< ಜೆಕರ್ಯನು 7 >

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
दारा राजाले चार वर्ष शासन गरिसकेपछि, किसलेव (अर्थात् नवौँ महिना) को चौथो दिनमा, परमप्रभुको वचन जकरियाकहाँ आयो ।
2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
बेथेलका मानिसहरूले शरेसेर र रेगेम-मेलक र तिनीहरूका मानिसहरूलाई परमप्रभुको सामु बिन्ती गर्न पठाए ।
3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
तिनीहरूले सेनाहरूका परमप्रभुका भवनमा भएका पुजारीहरू र अगमवक्ताहरूलाई यस्तो भने, “मैले बितेका वर्षहरूमा गर्आएकोझैँ, के म पाचौँ महिनामा उपवास बसेर विलाप गरूँ?”
4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
यसैकारण सेनाहरूका परमप्रभुको यस्तो वचन मकहाँ आयो,
5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
“भूमिका सबै मानिसहरू र पुजारीहरूलाई यस्तो भन्, ‘यी सत्तरी वर्षसम्म तिमीहरूले पाचौँ र सातौँ महिनामा उपवास बस्दा र विलाप गर्दा, के तिमीहरू साँच्‍चै मेरो निम्ति उपवास बसिरहेका थियौ?
6 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
तिमीहरूले खाँदा र पिउँदा, के तिमीहरूले आफ्नै निम्ति खाएनौ र आफ्नै निम्ति पिएनौ?
7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
तिमीहरू यरूशलेम र आसपासका सहरहरूमा सम्पन्‍नतामाबसोबास गरिरहँदा र तिमीहरू नेगेव, र पश्‍चिमका पहाडहरूको फेदमा अवस्थित हुँदा, के अगिल्ला अगमवक्ताहरूका मुखबाट परमप्रभुले घोषणा गर्नुभएका वचन यी नै थिएनन् र?’”
8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
परमप्रभुको यस्तो वचन जकरियाकहाँआयो,
9 “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
“सेनाहरूका परमप्रभु यस्तो भन्‍नुहुन्छ, ‘साँचो न्याय, करारको विश्‍वसनीयता, र अनुग्रहद्वारा इन्साफ गर । हरेक मानिसले आफ्नो दाजुभाइको निम्ति यस्तो गरोस् ।
10 ೧೦ ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
विधवा र टुहुरा, परदेशी, र गरिब मानिसमाथिअत्याचार नगर, र कसैले पनि आफ्नो हृदयमा अर्काको विरुद्ध खराबीको योजना नबनाओस् ।’
11 ೧೧ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
तर तिनीहरूले ध्यान दिएनन् र हठी भएर आफ्नो पीठ फर्काए । तिनीहरूले आफ्ना कान थुने र केही पनि सुनेनन् ।
12 ೧೨ ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
व्यवस्था वा सेनाहरूका परमप्रभुको वचन नसुन्‍नको निम्ति तिनीहरूले आफ्ना हृदयलाई चट्टानझैँ कडा बनाए । पहिलेका समयमा, उहाँले यी सन्देशहरू आफ्ना मानिसहरूकहाँ आफ्नो आत्माद्वारा, अगमवक्ताहरूका ओठद्वारा पठाउनुभयो । तर ती मानिसहरूले सुन्‍न इन्कार गरे, यसैकारण सेनाहरूका परमप्रभु तिनीहरूसँग धेरै रिसाउनुभयो ।
13 ೧೩ “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
उहाँले बोलाउनुहुँदा, तिनीहरूले सुनेनन् । त्यसरी नै तिनीहरूले मेरो पुकारा गर्नेछन्, तर म त्यो सुन्‍नेछैनँ,” सेनाहरूका परमप्रभु भन्‍नुहुन्छ ।
14 ೧೪ ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”
“किनकि म आँधीबेहरीद्वारा तिनीहरूलाई तिनीहरूले नदेखेकाजातिहरूका बिचमा तितर-बितर पार्नेछु, र तिनीहरूपछि त्यो भूमि निर्जन हुनेछ । किनकि कोही पनि त्यो देशबाट भएर जानेछैन न त कोही त्यहाँ फर्कनेछ किनभने मानिसहरूले आफ्नो सुन्दर भूमिलाई उजाड बनाएका छन् ।”

< ಜೆಕರ್ಯನು 7 >