< ಕೀರ್ತನೆಗಳು 62 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
परमेश्‍वरमा मात्र म चूपचाप पर्खिन्‍छु । मेरो उद्धार उहाँबाट आउँछ ।
2 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
उहाँ मात्र मेरो चट्टान र मेरो उद्धार हुनुहुन्छ । उहाँ मेरो अग्‍लो धरहरा हुनुहुन्छ । म धेरै डग्‍नेछैन ।
3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
तिमीहरू सबै जनाले एक जना मानिसलाई कहिलेसम्म आक्रमण गर्छौ, जसलाई तिमीहरूले ढल्न लागेको पर्खाल वा कमजोर बारजस्तै ढाल्‍न सक्छौ?
4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. (ಸೆಲಾ)
त्यसको आदरको ठाउँबाट त्यसलाई तल झार्नलाई मात्र तिनीहरू विचार विमर्श गर्छन् । तिनीहरू झुटो बोल्न रुचाउँछन् । आफ्ना मुखले तिनीहरूले त्यसलाई आशिष्‌ ‌‌दिन्छन्, तर आफ्ना हृदयमा तिनीहरूले त्यसलाई सराप्छन् । सेला
5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
परमेश्‍वरमा मात्र म चूपचाप पर्खिन्‍छु । किनकि मेरो आसा उहाँमा राखिएको छ ।
6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
उहाँ मात्र मेरो चट्टान र मेरो उद्धार हुनुहुन्छ । उहाँ मेरो अग्‍लो धरहरा हुनुहुन्छ । म डग्‍नेछैन ।
7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
मेरो उद्धार र महिमा परमेश्‍वरसँग छ । मेरो बल र शरणको चट्टान परमेश्‍वर हुनुहुन्‍छ ।
8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. (ಸೆಲಾ)
ए मानिसहरू हो, सबै समय उहाँमा भरोसा गर । उहाँमा आफ्नो हृदय पोखाओ । परमेश्‍वर हाम्रो शरणस्‍थान हुनुहुन्छ । सेला
9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
निश्‍चय नै निम्‍न स्तरका मानिसहरू व्यर्थ हुन् र उच्‍च स्‍तरका मानिसहरू झुट हुन् । तिनीहरू तराजुमा तौलिंदा हलुका हुन्‍छन् । एकसाथ तौलिंदा पनि तिनीहरू केही पनि हुँदैनन् ।
10 ೧೦ ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
थिचोमिचो वा लुटमा भरोसा नगर । अनि व्‍यर्थमा धनमा आसा नगर, किनकि तिनीहरूले कुनै फल दिने छैनन् । आफ्‍नो हृदय तिनमा नलगाओ ।
11 ೧೧ ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
परमेश्‍वरले एक पल्‍ट बोल्नुभएको छ, मैले यो दुई पल्‍ट सुनेको छुः शक्ति परमेश्‍वरकै हो ।
12 ೧೨ ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
हे परमप्रभु, करारको विश्‍वस्‍तता पनि तपाईंकै हो, किनकि हरेक व्यक्‍तिले जे गरेको छ त्यसको प्रतिफल तपाईंले दिनुहुन्छ ।

< ಕೀರ್ತನೆಗಳು 62 >