< ರೋಮಾಪುರದವರಿಗೆ 9 >

1 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
ମୋହର ହୃଦୟରେ ଯେ ଗଭୀର ଦୁଃଖ ଓ ନିରନ୍ତର ବେଦନା ହେଉଅଛି,
2 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
ଏହା ମୁଁ ଖ୍ରୀଷ୍ଟଙ୍କ ସାକ୍ଷାତରେ ସତ୍ୟ କହୁଅଛି, ମିଥ୍ୟା କହୁ ନାହିଁ, ମୋହର ବିବେକ ପବିତ୍ର ଆତ୍ମାଙ୍କ ପ୍ରଭାବରେ ମୋʼ ସହିତ ସାକ୍ଷ୍ୟ ଦେଉଅଛି।
3 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
କାରଣ ଯେଉଁମାନେ ଶାରୀରିକ ଭାବେ ମୋହର ଆତ୍ମୀୟ, ଏପରି ମୋହର ଭାଇମାନଙ୍କ ନିମନ୍ତେ ମୁଁ ନିଜେ ଖ୍ରୀଷ୍ଟଙ୍କଠାରୁ ପୃଥକ୍ ରହି ଶାପଗ୍ରସ୍ତ ହେବା ପାଇଁ ଇଚ୍ଛା କରିପାରନ୍ତି।
4 ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
ସେମାନେ ତ ଇସ୍ରାଏଲୀୟ; ପୁତ୍ରତ୍ୱ, ଗୌରବ, ନିୟମସମୂହ, ମୋଶାଙ୍କ ବ୍ୟବସ୍ଥାପ୍ରଦାନ କରାଯାଇଅଛି, ଉପାସନା ଓ ପ୍ରତିଜ୍ଞାସମୂହ ସେମାନଙ୍କର;
5 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn g165)
ପିତୃ-ପୁରୁଷମାନେ ସେମାନଙ୍କର, ଆଉ ଶାରୀରିକ-ଭାବେ ସେମାନଙ୍କ ମଧ୍ୟରୁ ଖ୍ରୀଷ୍ଟ ଉତ୍ପନ୍ନ; ସେହି ସର୍ବାଧିପତି ଈଶ୍ବର ଯୁଗେ ଯୁଗେ ଧନ୍ୟ, ଆମେନ୍‍। (aiōn g165)
6 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
କିନ୍ତୁ ଈଶ୍ବରଙ୍କ ବାକ୍ୟ ଯେ ବିଫଳ ହୋଇଅଛି, ଏପରି ନୁହେଁ। କାରଣ ଯେଉଁମାନେ ଇସ୍ରାଏଲ ବଂଶରେ ଜାତ, ସେମାନେ ଯେ ସମସ୍ତେ ଇସ୍ରାଏଲ,
7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
କିଅବା ଅବ୍ରହାମଙ୍କ ବଂଶ ବୋଲି ଯେ ସମସ୍ତେ ସନ୍ତାନ, ତାହା ନୁହେଁ; କିନ୍ତୁ “ଇସ୍‌ହାକଙ୍କଠାରେ ତୁମ୍ଭର ବଂଶ ଖ୍ୟାତ ହେବ।”
8 ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
ଏହାର ଅର୍ଥ ଯେ, ଯେଉଁମାନେ ଶାରୀରିକ ଭାବେ ସନ୍ତାନ, ସେମାନେ ଯେ ଈଶ୍ବରଙ୍କ ସନ୍ତାନ, ତାହା ନୁହେଁ, କିନ୍ତୁ ପ୍ରତିଜ୍ଞାର ସନ୍ତାନ ବଂଶ ରୂପେ ଗଣିତ ହୁଅନ୍ତି।
9 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
କାରଣ ଏହା ତ ପ୍ରତିଜ୍ଞାର ବାକ୍ୟ, ଏହି ଋତୁରେ ଆମ୍ଭେ ଆସିବା, ଆଉ ସାରା ଗୋଟିଏ ପୁତ୍ର ପ୍ରାପ୍ତ ହେବ।
10 ೧೦ ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
ଆଉ କେବଳ ତାହା ନୁହେଁ, କିନ୍ତୁ ରିବିକା ମଧ୍ୟ ଜଣେ ବ୍ୟକ୍ତିଙ୍କ ଦ୍ୱାରା, ଅର୍ଥାତ୍‍ ଆମ୍ଭମାନଙ୍କ ପିତୃ-ପୁରୁଷ ଇସ୍‌ହାକଙ୍କ ଦ୍ୱାରା ଗର୍ଭବତୀ ହେଲା ଉତ୍ତାରେ,
11 ೧೧ ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
ଯେତେବେଳେ ସନ୍ତାନମାନେ ଜନ୍ମ ହୋଇ ନ ଥିଲେ, ଆଉ ଭଲ କିମ୍ବା ମନ୍ଦ କିଛି କରି ନ ଥିଲେ, ସେତେବେଳେ କର୍ମ ହେତୁ ନୁହେଁ, ମାତ୍ର ଆହ୍ୱାନକାରୀଙ୍କ ଇଚ୍ଛା ହେତୁ ନିର୍ବାଚନ ଅନୁସାରେ ଈଶ୍ବରଙ୍କ ସଂକଳ୍ପ ଯେପରି ସ୍ଥିର ରହେ,
12 ೧೨
ଏଥିନିମନ୍ତେ ଏହି କଥା ତାହାଙ୍କୁ କୁହାଯାଇଥିଲା, “ଜ୍ୟେଷ୍ଠ କନିଷ୍ଠର ଦାସ ହେବ;
13 ೧೩ ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.
ଯେପରି ଲେଖାଅଛି, ‘ଯାକୁବକୁ ଆମ୍ଭେ ପ୍ରେମ କଲୁ, କିନ୍ତୁ ଏଷୌକୁ ଘୃଣା କଲୁ।’”
14 ೧೪ ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
ତେବେ ଆମ୍ଭେମାନେ କଅଣ କହିବା? ଈଶ୍ବରଙ୍କଠାରେ କି ଅନ୍ୟାୟ ଅଛି? ତାହା କେବେ ହେଁ ନ ହେଉ।
15 ೧೫ “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
କାରଣ ସେ ମୋଶାଙ୍କୁ କହନ୍ତି, “ଯାହା ଉପରେ ଆମ୍ଭର ଦୟା ଅଛି, ତାହାକୁ ଆମ୍ଭେ ଦୟା କରିବା, ଆଉ ଯାହା ଉପରେ ଆମ୍ଭର କୃପା ଅଛି, ତାହାକୁ ଆମ୍ଭେ କୃପା କରିବା।”
16 ೧೬ ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
ଅତଏବ, ଯେ ଇଚ୍ଛା କରେ, କିମ୍ବା ଯେ ଚେଷ୍ଟା କରେ, ତାହାଠାରୁ ଏହା ହୁଏ ନାହିଁ, ମାତ୍ର ଦୟାଳୁ ଈଶ୍ବରଙ୍କଠାରୁ ହୁଏ।
17 ೧೭ ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
ଯେଣୁ ଈଶ୍ବର ଶାସ୍ତ୍ର ଦ୍ୱାରା ଫାରୋକୁ କହନ୍ତି, “ଆମ୍ଭେ ଯେପରି ତୁମ୍ଭଠାରେ ଆମ୍ଭର ଶକ୍ତି ଦେଖାଉ, ଆଉ ଯେପରି ସମସ୍ତ ପୃଥିବୀରେ ଆମ୍ଭର ନାମ ଘୋଷିତ ହୁଏ, ଏହି ଅଭିପ୍ରାୟରେ ତ ଆମ୍ଭେ ତୁମ୍ଭକୁ ଉତ୍ଥାପନ କଲୁ।”
18 ೧೮ ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
ଅତଏବ, ସେ ଯାହାକୁ ଇଚ୍ଛା କରନ୍ତି, ତାହାକୁ ଦୟା କରନ୍ତି, ପୁଣି, ଯାହାକୁ ଇଚ୍ଛା କରନ୍ତି, ତାହାକୁ କଠିନ କରନ୍ତି।
19 ೧೯ “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
ଏଥିରେ ତୁମ୍ଭେ ମୋତେ କହିବ, ତେବେ ସେ ଆଉ ଦୋଷ ଧରନ୍ତି କାହିଁକି? କାରଣ ତାହାଙ୍କର ଇଚ୍ଛା କିଏ ପ୍ରତିରୋଧ କରିପାରେ?
20 ೨೦ ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
କିନ୍ତୁ ହେ ଭାଇ, ତୁମ୍ଭେ କିଏ ଯେ ଈଶ୍ବରଙ୍କ ପ୍ରତିବାଦ କର? ନିର୍ମିତ ବସ୍ତୁ କି ନିର୍ମାତାଙ୍କୁ କହିବ, ମୋତେ ଏପରି ଗଢ଼ିଲ କାହିଁକି?
21 ೨೧ ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
କିମ୍ବା ଗୋଟିଏ ମାଟିପିଣ୍ଡୁଳାରୁ ଗୋଟିଏ ପାତ୍ର ଆଦର ନିମନ୍ତେ ଓ ଅନ୍ୟଟି ଅନାଦର ନିମନ୍ତେ ଗଢ଼ିବା ପାଇଁ କି ମାଟି ଉପରେ କୁମ୍ଭକାରର ଅଧିକାର ନାହିଁ?
22 ೨೨ ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
କିନ୍ତୁ ଈଶ୍ବର ଆପଣା କ୍ରୋଧ ପ୍ରଦର୍ଶନ କରିବା ନିମନ୍ତେ ଓ ଆପଣା ଶକ୍ତି ଜ୍ଞାତ କରାଇବା ନିମନ୍ତେ ଇଚ୍ଛା କଲେ ସୁଦ୍ଧା ଯଦି ବିନାଶାର୍ଥେ ପ୍ରସ୍ତୁତ ହୋଇଥିବା କ୍ରୋଧର ପାତ୍ରଗୁଡ଼ିକ ପ୍ରତି ଦୀର୍ଘସହିଷ୍ଣୁତା ସହ ଧୈର୍ଯ୍ୟ ଧରିଅଛନ୍ତି,
23 ೨೩ ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ଆଉ, ଯଦି ଗୌରବ ନିମନ୍ତେ ତାହାଙ୍କ ଦ୍ୱାରା ପୂର୍ବରୁ ପ୍ରସ୍ତୁତ ହୋଇଥିବା ଦୟାର ପାତ୍ର ଯେ ଆମ୍ଭେମାନେ, ଆମ୍ଭମାନଙ୍କ ନିକଟରେ ଆପଣା ଗୌରବରୂପ ଧନ ପ୍ରକାଶ କରିବା ନିମନ୍ତେ ତାହା କରିଅଛନ୍ତି; ତାହାହେଲେ ତୁମ୍ଭେ କଅଣ କହିବ?
24 ೨೪ ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
ସେଥିନିମନ୍ତେ ତ ସେ କେବଳ ଯିହୁଦୀମାନଙ୍କ ମଧ୍ୟରୁ ନୁହେଁ, ମାତ୍ର ଅଣଯିହୁଦୀମାନଙ୍କ ମଧ୍ୟରୁ ସୁଦ୍ଧା ଆମ୍ଭମାନଙ୍କୁ ଆହ୍ୱାନ କରିଅଛନ୍ତି,
25 ೨೫ ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
ଯେପରି ସେ ହୋଶେୟଙ୍କ ପୁସ୍ତକରେ ମଧ୍ୟ କହନ୍ତି, “ଯେଉଁମାନେ ଆମ୍ଭର ଲୋକ ନ ଥିଲେ, ସେମାନଙ୍କୁ ଆମ୍ଭେ ଆମ୍ଭର ଲୋକ ବୋଲି କହିବା; ଆଉ, ଯେ ଅପ୍ରିୟ ଥିଲା, ତାହାକୁ ପ୍ରିୟ ବୋଲି କହିବା।”
26 ೨೬ ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
ପୁଣି, “ଯେଉଁ ସ୍ଥାନରେ ‘ତୁମ୍ଭେମାନେ ଆମ୍ଭର ଲୋକ ନୁହଁ ବୋଲି ସେମାନଙ୍କୁ କୁହାଯାଇଥିଲା, ସେହି ସ୍ଥାନରେ ସେମାନେ ଜୀବନ୍ତ ଈଶ୍ବରଙ୍କ ପୁତ୍ରଗଣ ବୋଲି ଖ୍ୟାତ ହେବେ।’”
27 ೨೭ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
ପୁଣି, ଯିଶାଇୟ ଇସ୍ରାଏଲ ସମ୍ବନ୍ଧରେ ଉଚ୍ଚସ୍ୱରରେ କହନ୍ତି, “ଇସ୍ରାଏଲର ସନ୍ତାନମାନଙ୍କ ସଂଖ୍ୟା ସମୁଦ୍ରର ବାଲି ପରି ହେଲେ ସୁଦ୍ଧା କେବଳ ଅବଶିଷ୍ଟାଂଶ ପରିତ୍ରାଣ ପ୍ରାପ୍ତ ହେବେ;
28 ೨೮ ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,
ଯେଣୁ ପ୍ରଭୁ ପୃଥିବୀରେ ଆପଣା ବାକ୍ୟ ସାଧନ କରିବେ, ସେ ତାହା ସମ୍ପୂର୍ଣ୍ଣ ରୂପେ ସଂକ୍ଷିପ୍ତରେ କରିବେ।”
29 ೨೯ “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
ପୁଣି, ଯେପରି ଯିଶାଇୟ ପୂର୍ବେ କହିଅଛନ୍ତି, “ବାହିନୀମାନଙ୍କ ପ୍ରଭୁ ଯଦି ଆମ୍ଭମାନଙ୍କ ନିମନ୍ତେ ଗୋଟିଏ ଅବଶିଷ୍ଟାଂଶ ରଖି ନ ଥାଆନ୍ତେ, ତେବେ ଆମ୍ଭେମାନେ ସଦୋମ ପରି ହୋଇଥାଆନ୍ତୁ, ଓ ଗମୋରା ତୁଲ୍ୟ କରାଯାଇଥାଆନ୍ତୁ।”
30 ೩೦ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
ତେବେ, ଆମ୍ଭେମାନେ କଅଣ କହିବା? ଯେଉଁ ଅଣଯିହୁଦୀମାନେ ଧାର୍ମିକତାର ଅନୁଗମନ କରୁ ନ ଥିଲେ, ସେମାନେ ଧାର୍ମିକତା, ଏପରିକି ବିଶ୍ୱାସମୂଳକ ଧାର୍ମିକତା ଲାଭ କରିଅଛନ୍ତି।
31 ೩೧ ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
କିନ୍ତୁ ଇସ୍ରାଏଲ ଧାର୍ମିକତାର ବ୍ୟବସ୍ଥା ଅନୁଗମନ କରୁ କରୁ ସେହି ବ୍ୟବସ୍ଥା ପର୍ଯ୍ୟନ୍ତ ପହଞ୍ଚିଲା ନାହିଁ।
32 ೩೨ ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
କାହିଁକି? କାରଣ ସେମାନେ ବିଶ୍ୱାସ ଦ୍ୱାରା ତାହା ନ ଖୋଜି କର୍ମ ଦ୍ୱାରା ଖୋଜୁଥିଲେ। ସେମାନେ ସେହି ବାଧାଜନକ ପ୍ରସ୍ତରରେ ଝୁଣ୍ଟି ପଡ଼ିଲେ,
33 ೩೩ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.
ଯେପରି ଲେଖାଅଛି, “ଦେଖ, ଆମ୍ଭେ ସିୟୋନରେ ଗୋଟିଏ ବାଧାଜନକ ପ୍ରସ୍ତର ଓ ବିଘ୍ନଜନକ ପାଷାଣ ସ୍ଥାପନ କରୁଅଛୁ, ଆଉ, ଯେ ତାହାଙ୍କଠାରେ ବିଶ୍ୱାସ କରେ, ସେ ଲଜ୍ଜିତ ହେବ ନାହିଁ।”

< ರೋಮಾಪುರದವರಿಗೆ 9 >