< ಅರಣ್ಯಕಾಂಡ 11 >

1 ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
यस बेला परमप्रभुले सुन्‍ने गरी मानिसहरूले तिनीहरूका कष्‍टबारे गनगन गरे । परमप्रभुले मानिसहरूको गनगन सुन्‍नुभयो र रिसाउनुभयो । परमप्रभुबाट आगो दन्कियो र यसका किनाराका केही छाउनीहरू जले ।
2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
अनि मानिसहरूले मोशासँग बिन्ती गरे । यसैले मोशाले परमप्रभुसँग प्रार्थना गरे, र आगो रोकियो ।
3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
त्यस ठाउँको नाउँ तबेरा राखियो, किनभने परमप्रभुको आगो मानिसहरूमाझ दन्कियो ।
4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
केही विदेशीहरू इस्राएलका सन्तानहरूसँग छाउनीमा बस्‍न थाले । तिनीहरूले मिठो खानेकुरा खाने इच्छा गरे । अनि इस्राएलका मानिसहरू रुन थाले र भने, “हामीलाई कसले मासु खान दिन्छ?”
5 ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
हामीले मिश्रमा खुलमखुला खाएका माछा, काँक्रा, खरबूजा, कन्दहरू, प्याज र लसुन सम्झन्छौँ ।
6 ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
अहिले हाम्रो भोक नै हराइसकेको छ, किनभने हामी देख्‍ने जत्ति सबै थोक मन्‍न मात्र हो ।”
7 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
मन्‍न धनियाँको बिउजस्तो थियो । यो हेर्दा खोटोजस्तो देखिन्थ्यो ।
8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
मानिसहरू वरिपरि जान्थे र यसलाई बटुल्थे । तिनीहरूले यसलाई पिँध्थे, ओखलीमा कुट्थे, भाँडामा उमाल्थे र यसलाई फुरौला बनाउँथे । यो ताजा जैतूनको तेलको स्वादको थियो ।
9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
छाउनीमा राती शीत पर्दा मन्‍न पनि झर्थ्यो ।
10 ೧೦ ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
मानिसहरू आ-आफ्ना परिवारमा रोएको मोशाले सुने र सबै मानिस आ-आफ्ना पालको ढोका थिए । परमप्रभु साह्रै क्रोधित हुनुभयो र तिनीहरूको गनगन मोशाको दृष्‍टिमा गलत थियो ।
11 ೧೧ ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
मोशाले परमप्रभुलाई भने, “तपाईंको दासलाई किन यति नराम्रो व्यावहार गर्नुभएको? तपाईं किन मसँग खुसी हुनुहुन्‍न? तपाईंले मलाई यी सबै मानिसको बोझ बोकाउनुहुन्छ ।
12 ೧೨ ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
के यी मानिसहरूलाई मैले गर्भधारण गरेको थिएँ? के तिनीहरूलाई मैले जन्माएको थिएँ अनि 'तिनीहरूलाई बुबाले बालकलाई आफ्नो छातीमा टाँसेर बोकेझैँ बोक्' भन्‍नुहुन्छ? के मैले तिनीहरूलाई तपाईंले तिनीहरूका पुर्खाहरूलाई दिन्छु भनी प्रतिज्ञा गर्नुभएको मुलुक दिन त्यहाँसम्म नै बोक्‍नुपर्ने?
13 ೧೩ ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
यी सबै मानिसलाई खुवाउन मैले मासु कहाँ पाउन सक्छु? तिनीहरू 'हामीलाई मासु खान दिनुहोस्' भन्‍दै मेरो सामु रोइरहेका छन् ।
14 ೧೪ ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
यी सबै मानिसलाई म एक्लै बोक्‍न सक्दिनँ । तिनीहरू मेरो निम्ति अति धेरै भएका छन् ।
15 ೧೫ ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
तपाईंले मसँग यस्तो व्यवहार गरिरहनुभएको हुनाले यदि मैले तपाईंको दृष्‍टिमा निगाह पाएको छु भने मलाई अहिले नै मार्नुहोस्, मैले मेरो बिजोग देख्‍नु नपरोस् ।”
16 ೧೬ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
परमप्रभुले मोशालाई भन्‍नुभयो, “इस्राएलका सत्तरी जना धर्म-गुरु मकहाँ ले । तिनीहरू सबै धर्म-गुरु र मानिसहरूका अधिकृतहरू होऊन् । तिनीहरूलाई भेट हुने पालमा तँसँगै खडा हुनलाई ले ।
17 ೧೭ ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
म ओर्ली आउनेछु र तँसँग कुरा गर्नेछु । तँसँग भ‍एको केही आत्मा लिएर यसलाई म तिनीहरूमाथि राख्‍नेछु । तिनीहरूले मानिसहरूका बोझ तँसँगै बहन गर्नेछन् । यसलाई तँ एक्लैले बोक्‍नुपर्नेछैन ।
18 ೧೮ ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
मानिसहरूलाई भन्, 'भोलिको निम्ति आफैलाई शुद्ध पार र तिमीहरूले साँच्‍चै मासु खानेछौ, किनकि तिमीहरू रोएका छौ र परमप्रभुले सुन्‍नुभएको छ । तिमीहरूले भन्यौ, “हामीलाई कसले मासु खान दिन्छ? हामीलाई मिश्र देश नै असल थियो ।” यसकारण, परमप्रभुले तिमीहरूलाई मासु दिनुहुनेछ र तिमीहरूले यसलाई खानेछौ ।
19 ೧೯ ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
तिमीहरूले मासु एक दिन, दुई दिन, पाँच दिन, दस दिन वा बिस दिन मात्र खानेछेनौ,
20 ೨೦ ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
तर तिमीहरूले तिमीहरूको नाक लागूञ्‍जेलसम्म पुरै महिनाभरि नै मासु खानेछौ । यो तिमीहरूलाई दिगमिग हुनेछ, किनभने तिमीहरूले परमप्रभुलाई इन्कार गरेका छौ, जो तिमीहरू माझ हुनुहुन्छ । तिमीहरू उहाँको सामु रोएका छौ । तिमीहरूले भन्यौ, “हामीले मिश्र देश किन छाड्यौँ?”
21 ೨೧ ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
त्यसपछि मोशाले भने, “म छ लाख मानिससँग छु, र तपाईंले भन्‍नुभएको छ, 'मैले तिनीहरूलाई पुरै एक महिना मासु खान दिनेछु ।'
22 ೨೨ ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
के तिनीहरूलाई तृप्‍त पार्न हामीले भेडा-बाख्राहरू र गाईवस्तुहरू काट्नु त? के तिनीहरूलाई तृप्‍त पार्न हामीले समुद्रका सबै माछाहरू पक्रने?”
23 ೨೩ ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
परमप्रभुले मोशालाई भन्‍नुभयो, “के मेरो बहुली छोटो भएको छ? मेरो वचन सत्य हो वा होइन भनी अब तैँले देख्‍नेछस् ।”
24 ೨೪ ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
मोशा बाहिर गए र परमप्रभुको वचन बोले । तिनले मानिसका सत्तरी जना धर्म-गुरुलाई भेला गरे र तिनीहरूलाई पालको वरिपरि राखे ।
25 ೨೫ ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
परमप्रभु बादलमा तल आउनुभयो र मोशासँग बोल्नुभयो । परमप्रभुले मोशासँग भएको केही आत्मा लिनुभयो र यसलाई सत्तरी जना धर्म-गुरुमाथि राखिदिनुभयो । तिनीहरूमाथि आत्मा आउनुभएपछि तिनीहरूले अगमवाणी गरे, तर त्यस बेला मात्र र फेरि अगमवाणी गरेनन् ।
26 ೨೬ ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
एल्दाद र मेदाद नाउँ गरेका दुई जना छाउनीमा नै बसे । आत्मा तिनीहरूमाथि पनि आउनुभयो । सूचीमा तिनीहरूका नाउँ पनि उल्लेख गरिएको थियो, तर तिनीहरू पालमा गएका थिएनन् । तथापि तिनीहरूले छाउनीमा नै अगमवाणी गरे ।
27 ೨೭ ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
छाउनीमा भएका एक जना जवान दौडेर गएर मोशालाई भने, “एल्दाद र मेदादले छाउनीमा नै अगमवाणी गरिरहेका छन् ।”
28 ೨೮ ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
मोशाका सहायक, तिनका चुनिएका एक जना अर्थात् नूनका छोरा यहोशूले मोशालाई भने, “मालिक, तिनीहरूलाई रोक्‍नुहोस् ।”
29 ೨೯ ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
मोशाले तिनलाई भने, “के तिमी मेरो खातिर डाही हुन्छौ? परमप्रभुले उहाँका सबै मानिसमाथि उहाँको आत्मा राखेर तिनीहरू अगमवक्‍ताहरू भए कति राम्रो हुन्थ्यो!”
30 ೩೦ ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
मोशा र इस्राएलका धर्म-गुरुहरू छाउनीमा फर्केर गए ।
31 ೩೧ ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
त्यसपछि परमप्रभुबाट बतास आयो र समुद्रबाट बट्टाई चराहरू ल्यायो । तिनीहरू छाउनी नजिक वरिपरि एक दिनको बाटोभरि झरे । बट्टाई चराहरूले लगभग एक मिटर जत्ति बाक्लो हुने गरी जमिनलाई नै ढाके ।
32 ೩೨ ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
मानिसहरू त्यस दिनभरि, रातभरि र अर्को दिनभरि बट्टाई चराहरू बटुल्नमा व्यस्त भए । कसैले पनि पच्‍चिस मुरीभन्दा कम बटुलेन । तिनीहरूले छाउनीभरि बट्टाई चराहरू फिँजाए ।
33 ೩೩ ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
मासु तिनीहरूको मुखमा हुँदा नै, तिनीहरूले यसलाई चपाइरहँदा नै, परमप्रभु तिनीहरूसँग क्रोधित हुनुभयो । उहाँले मानिसहरूलाई भयङ्कर रोगले प्रहार गर्नुभयो ।
34 ೩೪ ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
त्यस ठाउँको नाउँ किब्रोथ-हत्तावा राखियो, किनभने मासुको लालसा गर्ने मानिसहरूलाई तिनीहरूले त्यहाँ गाडे ।
35 ೩೫ ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.
किब्रोथ-हत्तावाबाट मानिसहरू हसेरोततिर गए, जहाँ तिनीहरू बसे ।

< ಅರಣ್ಯಕಾಂಡ 11 >