< ಜ್ಞಾನೋಕ್ತಿಗಳು 18 >

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
आफैलाई अलग गर्ने मानिसले आफ्नै इच्छाको खोजी गर्छ, र त्यसले सबै पक्‍का न्यायको विरोध गर्छ ।
2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
मूर्खलाई समझशक्तिमा कुनै रमाहट हुँदैन, तर त्यसको हृदयमा भएको कुरो प्रकट गर्न पाए त्यो प्रसन्‍न हुन्छ ।
3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
दुष्‍ट मानिस आउँदा त्योसितै हेला, लाज र निन्दा पनि आउँछन् ।
4 ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
मानिसको मुखका वचनहरू गहिरो पानी हुन् । बुद्धिको फुहारा बगिरहने खोला हो ।
5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
दुष्‍ट मानिसको पक्ष लिनु राम्रो होइन, न त धर्मी मानिसको न्यायलाई इन्कार गर्नु राम्रो हो ।
6 ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
मूर्खको ओठले आफैमाथि कलह ल्याउँछ, र त्यसको मुखले पिटाइ निम्त्याउँछ ।
7 ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.
मूर्खको मुख त्यसको विनाश हो, र त्यसले आफ्नै ओठले आफैलाई पासोमा पार्छ ।
8 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
कुरौटेका वचनहरू स्वादिष्‍ट गाँसझैँ हुन्छन्, र ती शरीरका भित्री भागसम्म पुग्छन् ।
9 ಕೆಲಸಗಳ್ಳನು ಕೆಡುಕನಿಗೆ ತಮ್ಮ.
आफ्नो काम गराइमा मन्द हुने व्यक्ति सर्वनाश गर्नेको भाइजस्तै हो ।
10 ೧೦ ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
परमप्रभुको नाम एउटा बलियो धरहरा हो । धर्मात्मा त्यहाँ दौडेर जान्छ र सुरक्षित हुन्छ ।
11 ೧೧ ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
धनीको सम्पत्ति त्यसको किल्लाबन्दी गरिएको सहर हो, र त्यसको कल्पनामा यो अग्लो पर्खालझैँ हुन्छ ।
12 ೧೨ ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
आफ्नो पतनअगि मानिसको हृदयमा घमण्ड आउँछ, तर आदरअगि विनम्रता आउँछ ।
13 ೧೩ ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
सुन्‍नअगि जवाफ दिनेको लागि त्यो त्यसको मूर्खता र लाज हो ।
14 ೧೪ ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
मानिसको आत्मा बिरामी अवस्थामा बाँच्ने छ, तर टुटेको आत्माको पीडालाई कसले सहन सक्छ र?
15 ೧೫ ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
विवेकीको हृदयले ज्ञान प्राप्‍त गर्छ, र बुद्धिमान्‌को कानले यसको खोजी गरेर भेट्टाउँछ ।
16 ೧೬ ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
मानिसको उपहारले बाटो खोली उसलाई महत्त्वपूर्ण मानिसको सामु ल्याउन सक्छ ।
17 ೧೭ ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
प्रतिद्वन्दी अगाडि बढेर प्रश्‍नहरू नतेर्साएसम्म आफ्नो मुद्दाको पक्षमा वकालत गर्ने पहिलो व्यक्ति नै ठिक देखिन्छ ।
18 ೧೮ ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
चिट्ठा हाल्नाले वादविवादलाई मिलाउँछ, र बलिया प्रतिद्वन्द्वीहरूलाई अलग गराउँछ ।
19 ೧೯ ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
बलियो सहरमाथि जित हासिल गर्नुभन्दा बरु चोट लागेको भाइलाई जित्‍न कठिन हुन्छ, र झगडा गर्नुचाहिँ किल्लाका बारहरूझैँ हो ।
20 ೨೦ ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
आफ्नो मुखको फलले त्यसको पेट भरिएको हुन्छ । त्यसको ओठको फसलले त्यो सन्तुष्‍ट हुन्छ ।
21 ೨೧ ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
मृत्यु र जीवन जिब्रोद्वारा नियन्त्रित हुन्छ, र जिब्रोलाई प्रेम गर्नेहरूले यसको फल खाने छन् ।
22 ೨೨ ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
पत्‍नी पाउनेले असल कुरा पाउँछ, र परमप्रभुबाट निगाह प्राप्‍त गर्छ ।
23 ೨೩ ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
गरिब मानिसले कृपाको लागि बिन्ती गर्छ, तर धनी मानिसले हतारमा जवाफ दिन्छ ।
24 ೨೪ ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
धेरै साथीहरू भएको दाबी गर्ने मानिस तिनीहरूद्वारा नै विनाशमा लगिन्छ, तर कुनै मित्रचाहिँ भाइभन्दा पनि नजिक रहन्छ ।

< ಜ್ಞಾನೋಕ್ತಿಗಳು 18 >