< ಜ್ಞಾನೋಕ್ತಿಗಳು 22 >

1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
धेरै धन-सम्पत्तिभन्दा असल नाउँ रोज्नु अनि निगाह सुन र चाँदीभन्दा उत्तम हो ।
2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
धनी र गरिब यस कुरामा समान छन्, कि दुवैका सृष्‍टिकर्ता परमेश्‍वर हुनुहुन्छ ।
3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
विवेकी मानिसले सङ्कष्‍ट देखेर आफैलाई लुकाउँछ, तर निर्बुद्धि अगाडि बढ्छ र त्यसैको कारण दुःख भोग्छ ।
4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
विनम्रता र परमप्रभुको भयको इनाम धन-सम्पत्ति, मान र जीवन हुन् ।
5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
टेडा मानिसहरूको मार्गमा काँढा र पासाहरू लुकेका हुन्छन् । आफ्नो जीवनको रखवाली गर्नेचाहिँ तीबाट टाढै बस्‍ने छन् ।
6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
बच्‍चालाई त्यो हिँड्नुपर्ने बाटोमा लाग्‍न सिका, र बुढेस्कालसम्म पनि त्यो त्यस अर्तीबाट तर्कने छैन ।
7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
धनी मानिसहरूले गरिब मानिसहरूमाथि शासन गर्छन्, र सापट लिनेचाहिँ सापट दिनेको दास बन्छ ।
8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
अन्याय छर्नेले सङ्कष्‍टको कटनी गर्ने छ, र त्यसको झोँखको लौरो भाँचिने छ ।
9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
उदार दृष्‍टि भएको मानिस आशिषित् हुने छ, किनकि त्यसले आफ्नो रोटी गरिबहरूसित बाँडचुँड गर्छ ।
10 ೧೦ ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
खिल्ली उडाउनेलाई बाहिर निकाल्, र द्वन्द्व हटेर जान्छ अनि वादविवाद र अपमान लोप हुने छन् ।
11 ೧೧ ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
शुद्ध हृदयलाई प्रेम गर्ने र बोलीवचन अनुग्रहमय भएको मानिसको लागि राजा पनि मित्र हुने छ ।
12 ೧೨ ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
परमप्रभुको दृष्‍टिले ज्ञानमाथि नजर लगाइरहन्छ, तर उहाँले विश्‍वासघातीका वचनहरूलाई मिल्काइदिनुहुन्छ ।
13 ೧೩ “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
अल्छे मानिसले भन्छ, “बाटोमा एउटा सिंह छ । मलाई खुला ठाउँहरूमा मारिने छ ।”
14 ೧೪ ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
व्यभिचारी स्‍त्रीको मुख गहिरो खाडलजस्तै हो । त्यसभित्र खस्‍नेको विरुद्धमा परमप्रभुको क्रोध दन्कन्छ ।
15 ೧೫ ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
बच्‍चाको हृदयमा मूर्खता जेलिएको हुन्छ, तर अनुशासनको लट्ठीले त्यसलाई टाढा भगाउँछ ।
16 ೧೬ ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
आफ्नो धन-सम्पत्ति बढाउन गरिब मानिसहरूमाथि थिचोमिचो गर्ने वा धनी मानिसहरूलाई दिने व्यक्ति दरिद्रतामा पुग्‍ने छ ।
17 ೧೭ ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
आफ्नो कान थाप् र बुद्धिमान्‌का वचनहरू सुन् अनि मेरो ज्ञानमा तेरो हृदय लगा ।
18 ೧೮ ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
किनभने तिनलाई तँभित्र राखिस् भने र ती सबै तेरो ओठमा तयार भए भने यो तेरो लागि रमणीय हुने छ ।
19 ೧೯ ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
तेरो भरोसा परमप्रभुमाथि होस् भनेर आज म तँलाई यी कुराहरू सिकाउँछु ।
20 ೨೦ ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
के मैले तेरो लागि अर्ती र ज्ञानका तिसवटा नीति-वचन लेखिदिएको छैनँ र?
21 ೨೧ ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
तँकहाँ पठाइएकाहरूलाई तैँले भरोसायोग्य जवाफहरू दिन सक् भनेर मैले तँलाई यी भरोसायोग्य वचनहरू सिकाएको होइनँ र?
22 ೨೨ ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
गरिबलाई नलुट्, किनकि त्यो गरिब हो, न त खाँचोमा परेकोलाई मूल ढोकामा पेल्ने गर,
23 ೨೩ ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
किनकि परमप्रभुले तिनीहरूको मुद्दाको पक्षमा वकालत गर्नुहुने छ, र तिनीहरूलाई लुट्नेहरूलाई उहाँले लुट्नुहुने छ ।
24 ೨೪ ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
रिसद्वारा नियन्त्रित हुने मानिसलाई मित्र नबना, र क्रोधित मानिससित सङ्गत नगर् ।
25 ೨೫ ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
नत्रता तैँले त्यसका मार्गहरू सिक्‍ने छस्, र तेरो प्राण पासोमा पर्ने छ ।
26 ೨೬ ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
धितोमा आफ्नो हात नहाल् वा अर्काको ऋणको जमानी नबस् ।
27 ೨೭ ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
तँसित तिर्ने उपायको कमी भयो भने कसैलाई तेरो खाटसमेत लैजानबाट कुन कुराले रोक्‍न सक्छ?
28 ೨೮ ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
तेरा पिता-पुर्खाहरूले खडा गरेका प्राचीन साँध-सिमानाको ढुङ्गो नहटा ।
29 ೨೯ ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
के आफ्नो काममा सिपालु कुनै मानिसलाई तँ देख्छस्? त्यो राजाहरूका सामु खडा हुने छ । त्यो सर्वसाधारणको सामु खडा हुने छैन ।

< ಜ್ಞಾನೋಕ್ತಿಗಳು 22 >