< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 2 >

1 ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.
సోదరీ సోదరులారా, నేను మీ దగ్గరికి వచ్చి దేవుని మర్మం గూర్చి బోధించినప్పుడు మాటకారితనాన్నీ లేక గొప్ప తెలివినీ ఉపయోగించలేదు.
2 ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.
మీతో ఉన్న సమయంలో నేను యేసు క్రీస్తును తప్ప, అంటే సిలువను అనుభవించిన యేసు క్రీస్తును తప్ప, మరేదీ తెలియనివాణ్ణయి ఉండాలని తీర్మానించుకున్నాను.
3 ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.
బలహీనుడుగా, భయంతో, వణకుతూ మీ దగ్గర గడిపాను.
4 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.
మీ విశ్వాసం మానవ జ్ఞానంపై కాక, దేవుని శక్తిపై ఆధారపడి ఉండాలని నా ఆశ.
5 ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.
అందుకే నేను మాట్లాడినా, సువార్త ప్రకటించినా, జ్ఞానంతో నిండిన తియ్యని మాటలు వాడక, పరిశుద్ధాత్మ శక్తినే ప్రదర్శించాను.
6 ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ. (aiōn g165)
ఆధ్యాత్మిక పరిణతి గలిగిన వారికి జ్ఞానాన్ని బోధిస్తున్నాం. అది ఈ లోకానికి చెందిన జ్ఞానమూ కాదు, వ్యర్ధమైపోయే ఈ లోకాధికారుల జ్ఞానమూ కాదు. (aiōn g165)
7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ. (aiōn g165)
అది దేవుని రహస్య జ్ఞానం. ఈ రహస్య జ్ఞానాన్ని దేవుడు ఈ లోకం ఉనికిలోకి రాక మునుపే మన ఘనత కోసం నియమించాడు. (aiōn g165)
8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ. (aiōn g165)
దాని గురించి ఈ యుగానికి చెందిన లోకాధికారుల్లో ఎవరికీ తెలియదు. అది వారికి తెలిసి ఉంటే మహిమాస్వరూపి అయిన ప్రభువును సిలువ వేసేవారు కాదు. (aiōn g165)
9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”
దీన్ని గూర్చి ‘దేవుడు తనను ప్రేమించే వారికోసం ఏం సిద్ధపరిచాడో అవి కంటికి కనబడలేదు, చెవికి వినబడలేదు, మానవ హృదయం ఊహకు అందలేదు’ అని రాసి ఉంది.
10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.
౧౦మనకైతే దేవుడు వాటిని తన ఆత్మ ద్వారా వెల్లడి చేశాడు. ఆ ఆత్మ అన్నిటినీ, చివరికి దేవుని లోతైన రహస్యాలను కూడ పరిశోధిస్తాడు.
11 ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.
౧౧ఒక వ్యక్తి విషయాలు ఆ వ్యక్తిలోని ఆత్మకే తెలుస్తాయి గానీ వేరొక వ్యక్తికెలా తెలుస్తాయి? ఆలాగే దేవుని విషయాలు దేవుని ఆత్మకు తప్ప మరెవరికీ తెలియవు.
12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.
౧౨దేవుడు మనకు ఉచితంగా దయచేసిన వాటిని తెలుసుకోవడం కోసం మనం లౌకికాత్మను కాక దేవుని నుండి వచ్చిన ఆత్మను పొందాము.
13 ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.
౧౩వాటిని మేము మానవ జ్ఞానం నేర్పగలిగే మాటలతో గాక ఆత్మసంబంధమైన విషయాలను ఆత్మసంబంధమైన వాటితో సరి చూసుకుంటూ, ఆత్మ నేర్పే మాటలతోనే బోధిస్తున్నాం.
14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.
౧౪సహజ సిద్ధమైన మనిషి దేవుని ఆత్మ విషయాలను అంగీకరించడు. ఎందుకంటే అవి అతనికి తెలివితక్కువగా కనిపిస్తాయి. వాటిని ఆధ్యాత్మికంగానే వివేచించగలం. కాబట్టి అతడు వాటిని గ్రహించలేడు.
15 ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.
౧౫ఆత్మ సంబంధి అన్నిటినీ సరిగా అంచనా వేయగలడు గాని అతణ్ణి ఎవరూ సరిగా అంచనా వేయలేరు.
16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.
౧౬ప్రభువు మనసు గ్రహించి ఆయనకు ఎవరు ఉపదేశించ గలరు? మనకైతే క్రీస్తు మనసు ఉంది.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 2 >