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios g166)
ଆଉ ଦେଖ, ଜଣେ ତାହାଙ୍କ ନିକଟକୁ ଆସି ପଚାରିଲେ, ହେ ଗୁରୁ, ଅନନ୍ତ ଜୀବନ ପ୍ରାପ୍ତ ହେବା ନିମନ୍ତେ ମୁଁ କେଉଁ ସତ୍କର୍ମ କରିବି? (aiōnios g166)
ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios g166)
“ପୁଣି, ଯେ କେହି ମୋହର ନାମ ସକାଶେ ଗୃହ କି ଭାଇ କି ଭଉଣୀ କି ପିତା କି ମାତା କି ସନ୍ତାନସନ୍ତତି କି ଭୂମି ପରିତ୍ୟାଗ କରେ, ସେ ବହୁଗୁଣ ପାଇବ, ପୁଣି, ଅନନ୍ତ ଜୀବନର ଅଧିକାରୀ ହେବ। (aiōnios g166)
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. (aiōn g165)
ଆଉ ବାଟ ପାଖରେ ଗୋଟିଏ ଡିମ୍ବିରିବୃକ୍ଷ ଦେଖି ତାହା ନିକଟକୁ ଗଲେ, ପୁଣି, କେବଳ ପତ୍ର ଛଡ଼ା ତାହାଠାରେ ଆଉ କିଛି ନ ପାଇ ତାହାକୁ କହିଲେ, “ଆଉ କଦାପି ତୋʼଠାରେ ଫଳ ନ ହେଉ।” ସେଥିରେ ସେହିକ୍ଷଣି ସେହି ଡିମ୍ବିରିବୃକ୍ଷ ଶୁଖିଗଲା। (aiōn g165)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. (Geenna g1067)
ହାୟ, ଦଣ୍ଡର ପାତ୍ର କପଟୀ ଶାସ୍ତ୍ରୀ ଓ ଫାରୂଶୀମାନେ, କାରଣ ତୁମ୍ଭେମାନେ ଜଣକୁ ତୁମ୍ଭମାନଙ୍କର ଧର୍ମାବଲମ୍ବୀ କରିବା ପାଇଁ ଜଳସ୍ଥଳ ଭ୍ରମଣ କରୁଥାଅ, ପୁଣି, ଯେତେବେଳେ ସେ ହୁଏ, ସେତେବେଳେ ତାହାକୁ ତୁମ୍ଭମାନଙ୍କ ଅପେକ୍ଷା ଦୁଇ ଗୁଣ ନର୍କର ପାତ୍ର କରୁଥାଅ। (Geenna g1067)
ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? (Geenna g1067)
ଆରେ ସର୍ପଗୁଡ଼ାକ, ଆରେ କାଳସର୍ପର ବଂଶ, ତୁମ୍ଭେମାନେ କିପ୍ରକାରେ ନର୍କ ଦଣ୍ଡରୁ ରକ୍ଷା ପାଇବ? (Geenna g1067)
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aiōn g165)
ପରେ ସେ ଜୀତପର୍ବତ ଉପରେ ବସନ୍ତେ ଶିଷ୍ୟମାନେ ତାହାଙ୍କ ଛାମୁକୁ ଗୋପନରେ ଆସି ପଚାରିଲେ, ଏସବୁ କେବେ ଘଟିବ, ପୁଣି, ଆପଣଙ୍କ ଆଗମନ ଓ ଯୁଗାନ୍ତର ଲକ୍ଷଣ କଅଣ, ତାହା ଆମ୍ଭମାନଙ୍କୁ କୁହନ୍ତୁ। (aiōn g165)
ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios g166)
ତାହା ପରେ ସେ ବାମ ପାର୍ଶ୍ୱସ୍ଥ ଲୋକଙ୍କୁ ମଧ୍ୟ କହିବେ, ରେ ଶାପଗ୍ରସ୍ତମାନେ, ମୋ ସମ୍ମୁଖରୁ ଦୂର ହୋଇ ଶୟତାନ ଓ ତାହାର ଦୂତମାନଙ୍କ ନିମନ୍ତେ ପ୍ରସ୍ତୁତ କରାଯାଇଥିବା ଅନନ୍ତ ଅଗ୍ନି ମଧ୍ୟକୁ ଚାଲିଯାଅ, (aiōnios g166)
ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. (aiōnios g166)
ଆଉ, ଏମାନେ ଅନନ୍ତ ଶାସ୍ତି, କିନ୍ତୁ ଧାର୍ମିକମାନେ ଅନନ୍ତ ଜୀବନ ଭୋଗ କରିବାକୁ ଯିବେ।” (aiōnios g166)
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. (aiōn g165)
ମୁଁ ତୁମ୍ଭମାନଙ୍କୁ ଯେଉଁ ଯେଉଁ ଆଜ୍ଞା ଦେଇଅଛି, ସେହିସବୁ ପାଳନ କରିବାକୁ ଶିକ୍ଷା ଦେଇ ସେମାନଙ୍କୁ ଶିଷ୍ୟ କର; ଆଉ ଦେଖ, ଯୁଗାନ୍ତ ପର୍ଯ୍ୟନ୍ତ ସଦାସର୍ବଦା ମୁଁ ତୁମ୍ଭମାନଙ୍କ ସଙ୍ଗେ ସଙ୍ଗେ ଅଛି।” (aiōn g165)
ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. (aiōn g165, aiōnios g166)
କିନ୍ତୁ ଯେ କେହି ପବିତ୍ର ଆତ୍ମାଙ୍କ ବିରୁଦ୍ଧରେ ନିନ୍ଦାକଥା କହେ, ତାହାର କୌଣସି କାଳେ ହିଁ କ୍ଷମା ନାହିଁ, ମାତ୍ର ସେ ଅନନ୍ତ ପାପରେ ଦୋଷୀ ଅଟେ। (aiōn g165, aiōnios g166)
ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. (aiōn g165)
ସେହି ଅନ୍ୟ ପ୍ରକାର ଲୋକେ ବୁଣାଯାଇଥିବା କଣ୍ଟକମୟ ଭୂମି ସଦୃଶ। (aiōn g165)
ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
ପୁଣି, ତୁମ୍ଭର ହସ୍ତ ଯଦି ତୁମ୍ଭର ବିଘ୍ନର କାରଣ ହୁଏ, ତେବେ ତାହା କାଟିପକାଅ; ଦୁଇ ହସ୍ତ ଘେନି ନର୍କ, ଅର୍ଥାତ୍‍ ଅନିର୍ବାଣ ଅଗ୍ନି ମଧ୍ୟକୁ ଯିବା ଅପେକ୍ଷା ବରଂ ପଙ୍ଗୁ ହୋଇ ଜୀବନରେ ପ୍ରବେଶ କରିବା ତୁମ୍ଭ ପକ୍ଷରେ ଭଲ। (Geenna g1067)
ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
ଆଉ, ତୁମ୍ଭର ପାଦ ଯଦି ତୁମ୍ଭର ବିଘ୍ନର କାରଣ ହୁଏ, ତେବେ ତାହା କାଟିପକାଅ, ଦୁଇ ପାଦ ଘେନି ନର୍କରେ ପଡ଼ିବା ଅପେକ୍ଷା ବରଂ ଖଞ୍ଜ ହୋଇ ଜୀବନରେ ପ୍ରବେଶ କରିବା ତୁମ୍ଭ ପକ୍ଷରେ ଭଲ। (Geenna g1067)
ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
ପୁଣି, ତୁମ୍ଭର ଚକ୍ଷୁ ଯଦି ତୁମ୍ଭର ବିଘ୍ନର କାରଣ ହୁଏ, ତେବେ ତାହା ଉପାଡ଼ି ପକାଅ; ଦୁଇ ଚକ୍ଷୁ ଘେନି ନର୍କରେ ପଡ଼ିବା ଅପେକ୍ଷା ବରଂ ଏକ ଚକ୍ଷୁ ଘେନି ଈଶ୍ବରଙ୍କ ରାଜ୍ୟରେ ପ୍ରବେଶ କରିବା ତୁମ୍ଭ ପକ୍ଷରେ ଭଲ; (Geenna g1067)
ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. (aiōnios g166)
ସେ ପୁନର୍ବାର ଯାତ୍ରା ଆରମ୍ଭ କରିବା ସମୟରେ ଜଣେ ଦୌଡ଼ିଆସି ତାହାଙ୍କ ଛାମୁରେ ଆଣ୍ଠୁପାତି ତାହାଙ୍କୁ ପଚାରିଲେ, ହେ ସଦ୍‌ଗୁରୁ, ଅନନ୍ତ ଜୀବନର ଅଧିକାରୀ ହେବା ନିମନ୍ତେ ମୁଁ କଅଣ କରିବି? (aiōnios g166)
ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. (aiōn g165, aiōnios g166)
ଆଉ ଏବେ ଇହକାଳରେ ତାଡ଼ନା ସଙ୍ଗେ ସଙ୍ଗେ ଶତ ଗୁଣରେ ଗୃହ, ଭାଇ, ଭଉଣୀ, ମାତା, ସନ୍ତାନସନ୍ତତି ଓ ଭୂମି, ପୁଣି, ପରକାଳରେ ଅନନ୍ତ ଜୀବନ ନ ପାଇବ, ଏପରି ଲୋକ କେହି ନାହିଁ। (aiōn g165, aiōnios g166)
ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. (aiōn g165)
ସେଥିରେ ଯୀଶୁ ତାହାକୁ କହିଲେ, “ଆଉ କଦାପି କେହି ତୋʼଠାରୁ ଫଳ ନ ଖାଉ।” ତାହାଙ୍କ ଶିଷ୍ୟମାନେ ଏହି କଥା ଶୁଣିଲେ। (aiōn g165)
ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. (aiōn g165)
ସେ ଯାକୁବ ବଂଶ ଉପରେ ଯୁଗେ ଯୁଗେ ଶାସନ କରିବେ, ପୁଣି, ତାହାଙ୍କ ରାଜ୍ୟର ଶେଷ ହେବ ନାହିଁ। (aiōn g165)
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. (aiōn g165)
(parallel missing)
Luke 1:55 (ଲୂକ 1:55)
(parallel missing)
ଯୁଗେ ଯୁଗେ ଦୟା ସ୍ମରଣ କରିବା ନିମନ୍ତେ ଆପଣଙ୍କ ଦାସ ଇସ୍ରାଏଲର ଉପକାର କରିଅଛନ୍ତି।” (aiōn g165)
ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, (aiōn g165)
ପ୍ରାଚୀନକାଳରୁ ଆପଣା ପବିତ୍ର ଭାବବାଦୀମାନଙ୍କ ମୁଖ ଦ୍ୱାରା ଯେପରି କହିଥିଲେ, (aiōn g165)
ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos g12)
ପୁଣି, ସେ ଯେପରି ସେମାନଙ୍କୁ ପାତାଳକୁ ଯିବା ପାଇଁ ଆଜ୍ଞା ନ ଦିଅନ୍ତି, ଏଥିପାଇଁ ସେମାନେ ତାହାଙ୍କୁ ବିନତି କରିବାକୁ ଲାଗିଲେ। (Abyssos g12)
ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs g86)
ଆଉ, ରେ କଫର୍ନାହୂମ ତୁ କଅଣ ସ୍ୱର୍ଗ ପର୍ଯ୍ୟନ୍ତ ଉନ୍ନତ ହେବୁ? ପାତାଳ ପର୍ଯ୍ୟନ୍ତ ତୋର ପତନ ହେବ।” (Hadēs g86)
ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios g166)
ଆଉ ଦେଖ, ଜଣେ ମୋଶାଙ୍କ ବ୍ୟବସ୍ଥାଶାସ୍ତ୍ରଜ୍ଞ ଉଠି ତାହାଙ୍କୁ ପରୀକ୍ଷା କରି ପଚାରିଲେ, ହେ ଗୁରୁ, ଅନନ୍ତ ଜୀବନର ଅଧିକାରୀ ହେବା ନିମନ୍ତେ ମୁଁ କଅଣ କରିବି? (aiōnios g166)
ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. (Geenna g1067)
କିନ୍ତୁ କାହାକୁ ଭୟ କରିବ, ତାହା ମୁଁ ତୁମ୍ଭମାନଙ୍କୁ ଜଣାଇବି; ବଧ କଲା ଉତ୍ତାରେ ନର୍କରେ ପକାଇବା ନିମନ୍ତେ ଯାହାଙ୍କର ଅଧିକାର ଅଛି, ତାହାଙ୍କୁ ଭୟ କର; ହଁ, ମୁଁ ତୁମ୍ଭମାନଙ୍କୁ ସତ୍ୟ କହୁଅଛି, ତାହାଙ୍କୁ ଭୟ କର। (Geenna g1067)
ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn g165)
ସେହି ଅବିଶ୍ୱସ୍ତ ବେବର୍ତ୍ତା ବୁଦ୍ଧି ସହିତ କାର୍ଯ୍ୟ କରିଥିବାରୁ ପ୍ରଭୁ ତାହାର ପ୍ରଶଂସା କଲେ; ଯେଣୁ ଏହି ଯୁଗର ସନ୍ତାନମାନେ ସେମାନଙ୍କ ନିଜ ଜାତି ପକ୍ଷରେ ଆଲୋକର ସନ୍ତାନମାନଙ୍କ ଅପେକ୍ଷା ଅଧିକ ବୁଦ୍ଧିମାନ। (aiōn g165)
“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios g166)
ମୁଁ ମଧ୍ୟ ତୁମ୍ଭମାନଙ୍କୁ କହୁଅଛି, ଅଧର୍ମ ଧନରେ ଆପଣା ଆପଣା ନିମନ୍ତେ ବନ୍ଧୁ ଲାଭ କର, ଯେପରି ତାହା ଶେଷ ହେଲେ ସେମାନେ ତୁମ୍ଭମାନଙ୍କୁ ନିତ୍ୟସ୍ଥାୟୀ ବାସସ୍ଥାନରେ ଗ୍ରହଣ କରିବେ। (aiōnios g166)
ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, (Hadēs g86)
ଆଉ, ସେ ନର୍କ-ଯନ୍ତ୍ରଣାରେ କଲବଲ ହୋଇ ଉପରକୁ ଚାହିଁ ଦୂରରେ ଅବ୍ରହାମ ଓ ତାହାଙ୍କ କୋଳରେ ଲାଜାରକୁ ଦେଖିଲା। (Hadēs g86)
ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios g166)
ଜଣେ ଯିହୁଦୀ ଧର୍ମଗୁରୁ ତାହାଙ୍କୁ ପଚାରିଲେ, ହେ ସଦ୍‌ଗୁରୁ, ଅନନ୍ତ ଜୀବନର ଅଧିକାରୀ ହେବା ନିମନ୍ତେ ମୁଁ କଅଣ କରିବି? (aiōnios g166)
ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn g165, aiōnios g166)
ସେମାନେ ଇହକାଳରେ ବହୁଗୁଣରେ ଓ ପରକାଳରେ ଅନନ୍ତ ଜୀବନ ପାଇବେ।” (aiōn g165, aiōnios g166)
ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn g165)
ଯୀଶୁ ସେମାନଙ୍କୁ କହିଲେ, “ଏହି ଜଗତର ସନ୍ତାନମାନେ ବିବାହ କରନ୍ତି ଓ ବିବାହିତା ହୁଅନ୍ତି, (aiōn g165)
ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn g165)
କିନ୍ତୁ ଯେଉଁମାନେ ସେହି ଜଗତ ଓ ମୃତମାନଙ୍କ ମଧ୍ୟରୁ ପୁନରୁତ୍ଥାନ ପ୍ରାପ୍ତ ହେବା ନିମନ୍ତେ ଯୋଗ୍ୟ ଗଣିତ ହୁଅନ୍ତି, ସେମାନେ ବିବାହ କରନ୍ତି ନାହିଁ କିମ୍ବା ବିବାହିତା ହୁଅନ୍ତି ନାହିଁ; (aiōn g165)
ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. (aiōnios g166)
ଯେପରି ଯେ କେହି ତାହାଙ୍କଠାରେ ବିଶ୍ୱାସ କରେ, ସେ ଅନନ୍ତ ଜୀବନ ପ୍ରାପ୍ତ ହୁଏ।” (aiōnios g166)
“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. (aiōnios g166)
କାରଣ ଈଶ୍ବର ଜଗତକୁ ଏଡ଼େ ପ୍ରେମ କଲେ ଯେ, ସେ ଆପଣା ଅଦ୍ୱିତୀୟ ପୁତ୍ରଙ୍କୁ ଦାନ କଲେ, ଯେପରି ଯେ କେହି ତାହାଙ୍କଠାରେ ବିଶ୍ୱାସ କରେ, ସେ ବିନଷ୍ଟ ନ ହୋଇ ଅନନ୍ତ ଜୀବନ ପ୍ରାପ୍ତ ହୁଏ। (aiōnios g166)
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” (aiōnios g166)
ଯେ ପୁତ୍ରଙ୍କଠାରେ ବିଶ୍ୱାସ କରେ, ସେ ଅନନ୍ତ ଜୀବନ ପ୍ରାପ୍ତ ହୋଇଅଛି, ମାତ୍ର ଯେ ପୁତ୍ରଙ୍କୁ ଅମାନ୍ୟ କରେ, ସେ ଜୀବନ ଦେଖିବ ନାହିଁ, କିନ୍ତୁ ସେ ଈଶ୍ବରଙ୍କ କ୍ରୋଧର ପାତ୍ର ହୋଇ ରହିଥାଏ। (aiōnios g166)
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು. (aiōn g165, aiōnios g166)
କିନ୍ତୁ ମୁଁ ଯେଉଁ ଜଳ ଦେବି, ତାହା ଯେ କେହି ପାନ କରିବ, ସେ କେବେ ହେଁ ତୃଷିତ ହେବ ନାହିଁ, ବରଂ ମୁଁ ତାହାକୁ ଯେଉଁ ଜଳ ଦେବି, ତାହା ଅନନ୍ତ ଜୀବନଦାୟକ ଜଳର ନିର୍ଝର ସ୍ୱରୂପେ ତାହାଠାରେ ଉଚ୍ଛୁଳି ଉଠୁଥିବ।” (aiōn g165, aiōnios g166)
ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. (aiōnios g166)
ଏବେ ସୁଦ୍ଧା କଟାଳି ମୂଳ ପାଉଅଛି ଓ ଅନନ୍ତ ଜୀବନ ନିମନ୍ତେ ଫଳ ସଂଗ୍ରହ କରୁଅଛି, ଯେପରି ବୁଣାଳୀ ଓ କଟାଳି ଉଭୟ ମିଳି ଆନନ୍ଦ କରନ୍ତି। (aiōnios g166)
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. (aiōnios g166)
ସତ୍ୟ ସତ୍ୟ ମୁଁ ତୁମ୍ଭମାନଙ୍କୁ କହୁଅଛି, ଯେ ମୋହର ବାକ୍ୟ ଶୁଣି ମୋହର ପ୍ରେରଣକର୍ତ୍ତାଙ୍କୁ ବିଶ୍ୱାସ କରେ, ସେ ଅନନ୍ତ ଜୀବନ ପ୍ରାପ୍ତ ହୋଇଅଛି, ପୁଣି, ସେ ବିଚାରିତ ନ ହୋଇ ବରଂ ମୃତ୍ୟୁକୁ ଅତିକ୍ରମ କରି ଜୀବନରେ ପ୍ରବେଶ କରିଅଛି। (aiōnios g166)
ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. (aiōnios g166)
ତୁମ୍ଭେମାନେ ଧର୍ମଶାସ୍ତ୍ର ଅନୁସନ୍ଧାନ କରୁଅଛ, କାରଣ ସେଥିରେ ଅନନ୍ତ ଜୀବନ ପ୍ରାପ୍ତ ହୋଇଅଛ ବୋଲି ମନେ କରୁଅଛ; ଆଉ, ସେହି ଧର୍ମଶାସ୍ତ୍ର ମୋʼ ବିଷୟରେ ସାକ୍ଷ୍ୟ ଦେଉଅଛି। (aiōnios g166)
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. (aiōnios g166)
କ୍ଷୟୀ ଭକ୍ଷ୍ୟ ନିମନ୍ତେ ଶ୍ରମ ନ କରି, ବରଂ ଯେଉଁ ଅନନ୍ତ ଜୀବନଦାୟକ ଭକ୍ଷ୍ୟ ଅକ୍ଷୟ ରହେ, ସେଥିନିମନ୍ତେ ଶ୍ରମ କର; ସେହି ଭକ୍ଷ୍ୟ ମନୁଷ୍ୟପୁତ୍ର ତୁମ୍ଭମାନଙ୍କୁ ଦେବେ, କାରଣ ତାହାଙ୍କୁ ପିତା, ଅର୍ଥାତ୍‍, ଈଶ୍ବର ମୁଦ୍ରାଙ୍କିତ କଲେ।” (aiōnios g166)
ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. (aiōnios g166)
କାରଣ ଯେ କେହି ପୁତ୍ରଙ୍କୁ ଦର୍ଶନ କରି ତାହାଙ୍କଠାରେ ବିଶ୍ୱାସ କରେ, ସେ ଯେପରି ଅନନ୍ତ ଜୀବନ ପ୍ରାପ୍ତ ହୁଏ, ଏହା ହିଁ ମୋହର ପିତାଙ୍କର ଇଚ୍ଛା; ଆଉ, ମୁଁ ତାହାକୁ ଶେଷ ଦିନରେ ଉତ୍ଥାପନ କରିବି। (aiōnios g166)
ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. (aiōnios g166)
ସତ୍ୟ ସତ୍ୟ ମୁଁ ତୁମ୍ଭମାନଙ୍କୁ କହୁଅଛି, ଯେ ବିଶ୍ୱାସ କରେ, ସେ ଅନନ୍ତ ଜୀବନ ପ୍ରାପ୍ତ ହୋଇଅଛି। (aiōnios g166)
ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. (aiōn g165)
ମୁଁ ସ୍ୱର୍ଗରୁ ଅବତୀର୍ଣ୍ଣ ସେହି ଜୀବନ୍ତ ଆହାର; କେହି ଯଦି ଏହି ଆହାର ଭୋଜନ କରେ, ସେ ଅନନ୍ତକାଳ ପର୍ଯ୍ୟନ୍ତ ଜୀବିତ ରହିବ; ହଁ, ମୁଁ ଯେଉଁ ଆହାର ଦେବି, ତାହା ମୋହର ମାଂସ, ମୁଁ ତାହା ଜଗତର ଜୀବନ ନିମନ୍ତେ ଦେବି।” (aiōn g165)
ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. (aiōnios g166)
ଯେ ମୋହର ମାଂସ ଭୋଜନ କରେ ଓ ମୋହର ରକ୍ତ ପାନ କରେ, ସେ ଅନନ୍ତ ଜୀବନ ପ୍ରାପ୍ତ ହୁଏ, ଆଉ ମୁଁ ଶେଷ ଦିନରେ ତାହାକୁ ଉତ୍ଥାପନ କରିବି। (aiōnios g166)
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. (aiōn g165)
ଯେଉଁ ଆହାର ସ୍ୱର୍ଗରୁ ଅବତରଣ କରିଅଛି, ତାହା ଏହି; ପିତୃ-ପୁରୁଷ ଯେପରି ଭୋଜନ କରି ମୃତ୍ୟୁଭୋଗ କଲେ, ସେପ୍ରକାର ନୁହେଁ; ଯେ ଏହି ଆହାର ଭୋଜନ କରେ, ସେ ଅନନ୍ତକାଳ ପର୍ଯ୍ୟନ୍ତ ଜୀବିତ ରହିବ।” (aiōn g165)
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. (aiōnios g166)
ଶିମୋନ ପିତର ତାହାଙ୍କୁ ଉତ୍ତର ଦେଲେ, ପ୍ରଭୁ, କାହା ପାଖକୁ ଯିବା? ଆପଣଙ୍କ ପାଖରେ ଅନନ୍ତ ଜୀବନର ବାକ୍ୟ ଅଛି; (aiōnios g166)
ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. (aiōn g165)
ଦାସ ଅନନ୍ତକାଳ ଗୃହରେ ରହେ ନାହିଁ, ପୁତ୍ର ଅନନ୍ତକାଳ ରହେ। (aiōn g165)
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. (aiōn g165)
ସତ୍ୟ ସତ୍ୟ ମୁଁ ତୁମ୍ଭମାନଙ୍କୁ କହୁଅଛି, ଯଦି କେହି ମୋହର ବାକ୍ୟ ପାଳନ କରେ, ତାହାହେଲେ ସେ କଦାପି ମୃତ୍ୟୁ ଦର୍ଶନ କରିବ ନାହିଁ।” (aiōn g165)
ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ? (aiōn g165)
ଯିହୁଦୀ ଲୋକମାନେ ତାହାଙ୍କୁ କହିଲେ, ଏବେ ଆମ୍ଭେମାନେ ଜାଣିଲୁ ଯେ, ତୋତେ ଭୂତ ଲାଗିଅଛି, ଅବ୍ରହାମ ଓ ଭାବବାଦୀମାନେ ମୃତ୍ୟୁଭୋଗ କରିଅଛନ୍ତି, ଆଉ ତୁ କହୁଅଛୁ, ଯଦି କେହି ମୋହର ବାକ୍ୟ ପାଳନ କରେ, ତାହାହେଲେ ସେ କଦାପି ମୃତ୍ୟୁର ଆସ୍ୱାଦ ପାଇବ ନାହିଁ। (aiōn g165)
ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ. (aiōn g165)
କେହି ଯେ ଜନ୍ମାନ୍ଧର ଚକ୍ଷୁ ଫିଟାଇଦେଲା, ଏହା ତ କଦାପି ଶୁଣାଯାଇ ନ ଥିଲା। (aiōn g165)
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. (aiōn g165, aiōnios g166)
ପୁଣି, ମୁଁ ସେମାନଙ୍କୁ ଅନନ୍ତ ଜୀବନ ଦିଏ, ଆଉ ସେମାନେ କଦାପି କେବେ ହେଁ ବିନଷ୍ଟ ହେବେ ନାହିଁ, ପୁଣି, କେହି ମୋʼ ହସ୍ତରୁ ସେମାନଙ୍କୁ ହରଣ କରିବ ନାହିଁ। (aiōn g165, aiōnios g166)
ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
ପୁଣି, ଯେ କେହି ବଞ୍ଚେ ଓ ମୋʼ ଠାରେ ବିଶ୍ୱାସ କରେ, ସେ କଦାପି ମରିବ ନାହିଁ; ଏହା କଅଣ ବିଶ୍ୱାସ କରୁଅଛ?” (aiōn g165)
ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aiōnios g166)
ଯେ ଆପଣା ପ୍ରାଣକୁ ପ୍ରିୟ ଜ୍ଞାନ କରେ, ସେ ତାହା ହରାଇବ, ଆଉ ଯେ ଆପଣା ପ୍ରାଣକୁ ଇହଜଗତରେ ଘୃଣା କରେ, ସେ ତାହା ଅନନ୍ତ ଜୀବନ ନିମନ୍ତେ ରକ୍ଷା କରିବ। (aiōnios g166)
ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. (aiōn g165)
ସେଥିରେ ଲୋକସମୂହ ତାହାଙ୍କୁ ଉତ୍ତର ଦେଲେ, ଖ୍ରୀଷ୍ଟ ଅନନ୍ତକାଳ ରହିବେ ବୋଲି ଆମ୍ଭେମାନେ ବ୍ୟବସ୍ଥାରୁ ଶୁଣିଅଛୁ, ତେବେ ମନୁଷ୍ୟପୁତ୍ର ଅବଶ୍ୟ ଊର୍ଦ୍ଧ୍ୱକୁ ଉତ୍ଥିତ ହେବେ ବୋଲି ତୁମ୍ଭେ କିପରି କହୁଅଛ? ଏହି ମନୁଷ୍ୟପୁତ୍ର କିଏ? (aiōn g165)
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aiōnios g166)
ପୁଣି, ତାହାଙ୍କ ଆଜ୍ଞା ଯେ ଅନନ୍ତ ଜୀବନ, ଏହା ମୁଁ ଜାଣେ। ଅତଏବ, ମୁଁ ଯେ ଯେ କଥା କହେ, ପିତା ମୋତେ ଯେପରି କହିଅଛନ୍ତି, ସେହିପରି କହେ।” (aiōnios g166)
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. (aiōn g165)
ପିତର ତାହାଙ୍କୁ କହିଲେ, ଆପଣ କଦାପି ମୋହର ପାଦ ଧୋଇଦେବେ ନାହିଁ। ଯୀଶୁ ତାହାଙ୍କୁ ଉତ୍ତର ଦେଲେ, “ଯଦି ମୁଁ ତୁମ୍ଭକୁ ଧୌତ ନ କରେ, ତାହାହେଲେ ମୋʼ ସହିତ ତୁମ୍ଭର କୌଣସି ଅଂଶ ନାହିଁ।” (aiōn g165)
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. (aiōn g165)
ଆଉ, ମୁଁ ପିତାଙ୍କୁ ନିବେଦନ କରିବି, ପୁଣି, ତୁମ୍ଭମାନଙ୍କ ସାଙ୍ଗରେ ଅନନ୍ତକାଳ ରହିବା ନିମନ୍ତେ ସେ ତୁମ୍ଭମାନଙ୍କୁ ଆଉ ଜଣେ ସାହାଯ୍ୟକାରୀଙ୍କୁ, (aiōn g165)
ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. (aiōnios g166)
ଯେପ୍ରକାର ତୁମ୍ଭେ ତାହାଙ୍କୁ ଯେଉଁ ଯେଉଁ ଲୋକମାନଙ୍କୁ ଦେଇଅଛ, ସେମାନଙ୍କୁ ଅନନ୍ତ ଜୀବନ ଦେବା ନିମନ୍ତେ ତାହାଙ୍କୁ ସମସ୍ତ ମନୁଷ୍ୟ ଉପରେ ଅଧିକାର ଦେଲ। (aiōnios g166)
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. (aiōnios g166)
ଆଉ, ଏକମାତ୍ର ସତ୍ୟ ଈଶ୍ବର ଯେ ତୁମ୍ଭେ, ତୁମ୍ଭକୁ ଓ ତୁମ୍ଭର ପ୍ରେରିତ ଯୀଶୁ ଖ୍ରୀଷ୍ଟଙ୍କୁ ଜାଣିବା ଅନନ୍ତ ଜୀବନ ଅଟେ। (aiōnios g166)
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs g86)
କାରଣ ତୁମ୍ଭେ ମୋହର ପ୍ରାଣକୁ ପାତାଳରେ ପରିତ୍ୟାଗ କରିବ ନାହିଁ, କିଅବା ଆପଣା ପବିତ୍ର ଜଣକୁ କ୍ଷୟ ପାଇବାକୁ ଦେବ ନାହିଁ। (Hadēs g86)
ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs g86)
ଏହା ଜାଣିବାରୁ ସେ ଭବିଷ୍ୟତ ଦର୍ଶନ ଦ୍ୱାରା ଖ୍ରୀଷ୍ଟଙ୍କର ପୁନରୁତ୍ଥାନ ବିଷୟରେ କହିଥିଲେ, କାରଣ ସେ ପାତାଳରେ ପରିତ୍ୟକ୍ତ ହେଲେ ନାହିଁ, କିଅବା ତାହାଙ୍କ ଶରୀର କ୍ଷୟ ପାଇଲା ନାହିଁ। (Hadēs g86)
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. (aiōn g165)
ସମସ୍ତ ବିଷୟ ପୁନଃସ୍ଥାପନର ଯେଉଁ ସମୟର କଥା ଅତି ପ୍ରାଚୀନକାଳରୁ ଈଶ୍ବର ଆପଣା ପବିତ୍ର ଭାବବାଦୀମାନଙ୍କ ମୁଖ ଦ୍ୱାରା କହିଅଛନ୍ତି, ସେହି ସମୟ ଉପସ୍ଥିତ ନ ହେବା ପର୍ଯ୍ୟନ୍ତ ତାହାଙ୍କୁ ନିଶ୍ଚୟ ସ୍ୱର୍ଗରେ ଗୃହୀତ ହେବାକୁ ହେବ। (aiōn g165)
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios g166)
ସେଥିରେ ପାଉଲ ଓ ବର୍ଣ୍ଣବ୍ବା ସାହସପୂର୍ବକ କହିଲେ, ପ୍ରଥମରେ ଆପଣମାନଙ୍କ ନିକଟରେ ଈଶ୍ବରଙ୍କ ବାକ୍ୟ କୁହାଯିବା ଆବଶ୍ୟକ ଥିଲା; ଆପଣମାନେ ତାହା ଅଗ୍ରାହ୍ୟ କରି ଆପଣା ଆପଣାକୁ ଅନନ୍ତ ଜୀବନର ଅଯୋଗ୍ୟ ବୋଲି ବିଚାର କରୁଥିବାରୁ, ଦେଖନ୍ତୁ, ଆମ୍ଭେମାନେ ଅଣଯିହୁଦୀମାନଙ୍କ ନିକଟକୁ ଯାଉଅଛୁ, (aiōnios g166)
ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios g166)
ଅଣଯିହୁଦୀମାନେ ଏହା ଶୁଣି ଆନନ୍ଦିତ ହେଲେ ଆଉ ଈଶ୍ବରଙ୍କ ବାକ୍ୟର ଗୌରବ କରିବାକୁ ଲାଗିଲେ, ପୁଣି, ଯେତେ ଲୋକ ଅନନ୍ତ ଜୀବନ ନିମନ୍ତେ ନିରୂପିତ ହୋଇଥିଲେ, ସେମାନେ ବିଶ୍ୱାସ କଲେ, (aiōnios g166)
ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. (aiōn g165)
ପ୍ରାଚୀନକାଳରୁ ଈଶ୍ବର ଆପଣାର ସମସ୍ତ କର୍ମ ଜଣାଇଛନ୍ତି।’ (aiōn g165)
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. (aïdios g126)
ଜଗତର ସୃଷ୍ଟିକାଳାବଧି ତାହାଙ୍କର ଅଦୃଶ୍ୟ ଗୁଣସମୂହ, ଅର୍ଥାତ୍‍ ତାହାଙ୍କର ଅନାଦି ଅନନ୍ତ ଶକ୍ତି ଓ ଈଶ୍ବରତ୍ତ୍ୱ, ସୃଷ୍ଟ ବସ୍ତୁଗୁଡ଼ିକ ଦ୍ୱାରା ବୋଧଗମ୍ୟ ହୋଇ ସ୍ପଷ୍ଟ ରୂପେ ପ୍ରତୀୟମାନ ହେଉଅଛି, ଯେପରି ସେମାନଙ୍କର ଉତ୍ତର ଦେବାର ବାଟ ନ ଥାଏ। (aïdios g126)
ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. (aiōn g165)
କାରଣ ସେମାନେ ଈଶ୍ବରଙ୍କ ସତ୍ୟ ପରିବର୍ତ୍ତେ ମିଥ୍ୟା ଗ୍ରହଣ କଲେ ଓ ସୃଷ୍ଟ ବସ୍ତୁର ପୂଜା ଓ ସେବା କଲେ ମାତ୍ର ସୃଷ୍ଟିକର୍ତ୍ତାଙ୍କୁ କଲେ ନାହିଁ; ଯେ ଯୁଗେ ଯୁଗେ ଧନ୍ୟ। ଆମେନ୍‍। (aiōn g165)
ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. (aiōnios g166)
ଯେଉଁମାନେ ଧୈର୍ଯ୍ୟ ସହିତ ଉତ୍ତମ କର୍ମ କରି ଗୌରବ, ସମ୍ମାନ ଓ ଅମରତା ଅନ୍ୱେଷଣ କରନ୍ତି, ସେମାନଙ୍କୁ ଅନନ୍ତ ଜୀବନ ପ୍ରଦାନ କରିବେ, (aiōnios g166)
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios g166)
ଯେପରି ପାପ ଯେପ୍ରକାରେ ମୃତ୍ୟୁରେ ରାଜତ୍ୱ କରିଥିଲା, ସେହିପରି ଅନୁଗ୍ରହ ମଧ୍ୟ ଆମ୍ଭମାନଙ୍କ ପ୍ରଭୁ ଯୀଶୁ ଖ୍ରୀଷ୍ଟଙ୍କ ଦ୍ୱାରା ଅନନ୍ତ ଜୀବନଦାୟକ ଧାର୍ମିକତା ଦାନ କରି ରାଜତ୍ୱ କରିବ। (aiōnios g166)
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios g166)
କିନ୍ତୁ ଏବେ ପାପର ଅଧୀନତାରୁ ମୁକ୍ତ ହୋଇ ଈଶ୍ବରଙ୍କ ଦାସ ହେବାରୁ ତୁମ୍ଭେମାନେ ପବିତ୍ରତା ଉଦ୍ଦେଶ୍ୟରେ ଫଳ ପାଉଅଛ, ଆଉ ଏଥିର ପରିଣାମ ଅନନ୍ତ ଜୀବନ। (aiōnios g166)
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios g166)
କାରଣ ପାପର ବେତନ ମୃତ୍ୟୁ, କିନ୍ତୁ ଈଶ୍ବରଙ୍କ ଅନୁଗ୍ରହ ଦାନ ଆମ୍ଭମାନଙ୍କ ପ୍ରଭୁ ଖ୍ରୀଷ୍ଟ ଯୀଶୁଙ୍କ ସହଭାଗିତାରେ ଅନନ୍ତ ଜୀବନ ଅଟେ। (aiōnios g166)
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn g165)
ପିତୃ-ପୁରୁଷମାନେ ସେମାନଙ୍କର, ଆଉ ଶାରୀରିକ-ଭାବେ ସେମାନଙ୍କ ମଧ୍ୟରୁ ଖ୍ରୀଷ୍ଟ ଉତ୍ପନ୍ନ; ସେହି ସର୍ବାଧିପତି ଈଶ୍ବର ଯୁଗେ ଯୁଗେ ଧନ୍ୟ, ଆମେନ୍‍। (aiōn g165)
ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. (Abyssos g12)
“ଅବା ‘କିଏ ପାତାଳକୁ ଅବତରଣ କରିବ’” (ଅର୍ଥାତ୍‍, ଖ୍ରୀଷ୍ଟଙ୍କୁ ମୃତମାନଙ୍କ ମଧ୍ୟରୁ ଉଠାଇଆଣିବା ନିମନ୍ତେ)? (Abyssos g12)
ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē g1653)
କାରଣ ସମସ୍ତଙ୍କୁ ଦୟା କରିବା ନିମନ୍ତେ ଈଶ୍ବର ସମସ୍ତଙ୍କୁ ଅନାଜ୍ଞାବହତାରେ ସମର୍ପଣ କରିଅଛନ୍ତି। (eleēsē g1653)
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn g165)
“ଯେଣୁ ସମସ୍ତ ବିଷୟ ତାହାଙ୍କଠାରୁ, ତାହାଙ୍କ ଦ୍ୱାରା ଓ ତାହାଙ୍କ ନିମନ୍ତେ; ଯୁଗେ ଯୁଗେ ଗୌରବ ତାହାଙ୍କର। ଆମେନ୍‍।” (aiōn g165)
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (aiōn g165)
ତୁମ୍ଭେମାନେ ଏହି ବର୍ତ୍ତମାନ ଯୁଗର ଅନୁରୂପୀ ହୁଅ ନାହିଁ, କିନ୍ତୁ ଯେପରି ତୁମ୍ଭେମାନେ ଈଶ୍ବରଙ୍କ ଇଚ୍ଛା କଅଣ, ଅର୍ଥାତ୍‍ ଉତ୍ତମ, ସୁଗ୍ରାହ୍ୟ ଓ ସିଦ୍ଧ ବିଷୟ କଅଣ, ଏହା ପରୀକ୍ଷା କରି ଜାଣି ପାର, ଏଥିନିମନ୍ତେ ଆପଣା ଆପଣା ମନର ନୂତନୀକରଣ ଦ୍ୱାରା ପରିବର୍ତ୍ତିତ ହୁଅ। (aiōn g165)
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, (aiōnios g166)
ଯେଉଁ ଈଶ୍ବର ମୋହର ସୁସମାଚାର ଓ ଯୀଶୁ ଖ୍ରୀଷ୍ଟଙ୍କ ବିଷୟକ ପ୍ରଚାର ଅନୁସାରେ, ଅର୍ଥାତ୍‍ ଯେଉଁ ନିଗୂଢ଼ତତ୍ତ୍ୱ ଅନାଦିକାଳରୁ ଗୁପ୍ତ ଥିଲା, (aiōnios g166)
Romans 16:26 (ରୋମୀୟ 16:26)
(parallel missing)
ମାତ୍ର ଏବେ ପ୍ରକାଶିତ ହୋଇଅଛି, ପୁଣି, ବିଶ୍ୱାସ କରି ଆଜ୍ଞାବହ ହେବା ନିମନ୍ତେ ଅନାଦି ଈଶ୍ବରଙ୍କ ଆଜ୍ଞାନୁସାରେ ଭାବବାଦୀମାନଙ୍କ ଶାସ୍ତ୍ର ସାହାଯ୍ୟରେ ସମସ୍ତ ମାନବଜାତି ନିକଟରେ ଜ୍ଞାତ କରାଯାଇଅଛି, ସେହି ନିଗୂଢ଼ତତ୍ତ୍ୱର ପ୍ରକାଶ ଅନୁସାରେ ତୁମ୍ଭମାନଙ୍କୁ ସୁସ୍ଥିର କରିବାକୁ ସକ୍ଷମ ଅଟନ୍ତି, (aiōnios g166)
ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. (aiōn g165)
ଯୀଶୁ ଖ୍ରୀଷ୍ଟଙ୍କ ଦ୍ୱାରା ଯୁଗେ ଯୁଗେ ସେହି ଏକମାତ୍ର ଜ୍ଞାନବାନ ଈଶ୍ବରଙ୍କ ଗୌରବ ହେଉ। ଆମେନ୍‍। (aiōn g165)
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn g165)
ଜ୍ଞାନୀ କାହିଁ? ଶାସ୍ତ୍ରୀ କାହିଁ? ଏହି ଯୁଗର ତାର୍କିକ କାହିଁ? ଈଶ୍ବର କି ଜଗତର ଜ୍ଞାନକୁ ମୂର୍ଖତା ବୋଲି ପ୍ରକାଶ କରି ନାହାନ୍ତି? (aiōn g165)
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. (aiōn g165)
ତଥାପି ଆମ୍ଭେମାନେ ପରିପକ୍ୱ ଲୋକମାନଙ୍କ ମଧ୍ୟରେ ଜ୍ଞାନର କଥା କହୁ, କିନ୍ତୁ ତାହା ଏହି ଯୁଗର ଜ୍ଞାନ ନୁହେଁ କିମ୍ବା ଏହି ଯୁଗର ନଷ୍ଟକଳ୍ପ ନେତାମାନଙ୍କ ଜ୍ଞାନ ନୁହେଁ, (aiōn g165)
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. (aiōn g165)
ମାତ୍ର ଆମ୍ଭେମାନେ ନିଗୂଢ଼ତତ୍ତ୍ୱ ସ୍ୱରୂପ ଈଶ୍ବରଙ୍କ ଜ୍ଞାନର କଥା କହୁଅଛୁ ସେହି ଗୁପ୍ତ ଜ୍ଞାନ ଈଶ୍ବର ଆମ୍ଭମାନଙ୍କ ଗୌରବ ନିମନ୍ତେ ଜଗତର ପୂର୍ବେ ନିରୂପଣ କରିଥିଲେ। (aiōn g165)
ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; (aiōn g165)
ଏହି ଯୁଗର ନେତାମାନଙ୍କ ମଧ୍ୟରେ କେହି ତାହା ଜାଣି ନାହାନ୍ତି, କାରଣ ଯଦି ସେମାନେ ଈଶ୍ବରଙ୍କ ଜ୍ଞାନକୁ ଜାଣିଥାଆନ୍ତେ, ତେବେ ଗୌରବମୟ ପ୍ରଭୁଙ୍କୁ କ୍ରୁଶରେ ହତ କରି ନ ଥାଆନ୍ତେ; (aiōn g165)
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” (aiōn g165)
କେହି ଆପଣାକୁ ପ୍ରବଞ୍ଚନା ନ କରୁ। ଯଦି କୌଣସି ଲୋକ ଏହି ଯୁଗରେ ତୁମ୍ଭମାନଙ୍କ ମଧ୍ୟରେ ଆପଣାକୁ ଜ୍ଞାନୀ ବୋଲି ମନେ କରେ, ତେବେ ସେ ଯେପରି ଜ୍ଞାନୀ ହୋଇପାରେ, ଏଥିପାଇଁ ସେ ମୂର୍ଖ ହେଉ। (aiōn g165)
ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. (aiōn g165)
ଅତଏବ ଯଦି ଖାଦ୍ୟଦ୍ରବ୍ୟ ମୋହର ଭାଇର ବିଘ୍ନର କାରଣ ହୁଏ, ତେବେ ମୋହର ଭାଇ ଯେପରି ମୋʼ ଦ୍ୱାରା ବିଘ୍ନ ନ ପାଏ, ଏଥିପାଇଁ ମୁଁ କଦାପି ମାଂସ ଖାଇବି ନାହିଁ। (aiōn g165)
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. (aiōn g165)
ଏହି ସମସ୍ତ ଦୃଷ୍ଟାନ୍ତ ସ୍ୱରୂପେ ସେମାନଙ୍କ ପ୍ରତି ଘଟିଲା, ଆଉ ଯେଉଁମାନଙ୍କ ସମୟରେ ଯୁଗାନ୍ତ କାଳ ଉପସ୍ଥିତ ହୋଇଅଛି, ଏପରି ଯେ ଆମ୍ଭେମାନେ, ଆମ୍ଭମାନଙ୍କ ଚେତନା ନିମନ୍ତେ ସେହିସବୁ ଲେଖାଯାଇଅଛି। (aiōn g165)
“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” (Hadēs g86)
“ଜୟ ମୃତ୍ୟୁକୁ ଗ୍ରାସ କରିଅଛି।” “ରେ ମୃତ୍ୟୁ, କାହିଁ ତୋର ଜୟ? ରେ ମୃତ୍ୟୁ, କାହିଁ ତୋର ନାହୁଡ଼?” (Hadēs g86)
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. (aiōn g165)
ଈଶ୍ବରଙ୍କ ପ୍ରତିମୂର୍ତ୍ତି ଯେ ଖ୍ରୀଷ୍ଟ ତାହାଙ୍କ ଗୌରବମୟ ସୁସମାଚାରର ଆଲୋକ ଯେପରି ଏହି ପ୍ରକାର ଲୋକଙ୍କ ପ୍ରତି ପ୍ରକାଶିତ ନ ହୁଏ, ଏଥିନିମନ୍ତେ ଏହି ଜଗତ୍‍ପତି ଅବିଶ୍ୱାସୀମାନଙ୍କର ଜ୍ଞାନଚକ୍ଷୁ ଅନ୍ଧ କରିଅଛି। (aiōn g165)
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. (aiōnios g166)
କାରଣ ଏହି କ୍ଷଣକାଳସ୍ଥାୟୀ ଲଘୁ କ୍ଳେଶ ଅତ୍ୟଧିକ ବାହୁଲ୍ୟ ରୂପେ ଆମ୍ଭମାନଙ୍କ ନିମନ୍ତେ ଅନନ୍ତକାଳସ୍ଥାୟୀ ମହା ଗୌରବ ସାଧନ କରୁଅଛି; (aiōnios g166)
ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. (aiōnios g166)
ଯେଣୁ ଆମ୍ଭେମାନେ ଦୃଶ୍ୟ ବିଷୟ ପ୍ରତି ଲକ୍ଷ୍ୟ ନ କରି ଅଦୃଶ୍ୟ ବିଷୟ ପ୍ରତି ଲକ୍ଷ୍ୟ କରୁଅଛୁ; କାରଣ ଦୃଶ୍ୟ ବିଷୟ କ୍ଷଣକାଳସ୍ଥାୟୀ, କିନ୍ତୁ ଅଦୃଶ୍ୟ ବିଷୟ ଅନନ୍ତକାଳସ୍ଥାୟୀ। (aiōnios g166)
ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. (aiōnios g166)
କାରଣ ଯଦି ଆମ୍ଭମାନଙ୍କର ଏହି ତମ୍ବୁରୂପ ପାର୍ଥିବ ଗୃହ ଭାଙ୍ଗିଯାଏ, ତେବେ ଈଶ୍ବରକୃତ ଅହସ୍ତନିର୍ମିତ ଆମ୍ଭମାନଙ୍କର ଏକ ଅନନ୍ତକାଳସ୍ଥାୟୀ ଗୃହ ଯେ ସ୍ୱର୍ଗରେ ଅଛି, ଏହା ଆମ୍ଭେମାନେ ଜାଣୁ। (aiōnios g166)
“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” (aiōn g165)
ଯେପରି ଶାସ୍ତ୍ରରେ ଲେଖାଅଛି, “ସେ ମୁକ୍ତ ହସ୍ତରେ ବିତରଣ କରିଅଛି, ସେ ଦରିଦ୍ରମାନଙ୍କୁ ଦାନ ଦେଇଅଛି, ତାହାର ଧାର୍ମିକତା ଅନନ୍ତକାଳସ୍ଥାୟୀ।” (aiōn g165)
ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು. (aiōn g165)
ମୁଁ ଯେ ମିଥ୍ୟା କହୁ ନାହିଁ, ଏହା ପ୍ରଭୁ ଯୀଶୁଙ୍କ ଈଶ୍ବର ଓ ପିତା ଜାଣନ୍ତି; ସେ ଯୁଗେ ଯୁଗେ ଧନ୍ୟ। (aiōn g165)
ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. (aiōn g165)
ସେ ଆମ୍ଭମାନଙ୍କ ପିତା ଈଶ୍ବରଙ୍କ ଇଚ୍ଛାନୁସାରେ ଏହି ପାପମୟ ଜଗତରୁ ଆମ୍ଭମାନଙ୍କୁ ଉଦ୍ଧାର କରିବା ପାଇଁ ଆମ୍ଭମାନଙ୍କ ପାପ ନିମନ୍ତେ ଆପଣାକୁ ପ୍ରଦାନ କଲେ; (aiōn g165)
ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. (aiōn g165)
ଯୁଗେ ଯୁଗେ ତାହାଙ୍କର ଗୌରବ ହେଉ। ଆମେନ୍‍। (aiōn g165)
ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. (aiōnios g166)
ଯେଣୁ ଯେ ଆପଣା ଶରୀର ଉଦ୍ଦେଶ୍ୟରେ ବୁଣେ, ସେ ଶରୀରରୁ ଉତ୍ପନ୍ନ କ୍ଷୟଣୀୟ ଶସ୍ୟ କାଟିବ; କିନ୍ତୁ ଯେ ପବିତ୍ର ଆତ୍ମାଙ୍କ ଉଦ୍ଦେଶ୍ୟରେ ବୁଣେ, ସେ ଆତ୍ମାଙ୍କଠାରୁ ଉତ୍ପନ୍ନ ଅନନ୍ତ ଜୀବନରୂପ ଶସ୍ୟ କାଟିବ। (aiōnios g166)
ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. (aiōn g165)
ସେ ସମସ୍ତଙ୍କ ଉପରେ ତାହାଙ୍କୁ ଉନ୍ନତ କରାଇ ସ୍ୱର୍ଗରେ ଆପଣା ଦକ୍ଷିଣ ପାର୍ଶ୍ୱରେ ଉପବେଶନ କରାଇଲେ, (aiōn g165)
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. (aiōn g165)
ଅର୍ଥାତ୍‍ ଯେଉଁ ଜଗତ୍‍ପତି ଏବେ ମଧ୍ୟ ଅନାଜ୍ଞାବହ ସନ୍ତାନମାନଙ୍କଠାରେ କାର୍ଯ୍ୟ ସାଧନ କରୁଅଛି, ତାହାର ଇଚ୍ଛାନୁସାରେ ତୁମ୍ଭେମାନେ ମଧ୍ୟ ପୂର୍ବରେ ଆଚରଣ କରି ଅପରାଧ ଓ ପାପରେ ମୃତ ଥିଲ; (aiōn g165)
ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. (aiōn g165)
ଯେପରି ଖ୍ରୀଷ୍ଟ ଯୀଶୁଙ୍କଠାରେ ସେ ଆମ୍ଭମାନଙ୍କ ପ୍ରତି କରୁଣା କରି ଆଗାମୀ ଯୁଗରେ ଆପଣା ଅନୁଗ୍ରହର ଅତ୍ୟଧିକ ଧନ ପ୍ରକାଶ କରନ୍ତି। (aiōn g165)
ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. (aiōn g165)
ପୁଣି, ସର୍ବସୃଷ୍ଟିକର୍ତ୍ତା ଈଶ୍ବରଙ୍କଠାରେ ପ୍ରାଚୀନକାଳରୁ ଗୁପ୍ତ ହୋଇ ରହିଥିବା ନିଗୂଢ଼ତତ୍ତ୍ୱ ସମ୍ବନ୍ଧରେ ତାହାଙ୍କ ସଂକଳ୍ପ କଅଣ, ତାହା ଆଲୋକରେ ପ୍ରକାଶ କରିବା ପାଇଁ ଅନୁଗ୍ରହ ପ୍ରଦତ୍ତ ହୋଇଅଛି, (aiōn g165)
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. (aiōn g165)
(parallel missing)
Ephesians 3:11 (ଏଫିସୀୟ 3:11)
(parallel missing)
ତଦନୁସାରେ ମଣ୍ଡଳୀ ଦ୍ୱାରା ଯେପରି ତାହାଙ୍କର ବହୁବିଧ ଜ୍ଞାନ, ସ୍ୱର୍ଗରେ କର୍ତ୍ତାପଣ ଓ ଅଧିକାରପ୍ରାପ୍ତ ବ୍ୟକ୍ତିମାନଙ୍କୁ ଜ୍ଞାତ କରାଯାଏ; (aiōn g165)
ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. (aiōn g165)
ଯୁଗେ ଯୁଗେ ପୁରୁଷାନୁକ୍ରମରେ ମଣ୍ଡଳୀ ଓ ଖ୍ରୀଷ୍ଟ ଯୀଶୁଙ୍କ ଦ୍ୱାରା ତାହାଙ୍କର ଗୌରବ ହେଉ। ଆମେନ୍‍। (aiōn g165)
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. (aiōn g165)
କାରଣ ଆମ୍ଭମାନଙ୍କ ଯୁଦ୍ଧ ମର୍ତ୍ତ୍ୟ ବିରୁଦ୍ଧରେ ନୁହେଁ, କିନ୍ତୁ ଆଧିପତ୍ୟ ଓ କର୍ତ୍ତାପଣ ବିରୁଦ୍ଧରେ, ଏହି ଅନ୍ଧକାରର ଜଗତ୍ପତିମାନଙ୍କ ବିରୁଦ୍ଧରେ ପୁଣି, ଆକାଶମଣ୍ଡଳର ଦୁଷ୍ଟାତ୍ମାମାନଙ୍କ ବିରୁଦ୍ଧରେ; (aiōn g165)
ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍. (aiōn g165)
ଆମ୍ଭମାନଙ୍କର ଈଶ୍ବର ଓ ପିତାଙ୍କ ପ୍ରତି ଯୁଗେ ଯୁଗେ ଗୌରବ ହେଉ। ଆମେନ୍‍। (aiōn g165)
ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. (aiōn g165)
ସେହି ନିଗୂଢ଼ତତ୍ତ୍ୱ ପ୍ରାଚୀନକାଳ ଓ ପୂର୍ବପୁରୁଷମାନଙ୍କଠାରୁ ଗୁପ୍ତ ହୋଇ ରହିଥିଲା, କିନ୍ତୁ ଏବେ ତାହାଙ୍କ ସାଧୁମାନଙ୍କ ନିକଟରେ ପ୍ରକାଶିତ ହୋଇଅଛି। (aiōn g165)
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. (aiōnios g166)
(parallel missing)
2 Thessalonians 1:10 (ଥେସଲନୀକୀୟଙ୍କ ପ୍ରତି ଦ୍ୱିତୀୟ ପତ୍ର 1:10)
(parallel missing)
ସେହି ଦିନ ସେମାନେ ଦଣ୍ଡ ପାଇବେ, ଅର୍ଥାତ୍‍ ପ୍ରଭୁଙ୍କ ଛାମୁରୁ ଓ ତାହାଙ୍କ ପରାକ୍ରମର ଗୌରବରୁ ଦୂରେଇ ଯାଇ ଅନନ୍ତ ବିନାଶ ଭୋଗ କରିବେ। (aiōnios g166)
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, (aiōnios g166)
ଆମ୍ଭମାନଙ୍କ ପ୍ରଭୁ ଯୀଶୁ ଖ୍ରୀଷ୍ଟ ନିଜେ, ଆଉ ଆମ୍ଭମାନଙ୍କ ଯେଉଁ ପିତା ଈଶ୍ବର ଆମ୍ଭମାନଙ୍କୁ ପ୍ରେମ କରି ଅନୁଗ୍ରହରେ ଆମ୍ଭମାନଙ୍କୁ ଅନନ୍ତ ସାନ୍ତ୍ୱନା ଓ ଉତ୍ତମ ଭରସା ଦେଇଅଛନ୍ତି, (aiōnios g166)
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. (aiōnios g166)
ତଥାପି ଯେଉଁମାନେ ଭବିଷ୍ୟତ କାଳରେ ଅନନ୍ତ ଜୀବନ ପାଇବା ନିମନ୍ତେ ଯୀଶୁ ଖ୍ରୀଷ୍ଟଙ୍କଠାରେ ବିଶ୍ୱାସ କରିବେ, ସେମାନଙ୍କ ନିକଟରେ ଏକ ଉଦାହରଣ ହେବା ପାଇଁ ପ୍ରଧାନ ପାପୀ ଯେ ମୁଁ, ମୋʼଠାରେ ସେ ଯେପରି ଆପଣା ପୂର୍ଣ୍ଣ ଚିରସହିଷ୍ଣୁତା ପ୍ରକାଶ କରନ୍ତି, ଏଥିନିମନ୍ତେ ମୁଁ ଦୟା ପ୍ରାପ୍ତ ହେଲି। (aiōnios g166)
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn g165)
ଅକ୍ଷୟ, ଅଦୃଶ୍ୟ, ଅଦ୍ୱିତୀୟ ଈଶ୍ବର ଯେ ଅନନ୍ତକାଳୀନ ରାଜା, ତାହାଙ୍କ ସମ୍ଭ୍ରମ ଓ ଗୌରବ ଯୁଗେ ଯୁଗେ ହେଉ। ଆମେନ୍‍। (aiōn g165)
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. (aiōnios g166)
ବିଶ୍ୱାସର ଉତ୍ତମ ଯୁଦ୍ଧରେ ପ୍ରାଣପଣ କର, ଅନନ୍ତ ଜୀବନ ଧରି ରଖ; ସେଥିପାଇଁ ତ ତୁମ୍ଭେ ଆହୂତ ହୋଇଅଛ ଓ ଅନେକ ସାକ୍ଷୀଙ୍କ ସାକ୍ଷାତରେ ଉତ୍ତମ ସାକ୍ଷ୍ୟ ଦେଇଅଛ। (aiōnios g166)
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್. (aiōnios g166)
ଯେ ଏକମାତ୍ର ଅମର ଓ ଅଗମ୍ୟ ଜ଼୍ୟୋତିର୍ନିବାସୀ, ଯାହାଙ୍କୁ କୌଣସି ମର୍ତ୍ତ୍ୟ କେବେ ଦେଖି ନାହିଁ ବା ଦେଖି ପାରେ ନାହିଁ, ସେ ଉପଯୁକ୍ତ ସମୟରେ ତାହା ଦର୍ଶାଇବେ; ଅନନ୍ତକାଳ ପର୍ଯ୍ୟନ୍ତ ତାହାଙ୍କ ସମ୍ଭ୍ରମ ଓ ପରାକ୍ରମ ପ୍ରକାଶିତ ହେଉ। ଆମେନ୍‍। (aiōnios g166)
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. (aiōn g165)
ଯେଉଁମାନେ ଏହିକାଳରେ ଧନୀ, ସେମାନେ ଯେପରି ଅହଙ୍କାରୀ ନ ହୋଇ ଏବଂ ଅସ୍ଥାୟୀ ଧନ ଉପରେ ନିର୍ଭର ନ କରି, ବରଂ ଉପଭୋଗ କରିବା ନିମନ୍ତେ ସମସ୍ତ ବିଷୟ ପ୍ରଚୁର ଭାବେ ଆମ୍ଭମାନଙ୍କୁ ଦାନ କରନ୍ତି ଯେଉଁ ଈଶ୍ବର, ସେହି ଈଶ୍ବର ଉପରେ ନିର୍ଭର କରନ୍ତି, (aiōn g165)
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, (aiōnios g166)
ସେ ଆମ୍ଭମାନଙ୍କୁ ପରିତ୍ରାଣ କରିଅଛନ୍ତି ଓ ପବିତ୍ର ଆହ୍ୱାନରେ ଆହ୍ୱାନ କରିଅଛନ୍ତି; ଆମ୍ଭମାନଙ୍କ କର୍ମ ଅନୁସାରେ ସେ ତାହା କରି ନାହାନ୍ତି, ମାତ୍ର ତାହାଙ୍କ ନିଜ ସଂକଳ୍ପ ଓ ଅନୁଗ୍ରହ ଅନୁସାରେ କରିଅଛନ୍ତି; ସେହି ଅନୁଗ୍ରହ ଜଗତର ସୃଷ୍ଟି ପୂର୍ବେ ଖ୍ରୀଷ୍ଟ ଯୀଶୁଙ୍କଠାରେ ଆମ୍ଭମାନଙ୍କୁ ଦିଆଯାଇଥିଲା, (aiōnios g166)
ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. (aiōnios g166)
ଅତଏବ, ମନୋନୀତ ଲୋକମାନେ ମଧ୍ୟ ଯେପରି ଅନନ୍ତ ଗୌରବ ସହିତ ଖ୍ରୀଷ୍ଟ ଯୀଶୁଙ୍କ ଦତ୍ତ ପରିତ୍ରାଣ ପାଆନ୍ତି, ଏଥିପାଇଁ ମୁଁ ସେମାନଙ୍କ ନିମନ୍ତେ ସମସ୍ତ ବିଷୟ ଧୈର୍ଯ୍ୟ ଧରି ସହ୍ୟ କରୁଅଛି। (aiōnios g166)
ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. (aiōn g165)
କାରଣ ଦୀମା ଏହି ବର୍ତ୍ତମାନ ସଂସାରକୁ ପ୍ରେମ କରି ମୋତେ ପରିତ୍ୟାଗ କରିଅଛି ଓ ଥେସଲନୀକୀ ସହରକୁ ଯାଇଅଛି କ୍ରେସ୍‌କେନସ୍ ଗାଲାତୀୟ ଅଞ୍ଚଳକୁ ଓ ତୀତସ ଦଲ୍ମତିଆ ଅଞ୍ଚଳକୁ ଯାଇଅଛନ୍ତି। (aiōn g165)
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. (aiōn g165)
ପ୍ରଭୁ ମୋତେ ସମସ୍ତ ମନ୍ଦ କର୍ମରୁ ଉଦ୍ଧାର କରିବେ ଏବଂ ମୋତେ ରକ୍ଷା କରି ଆପଣା ସ୍ୱର୍ଗୀୟ ରାଜ୍ୟରେ ପ୍ରବେଶ କରାଇବେ; ଯୁଗେ ଯୁଗେ ତାହାଙ୍କର ମହିମା ହେଉ, ଆମେନ୍‍। (aiōn g165)
ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. (aiōnios g166)
ସେହି ଅନନ୍ତ ଜୀବନ ସତ୍ୟ ଈଶ୍ବର, ଅନାଦିକାଳ ପୂର୍ବେ ପ୍ରତିଜ୍ଞା କରି ଯଥା ସମୟରେ ଆପଣା ବାକ୍ୟ ପ୍ରଚାର ଦ୍ୱାରା ପ୍ରକାଶ କଲେ; ସେହି ବାକ୍ୟ ପ୍ରଚାର କରିବାର ଭାର ଆମ୍ଭମାନଙ୍କ ତ୍ରାଣକର୍ତ୍ତା ଈଶ୍ବରଙ୍କ ଆଜ୍ଞାନୁସାରେ ମୋʼ ଠାରେ ସମର୍ପିତ ହୋଇଅଛି। (aiōnios g166)
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, (aiōn g165)
ପୁଣି, ଆମ୍ଭେମାନେ ଯେପରି ଅଧର୍ମ ଓ ସାଂସାରିକ ଅଭିଳାଷ ପରିତ୍ୟାଗ କରି ଏହି ବର୍ତ୍ତମାନ ଯୁଗରେ ସୁବୁଦ୍ଧି, ଧାର୍ମିକ ଓ ଭକ୍ତ ଭାବରେ ଜୀବନଯାପନ କରୁ, (aiōn g165)
ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು. (aiōnios g166)
(parallel missing)
Titus 3:7 (ତୀତସ 3:7)
(parallel missing)
ଯେପରି ଆମ୍ଭେମାନେ ତାହାଙ୍କ ଅନୁଗ୍ରହରେ ଧାର୍ମିକ ଗଣିତ ହୋଇ ଭରସାନୁସାରେ ଅନନ୍ତ ଜୀବନର ଅଧିକାରୀ ହେବୁ। (aiōnios g166)
ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; (aiōnios g166)
କାରଣ ହୋଇପାରେ, ଯେପରି ତୁମ୍ଭେ ତାହାକୁ ଆଉ ଦାସ ସ୍ୱରୂପେ ନ ପାଇ ବରଂ ଦାସଠାରୁ ଶ୍ରେଷ୍ଠ, ଅର୍ଥାତ୍‍, ଜଣେ ପ୍ରିୟ ଭ୍ରାତା ସ୍ୱରୂପେ ଅନନ୍ତକାଳ ପାଇ ପାର, ଏଥିପାଇଁ ସେ କିଛି କାଳ ନିମନ୍ତେ ତୁମ୍ଭଠାରୁ ଅନ୍ତର ହୋଇଥିଲା; (aiōnios g166)
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn g165)
ଏହି ଶେଷକାଳରେ ତାହାଙ୍କ ପୁତ୍ରଙ୍କ ଦ୍ୱାରା ଆମ୍ଭମାନଙ୍କୁ କଥା କହିଅଛନ୍ତି; ସେ ସମସ୍ତ ବିଷୟର ଅଧିକାରୀ କରି ନିଯୁକ୍ତ କଲେ ଓ ତାହାଙ୍କ ଦ୍ୱାରା ମଧ୍ୟ ସମସ୍ତ ବିଶ୍ୱ ସୃଷ୍ଟି କଲେ; (aiōn g165)
ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. (aiōn g165)
ଅପର ପକ୍ଷରେ ସେ ପୁତ୍ରଙ୍କ ବିଷୟରେ କହନ୍ତି, “ହେ ଈଶ୍ବର, ତୁମ୍ଭର ସିଂହାସନ ଅନନ୍ତକାଳସ୍ଥାୟୀ, ପୁଣି, ନ୍ୟାୟର ଦଣ୍ଡ ତୁମ୍ଭର ରାଜ୍ୟର ଦଣ୍ଡ ଅଟେ।” (aiōn g165)
ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. (aiōn g165)
ପୁଣି, ସେ ଅନ୍ୟ ସ୍ଥାନରେ ମଧ୍ୟ କହନ୍ତି, “ତୁମ୍ଭେ ମଲ୍‍କୀଷେଦକଙ୍କ ସଦୃଶ ଅନନ୍ତକାଳୀନ ଯାଜକ ଅଟ।” (aiōn g165)
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. (aiōnios g166)
ପୁଣି, ସିଦ୍ଧ ହୋଇ ନିଜ ଆଜ୍ଞାକାରୀମାନଙ୍କ ପ୍ରତି ଅନନ୍ତ ପରିତ୍ରାଣର କାରଣ ସ୍ୱରୂପ ହେଲେ; (aiōnios g166)
ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. (aiōnios g166)
(parallel missing)
Hebrews 6:2 (ଏବ୍ରୀ 6:2)
(parallel missing)
ନାନା ବାପ୍ତିସ୍ମ ସମ୍ବନ୍ଧୀୟ ଶିକ୍ଷା, ହସ୍ତାର୍ପଣ, ମୃତମାନଙ୍କ ପୁନରୁତ୍ଥାନ ଓ ଅନନ୍ତ ବିଚାର ସ୍ୱରୂପ ଭିତ୍ତିମୂଳ ପୁନର୍ବାର ନ ବସାଇ ସିଦ୍ଧି ଲାଭ କରିବା ନିମନ୍ତେ ଅଗ୍ରସର ହେଉ। (aiōnios g166)
ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, (aiōn g165)
ଈଶ୍ବରଙ୍କ ଉତ୍ତମ ବାକ୍ୟ ଓ ଆଗାମୀ ଯୁଗର ଶକ୍ତି ଆସ୍ୱାଦନ କରିଅଛନ୍ତି, (aiōn g165)
ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. (aiōn g165)
ଆଉ, ଯୀଶୁ ସେହି ସ୍ଥାନରେ ମଲ୍‍କୀଷେଦକଙ୍କ ସଦୃଶ ଅନନ୍ତକାଳୀନ ମହାଯାଜକ ହୋଇ ଆମ୍ଭମାନଙ୍କର ଅଗ୍ରଗାମୀ ରୂପେ ପ୍ରବେଶ କରିଅଛନ୍ତି। (aiōn g165)
ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ. (aiōn g165)
କାରଣ ତାହାଙ୍କ ସମ୍ବନ୍ଧରେ ଏହି ସାକ୍ଷ୍ୟ ଦିଆଯାଏ, “ତୁମ୍ଭେ ମଲ୍‍କୀଷେଦକଙ୍କ ସଦୃଶ ଅନନ୍ତକାଳୀନ ଯାଜକ ଅଟ।” (aiōn g165)
ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. (aiōn g165)
ଯେଣୁ ସେମାନେ ତ ବିନା ଶପଥରେ ଯାଜକ ହୋଇଅଛନ୍ତି, କିନ୍ତୁ ଯେ ତାହାଙ୍କ ବିଷୟରେ ଏହା କହିଅଛନ୍ତି, “ପ୍ରଭୁ ଶପଥ କରିଅଛନ୍ତି, ଆଉ ସେ ଅନୁତାପ କରିବେ ନାହିଁ, ‘ତୁମ୍ଭେ ଅନନ୍ତକାଳୀନ ଯାଜକ ଅଟ, ତାହାଙ୍କ ଦ୍ୱାରା ସେ ଶପଥ ସହକାରେ ଯାଜକ ହୋଇଅଛନ୍ତି।’” (aiōn g165)
ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. (aiōn g165)
କିନ୍ତୁ ସେ ନିତ୍ୟସ୍ଥାୟୀ ହେବାରୁ ଅପରିବର୍ତ୍ତନୀୟ ଯାଜକତ୍ୱ ପ୍ରାପ୍ତ କରିଅଛନ୍ତି। (aiōn g165)
ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. (aiōn g165)
ଯେଣୁ ମୋଶାଙ୍କ ବ୍ୟବସ୍ଥା ଦୁର୍ବଳତାବିଶିଷ୍ଟ ମନୁଷ୍ୟକୁ ମହାଯାଜକ ପଦରେ ନିଯୁକ୍ତ କରେ, କିନ୍ତୁ ଯେଉଁ ଶପଥବାକ୍ୟ ମୋଶାଙ୍କ ବ୍ୟବସ୍ଥା ପରେ ହୋଇଥିଲା, ତାହା ଅନନ୍ତକାଳ ପର୍ଯ୍ୟନ୍ତ ସିଦ୍ଧିପ୍ରାପ୍ତ ଈଶ୍ବରଙ୍କ ପୁତ୍ରଙ୍କୁ ନିଯୁକ୍ତ କରେ। (aiōn g165)
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. (aiōnios g166)
ମାତ୍ର ଆପଣାର ରକ୍ତ ଘେନି ଏକାଥରକେ ମହାପବିତ୍ର ସ୍ଥାନରେ ପ୍ରବେଶ କରି ଅନନ୍ତ ମୁକ୍ତି ସାଧନ କରିଅଛନ୍ତି। (aiōnios g166)
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? (aiōnios g166)
ତେବେ ଯେଉଁ ଖ୍ରୀଷ୍ଟ ଚିରନ୍ତନ ଆତ୍ମାଙ୍କ ଦ୍ୱାରା ଆପଣାକୁ ନିଖୁନ୍ତ ବଳି ସ୍ୱରୂପେ ଈଶ୍ବରଙ୍କ ନିକଟରେ ଉତ୍ସର୍ଗ କଲେ, ତାହାଙ୍କ ରକ୍ତ କେତେ ଅଧିକ ପରିମାଣରେ ଜୀବିତ ଈଶ୍ବରଙ୍କ ସେବା କରିବା ନିମନ୍ତେ ମୃତ କର୍ମରୁ ଆମ୍ଭମାନଙ୍କ ବିବେକକୁ ଶୁଦ୍ଧ ନ କରିବ! (aiōnios g166)
ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. (aiōnios g166)
ଆଉ ଏହି କାରଣରୁ ସେ ନୂତନ ନିୟମର ମଧ୍ୟସ୍ଥ ହୋଇଅଛନ୍ତି, ଯେପରି ପ୍ରଥମ ନିୟମକାଳୀନ ଅପରାଧ ମାର୍ଜନାର୍ଥେ ମୃତ୍ୟୁଭୋଗ କରିଯାଇଥିବାରୁ ଈଶ୍ବରଙ୍କ ଆହୂତ ଲୋକମାନେ ଅନନ୍ତ ଅଧିକାର ସମ୍ବନ୍ଧୀୟ ପ୍ରତିଜ୍ଞାର ଫଳପ୍ରାପ୍ତ ହୁଅନ୍ତି। (aiōnios g166)
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. (aiōn g165)
ତାହାହେଲେ ଜଗତର ପତ୍ତନ ସମୟଠାରୁ ଥରକୁଥର ତାହାଙ୍କୁ ମୃତ୍ୟୁଭୋଗ କରିବାକୁ ହୋଇଥାଆନ୍ତା; କିନ୍ତୁ ଏବେ ସେ ଯୁଗାନ୍ତ ସମୟରେ ଆପଣାକୁ ବଳି ରୂପେ ଉତ୍ସର୍ଗ କରିବା ଦ୍ୱାରା ପାପ ଦୂର କରିବାକୁ ପ୍ରକାଶିତ ହୋଇଅଛନ୍ତି। (aiōn g165)
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. (aiōn g165)
ବିଶ୍ୱାସ ଦ୍ୱାରା ଆମ୍ଭେମାନେ ବୁଝୁ ଯେ, ସମସ୍ତ ବିଶ୍ୱ ଈଶ୍ବରଙ୍କ ବାକ୍ୟ ଦ୍ୱାରା ରଚିତ, ଅତଏବ କୌଣସି ପ୍ରତ୍ୟକ୍ଷ ବିଷୟରୁ ଦୃଶ୍ୟ ବିଷୟ ଉତ୍ପନ୍ନ ହୋଇ ନାହିଁ। (aiōn g165)
ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. (aiōn g165)
ଯୀଶୁ ଖ୍ରୀଷ୍ଟ କାଲି, ଆଜି ଓ ଅନନ୍ତକାଳ ସମାନ ଅଟନ୍ତି। (aiōn g165)
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn g165, aiōnios g166)
ଯେଉଁ ଶାନ୍ତିଦାତା ଈଶ୍ବର ଅନନ୍ତକାଳସ୍ଥାୟୀ ନିୟମର ରକ୍ତ ହେତୁ ପ୍ରଧାନ ମେଷପାଳକ, ଅର୍ଥାତ୍‍, ଆମ୍ଭମାନଙ୍କର ପ୍ରଭୁ ଯୀଶୁଙ୍କୁ ମୃତମାନଙ୍କ ମଧ୍ୟରୁ ଫେରାଇ ଆଣିଲେ; (aiōnios g166)
Hebrews 13:21 (ଏବ୍ରୀ 13:21)
(parallel missing)
ତାହାଙ୍କ ଦୃଷ୍ଟିରେ ଯାହା ସନ୍ତୋଷଜନକ, ତାହା ସେ ଆମ୍ଭମାନଙ୍କ ଅନ୍ତରରେ ଯୀଶୁ ଖ୍ରୀଷ୍ଟଙ୍କ ଦ୍ୱାରା ସମ୍ପନ୍ନ କରି ତାହାଙ୍କ ଇଚ୍ଛା ସାଧନ କରିବାକୁ ତୁମ୍ଭମାନଙ୍କୁ ପ୍ରତ୍ୟେକ ସତ୍କର୍ମରେ ସିଦ୍ଧ କରନ୍ତୁ। ଯୁଗେ ଯୁଗେ ଗୌରବ ତାହାଙ୍କର। ଆମେନ୍‍। (aiōn g165)
ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna g1067)
ଜିହ୍ୱା ମଧ୍ୟ ଅଗ୍ନି ସ୍ୱରୂପ; ତାହା ଆମ୍ଭମାନଙ୍କ ଅଙ୍ଗସମୂହ ମଧ୍ୟରେ ସମସ୍ତ ଅଧର୍ମର ମୂଳାଧାର ସ୍ୱରୂପେ ଅବସ୍ଥିତ; ତାହା ସମସ୍ତ ଶରୀରକୁ ଅଶୁଚି କରେ ଓ ନିଜେ ନର୍କରେ ପ୍ରଜ୍ୱଳିତ ହୋଇ ପ୍ରକୃତିର ଚକ୍ରକୁ ଜ୍ୱଳାଏ। (Geenna g1067)
ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn g165)
ଯେଣୁ ତୁମ୍ଭେମାନେ କ୍ଷୟଣୀୟ ବୀଜରୁ ନୁହେଁ, ବରଂ ଅକ୍ଷୟ ବୀଜରୁ, ଅର୍ଥାତ୍‍ ଈଶ୍ବରଙ୍କ ଜୀବନ୍ତ ଓ ନିତ୍ୟସ୍ଥାୟୀ ବାକ୍ୟ ଦ୍ୱାରା ନୂତନୀକୃତ ହୋଇଅଛ। (aiōn g165)
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn g165)
କିନ୍ତୁ ଈଶ୍ବରଙ୍କ ବାକ୍ୟ ଅନନ୍ତକାଳସ୍ଥାୟୀ।” ଏହା ସେହି ସୁସମାଚାରର ବାକ୍ୟ, ଯାହା ତୁମ୍ଭମାନଙ୍କ ନିକଟରେ ପ୍ରଚାରିତ ହୋଇଅଛି। (aiōn g165)
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. (aiōn g165)
କେହି ଯଦି ପ୍ରଚାର କରେ, ତେବେ ସେ ଈଶ୍ବରଙ୍କ ବାକ୍ୟର ପ୍ରଚାରକ ପରି ପ୍ରଚାର କରୁ; କେହି ଯଦି ସେବା କରେ, ତେବେ ସେ ଈଶ୍ବରଙ୍କଠାରୁ ଶକ୍ତିପ୍ରାପ୍ତ ଲୋକ ପରି ସେବା କରୁ, ଯେପରି ଯୀଶୁ ଖ୍ରୀଷ୍ଟଙ୍କ ଦ୍ୱାରା ଈଶ୍ବର ଗୌରବାନ୍ୱିତ ହେବେ; ଯୁଗେ ଯୁଗେ ଗୌରବ ଓ ପରାକ୍ରମ ତାହାଙ୍କର। ଆମେନ୍‍। (aiōn g165)
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios g166)
ସମସ୍ତ ଅନୁଗ୍ରହର ଆକର ଯେଉଁ ଈଶ୍ବର ଆପଣା ଅନନ୍ତ ଗୌରବର ସହଭାଗୀ ହେବା ନିମନ୍ତେ ଖ୍ରୀଷ୍ଟ ଯୀଶୁଙ୍କ ଦ୍ୱାରା ତୁମ୍ଭମାନଙ୍କୁ ଆହ୍ୱାନ କରିଅଛନ୍ତି, ସେ ତୁମ୍ଭମାନଙ୍କ କ୍ଷଣିକ ଦୁଃଖଭୋଗ ଉତ୍ତାରେ ତୁମ୍ଭମାନଙ୍କୁ ସିଦ୍ଧ, ସୁସ୍ଥିର, ସବଳ ଓ ସଂସ୍ଥାପିତ କରିବେ। (aiōnios g166)
ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn g165)
ପରାକ୍ରମ ଯୁଗେ ଯୁଗେ ତାହାଙ୍କର। ଆମେନ୍‍। (aiōn g165)
ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. (aiōnios g166)
ଆଉ ଏହି ପ୍ରକାରେ ଆମ୍ଭମାନଙ୍କ ପ୍ରଭୁ ଓ ତ୍ରାଣକର୍ତ୍ତା ଯୀଶୁ ଖ୍ରୀଷ୍ଟଙ୍କ ଅନନ୍ତ ରାଜ୍ୟରେ ସ୍ୱଚ୍ଛନ୍ଦରେ ପ୍ରବେଶ କରିବାକୁ ତୁମ୍ଭମାନଙ୍କୁ ଦିଆଯିବ। (aiōnios g166)
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō g5020)
କାରଣ ଈଶ୍ବର ପାପରେ ପତିତ ଦୂତମାନଙ୍କୁ ନ ଛାଡ଼ି ନର୍କରେ ନିକ୍ଷେପ କରି ବିଚାର ନିମନ୍ତେ ଅନ୍ଧକାରମୟ ଗହ୍ୱରରେ ରଖିଅଛନ୍ତି (Tartaroō g5020)
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. (aiōn g165)
ବରଂ ଆମ୍ଭମାନଙ୍କ ପ୍ରଭୁ ଓ ତ୍ରାଣକର୍ତ୍ତା ଯୀଶୁ ଖ୍ରୀଷ୍ଟଙ୍କ ଅନୁଗ୍ରହ ଓ ଜ୍ଞାନରେ ବୃଦ୍ଧି ପାଅ। ବର୍ତ୍ତମାନ ଓ ଅନନ୍ତକାଳ ପର୍ଯ୍ୟନ୍ତ ଗୌରବ ତାହାଙ୍କର, ଆମେନ୍‍। (aiōn g165)
ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. (aiōnios g166)
ସେହି ଜୀବନ ପ୍ରକାଶିତ ହେଲେ, ଆଉ ଆମ୍ଭେମାନେ ଦେଖିଅଛୁ ଓ ସାକ୍ଷ୍ୟ ଦେଉଅଛୁ; ଯେଉଁ ଅନନ୍ତ ଜୀବନ ପିତାଙ୍କ ସଙ୍ଗରେ ଥିଲେ ଓ ଆମ୍ଭମାନଙ୍କ ନିକଟରେ ପ୍ରକାଶିତ ହେଲେ, ତାହାଙ୍କ ବିଷୟରେ ତୁମ୍ଭମାନଙ୍କୁ ଜଣାଉଅଛୁ। (aiōnios g166)
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. (aiōn g165)
ପୁଣି, ସଂସାର ଓ ସେଥିର ଅଭିଳାଷ ଅନିତ୍ୟ, ମାତ୍ର ଯେ ଈଶ୍ବରଙ୍କ ଇଚ୍ଛା ପାଳନ କରେ, ସେ ନିତ୍ୟସ୍ଥାୟୀ। (aiōn g165)
ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. (aiōnios g166)
ଆଉ ସେ ଆମ୍ଭମାନଙ୍କୁ ଯାହା ପ୍ରତିଜ୍ଞା କରିଅଛନ୍ତି, ତାହା ଅନନ୍ତ ଜୀବନ। (aiōnios g166)
ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (aiōnios g166)
ଯେ କେହି ଆପଣା ଭାଇକୁ ଘୃଣା କରେ, ସେ ନରଘାତକ; ଆଉ ନରଘାତକଠାରେ ଯେ ଅନନ୍ତ ଜୀବନ ନ ଥାଏ, ଏହା ତୁମ୍ଭେମାନେ ଜାଣ। (aiōnios g166)
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios g166)
ସେହି ସାକ୍ଷ୍ୟ ଏହି ଯେ, ଈଶ୍ବର ଆମ୍ଭମାନଙ୍କୁ ଅନନ୍ତ ଜୀବନ ଦେଇଅଛନ୍ତି, ପୁଣି, ସେହି ଜୀବନ ତାହାଙ୍କ ପୁତ୍ରଙ୍କଠାରେ ଅଛି। (aiōnios g166)
ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios g166)
ଈଶ୍ବରଙ୍କ ପୁତ୍ରଙ୍କ ନାମରେ ବିଶ୍ୱାସ କରୁଅଛ ଯେ ତୁମ୍ଭେମାନେ, ତୁମ୍ଭେମାନେ ଯେପରି ଜାଣ ଯେ, ତୁମ୍ଭେମାନେ ଅନନ୍ତ ଜୀବନ ପାଇଅଛ, ଏଥିନିମନ୍ତେ ମୁଁ ତୁମ୍ଭମାନଙ୍କ ନିକଟକୁ ଏହି ସମସ୍ତ ଲେଖିଲି। (aiōnios g166)
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios g166)
ଆହୁରି ମଧ୍ୟ ଆମ୍ଭେମାନେ ଜାଣୁ ଯେ, ଈଶ୍ବରଙ୍କ ପୁତ୍ର ଆସିଅଛନ୍ତି ଏବଂ ସତ୍ୟମୟଙ୍କୁ ଜାଣିବା ନିମନ୍ତେ ଆମ୍ଭମାନଙ୍କୁ ଜ୍ଞାନ ଦେଇଅଛନ୍ତି; ପୁଣି, ଆମ୍ଭେମାନେ ସେହି ସତ୍ୟମୟଙ୍କଠାରେ, ଅର୍ଥାତ୍‍, ତାହାଙ୍କ ପୁତ୍ର ଯୀଶୁ ଖ୍ରୀଷ୍ଟଙ୍କଠାରେ ଥାଉ। ସେ ସତ୍ୟ ଈଶ୍ବର ଓ ଅନନ୍ତ ଜୀବନ ଅଟନ୍ତି। (aiōnios g166)
ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. (aiōn g165)
ଯେଉଁ ସତ୍ୟ ଆମ୍ଭମାନଙ୍କ ଅନ୍ତରରେ ରହିଅଛି ଅନନ୍ତକାଳ ଆମ୍ଭମାନଙ୍କ ସହିତ ରହିବ, ସେହି ସତ୍ୟ ସକାଶେ ସେମାନଙ୍କୁ ପ୍ରେମ କରୁଅଛୁ। (aiōn g165)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. (aïdios g126)
ପୁଣି, ଯେଉଁ ଦୂତମାନେ ଆପଣା ଆପଣା ଉଚ୍ଚପଦ ନ ରଖି ନିଜ ନିଜ ବାସସ୍ଥାନ ପରିତ୍ୟାଗ କଲେ, ସେମାନଙ୍କୁ ସେ ମହା ବିଚାର ଦିନ ପର୍ଯ୍ୟନ୍ତ ଅନନ୍ତସ୍ଥାୟୀ ବନ୍ଧନରେ ଆବଦ୍ଧ କରି ଅନ୍ଧକାରମୟ ସ୍ଥାନରେ ରଖିଅଛନ୍ତି। (aïdios g126)
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. (aiōnios g166)
ସେହିପରି ସଦୋମ ଓ ଗମୋରା ପୁଣି, ସେମାନଙ୍କ ଚତୁର୍ଦ୍ଦିଗସ୍ଥ ନଗରନିବାସୀମାନେ ବ୍ୟଭିଚାର ଓ ଅସ୍ୱାଭାବିକ କାମୁକତାରେ ଆସକ୍ତ ହେବାରୁ ଅନନ୍ତ ଅଗ୍ନିରୂପ ଦଣ୍ଡ ଭୋଗ କରି ଦୃଷ୍ଟାନ୍ତ ସ୍ୱରୂପ ହୋଇଅଛନ୍ତି। (aiōnios g166)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. (aiōn g165)
ସେମାନେ ଆପଣା ଆପଣା ଲଜ୍ଜା ସ୍ୱରୂପ ଫେଣ ଉଦ୍ଗାରକାରୀ ସମୁଦ୍ରର ଉତ୍ତାଳ ତରଙ୍ଗ ସଦୃଶ; ସେମାନେ ଭ୍ରମଣକାରୀ ତାରା ତୁଲ୍ୟ; ସେମାନଙ୍କ ନିମନ୍ତେ ଘୋର ଅନ୍ଧକାର ଅନନ୍ତକାଳ ରଖାଯାଇଅଛି। (aiōn g165)
ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. (aiōnios g166)
ପୁଣି, ଅନନ୍ତ ଜୀବନ ନିମନ୍ତେ ଆମ୍ଭମାନଙ୍କ ପ୍ରଭୁ ଯୀଶୁ ଖ୍ରୀଷ୍ଟଙ୍କ ଦୟାର ଅପେକ୍ଷା କରି ଈଶ୍ବରଙ୍କ ପ୍ରେମରେ ଆପଣାମାନଙ୍କୁ ସ୍ଥିର କରି ରଖ। (aiōnios g166)
ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್. (aiōn g165)
ଯେ ଆମ୍ଭମାନଙ୍କ ପ୍ରଭୁ ଯୀଶୁ ଖ୍ରୀଷ୍ଟଙ୍କ ଦ୍ୱାରା ଆମ୍ଭମାନଙ୍କ ତ୍ରାଣକର୍ତ୍ତା ଏକମାତ୍ର ଈଶ୍ବର, ଗୌରବ, ପ୍ରତାପ, ପରାକ୍ରମ ଓ କର୍ତ୍ତାପଣ ଅନାଦିକାଳ, ବର୍ତ୍ତମାନ ଓ ଯୁଗେ ଯୁଗେ ତାହାଙ୍କର। ଆମେନ୍‍। (aiōn g165)
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. (aiōn g165)
ପୁଣି, ଆମ୍ଭମାନଙ୍କୁ ଗୋଟିଏ ରାଜକୁଳ ପରି ଆପଣା ଈଶ୍ବର ଓ ପିତାଙ୍କ ନିକଟରେ ଯାଜକ ସ୍ୱରୂପେ ନିଯୁକ୍ତ କରିଅଛନ୍ତି, ତାହାଙ୍କ ଗୌରବ ଓ ପରାକ୍ରମ ଯୁଗେ ଯୁଗେ ହେଉ। ଆମେନ୍‍। (aiōn g165)
ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. (aiōn g165, Hadēs g86)
“ଭୟ କର ନାହିଁ, ଆମ୍ଭେ ପ୍ରଥମ ଓ ଶେଷ, ପୁଣି, ସ୍ୱୟଂଜୀବୀ; ଆମ୍ଭେ ମୃତ ହେଲୁ, ଆଉ ଦେଖ, ଆମ୍ଭେ ଯୁଗେ ଯୁଗେ ଜୀବିତ ଅଟୁ, ପୁଣି, ଆମ୍ଭର ହସ୍ତରେ ମୃତ୍ୟୁ ଓ ପାତାଳର ଚାବି ଅଛି। (aiōn g165, Hadēs g86)
ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, (aiōn g165)
ପ୍ରାଣୀମାନେ ଯେତେବେଳେ ସେହି ସିଂହାସନ ଉପବିଷ୍ଟ ନିତ୍ୟ ଜୀବିତ ବ୍ୟକ୍ତିଙ୍କୁ ଗୌରବ, ସମ୍ଭ୍ରମ ଓ ଧନ୍ୟବାଦ ଦିଅନ୍ତି, (aiōn g165)
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. (aiōn g165)
ସେତେବେଳେ ଚବିଶ ପ୍ରାଚୀନ ସିଂହାସନ ଉପବିଷ୍ଟ ବ୍ୟକ୍ତିଙ୍କ ଛାମୁରେ ଉବୁଡ଼ ହୋଇ ନିତ୍ୟ ଜୀବିତ ବ୍ୟକ୍ତିଙ୍କୁ ପ୍ରଣାମ କରନ୍ତି ଓ ସିଂହାସନ ସମ୍ମୁଖରେ ଆପଣା ଆପଣା ମୁକୁଟ ଥୋଇଦେଇ କହନ୍ତି, (aiōn g165)
ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. (aiōn g165)
ଆଉ ମୁଁ ସ୍ୱର୍ଗ, ମର୍ତ୍ତ୍ୟ, ପାତାଳ ଓ ସମୁଦ୍ରରେ ଥିବା ସମସ୍ତ ସୃଷ୍ଟ ପ୍ରାଣୀ, ହଁ, ତନ୍ମଧ୍ୟସ୍ଥିତ ସମସ୍ତେ ଏହା କହୁଥିବା ଶୁଣିଲି, “ପ୍ରଶଂସା ସମ୍ଭ୍ରମ, ଗୌରବ ଓ କର୍ତ୍ତାପଣ, ଯୁଗେ ଯୁଗେ ସିଂହାସନୋପବିଷ୍ଟ ବ୍ୟକ୍ତିଙ୍କର ଓ ମେଷଶାବକଙ୍କର।” (aiōn g165)
ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. (Hadēs g86)
ସେଥିରେ ମୁଁ ଦୃଷ୍ଟିପାତ କଲି, ଆଉ ଦେଖ, ଗୋଟିଏ ପାଣ୍ଡୁ‌ ବର୍ଣ୍ଣ ଅଶ୍ୱ, ତାହାର ଆରୋହୀ ନାମ ମୃତ୍ୟୁ, ପୁଣି, ପାତାଳ ତାହାର ପଶ୍ଚାଦ୍‍ଗମନ କରୁଥିଲା; ଖଡ୍ଗ, ଦୁର୍ଭିକ୍ଷ, ମହାମାରୀ ଓ ପୃଥିବୀର ବନ୍ୟ-ପଶୁମାନଙ୍କ ଦ୍ୱାରା ବିନାଶ କରିବାକୁ ପୃଥିବୀର ଚାରି ଭାଗ ଉପରେ ସେମାନଙ୍କୁ କ୍ଷମତା ଦିଆଗଲା। (Hadēs g86)
“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aiōn g165)
“ଆମେନ୍; ପ୍ରଶଂସା, ଗୌରବ, ଜ୍ଞାନ, ଧନ୍ୟବାଦ, ସମ୍ଭ୍ରମ, ପରାକ୍ରମ ଓ ଶକ୍ତି ଯୁଗେ ଯୁଗେ ଆମ୍ଭମାନଙ୍କ ଈଶ୍ବରଙ୍କର, ଆମେନ୍‍।” (aiōn g165)
ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. (Abyssos g12)
ତତ୍ପରେ ପଞ୍ଚମ ଦୂତ ତୂରୀଧ୍ୱନୀ କରନ୍ତେ ମୁଁ ଆକାଶରୁ ଗୋଟିଏ ନକ୍ଷତ୍ର ପୃଥିବୀରେ ପତିତ ହେବାର ଦେଖିଲି; ତାହାକୁ ପାତାଳକୁଣ୍ଡର ଚାବି ଦିଆଗଲା। (Abyssos g12)
ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. (Abyssos g12)
ସେ ସେହି ପାତାଳକୁଣ୍ଡ ଫିଟାନ୍ତେ ସେଥିରୁ ବୃହତ୍ ଭାଟିର ଧୂମ ପରି ଧୂମ ଉଠିଲା, ଆଉ ସେହି ପାତାଳକୁଣ୍ଡର ଧୂମ ହେତୁ ସୂର୍ଯ୍ୟ ପୁଣି, ଆକାଶ ଅନ୍ଧକାରାଚ୍ଛନ୍ନ ହେଲା। (Abyssos g12)
ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. (Abyssos g12)
ପାତାଳକୁଣ୍ଡର ଦୂତ ସେମାନଙ୍କର ରାଜା, ତାହାଙ୍କର ନାମ ଏବ୍ରୀ ଭାଷାରେ ଆବଦ୍ଦୋନ୍ ଓ ଗ୍ରୀକ୍‍ ଭାଷାରେ ଅପଲ୍ଲିୟୋନ୍। (Abyssos g12)
ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, (aiōn g165)
ଯେ ସ୍ୱର୍ଗ, ପୃଥିବୀ, ସମୁଦ୍ର ଓ ତନ୍ମଧ୍ୟସ୍ଥ ସମସ୍ତ ବିଷୟ ସୃଷ୍ଟି କରିଅଛନ୍ତି, ସେହି ନିତ୍ୟଜୀବୀଙ୍କ ନାମରେ ଶପଥ କରି କହିଲେ, ଆଉ ବିଳମ୍ବ ନାହିଁ; (aiōn g165)
ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. (Abyssos g12)
ସେମାନଙ୍କ ସାକ୍ଷ୍ୟ ସମାପ୍ତ ହେଲା ଉତ୍ତାରେ ପାତାଳକୁଣ୍ଡରୁ ଯେଉଁ ପଶୁ ଉତ୍ଥିତ ହେବ, ସେ ସେମାନଙ୍କ ସହିତ ଯୁଦ୍ଧ କରିବ ଓ ସେମାନଙ୍କୁ ଜୟ କରି ବଧ କରିବ। (Abyssos g12)
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. (aiōn g165)
ସପ୍ତମ ଦୂତ ତୂରୀଧ୍ୱନୀ କରନ୍ତେ ସ୍ୱର୍ଗରେ ମହାଶବ୍ଦ ସହ ଏହି ବାଣୀ ହେଲା, “ଜଗତ ଉପରେ ରାଜତ୍ୱ ଆମ୍ଭମାନଙ୍କ ପ୍ରଭୁଙ୍କର ଓ ତାହାଙ୍କ ଖ୍ରୀଷ୍ଟଙ୍କର ହସ୍ତଗତ ହୋଇଅଛି, ଆଉ ସେ ଯୁଗେ ଯୁଗେ ରାଜତ୍ୱ କରିବେ।” (aiōn g165)
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios g166)
ପରେ ମୁଁ ଆଉ ଜଣେ ଦୂତଙ୍କୁ ଆକାଶର ମଧ୍ୟଭାଗରେ ଉଡ଼ିବାର ଦେଖିଲି, ସେ ପୃଥିବୀନିବାସୀ ସମସ୍ତ ଜାତି, ଗୋଷ୍ଠୀ, ଭାଷାବାଦୀ ଓ ବଂଶୀୟ ଲୋକଙ୍କ ନିକଟରେ ପ୍ରଚାର କରିବା ନିମନ୍ତେ ଏକ ଅନନ୍ତକାଳସ୍ଥାୟୀ ସୁସମାଚାର ପ୍ରାପ୍ତ ହୋଇ ଉଚ୍ଚସ୍ୱରରେ କହିଲେ, (aiōnios g166)
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn g165)
ଏପରି ଲୋକମାନଙ୍କ ଯନ୍ତ୍ରଣାର ଧୂମ ଯୁଗେ ଯୁଗେ ଉଠୁଥିବ; ଯେଉଁମାନେ ପଶୁ ଓ ତାହାର ପ୍ରତିମାକୁ ପ୍ରଣାମ କରନ୍ତି ପୁଣି, ତାହାର ନାମର ଚିହ୍ନ ଗ୍ରହଣ କରନ୍ତି, ସେମାନଙ୍କର ଦିବାରାତ୍ର ବିଶ୍ରାମ ନାହିଁ। (aiōn g165)
ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. (aiōn g165)
ସେଥିରେ ଚାରି ପ୍ରାଣୀଙ୍କ ମଧ୍ୟରୁ ଗୋଟିଏ ପ୍ରାଣୀ ଅନନ୍ତଜୀବୀ ଈଶ୍ବରଙ୍କ କ୍ରୋଧରେ ପରିପୂର୍ଣ୍ଣ ସପ୍ତ ସୁବର୍ଣ୍ଣ ପାତ୍ର ସେହି ସପ୍ତ ଦୂତଙ୍କୁ ଦେଲେ। (aiōn g165)
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. (Abyssos g12)
ସେହି ଯେଉଁ ପଶୁକୁ ତୁମ୍ଭେ ଦେଖିଲ, ତାହା ଥିଲା, ଏବେ ନାହିଁ, ପୁଣି, ତାହା ପାତାଳକୁଣ୍ଡରୁ ଉଠି ବିନାଶ ପାଇବ। ସେଥିରେ ପୃଥିବୀନିବାସୀ ଯେତେ ଲୋକଙ୍କ ନାମ ଜଗତର ପତ୍ତନାବଧି ଜୀବନ ପୁସ୍ତକରେ ଲିଖିତ ହୋଇ ନାହିଁ, ସେମାନେ ଯେତେବେଳେ ସେହି ପଶୁକୁ ଦେଖିବେ ଯେ ତାହା ଥିଲା, ଏବେ ନାହିଁ ପରେ ଆସିବ, ସେତେବେଳେ ସେମାନେ ଆଶ୍ଚର୍ଯ୍ୟାନ୍ୱିତ ହେବେ। (Abyssos g12)
ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು. (aiōn g165)
ପୁଣି, ସେ ଦ୍ୱିତୀୟ ଥର କହିଲେ, “ହାଲ୍ଲିଲୂୟା; ତାହାର ଅଗ୍ନିର ଧୂମ ଯୁଗେ ଯୁଗେ ଉଠୁଥିବ।” (aiōn g165)
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. (Limnē Pyr g3041 g4442)
ସେଥିରେ ସେହି ପଶୁ ଧରାପଡ଼ିଲା, ଆଉ ଯେଉଁ ଭଣ୍ଡ ଭାବବାଦୀ ତାହାର ସାକ୍ଷାତରେ ଆଶ୍ଚର୍ଯ୍ୟକର୍ମଗୁଡ଼ିକ କରି ତଦ୍ୱାରା ପଶୁର ମୁଦ୍ରାଙ୍କ ପ୍ରାପ୍ତ ଲୋକମାନଙ୍କୁ ଓ ତାହାର ପ୍ରତିମାପୂଜକମାନଙ୍କୁ ଭ୍ରାନ୍ତ କରିଥିଲା, ସେ ମଧ୍ୟ ତାହାର ସଙ୍ଗରେ ଧରାପଡ଼ିଲା; ସେମାନେ ଉଭୟେ ଜୀବିତ ଅବସ୍ଥାରେ ଗନ୍ଧକ ପ୍ରଜ୍ୱଳିତ ହ୍ରଦରେ ନିକ୍ଷିପ୍ତ ହେଲେ। (Limnē Pyr g3041 g4442)
ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos g12)
ପରେ ମୁଁ ଜଣେ ଦୂତଙ୍କୁ ସ୍ୱର୍ଗରୁ ଓହ୍ଲାଇ ଆସିବାର ଦେଖିଲି। ତାହାଙ୍କ ହସ୍ତରେ ପାତାଳକୁଣ୍ଡର ଚାବି ଓ ଗୋଟିଏ ବୃହତ୍ ଜଞ୍ଜିର ଥିଲା। (Abyssos g12)
ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. (Abyssos g12)
ପୁଣି, ତାହାକୁ ପାତାଳକୁଣ୍ଡରେ ନିକ୍ଷେପ କରି ସେଥିର ମୁଖ ବନ୍ଦ କଲେ ଓ ତାହା ଉପରେ ମୁଦ୍ରାଙ୍କ ଦେଲେ, ଯେପରି ସେହି ଏକ ସହସ୍ର ବର୍ଷ ଶେଷ ନ ହେବା ପର୍ଯ୍ୟନ୍ତ ସେ ଜାତିସମୂହକୁ ଆଉ ଭ୍ରାନ୍ତ କରିପାରିବ ନାହିଁ; ଏହାପରେ ଅଳ୍ପ କାଳ ନିମନ୍ତେ ତାହାକୁ ମୁକ୍ତ ହେବାକୁ ହେବ। (Abyssos g12)
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn g165, Limnē Pyr g3041 g4442)
ଯେଉଁ ଶୟତାନ ସେମାନଙ୍କୁ ଭ୍ରାନ୍ତ କରିଥିଲା, ତାହାକୁ ଅଗ୍ନି ଓ ଗନ୍ଧକମୟ ହ୍ରଦରେ ନିକ୍ଷେପ କରାଗଲା, ସେଠାରେ ସେହି ପଶୁ ଓ ଭଣ୍ଡ ଭାବବାଦୀ ମଧ୍ୟ ଅଛନ୍ତି; ପୁଣି, ସେମାନେ ଦିବାରାତ୍ର ଯୁଗେ ଯୁଗେ ଯନ୍ତ୍ରଣା ଭୋଗ କରିବେ। (aiōn g165, Limnē Pyr g3041 g4442)
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs g86)
ସମୁଦ୍ର ଆପଣାର ମଧ୍ୟବର୍ତ୍ତୀ ମୃତମାନଙ୍କୁ ସମର୍ପଣ କଲା, ଆଉ ମୃତ୍ୟୁ ଓ ପାତାଳ ସେମାନଙ୍କ ମଧ୍ୟବର୍ତ୍ତୀ ମୃତମାନଙ୍କୁ ସମର୍ପଣ କଲେ; ପୁଣି, ସେମାନେ ପ୍ରତ୍ୟେକେ ଆପଣା ଆପଣା କର୍ମାନୁସାରେ ବିଚାରିତ ହେଲେ। (Hadēs g86)
ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs g86, Limnē Pyr g3041 g4442)
ତତ୍ପରେ ମୃତ୍ୟୁ ଓ ପାତାଳକୁ ଅଗ୍ନିମୟ ହ୍ରଦରେ ପକାଗଲା। ଏହି ମୃତ୍ୟୁ, ଅର୍ଥାତ୍‍ ଅଗ୍ନିମୟ ହ୍ରଦ, ଦ୍ୱିତୀୟ ମୃତ୍ୟୁ। (Hadēs g86, Limnē Pyr g3041 g4442)
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. (Limnē Pyr g3041 g4442)
ଯାହାର ନାମ ଜୀବନ ପୁସ୍ତକରେ ଲେଖା ହୋଇଥିବାର ଦେଖା ନ ଗଲା, ତାହାକୁ ଅଗ୍ନିମୟ ହ୍ରଦରେ ପକାଗଲା। (Limnē Pyr g3041 g4442)
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. (Limnē Pyr g3041 g4442)
କିନ୍ତୁ ଯେଉଁମାନେ ଭୀରୁ, ଅବିଶ୍ୱାସୀ, ଘୃଣ୍ୟ-କଳଙ୍କିତ, ନରଘାତକ, ବ୍ୟଭିଚାରୀ, ମାୟାବୀ ଓ ପ୍ରତିମାପୂଜକ, ସେମାନେ ଓ ସମସ୍ତ ମିଥ୍ୟାବାଦୀ, ଅଗ୍ନି ଓ ଗନ୍ଧକ ପ୍ରଜ୍ୱଳିତ ହ୍ରଦରେ ଅଂଶ ପାଇବେ; ଏହା ହିଁ ଦ୍ୱିତୀୟ ମୃତ୍ୟୁ। (Limnē Pyr g3041 g4442)
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn g165)
ରାତ୍ରି ଆଉ ହେବ ନାହିଁ, ସେମାନଙ୍କର ପ୍ରଦୀପ କି ସୂର୍ଯ୍ୟର ଆଲୋକର ପ୍ରୟୋଜନ ହେବ ନାହିଁ, କାରଣ ପ୍ରଭୁ ଈଶ୍ବର ସେମାନଙ୍କ ଉପରେ ଆଲୋକ ସ୍ୱରୂପ ହେବେ, ପୁଣି, ସେମାନେ ଯୁଗେ ଯୁଗେ ରାଜତ୍ୱ କରିବେ। (aiōn g165)
Questioned verse translations do not contain Aionian Glossary words, but may wrongly imply eternal or Hell
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. (questioned)

KAN > Aionian Verses: 262, Questioned: 1
ORY > Aionian Verses: 264