< ಅರಣ್ಯಕಾಂಡ 21 >

1 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
अरादाचा कनानी राजा नेगेबमध्ये राहत होता. इस्राएल लोक अथारीम वरून जात आहेत हे त्याने ऐकले. म्हणून राजा त्यांच्यावर हल्ला करण्यासाठी बाहेर पडला आणि त्याने त्यांच्यातील काही लोकांस कैद केले.
2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
नंतर इस्राएल लोकांनी परमेश्वरास खास वचन दिले, परमेश्वरा या लोकांचा पराभव करायला आम्हास मदत कर. जर तू हे केले तर आम्ही तुला त्यांची शहरे देऊ. आम्ही त्यांचा संपूर्ण नाश करु.
3 ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
परमेश्वराने इस्राएल लोकांचे म्हणणे ऐकले आणि त्याने इस्राएल लोकांस कनानी लोकांचा पराभव करायला मदत केली. इस्राएल लोकांनी कनानी लोकांचा व त्यांच्या शहरांचा संपूर्ण नाश केला. म्हणून त्या प्रदेशाला हर्मा असे नाव पडले.
4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
इस्राएल लोकांनी होर पर्वत सोडला व ते तांबड्या समुद्राकडे जाणाऱ्या रस्त्याला लागले. अदोम देशाला वळसा घालून जाण्यासाठी त्यांनी असे केले. परंतु लोक अधीर झाले.
5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
त्यांनी मोशेविरूद्ध व देवाविरूद्ध तक्रार करायला सुरुवात केली. लोक म्हणाले, तू आम्हास या रानात मरण्यासाठी मिसर देशातून बाहेर का आणलेस? इथे भाकरी नाही, पाणी नाही आणि या हलक्या अन्नाला आम्ही कंटाळलो आहोत.
6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
तेव्हा परमेश्वराने लोकांमध्ये विषारी साप सोडले. साप लोकांस चावले आणि बरेच इस्राएल लोक मरण पावले.
7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
लोक मोशेकडे आले आणि म्हणाले, आम्ही तुझ्याविरूद्ध आणि परमेश्वराविरूद्ध बोललो तेव्हा आम्ही पाप केले हे आम्हास माहीत आहे. तू परमेश्वराची प्रार्थना कर. हे साप आमच्या मधून काढून टाक. तेव्हा मोशेने लोकांसाठी परमेश्वराची प्रार्थना केली.
8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
परमेश्वर मोशेला म्हणाला, एक पितळेचा साप कर आणि तो खांबावर ठेव. साप चावल्यानंतर जर एखाद्याने खांबावरच्या पितळेच्या सापाकडे पाहिले तर तो मनुष्य मरणार नाही.
9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
मोशेने परमेश्वराची आज्ञा पाळली त्याने पितळेचा साप बनवला व तो खांबावर ठेवला. नंतर जेव्हा जेव्हा एखाद्या साप चावलेल्या मनुष्याने त्या खांबावरच्या पितळेच्या सापाकडे पाहिले तेव्हा तो जिवंत राहिला.
10 ೧೦ ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
१०इस्राएल लोक तो प्रदेश सोडून ओबोथ येथे आले.
11 ೧೧ ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
११नंतर ओबोथ सोडून त्यांनी ईये-अबारीमाला मवाबाच्या पूर्वेकडे रानात तळ दिला.
12 ೧೨ ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
१२तो सोडून ते जेरेद खोऱ्यात आले व तिथे तळ दिला.
13 ೧೩ ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
१३ते तेथूनही निघाले आणि आर्णोन नदीत्या पैलतीरावरच्या वाळवंटात त्यांनी तळ दिला. या नदीचा उगम आमोऱ्याच्या सरहद्दीवर आहे. या नदीचे खोरे हीच मवाब आणि अमोरी यांची सरहद्द होती.
14 ೧೪ ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
१४म्हणून परमेश्वराचे युद्ध या पुस्तकात पुढील शब्द लिहिले आहेत, सुफातला वाहेब व आर्णोनाची खोरी,
15 ೧೫ ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
१५त्या खोऱ्याची उतरण आर शहराकडे वळते, आणि मवाबाच्या सरहद्दीपर्यंत खाली जाते.
16 ೧೬ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
१६तेथपासून ते बैर येथे प्रवास करीत गेले. ज्या विहिरीविषयी परमेश्वराने मोशेला सांगितले होते तीच ही विहिर आहे, “माझ्यासाठी लोकांस एकत्र जमव म्हणजे मी त्यांना पाणी देईन.”
17 ೧೭ ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
१७नंतर इस्राएली हे गाणे गाइलेः विहिर, उसळून ये. त्या संबंधी गाणे गा.
18 ೧೮ ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
१८आमच्या सरदारांनी विहीर खणली, सरदारांनी ही विहीर खणली. त्यांच्या राजदंडानी व आपल्या काठ्यांनी विहीर खणली, मग त्यांनी अरण्यापासून ते मत्तानापर्यंत प्रवास केला.
19 ೧೯ ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
१९लोक मत्तानाहून नाहालीयेलला गेले. नंतर ते नाहीलयेलासहून बामोथाला गेले.
20 ೨೦ ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
२०लोक बामोथाहून मवाबाच्या खोऱ्यात गेले. या जागी पिसगा पर्वताच्या उंच माथा वाळवंटाकडे जातो. पिसगा पर्वताच्या उंच माथ्यावरुन वाळवंट दिसते.
21 ೨೧ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
२१इस्राएल लोकांनी काही माणसे अमोऱ्याचा राजा सीहोन याच्याकडे पाठवली. ते राजास म्हणाले,
22 ೨೨ “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
२२“आम्हास तुमच्या देशातून जाण्याची परवानगी द्या. आम्ही कोणत्याही शेतातून वा द्राक्षाच्या मळयातून जाणार नाही. आम्ही तुमच्या कोणत्याही विहिरीचे पाणी पिणार नाही. आम्ही केवळ राजामार्गवरुनच जाऊ.”
23 ೨೩ ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
२३पण सीहोन राजाने इस्राएल लोकांस त्याच्या देशातून जाण्याची परवानगी दिली नाही. राजाने आपले सैन्य गोळा केले आणि तो रानाकडे कूच करीत निघाला. तो इस्राएल लोकांबरोबर युद्ध करण्यासाठी निघाला होता. याहसला राजाच्या सैन्याने इस्राएल लोकांशी युद्ध केले.
24 ೨೪ ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
२४पण इस्राएलानी त्याच्यावर तलवार चालविली. नंतर त्यांनी आर्णोन आणि यब्बोक नद्यांच्या मधला प्रदेश घेतला. त्यांनी अम्मोनी लोकांच्या सरहद्दीपर्यंतचा प्रदेश घेतला, ते त्या सरहद्दीवर थांबले कारण अम्मोनी लोक तिचे रक्षण करीत होते.
25 ೨೫ ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
२५इस्राएल लोकांनी सगळी अमोऱ्यांची शहरे घेतली आणि तिथे रहायला सुरुवात केली. त्यांनी हेशबोन शहराचा व आजूबाजूच्या लहान शहरांचाही पराभव केला.
26 ೨೬ ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
२६हेशबोनामध्ये अमोऱ्यांचा राजा सीहोन राहत होता. पूर्वी सीहोनाने मवाबाच्या राजाशी युद्ध केले होते. सीहोनाने आर्णोन नदीपर्यंतचा प्रदेश घेतला होता.
27 ೨೭ ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
२७यावरुन ते म्हणीमध्ये बोलतात; ते म्हणतात, हेशबोनाला या. पुन्हा सीहोनाचे शहर बांधू द्या, त्याची स्थापना होऊ द्या.
28 ೨೮ ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
२८हेशबोनामधून आग निघाली आहे, ज्वाला सीहोनाच्या शहरातून निघाली आहे. त्या आगीत मवाबामधले आर शहर बेचीराख झाले. आणि आर्णोनेच्या गढ्याचे स्वामी भस्म करून टाकले आहेत.
29 ೨೯ ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
२९हे मवाबा! तू हायहाय करशील, कमोशाचे लोक नष्ट झाले. त्याची मुले पळून गेली. त्याच्या मुलींना अमोऱ्याचा राजा सीहोन याने कैद करून पकडून नेले.
30 ೩೦ ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
३०पण आम्ही सीहोन जिंकले आहे. दीबोनापर्यंत हेशबोन सर्व नष्ट झाले आहे. आम्ही नोफा जे मेदबाजवळ पोहचते तेथपर्यंत त्यांचा सर्व पराभव केला आहे.
31 ೩೧ ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
३१याप्रमाणे इस्राएल लोक अमोऱ्यांच्या देशात राहू लागले.
32 ೩೨ ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
३२मग मोशेने याजेर शहर बघण्यासाठी काही लोकांस पाठवले. त्यांनी त्यातली गावे हस्तगत करून घेतली आणि जे अमोरी लोक तेथे होते त्यांना घालवून दिले.
33 ೩೩ ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
३३नंतर इस्राएल लोक बाशानाच्या रस्त्याला लागले. बाशानाचा राजा ओग याने त्याचे सैन्य घेतले व तो इस्राएल लोकांशी लढावयास निघाला. तो त्यांच्याबरोबर एद्रई येथे लढला.
34 ೩೪ ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
३४तेव्हा परमेश्वर मोशेला म्हणाला, “त्याला भिऊ नकोस. कारण मी तुला त्याच्यावर, त्याच्या सर्व सैन्यावर आणि त्याच्या देशावर विजय दिला आहे. तू हेशबोनमध्ये राहणाऱ्या अमोऱ्यांचा राजा सीहोन ह्याचे जे केलेस तेच याचेही कर.”
35 ೩೫ ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
३५तेव्हा त्यांनी त्याला, त्याच्या मुलांना आणि त्याच्या सर्व सैन्याला, इतके मारले की, त्याच्या लोकांपैकी कोणी जिवंत उरला नाही. मग त्यांनी त्यांचा सर्व प्रदेश घेतला.

< ಅರಣ್ಯಕಾಂಡ 21 >