< ರೋಮಾಪುರದವರಿಗೆ 1 >

1 ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
प्रेरित हुनको निम्ति बोलाइएका र सुसमाचारको कामको निम्ति अलग गरिएका, येशू ख्रीष्‍टका दास पावल ।
2 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;
उहाँले आफ्ना अगमवक्‍ताहरूद्वारा पहिले नै पवित्र धर्मशास्‍त्रमा प्रतिज्ञा गर्नुभएको सुसमाचार यही हो ।
3 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
यो शरीरअनुसार दाऊदको वंशबाट जन्मनुभएका उहाँका पुत्रको बारेमा हो ।
4 ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
मृतकहरूबाट पुनरुत्‍थान हुनुभएर उहाँलाई पवित्रताको आत्माद्वारा शक्‍तिशाली परमेश्‍वरका पुत्र हुन घोषणा गरिनुभएका उहाँ हाम्रा प्रभु येशू ख्रीष्‍ट हुनुहुन्छ ।
5 ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
उहाँको नाउँको खातिर सबै जातिमाझ विश्‍वासको आज्ञाकारिताको निम्ति हामीले उहाँद्वारा अनुग्रह र प्रेरितको सेवा पाएका छौँ ।
6 ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,
यी जातिहरूमध्ये तिमीहरू पनि येशू ख्रीष्‍टका हुन बोलाइएका छौ ।
7 ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
यो पत्र रोममा भएका सबैका निम्ति हो, अर्थात् परमेश्‍वरका प्रियहरू जो पवित्र जाति हुन बोलाइएका छौ । हाम्रा परमेश्‍वर र प्रभु येशू ख्रीष्‍टको अनुग्रह र शान्ति तिमीहरूमा रहोस् ।
8 ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.
पहिले, तिमीहरू सबैका निम्ति येशू ख्रीष्‍टद्वारा म परमेश्‍वरलाई धन्यवाद चढाउँछु, किनकि तिमीहरूको विश्‍वास सारा संसारभरि घोषणा गरिएको छ ।
9 ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
किनकि म तिमीहरूको नाउँ कत्तिको लिइरहन्छु भनी परमेश्‍वर मेरो साक्षी हुनुहुन्छ । उहाँका पुत्रको सुसमाचारमा म मेरो आत्माले (जोसका साथ) उहाँको सेवा गर्छु ।
10 ೧೦ ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
परमेश्‍वरको इच्छाद्वारा जसरी भए पनि म तिमीहरूकहाँ आउन सफल हुन सकूँ भनी म सधैँ मेरो प्रार्थनामा अनुरोध गर्छु ।
11 ೧೧ ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
म तिमीहरूलाई भेट्ने इच्छा गर्छु, ताकि तिमीहरूलाई बलियो बनाउनको लागि म तिमीहरूलाई केही आत्मिक वरदानहरू दिन सकूँ ।
12 ೧೨
अर्थात् तिमीहरू र मेरो एक-अर्काका विश्‍वासद्वारा म पारस्परिक रूपमा प्रोत्साहित हुने उत्कट इच्छा गर्छु ।
13 ೧೩ ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
मैले प्रायः तिमीहरूकहाँ आउने इच्छा गरेँ भन्‍ने कुरामा तिमीहरू अनभिज्ञ होऊ भन्‍ने म चाहन्‍नँ, तर मलाई अहिलेसम्म रोकिएको छ । मैले बाँकी गैरयहूदीहरूका माझमा झैँ तिमीहरूका माझमा पनि केही फल पाउनको लागि यो चाहेको हुँ ।
14 ೧೪ ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.
म यहूदीहरू र विदेशीहरू, बुद्धिमान्‌हरू र मूर्खहरू दुवैप्रति ऋणी छु ।
15 ೧೫ ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.
त्यसैले, मेरो हकमा म तिमीहरू रोममा हुनेहरूलाई पनि सुसमाचार घोषणा गर्न तयार छु ।
16 ೧೬ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
म सुसमाचारको निम्ति शर्माउँदिनँ, किनकि यो विश्‍वास गर्ने सबैको निम्ति परमेश्‍वरको मुक्‍तिको शक्‍ति हो, पहिलो यहूदी र त्यसपछि ग्रिकहरूका निम्ति ।
17 ೧೭ ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
किनकि यसैमा परमेश्‍वरको धार्मिकता विश्‍वासबाट विश्‍वासमा प्रकट गरिएको छ, जस्तो लेखिएको छ “धर्मीहरू विश्‍वासद्वारा नै जिउनेछन् ।”
18 ೧೮ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
किनभने सबै भक्‍तिहीनता र मानिसहरूको अधार्मिक्‍ता विरुद्ध परमेश्‍वरको क्रोध स्वर्गबाट प्रकट भएको छ जसले भक्‍तिहीनताद्वारा सत्यतालाई रोकेको छ ।
19 ೧೯ ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
यो परमेश्‍वरबारे अज्ञात भएको कुरा तिनीहरूलाई दृश्‍य भएको हुनाले हो । किनभने परमेश्‍वरले तिनीहरूलाई प्रकाश दिनुभएको छ ।
20 ೨೦ ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. (aïdios g126)
किनकि संसारको उत्‍पत्तिदेखि उहाँका अदृश्य पक्षहरू स्पष्‍ट रूपमा दृश्‍य भएका छन् । ती सृजिएका थोकहरूद्वारा बुझिएका छन् । यी पक्षहरू उहाँको अनन्त शक्‍ति र ईश्‍वरीय स्वभावहरू हुन् । परिणामस्वरूप, यी मानिसहरूलाई कुनै बहाना छैन । (aïdios g126)
21 ೨೧ ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
यो तिनीहरूले परमेश्‍वरलाई चिनेर पनि तिनीहरूले उहाँलाई परमेश्‍वरको रूपमा महिमा नदिएकाले गर्दा भएको हो । बरु, तिनीहरू आ-आफ्नै विचारमा मूर्ख भए, र तिनीहरूका अचेत हृदयहरू अँध्यारो बनाइए ।
22 ೨೨ ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
तिनीहरूले बुद्धिमान्‌ भएको दाबी गरे, तापनि तिनीहरू मूर्ख नै भए ।
23 ೨೩ ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
तिनीहरूले अविनाशी परमेश्‍वरको महिमालाई नाश हुने मानिस, चराचुरुङ्गी, चार खुट्टे जनावरहरू र घस्रने जन्तुहरूको प्रतिमासँग साटे ।
24 ೨೪ ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
त्यसकारण, परमेश्‍वरले तिनीहरूलाई अशुद्धताको निम्ति अर्थात् तिनीहरूका बिचमा नै तिनीहरूका शरीरको अनादर होस् भनी तिनीहरूका हृदयका कामबासनामा नै छाडिदिनुभयो ।
25 ೨೫ ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. (aiōn g165)
परमेश्‍वरको सत्यतालाई झुटसँग साट्ने र सदासर्वदा प्रशंसा गरिनुपर्ने सृष्‍टिकर्तालाई आराधना गर्नुको सट्टा सृष्‍टि गरिएका थोकहरूको सेवा गर्ने तिनीहरू नै हुन् । आमेन । (aiōn g165)
26 ೨೬ ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
यसैले, परमेश्‍वरले तिनीहरूलाई लाजमर्दो अभिलाषाहरूमा छाडिदिनुभयो, किनकि तिनीहरूका स्‍त्रीहरूले प्राकृतिक स्वभावलाई प्रकृति विरुद्धको अस्वाभाविक कार्यहरूसँग साटे ।
27 ೨೭ ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
त्यसै गरी, पुरुषहरूले पनि स्‍त्रीहरूसँगको स्वाभाविक कार्यलाई छोडे, र एक-अर्काप्रतिको कामुकताले जले । पुरुषहरूसँग अश्‍लील कार्य गर्ने र तिनीहरूका भ्रष्‍टताअनुसारको दण्ड पाउने पुरुषहरू यिनीहरू नै थिए ।
28 ೨೮ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
तिनीहरूको सजगतामा पनि तिनीहरूले परमेश्‍वर हुनुभएकोमा सहमत नभएका हुनाले उहाँले तिनीहरूलाई तिनीहरूका निम्ति अनुचित कुरा गर्नलाई भ्रष्‍ट मनमा छोडिदिनुभयो ।
29 ೨೯ ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
तिनीहरू अधार्मिकता, दुष्‍टता, लालच, र द्वेषले भरिएका छन् । तिनीहरू ईर्ष्या, हत्या, कलह, छल र दुष्‍ट विचारले पूर्ण छन् ।
30 ೩೦ ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,
तिनीहरू कुरौटे, निन्दा गर्ने, र परमेश्‍वरलाई घृणा गर्नेहरू हुन् । तिनीहरू हिंस्रक, घमण्डी र अहङ्कारी छन् । तिनीहरू दुष्‍ट थोकहरूका आविष्कारकहरू हुन् र आफ्ना आमाबुबाप्रति अनाज्ञाकारी भएका छन् ।
31 ೩೧ ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.
तिनीहरूमा समझ छैन, तिनीहरू अविश्‍वासयोग्य, स्वाभाविक प्रेमविनाका, र कृपारहित छन् ।
32 ೩೨ ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
यसो गर्नेहरू मृत्युका भागीदार हुन्छन् भन्‍ने परमेश्‍वरको नियमलाई तिनीहरू जान्दछन् । तर तिनीहरू यी थोकहरू गर्ने मात्र होइनन्, तिनीहरू यसो गर्नेहरूसँग सहमत पनि हुन्छन् ।

< ರೋಮಾಪುರದವರಿಗೆ 1 >