< ಅರಣ್ಯಕಾಂಡ 21 >

1 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
जब नेगेवमा बस्‍ने आरादका कनानी राजाले इस्राएल अटारीमको बाटो भएर यात्रा गरिरहेको थियो भन्‍ने सुने, तिनले इस्राएलसँग लडाइँ लडे र केहीलाई बन्दी बनाए ।
2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
इस्राएलले परमप्रभुसँग भाकल गरेर भने, “यदि तपाईंले हामीलाई यी मानिसहरूमाथि वजय दिनुभयो भने, हामी तिनीहरूका सहरहरूलाई पूर्ण रूपमा नष्‍ट पार्ने छौँ ।”
3 ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
परमप्रभुले इस्राएलको आवाज सुन्‍नुभयो र उहाँले कनानीहरूमाथि विजय दिनुभयो ।
4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
तिनीहरूले तिनीहरूलाई र तिनीहरूका सहरलाई पूर्ण रूपमा नष्‍ट गरे । त्यस ठाउँको नाउँ होर्मा राखियो । तिनीहरूले एदोमको भूमिलाई फेरो मारेर नर्कटको समुद्रको बाटो हुँदै होर पर्वतबाट गए । बाटोमा मानिसहरू अति निरुत्साहित भए ।
5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
मानिसहरू परमेश्‍वर र मोशा विरुद्ध बोले, “मरुभूमिमा मर्न तपाईंले हामीलाई मिश्रबाट किन ल्याउनुभयो? यहाँ रोटी छैन, पानी पनि छैन अनि यो घृणास्पद खाना हामी घृणा गर्छौं ।”
6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
परमप्रभुले मानिसहरू माझ विषालु सर्पहरू पठाइदिनुभयो । सर्पहरूले मानिसहरूलाई डसे, र धेरै मानिसहरू मरे ।
7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
मानिसहरू मोशाकहाँ आएर भने, “हामीले पाप गरेका छौँ, किनभने हामीले परमप्रभु र तपाईंको विरुद्ध बोलेका छौँ । सर्पहरूलाई हामीबाट हटाउनलाई उहाँसँग बिन्ती गर्नुहोस् ।” यसैले मोशाले मानिसहरूका निम्ति प्रार्थना गरे ।
8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
परमप्रभुले मोशालाई भन्‍नुभयो, “एउटा सर्प बना र यसलाई खामामा झुण्ड्या । सर्पले डसेकाहरू ज-जसले यसलाई हेर्छन् तिनीहरू सबै बाँच्ने छन् ।”
9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
यसैले मोशाले काँसाको एउटा सर्प बनाए र त्यसलाई खामामा झुण्ड्याए । जब सर्पले कसैलाई डस्थ्यो, त्यसले काँसाको सर्पमा हरेमा त्यो बाँच्थ्यो ।
10 ೧೦ ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
त्यसपछि मानिसहरूले यात्रा गरे र ओबोतमा छाउनी लगाए ।
11 ೧೧ ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
तिनीहरू ओबोतबाट गए र मोआबको पूर्वतिर पर्ने इये-अबारीमको मरुभूमिमा छाउनी लगाए ।
12 ೧೨ ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
तिनीहरू त्यहाँबाट यात्रा गरे र जेरेदको बेँसीमा छाउनी लगाए ।
13 ೧೩ ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
तिनीहरूले त्यहाँबाट यात्रा गरे र अर्नोन खोलाको पारिपट्टि छाउनी लगाए, जुन मरुभूमिमा छ र एमोरीहरूको सिमानसम्म नै फैलिएको छ । अर्नोन खोलाले मोआब र एमोरीहरूबिच सिमानाको काम गर्छ ।
14 ೧೪ ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
त्यसैले परमप्रभुको युद्धको पुस्तकमा यस्तो लेखिएको छ, “सूपाको वाहेब र अर्ननोनका बेँसीहरू,
15 ೧೫ ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
बेँसीका ओह्रालाहरू, जो आरको सहरतिर लाग्छन् र मोआबको सिमानसम्म पुग्छन् ।”
16 ೧೬ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
तिनीहरूले त्यहाँबाट बेओरसम्म यात्रा गरे । त्यो इनारमा परमप्रभुले मोशालाई भन्‍नुभयो, “मानिसहरूलाई भेला गर् र म तिनीहरूलाई पानी दिन्छु ।”
17 ೧೭ ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
त्यसपछि इस्राएलले यो गीत गायो, “इनारको मूल फुटेर निस्क्यो! यसको गीत गाओ,
18 ೧೮ ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
हाम्रा अगुवाहरूले खनेका इनारबारे मानिसहरूका भारदारहरूले खनेका इनार, राजदण्ड र लहुराले खनेका इनार ।”
19 ೧೯ ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
अनि तिनीहरू मरुभूमिबाट मत्तानातिर यात्रा गरे । मत्तानाबाट तिनीहरूले नहलीएलतिर यात्रा गरे र नहलीएलबाट बमोततिर,
20 ೨೦ ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
र बमोतबाट मोआबको मैदानको बेसीँतिर यात्रा गरे । त्यहाँबाट नै पिसगा पर्वतको चुचुरोको फेदीमा मरुभूमी देखिन्छ ।
21 ೨೧ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
त्यसपछि इस्राएलले एमोरी राजा सीहोनकहाँ यसो भन्‍दै समाचावाहक पठाए,
22 ೨೨ “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
“हामीलाई तपाईंको मुलुक भएर जान दिनुहोस् । हामी खेत वा दाखबारी कतै पस्‍ने छैनौँ । हामी तपाईंका इनाहरूबाट पानी पिउने छैनौँ । हामी तपाईंको सिमाना पार नगरेसम्म राजमार्ग भएर मात्र यात्रा गर्छौं ।”
23 ೨೩ ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
तर राजा सीहोनले तिनीहरूको सिमाना भएर जान इस्राएललाई अनुमति दिएनन् । बरु, सीहोनले तिनका सबै फौज जम्मा गरे र इस्राएललाई मरुभूमिमा आक्रमण गरे । तिनी यहाँसम्म आए, जहाँ तिनले इस्राएलसँग युद्ध गरे ।
24 ೨೪ ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
इस्राएलले सीहोनको फौजलाई तरवारले आक्रमण गरे र अर्नोनदेखि यब्बोक नदीसम्म साथै अम्मोनका मानिसहरूको भूमिसम्म कब्जा गरे । अम्‍मोनका मानिसहरूको सिमाना किल्लाबन्दी गरिएको थियो ।
25 ೨೫ ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
इस्राएलले हेश्बोन र यसका सबै गाउँसहित एमोरी सहरहरू कब्जा गरे र तिनीहरू सबैमा बसोबास गरे ।
26 ೨೬ ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
हेश्बोन एमोरी राजा सीहोनको सहर थियो, जसले मोआबका पहिलेको राजासँग युद्ध गरेका थिए । सीहोनले अर्नोन नदीसम्म उनको देश कब्जा गरेका थिए ।
27 ೨೭ ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
यसकारण यसो भनिन्छ, “हेश्बोनमा आओ । सीहोनको सहरको पुनर्निर्माण गरियोस् र फेरि स्थापित होस् ।
28 ೨೮ ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
हेश्बोनबाट आगोको ज्वाला दन्क्यो, सीहोनको सहरबाट एउटा आगोको ज्वाला जसले मोआबको आरलाई र अर्नोनको उच्‍च स्थलहरूलाई भस्म पार्‍यो ।
29 ೨೯ ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
हे मोआब, तँलाई धिक्‍कार छ! हे कमोशको प्रजा, तँ नष्‍ट भएको छस् । त्यसले आफ्ना छोराहरूलाई भगुवाहरू बनायो र त्यसका छोरीहरूलाई एमोरीहरूका राजा सीहोनको कैदी बनायो ।
30 ೩೦ ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
तर हामीले सीहोनलाई जितेका छौँ । हेश्बोन दीबोनसम्म नै नष्‍ट भएको छ । हामीले तिनीहरूलाई मेदबासम्म पुग्‍ने नोपासम्म नै पारजित गरेका छौँ ।
31 ೩೧ ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
त्यसैले इस्राएल एमोरीहरूका मुलुकमा बस्‍न थाल्यो ।
32 ೩೨ ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
अनि मोशाले याजेरको भेद लिन मानिसहरू पठाए । तिनीहरूले यसका गाउँहरू कब्जा गरे र त्यहाँ भएका एमोरीहरूलाई धपाए ।
33 ೩೩ ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
त्यसपछि तिनीहरू फर्के र बाशानको बाटोतिर उक्ले । बाशानका राजा ओग तिनीहरू विरुद्ध निस्के, तिनी र तिनका फौजले एद्रईमा तिनीहरूसँग लडे ।
34 ೩೪ ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
त्यसपछि परमप्रभुले मोशालाई भन्‍नुभयो, “त्यसँग नडरा, किनभने मैले त्यसलाई, त्यसका सबै फौज र त्यसको भूमि तँलाई दिएको छु । त्यसलाई पनि हेश्बोनमा बस्‍ने एमोरी राजा सीहोनलाई गरेझैँ गर् ।”
35 ೩೫ ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
त्यसैले तिनीहरूले कुनै पनि मानिस जीवित नरहुञ्‍जेल उनी, उनका छोराहरू र उनका सबै फौजलाई मारे । अनि तिनीहरूले उनको भूमि कब्‍जा गरे ।

< ಅರಣ್ಯಕಾಂಡ 21 >