< ಅರಣ್ಯಕಾಂಡ 15 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
၁ထာဝရဘုရားသည်ပေးတော်မူမည့်ပြည် တွင် ဣသရေလအမျိုးသားတို့လိုက်နာရန် ပညတ်များကို၊-
2 ೨ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
၂မောရှေမှတစ်ဆင့်အောက်ပါအတိုင်း ပြဋ္ဌာန်းပေးတော်မူ၏။-
3 ೩ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
၃``သင်တို့သည်ထာဝရဘုရားအားမီးရှို့ ရာယဇ်ဖြစ်စေ၊ သစ္စာဝတ်ဖြေရာယဇ်ဖြစ် စေ၊ စေတနာအလျောက်ပူဇော်သောသကာ ကိုဖြစ်စေကျင်းပမြဲဘာသာရေးပွဲတော် များ၌ ပူဇော်သောပူဇော်သကာကိုဖြစ် စေပူဇော်သည့်အခါ သိုး၊ နွား၊ ဆိတ်တို့ကို ပူဇော်နိုင်သည်။ ဤသကာတို့၏ရနံ့ကို ထာဝရဘုရားနှစ်သက်တော်မူ၏။-
4 ೪ ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
၄ထာဝရဘုရားအားသိုးသို့မဟုတ်ဆိတ်ကို မီးရှို့ရာယဇ်အဖြစ်ပူဇော်သောသူသည် ယဇ် ကောင်နှင့်အတူဘောဇဉ်သကာအဖြစ် သံလွင် ဆီနှစ်ပိုင့်နှင့်ရောထားသောမုန့်ညက်နှစ်ပေါင် အပြင် စပျစ်ရည်နှစ်ပိုင့်ကိုလည်းယူဆောင် ခဲ့ရမည်။-
5 ೫ ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
၅
6 ೬ “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
၆သိုးထီးကိုပူဇော်သည့်အခါဘောဇဉ် သကာအဖြစ် သံလွင်ဆီသုံးပိုင့်နှင့်ရော ထားသောမုန့်ညက်လေးပေါင်အပြင်၊-
7 ೭ ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
၇စပျစ်ရည်သုံးပိုင့်ကိုလည်းဆက်သရမည်။ ဤသကာတို့၏ရနံ့ကိုထာဝရဘုရား နှစ်သက်တော်မူ၏။-
8 ೮ “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
၈ထာဝရဘုရားအားနွားထီးကိုမီးရှို့ ရာယဇ်သို့မဟုတ်သစ္စာဝတ်ဖြေရာယဇ် သို့မဟုတ်မိတ်သဟာယယဇ်အဖြစ်ပူ ဇော်သောအခါ၊-
9 ೯ ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
၉သံလွင်ဆီလေးပိုင့်နှင့်ရောထားသောမုန့် ညက်ခြောက်ပေါင်အပြင်၊-
10 ೧೦ ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
၁၀စပျစ်ရည်လေးပိုင့်ကိုဆက်သရမည်။ ဤ သကာ၏ရနံ့ကိုထာဝရဘုရားနှစ်သက် တော်မူ၏။
11 ೧೧ “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
၁၁ဤသကာများသည် သိုး၊ နွား၊ ဆိတ်တို့နှင့်ပူဇော် ရမည့်သကာများဖြစ်သည်။-
12 ೧೨ ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
၁၂ယဇ်ကောင်တစ်ကောင်ထက်ပို၍ပူဇော်သည့် အခါ တွဲဖက်ပူဇော်ရမည့်သကာများကို လည်းအချိုးကျတိုးမြှင့်ပူဇော်ရမည်။-
13 ೧೩ ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
၁၃တိုင်းရင်းဖွားဣသရေလအမျိုးသားအပေါင်း တို့သည် ထာဝရဘုရားနှစ်သက်တော်မူသော ရနံ့အဖြစ် သကာကိုဆက်သရာ၌ထိုနည်း အတိုင်းလိုက်နာရမည်။-
14 ೧೪ ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
၁၄အမြဲဖြစ်စေ၊ ယာယီဖြစ်စေသင်တို့နှင့် အတူနေထိုင်သောလူမျိုးခြားတစ်ဦးသည် ထာဝရဘုရားနှစ်သက်တော်မူသောရနံ့ အဖြစ်သကာကိုဆက်သသည့်အခါ ဖော်ပြ ပါပြဋ္ဌာန်းချက်များအတိုင်းဆက်သ ရမည်။-
15 ೧೫ ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
၁၅သင်တို့တွင်တည်းခိုနေထိုင်သောလူမျိုးခြား တို့သည် ဤပြဋ္ဌာန်းချက်များကိုနောင်အစဉ် အဆက်စောင့်ထိန်းရကြမည်။ သင်တို့နှင့်လူ မျိုးခြားတို့သည် ထာဝရဘုရား၏ရှေ့ တော်တွင်ညီတူညီမျှဖြစ်ကြသဖြင့်၊-
16 ೧೬ ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
၁၆သင်တို့နှင့်သူတို့အတွက်ပြဋ္ဌာန်းချက်များ သည်လည်း တပြေးညီဖြစ်စေရမည်။
17 ೧೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
၁၇ထာဝရဘုရားသည်ပေးတော်မူမည့်ပြည် တွင် ဣသရေလအမျိုးသားတို့လိုက်နာ ရန်ပညတ်များကို မောရှေမှတစ်ဆင့် အောက်ပါအတိုင်းပြဋ္ဌာန်းပေးတော်မူ၏။-
18 ೧೮ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
၁၈
19 ೧೯ ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
၁၉ထိုပြည်မှထွက်သောသီးနှံကိုစားသုံးကြ သောအခါ အချို့ကိုထာဝရဘုရားအား အထူးလှူဖွယ်အဖြစ်သီးသန့်ထားရမည်။-
20 ೨೦ ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
၂၀ကောက်သစ်မှရသောမုန့်ညက်ဖြင့်လုပ်သည့် အဦးဆုံးမုန့်ကို ထာဝရဘုရားအား အထူးလှူဖွယ်အဖြစ်ဆက်သရမည်။ ကောက်နယ်တလင်းမှရသောစပါးကို အထူးလှူဖွယ်အဖြစ်ဆက်သသည့်နည်း တူဤမုန့်ကိုဆက်သရမည်။-
21 ೨೧ “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
၂၁သင်တို့ဖုတ်သောမုန့်မှဤအထူးလှူဖွယ် ကိုထာဝရဘုရားအား သင်တို့အမျိုး အစဉ်အဆက်ပူဇော်ဆက်သရမည်။
22 ೨೨ ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
၂၂အကယ်၍တစ်စုံတစ်ယောက်သည်ဤပညတ် အချို့ကို အမှတ်မထင်ဖောက်ဖျက်မိလျှင် သော်လည်းကောင်း၊-
23 ೨೩ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
၂၃နောင်အခါတွင်တစ်မျိုးသားလုံးသည် မောရှေမှတစ်ဆင့် ထာဝရဘုရားပြဋ္ဌာန်း သောပညတ်ရှိသမျှအတိုင်းမကျင့် လျှင်သော်လည်းကောင်း၊-
24 ೨೪ ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
၂၄မသိမှားယွင်းခြင်းဖြစ်ခဲ့သည်ရှိသော် သူတို့သည် နွားထီးတစ်ကောင်ကိုမီးရှို့ရာ ယဇ်အဖြစ်ပူဇော်ရမည်။ ထိုသကာရနံ့ ကိုထာဝရဘုရားနှစ်သက်တော်မူ၏။ ထို ယဇ်ကောင်နှင့်အတူဘောဇဉ်သကာနှင့် စပျစ်ရည်သကာတို့ကိုလည်းတွဲဖက် ဆက်သရမည်။ ထို့အပြင်အပြစ်ဖြေရာ ယဇ်အတွက်ဆိတ်ထီးတစ်ကောင်ကို လည်းပူဇော်ရမည်။-
25 ೨೫ ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
၂၅ယဇ်ပုရောဟိတ်သည်ဣသရေလအမျိုး သားအပေါင်းအတွက် သန့်စင်ခြင်းဝတ် ကိုပြုရမည်။ ထိုအခါသူတို့သည်အပြစ် လွတ်လိမ့်မည်။ အဘယ်ကြောင့်ဆိုသော်သူ တို့သည်အမှတ်မထင်မှားယွင်းမိ၍ ပူဇော် သကာအဖြစ်အပြစ်ဖြေရာယဇ်ကို ထာဝရဘုရားထံတော်သို့ယူဆောင် ခဲ့သောကြောင့်ဖြစ်သည်။-
26 ೨೬ ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
၂၆လူထုတစ်ရပ်လုံးတွင်ပါဝင်သူတိုင်းသည် အမှတ်မထင်မှားယွင်းမိသည်ဖြစ်ရာ ဣသ ရေလအမျိုးသားများနှင့်သူတို့နှင့်အတူ နေထိုင်သောလူမျိုးခြားများ၏အပြစ် လွတ်လိမ့်မည်။
27 ೨೭ “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
၂၇အကယ်၍တစ်ဦးတစ်ယောက်သည်အမှတ် မထင်ပြစ်မှားမိလျှင် ထိုသူသည်တစ်နှစ် သားဆိတ်မတစ်ကောင်ကိုအပြစ်ဖြေရာ ယဇ်အဖြစ်ပူဇော်ရမည်။-
28 ೨೮ ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
၂၈ယဇ်ပုရောဟိတ်သည်ထိုသူအတွက်အပြစ် ဖြေရာယဇ်ကိုပူဇော်သောအားဖြင့် အပြစ် မှလွတ်လိမ့်မည်။-
29 ೨೯ ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
၂၉ဤပညတ်သည်အမှတ်မထင်အပြစ်ပြု မိသော တိုင်းရင်းဖွားဣသရေလအမျိုး သားအတွက်ဖြစ်စေ၊ အတူတကွနေထိုင် သောလူမျိုးခြားအတွက်ဖြစ်စေ အပြစ် ဖြေရန်လိုက်နာရမည့်ပညတ်ဖြစ်သည်။
30 ೩೦ ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
၃၀တိုင်းရင်းဖွားဣသရေလအမျိုးသားဖြစ်စေ၊ လူမျိုးခြားဖြစ်စေတမင်သက်သက်အပြစ် ပြုမိလျှင်မူကား ထိုသူသည်ထာဝရဘုရား အားမထီမဲ့မြင်ပြုခြင်းဖြစ်သောကြောင့် သူ့ကိုသေဒဏ်စီရင်ရမည်။-
31 ೩೧ ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
၃၁အဘယ်ကြောင့်ဆိုသော်သူသည်ထာဝရ ဘုရား၏အမိန့်ကိုပစ်ပယ်၍ ပညတ်တော် ကိုတမင်သက်သက်ချိုးဖောက်သောကြောင့် ဖြစ်သည်။ သူသည်အပြစ်အလျောက်သေ ဒဏ်ခံရမည်။
32 ೩೨ ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
၃၂ဣသရေလအမျိုးသားတို့သည်တောကန္တာရ ၌ရှိသောအခါ တစ်နေ့သောဥပုသ်နေ့၌လူ တစ်ယောက်ထင်းခွေလျက်နေသည်ကိုတွေ့ရှိ ကြသည်။-
33 ೩೩ ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
၃၃ထိုသူအားမောရှေ၊ အာရုန်နှင့်ဣသရေလ အမျိုးသားအပေါင်းတို့ထံသို့ခေါ် ဆောင်ခဲ့ကြသည်။-
34 ೩೪ ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
၃၄သူ့အားမည်ကဲ့သို့စီရင်ရမည်ကိုမသိ သဖြင့်ချုပ်နှောင်ထားကြသည်။-
35 ೩೫ ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
၃၅ထာဝရဘုရားကမောရှေအား``ထိုသူ အားသေဒဏ်စီရင်ရမည်။ ဣသရေလအမျိုး သားအပေါင်းတို့သည်စခန်းအပြင်၌သူ့ ကိုကျောက်ခဲနှင့်ပစ်၍သတ်ရမည်'' ဟု မိန့်တော်မူ၏။-
36 ೩೬ ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
၃၆သို့ဖြစ်၍ဣသရေလအမျိုးသားအပေါင်း တို့သည် ထာဝရဘုရားမိန့်တော်မူသည့် အတိုင်းထိုသူကိုစခန်းအပြင်သို့ထုတ် ပြီးလျှင် ကျောက်ခဲနှင့်ပစ်သတ်ကြလေသည်။
37 ೩೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
၃၇ထာဝရဘုရားသည်မောရှေမှတစ်ဆင့် ဣသရေလအမျိုးသားတို့အား၊-
38 ೩೮ “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
၃၈``သင်တို့၏အဝတ်အင်္ကျီထောင့်စွန်းများ တွင်ပန်းပွားများပြုလုပ်၍ ပန်းပွားတစ်ခု စီတွင်ကြိုးပြာတပ်ထားရမည်။ သင်တို့ အမျိုးအစဉ်အဆက်ဤပညတ်ကိုစောင့် ထိန်းရမည်။-
39 ೩೯ ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
၃၉သင်တို့သည်ပန်းပွားများကိုမြင်သည့် အခါတိုင်း ငါ၏ပညတ်ရှိသမျှကို သတိရ၍လိုက်နာကျင့်ဆောင်ကြလိမ့် မည်။ ထိုအခါသင်တို့သည်ငါ့ကိုစွန့်ပယ်၍ မိမိတို့အလိုအတိုင်းပြုမူကျင့်ဆောင် ကြမည်မဟုတ်တော့ချေ။-
40 ೪೦ ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
၄၀ငါ၏ပညတ်ရှိသမျှကိုစောင့်ထိန်းရန် ပန်းပွားများက သင်တို့ကိုသတိပေး သဖြင့်သင်တို့သည်ငါ့အတွက်ဆက်ကပ် ထားသောလူမျိုးတော်ဖြစ်လိမ့်မည်။-
41 ೪೧ ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”
၄၁ငါသည်သင်တို့၏ဘုရားသခင်ထာဝရ ဘုရားဖြစ်တော်မူ၏။ ငါသည်သင်တို့၏ ဘုရားဖြစ်အံ့သောငှာ သင်တို့ကိုအီဂျစ် ပြည်မှထုတ်ဆောင်ခဲ့၏။ ငါသည်ထာဝရ ဘုရားဖြစ်သည်'' ဟုမိန့်တော်မူ၏။