< ಅರಣ್ಯಕಾಂಡ 10 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
याहवेह ने मोशेह से और कहा:
2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
“पीटी गई चांदी की परत से दो तुरहियां बनाओ, तुम इनका प्रयोग सभा को बुलाने में करोगे, कि वे कूच के लिए शिविर को तैयार करें.
3 ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
जब ये दोनों साथ साथ बजाए जाएंगे, तब सारी सभा तुम्हारे सामने मिलनवाले तंबू के द्वार पर हो जाएगी.
4 ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
किंतु यदि सिर्फ एक ही तुरही बजाई जाएगी, तब प्रधान तथा इस्राएल के दलों के प्रधान तुम्हारे सामने इकट्ठा होंगे.
5 ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
किंतु जब तुम चेतावनी का बिगुल बजाओगे, तब शिविर के पूर्वी दिशा के शिविर कूच करेंगे.
6 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
जब कभी तुम दोबारा चेतावनी का बिगुल बजाओगे, वे शिविर, जो दक्षिण दिशा में हैं, कूच करेंगे; आवश्यक है कि उनका कूच शुरू करने के लिए चेतावनी का बिगुल बजाया जाए.
7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
जब कभी सभा इकट्ठी की जाए, तुम बिना किसी चेतावनी नाद के तुरही बजाओगे.
8 “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
“अहरोन के पुरोहित पुत्र इसके अलावा तुरही नाद करेंगे; यह तुम्हारी आनेवाली सभी पीढ़ियों के लिए हमेशा की विधि है.
9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
जब तुम अपने विरोधी से युद्ध करो, जिसने तुम पर आक्रमण किया है, तब तुम इन तुरहियों से चेतावनी का बिगुल बजाओगे, कि याहवेह तुम्हारे परमेश्वर के सामने तुम्हारा स्मरण किया जाए और शत्रुओं से तुम्हारी रक्षा हो सके.
10 ೧೦ ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
इसके अलावा आनंद के अवसरों पर, तुम्हारे ठहराए गए आनंद मनाने के अवसरों पर, तुम्हारे ठहराए गए उत्सवों पर तथा हर एक महीने की पहली तारीख पर तुम अपनी होमबलियों, अपनी मेल बलियों के अवसर पर तुरही फूंकोगे; तब वे तुम्हारे परमेश्वर के सामने एक स्मरण का कार्य करेंगे. मैं ही हूं वह याहवेह, तुम्हारा परमेश्वर.”
11 ೧೧ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
दूसरे वर्ष के दूसरे महीने में बीसवीं तारीख को यह बादल साक्षी तंबू से ऊपर की ओर उठ गया.
12 ೧೨ ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
इस्राएल के घराने ने सीनायी के निर्जन प्रदेश से अपनी यात्राएं शुरू कर दी. यह बादल पारान के निर्जन प्रदेश में जा ठहर गया.
13 ೧೩ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
यह ऐसा पहला अवसर था, जब उन्होंने मोशेह को दिए गए याहवेह के आदेश के अनुसार यात्रा शुरू की थी.
14 ೧೪ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
यहूदाह के वंश की छावनी के झंडे, उनके सैन्य व्यवस्था के अनुसार चल रहे थे. अम्मीनादाब का पुत्र नाहशोन सेनापति था.
15 ೧೫ ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
तब ज़ुअर का पुत्र नेथानेल इस्साखार गोत्र की सेना का सेनापति था.
16 ೧೬ ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
ज़ेबुलून गोत्र की सेना का सेनापति था हेलोन का पुत्र एलियाब.
17 ೧೭ ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
इसके बाद साक्षी तंबू उतारा गया और गेरशोन तथा मेरारी के पुत्रों ने साक्षी तंबू को उठाते हुए कूच किया.
18 ೧೮ ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
इनके बाद रियूबेन गोत्र की छावनी के झंडे के साथ शेदेउर के पुत्र एलिज़ुर के नेतृत्व में सेना ने कूच किया.
19 ೧೯ ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
इनके साथ थे शिमओन के गोत्र की सेना, जिनका सेनापति था ज़ुरीशद्दाय का पुत्र शेलुमिएल.
20 ೨೦ ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
गाद के गोत्र की सेना का सेनापति था देउएल का पुत्र एलियासाफ़.
21 ೨೧ ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
इनके बाद कोहाथियों ने पवित्र वस्तुओं के साथ कूच किया, कि उनके वहां पहुंचने के पहले ही साक्षी तंबू खड़ा किया जा सके.
22 ೨೨ ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
इसके बाद एफ्राईम गोत्र के घराने की सेना ने उनकी छावनी के झंडे के साथ चलना शुरू किया. उनका सेनापति अम्मीहूद का पुत्र एलीशामा था.
23 ೨೩ ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
मनश्शेह गोत्र के घराने की सेना का सेनापति पेदाहज़ुर का पुत्र गमालिएल था,
24 ೨೪ ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
बिन्यामिन गोत्र की सेना का सेनापति गिदियोनी का पुत्र अबीदान था.
25 ೨೫ ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
इसके बाद उनकी सेना के अनुसार दान गोत्र के घराने की छावनी का झंडा था. कूच करते हुए यह सारी छावनी के लिए प्राण रक्षक सेना हुई. इस सेना का सेनापति अम्मीशद्दाय का पुत्र अहीएज़र था.
26 ೨೬ ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
आशेर गोत्र के घराने की सेना का सेनापति ओखरन का पुत्र पागिएल था.
27 ೨೭ ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
नफताली गोत्र के घराने की सेना का सेनापति एनन का पुत्र अहीरा था.
28 ೨೮ ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
कूच करते हुए इस्राएल के घराने की सेनाओं के अनुसार यही क्रम हुआ करता था.
29 ೨೯ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
अंत में मोशेह ने अपनी पत्नी के भाई, होबाब से, अर्थात् अपने मिदियानी ससुर रियुएल के पुत्र से कहा, “हम उस स्थान की ओर आगे बढ़ रहे हैं, जिसका वर्णन याहवेह ने इन शब्दों में किया था: ‘यह मैं तुम्हें दे दूंगा.’ तुम भी हमारे साथ आ जाओ. हम तुम्हारा ध्यान रखेंगे; क्योंकि याहवेह ने इस्राएल की भलाई की प्रतिज्ञा की है.”
30 ೩೦ ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
किंतु होबाब ने उन्हें उत्तर दिया, “मैं आपके साथ नहीं जा सकता; मेरे लिए सही यही है कि मैं अपने संबंधियों के पास अपने देश लौट जाऊं.”
31 ೩೧ ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
तो मोशेह ने उससे निवेदन किया, “कृपा कर हमारा साथ मत छोड़ो. तुम जानते हो कि इस मरुभूमि मे पड़ाव डालने के लिए अच्छी जगह कहां-कहां होगी; तुम तो हमारे लिए हमारी आंखें हो सकोगे.
32 ೩೨ ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
हम आश्वासन देते हैं कि यदि तुम हमारे साथ चलोगे, तो जितनी भी भलाई याहवेह हमारे लिए करेंगे, उसमें हम तुमको शामिल कर लेंगे.”
33 ೩೩ ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
इस प्रकार उन्होंने याहवेह के पर्वत से अपनी यात्रा प्रारंभ की और तीन दिन यात्रा करते रहे. याहवेह की वाचा का संदूक तीन दिनों तक उनके आगे-आगे रहा कि इस्राएल के डेरे के लिए सही विश्राम का स्थान तय किया जा सके.
34 ೩೪ ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
जब उन्होंने छावनी के स्थान से यात्रा शुरू की थी, दिन के समय याहवेह का बादल उनके ऊपर-ऊपर बना रहता था.
35 ೩೫ ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
इसके बाद, जब भी संदूक के साथ यात्रा आरंभ करते थे, मोशेह का यह वचन था: “याहवेह सक्रिय हो जाइए! आपके शत्रु बिखर जाएं; जिन्हें आपसे घृणा है आपके सामने से भाग जाएं.”
36 ೩೬ ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.
जब भी संदूक ठहर जाता, मोशेह कहते थे, “याहवेह, हज़ारों हज़ार इस्राएलियों के निकट लौट आइए.”

< ಅರಣ್ಯಕಾಂಡ 10 >