< ಜ್ಞಾನೋಕ್ತಿಗಳು 12 >

1 ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.
अनुशासनलाई प्रेम गर्नेले ज्ञानलाई प्रेम गर्दछ, तर सुधारलाई घृणा गर्नेचाहिँ अबुझ हो ।
2 ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
परमप्रभुले असल मानिसलाई स्‍नेह देखाउनुहुन्छ, तर दुष्‍ट योजनाहरू रच्ने मानिसलाई उहाँले दोषी ठहराउनुहुन्छ ।
3 ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.
दुष्‍टताद्वारा मानिस स्थापित हुन सक्दैन, तर धर्मी मानिसहरूलाई जरैदेखि उखेल्न सकिँदैन ।
4 ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
चरित्रवान् पत्‍नी आफ्नो पतिको मुकुट हो, तर लाज ल्याउने पत्‍नीचाहिँ आफ्नो हड्‍डी सडाउने रोगजस्तै हो ।
5 ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
धर्मीका योजनाहरू न्यायपूर्ण हुन्छन्, तर दुष्‍टको सल्लाह छलपूर्ण हुन्छ ।
6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
दुष्‍ट मानिसका वचनहरू हत्या गर्ने मौकाको प्रतीक्षा गर्ने पासो हुन्, तर धर्मीहरूका वचनहरूले तिनीहरूलाई सुरक्षित राख्छन् ।
7 ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
दुष्‍ट मानिसहरू फालिन्छन्, र तिनीहरू रहँदैनन्, तर धर्मी मानिसहरूको घर खड रहने छ ।
8 ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
मानिसलाई त्यसको बुद्धिअनुसार प्रशंसा गरिन्छ, तर टेडो रोजाइ गर्नेचाहिँ तुच्छ ठानिन्छ ।
9 ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
आफ्नो प्रतिष्‍ठाबारे घमण्ड गरेर भोजन नहुनुभन्दा बरु नोकर भएर महत्वहीन पदमा बस्‍नु बेस हो ।
10 ೧೦ ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
धर्मात्माले आफ्नो पशुका आवश्यकताहरूको वास्ता गर्छ, तर दुष्‍टको दया पनि क्रुर हुन्छ ।
11 ೧೧ ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
आफ्नो खेतबारी खनजोत गर्नेले प्रशस्त अन्‍न उब्जाउने छ, तर बेकामको कामको पछि कुद्‍नेचाहिँ बेसमझको हुन्छ ।
12 ೧೨ ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
दुष्‍टले खराब मानिसहरूले अरूबाट चोरेको वस्तुको इच्छा गर्छ, तर धर्मी मानिसहरूको फल तिनीहरू आफैबाट आउँछ ।
13 ೧೩ ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
दुष्‍ट व्यक्ति त्यसकै खराब बोलीवचनबाट पासोमा पर्छ, तर धर्मी व्यक्तिचाहिँ सङ्कष्‍टबाट उम्कन्छ ।
14 ೧೪ ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
जसरी आफ्नो हातको कामले मानिसलाई इनाम दिन्छ, त्यसै गरी आफ्नै वचनको फलबाट ऊ असल थोकहरूले भरिन्छ ।
15 ೧೫ ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
मूर्खको बाटो त्यसको आफ्नै दृष्‍टिमा ठिक हुन्छ, तर बुद्धिमान् मानिसले सरसल्लाह सुन्छ ।
16 ೧೬ ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
मूर्खले आफ्नो रिस तुरुन्तै देखाउँछ, तर अपमानलाई बेवास्ता गर्नेचाहिँ विवेकी मानिस हो ।
17 ೧೭ ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
सत्य बोल्नेले ठिक कुरा बोल्छ, तर झुटो साक्षीले झुटो कुरा बोल्छ ।
18 ೧೮ ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
असावधानसाथ बोल्नेका वचनहरू तरवारको घोचाइझैँ हुन्छन्, तर बुद्धिमान्‌को बोलीले चङ्गाइ ल्याउँछ ।
19 ೧೯ ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
सत्य बोल्ने ओठ सधैँभरि रहिरहन्छ, तर झुट बोल्ने जिब्रो केही क्षण मात्र टिक्छ ।
20 ೨೦ ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
खराबी गर्ने योजना बनाउनेहरूको हृदयमा छल हुन्छ, तर शान्तिका परामर्शदाताहरूमा आनन्द आउँछ ।
21 ೨೧ ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
धर्मात्मामाथि कुनै हानि आइपर्दैन, तर दुष्‍टचाहिँ कठिनाइहरूले भरिएको हुन्छ ।
22 ೨೨ ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
परमप्रभुले झुट बोल्ने ओठलाई घृणा गर्नुहुन्छ, तर विश्‍वासयोग्यसाथ जिउनेहरू उहाँका आनन्द हुन् ।
23 ೨೩ ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
विवेकशील मानिसले आफ्नो ज्ञान लुकाएर राख्छ, तर मूर्खहरूको हृदयले मूर्खता प्रकट गर्छ ।
24 ೨೪ ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
परिश्रमीको हातले शासन गर्ने छ, तर अल्छे मानिसलाई जबरजस्ती काम लगाइने छ ।
25 ೨೫ ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
मानिसको हृदयमा भएको चिन्ताले उसलाई कमजोर तुल्याउँछ, तर असल वचनले उसलाई प्रसन्‍न पार्छ ।
26 ೨೬ ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
धर्मात्मा उसको मित्रको लागि पथ-प्रदर्शक हो, तर दुष्‍टहरूको चालले तिनीहरूलाई बरालिदिन्छ ।
27 ೨೭ ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
अल्छे मानिसले आफ्नो सिकार फेला पार्दैन, तर परिश्रमी मानिसले बहुमूल्य सम्पत्ति पाउने छ ।
28 ೨೮ ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.
ठिक मार्गमा हिँड्नेहरूले जीवन पाउने छ, र त्यस मार्गमा मृत्यु हुँदैन ।

< ಜ್ಞಾನೋಕ್ತಿಗಳು 12 >