< ಜೆಕರ್ಯನು 7 >

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
दारा बादशाह की सल्तनत के चौथे बरस के नवें महीने, या'नी किसलेव महीने की चौथी तारीख़ को ख़ुदावन्द का कलाम ज़करियाह पर नाज़िल हुआ।
2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
और बैतएल के बाशिन्दों ने शराज़र और रजममलिक और उसके लोगों को भेजा कि ख़ुदावन्द से दरख़्वास्त करें,
3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
और रब्ब — उल — अफ़वाज के घर के काहिनों और नबियों से पूछे, कि “क्या मैं पाँचवें महीने में गोशानशीन होकर मातम करूँ, जैसा कि मैंने सालहाँ साल से किया है?”
4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
तब रब्ब — उल — अफ़वाज का कलाम मुझ पर नाज़िल हुआ:
5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
कि मम्लुकत के सब लोगों और काहिनों से कह कि जब तुम ने पाँचवें और सातवें महीने में, इन सत्तर बरस तक रोज़ा रख्खा और मातम किया, तो क्या था कभी मेरे लिए ख़ास मेरे ही लिए रोज़ा रख्खा था?
6 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
और जब तुम खाते — पीते थे तो अपने ही लिए न खाते — पीते थे?
7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
“क्या यह वही कलाम नहीं जो ख़ुदावन्द ने गुज़िश्ता नबियों की मा'रिफ़त फ़रमाया, जब येरूशलेम आबाद और आसूदा हाल था, और उसके 'इलाक़े के शहर और दक्खिन की सर ज़मीन और सैदान आबाद थे?”
8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
फिर ख़ुदावन्द का कलाम ज़करियाह पर नाज़िल हुआ:
9 “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
कि “रब्ब — उल — अफ़वाज यूँ फ़रमाया था, कि रास्ती से 'अदालत करो, और हर शख़्स अपने भाई पर करम और रहम किया करे,
10 ೧೦ ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
और बेवा और यतीम और मुसाफ़िर और मिस्कीन पर ज़ुल्म न करो, और तुम में से कोई अपने भाई के ख़िलाफ़ दिल में बुरा मन्सूबा न बाँधे।”
11 ೧೧ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
लेकिन वह सुनने वाले न हुए, बल्कि उन्होंने गर्दनकशी की तरफ़ अपने कानों को बंद किया ताकि न सुनें।
12 ೧೨ ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
और उन्होंने अपने दिलों को अल्मास की तरह सख़्त किया, ताकि शरी'अत और उस कलाम को न सुनें जो रब्बुल — अफ़वाज ने गुज़िश्ता नबियों पर अपने रूह की मा'रिफ़त नाज़िल फ़रमाया था। इसलिए रब्ब — उल — अफ़वाज की तरफ़ से क़हर — ए — शदीद नाज़िल हुआ।
13 ೧೩ “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
और रब्ब — उल — अफ़वाज ने फ़रमाया था: “जिस तरह मैंने पुकार कर कहा और वह सुनने वाले न हुए, उसी तरह वह पुकारेंगे और मैं नहीं सुनूँगा।
14 ೧೪ ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”
बल्कि उनको सब क़ौमों में जिनसे वह नावाक़िफ़ हैं तितर — बितर करूँगा। यूँ उनके बाद मुल्क वीरान हुआ, यहाँ तक कि किसी ने उसमें आमद — ओ — रफ़्त न की, क्यूँकि उन्होंने उस दिलकुशा मुल्क को वीरान कर दिया।”

< ಜೆಕರ್ಯನು 7 >