< ಜ್ಞಾನೋಕ್ತಿಗಳು 20 >

1 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
दाखमद्य खिल्ली उडाउने कुरो हो र मदिराचाहिँ कचिङ्गाल मच्‍चाउने कुरो हो । मदिराद्वारा बहकाइने कोही पनि बुद्धिमान् हुँदैन ।
2 ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
राजाको डर गर्जिरहेको जवान सिंहको डरजस्तै हुन्छ । तिनलाई रिस उठाउनेले आफ्नो जीवन गुमाउँछ ।
3 ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
द्वन्द्वलाई हटाउनु हरेकको लागि आदर हो, तर हरेक मूर्खचाहिँ तर्क-वितर्कमा फस्छ ।
4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
अल्छेले शरद् ऋतुमा जोत्दैन । त्यसले कटनीको बेला फसल खोज्छ, तर केहीँ पाउने छैन ।
5 ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
मानवीय हृदयमा भएको उद्धेश्य गहिरो पानीजस्तै हो, तर समझशक्ति भएको मानिसले यसलाई बाहिर निकाल्ने छ ।
6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
धैरेले आफू भक्त भएको घोषणा गर्छन्, तर कसले विश्‍वासयोग्य जन पाउन सक्छ?
7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
धर्मात्मा आफ्नो सत्यनिष्‍ठामा चल्छ, र त्यसलाई पछ्याउने त्यसका छोराहरू आशिषित् हुने छन् ।
8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
न्यायको काम गर्दै सिंहासनमा बस्‍ने राजाले आफ्नो सामु भएका सबै खराबी आफ्नै आँखाले केलाउँछन् ।
9 “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
कसले भन्‍न सक्छ, “मैले मेरो हृदय शुद्ध राखेको छु । म मेरो पापबाट सफा छु?”
10 ೧೦ ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
नमिल्ने नापहरू असमान ढकहरू दुवैलाई परमप्रभु घृणा गर्नुहुन्छ ।
11 ೧೧ ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
एउटा बालकलाई पनि त्यसका गतिविधिहरूबाट त्यसको आचरण शुद्ध र सोझो छ कि छैन भनेर चिनिन्छ ।
12 ೧೨ ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
सुन्‍ने कान र देख्‍ने आँखा दुवैलाई परमप्रभुले बनाउनुभयो ।
13 ೧೩ ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
निद्रालाई प्रेम नगर्, नत्रता तँ दरिद्र हुने छस् । तेरा आँखा खोल्, र तँसित खानलाई प्रशस्त हुने छ ।
14 ೧೪ ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
“यो खराब छ, यो खराब छ,” ग्राहकले भन्छ, तर पर पुगेपछि त्यसले घमण्ड गर्छ ।
15 ೧೫ ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
सुन छ, र प्रशस्त महङ्गा मणिहरू छन्, तर ज्ञानको ओठ बहुमूल्य रत्‍न हो ।
16 ೧೬ ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
परदेशीको जमानी बस्‍नेको खास्टो पनि खोस्‍नू, र त्यसले अनैतिक स्‍त्रीको लागि यसो गरेको भए त्यो धरौटी राख्‍नू ।
17 ೧೭ ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
छलद्वारा प्राप्‍त रोटीको स्वाद मिठो होला, तर पछि त्यसको मुखभरि रोडा हालेसरह हुन्छ ।
18 ೧೮ ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
सरसल्लाहद्वारा योजनाहरू स्थापित हुन्छन्, र बुद्धिमान् मार्ग-दर्शनद्वारा मात्र तैँले लडाइँ लड् ।
19 ೧೯ ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
कुरौटेले गुप्‍त कुराहरू बाहिर ल्याउँछ । त्यसैले धेरै कुरा गर्ने मानिसहरूसित सङ्गत नगर् ।
20 ೨೦ ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
कसैले आफ्नो बुबा वा आफ्नी आमालाई सराप्यो भने निस्पट्ट अन्धकारमा त्यसो बत्ती निभाइने छ ।
21 ೨೧ ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
सुरुमा झट्टै प्राप्‍त गरेको पैतृक-सम्पत्तिले अन्त्यमा थोरै भलाइ गर्ने छ ।
22 ೨೨ ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
यसो नभन्, “म यस खराबीको बदला लिने छु ।” परमप्रभुको प्रतीक्षा गर्, र उहाँले तँलाई छुटकारा दिनुहुने छ ।
23 ೨೩ ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.
परमप्रभुले असमान ढकहरूलाई घृणा गर्नुहुन्छ, र बेइमान तराजुहरू ठिक होइनन् ।
24 ೨೪ ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
मानिसका कदमहरू परमप्रभुद्वारा निर्देशित हुन्छन् भने तब त्यसले कसरी आफ्नो मार्ग बुझ्न सक्ला त?
25 ೨೫ “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
“यो कुरो पवित्र छ,” भनी हतारमा भन्‍ने र भाकल गरिसकेपछि मात्र त्यसको बारेमा सोच्नु मानिसको लागि पासो हुन्छ ।
26 ೨೬ ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
बुद्धिमान् राजाले दुष्‍टहरूलाई पन्साउँछन्, र तिनले अन्‍न चुट्ने चक्‍काले तिनीहरूलाई प्रहार गर्छन् ।
27 ೨೭ ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
मानिसको आत्मा परमप्रभुको बत्ती हो जसले त्यसका भित्री भागहरूको खोजी गर्छ ।
28 ೨೮ ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
करारको विश्‍वसनीयता र भरोसाले राजालाई जोगाउँछ । प्रेमद्वारा नै तिनको सिंहासन सुरक्षित हुन्छ ।
29 ೨೯ ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
युवाहरूको महिमा तिनीहरूको शक्ति हो, र पाकाहरूको शोभा तिनीहरूको फुलेको कपाल हो ।
30 ೩೦ ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
चोट लगाउने मुक्‍काले खराबीलाई साफ गर्छ, र पिटाइले भित्री भागहरूलाई शुद्ध पार्छ ।

< ಜ್ಞಾನೋಕ್ತಿಗಳು 20 >