< ಸಮುವೇಲನು - ದ್ವಿತೀಯ ಭಾಗ 14 >

1 ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.
और ज़रोयाह के बेटे योआब ने जान लिया कि बादशाह का दिल अबीसलोम की तरफ़ लगा है।
2 ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,
तब योआब ने तक़ू'अ को आदमी भेज कर वहाँ से एक 'अक़्लमन्द 'औरत बुलवाई और उससे कहा कि “ज़रा सोग वाली सा भेस करके मातम के कपड़े पहन ले, और तेल न लगा बल्कि ऐसी 'औरत की तरह बन जा, जो बड़ी मुद्दत से मुर्दा के लिए मातम कर रही हो।
3 ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.
और बादशाह के पास जाकर उससे इस तरह कहना। फिर योआब ने जो बातें कहनी थीं सिखायीं।
4 ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.
और जब तक़ू'अ की वह 'औरत बादशाह से बातें करने लगी, तो ज़मीन पर औंधे मुँह होकर गिरी और सिज्दा करके कहा, ऐ बादशाह तेरी दुहाई है!।”
5 ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.
बादशाह ने उससे कहा, “तुझे क्या हुआ?” उसने कहा, “मैं सच मुच एक बेवा हूँ और मेरा शौहर मर गया है।
6 ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
तेरी लौंडी के दो बेटे थे, वह दोनों मैदान पर आपस में मार पीट करने लगे, और कोई न था जो उनको छुड़ा देता, इसलिए एक ने दूसरे को ऐसी मार लगाई कि उसे मार डाला।
7 ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.
और अब देख कि सब कुम्बे का कुम्बा तेरी लौंडी के ख़िलाफ़ उठ खड़ा हुआ है, और वह कहते हैं, कि उसको जिसने अपने भाई को मारा हमारे हवाले कर ताकि हम उसको उसके भाई की जान के बदले, जिसे उसने मार डाला क़त्ल करें, और यूँ वारिस को भी हलाक कर दें, इस तरह वह मेरे अंगारे को जो बाक़ी रहा है बुझा देंगे, और मेरे शौहर का न तो नाम न बक़िया रू — ए — ज़मीन पर छोड़ेंगे।”
8 ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.
बादशाह ने उस 'औरत से कहा, “तू अपने घर जा और मैं तेरे बारे में हुक्म करूँगा।”
9 ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.
तक़ू'अ की उस 'औरत ने बादशाह से कहा, “ऐ मेरे मालिक! ऐ बादशाह! सारा गुनाह मुझ पर और मेरे बाप के घराने पर हुआ और बादशाह और उसका तख़्त बे गुनाह रहे।”
10 ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.
तब बादशाह ने फ़रमाया, “जो कोई तुझसे कुछ कहे उसे मेरे पास ले आना और फिर वह तुझको छूने नहीं पायेगा।”
11 ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.
तब उसने कहा कि “मैं 'अर्ज़ करती हूँ कि बादशाह ख़ुदावन्द अपने ख़ुदा को याद करे, कि ख़ून का बदला लेने वाला और हलाक न करने पाए, ऐसा न हो कि वह मेरे बेटे को हलाक कर दें” उसने जवाब दिया, “ख़ुदावन्द की हयात की क़सम तेरे बेटे का एक बाल भी ज़मीन पर नहीं गिरने पायेगा।”
12 ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.
तब उस 'औरत ने कहा, “ज़रा मेरे मालिक बादशाह से तेरी लौंडी एक बात कहे?”
13 ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.
उसने जवाब दिया, “कह” तब उस 'औरत ने कहा “कि तूने ख़ुदा के लोगों के ख़िलाफ़ ऐसी तदबीर क्यों निकाली है? क्यूँकि बादशाह इस बात के कहने से मुजरिम सा ठहरता है, इसलिए कि बादशाह अपने जिला वतन को फिर घर लौटा कर नहीं आता।
14 ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.
क्यूँकि हम सबको मरना है, और हम ज़मीन पर गिरे हुए पानी कि तरह हो जाते हैं जो फिर जमा' नहीं हो सकता, और ख़ुदा किसी की जान नहीं लेता बल्कि ऐसे ज़रिए' निकालता है, कि जिला वतन उसके यहाँ से निकाला हुआ न रहे।
15 “ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.
और मैं जो अपने मालिक से यह बात कहने आई हूँ, तो इसकी वजह यह है कि लोगों ने मुझे डरा दिया था, इसलिए तेरी लौंडी ने कहा कि मैं ख़ुद बादशाह से दरख़्वास्त करूँगी, शायद बादशाह अपनी लौंडी की गुज़ारिश पूरी करे।
16 ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.
क्यूँकि बादशाह सुनकर ज़रूर अपनी लौंडी को उस शख़्स के हाथ से छुड़ाएगा, जो मुझे और मेरे बेटे दोनों को ख़ुदा की मीरास में से मिटा डालना चाहता है।’
17 “ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”
इसलिए तेरी लौंडी ने कहा कि मेरे मालिक बादशाह की बात तसल्ली बख़्स हो, क्यूँकि मेरा मालिक बादशाह नेकी और गुनाह के फ़र्क करने में ख़ुदा के फ़रिश्ता की तरह है, इसलिए ख़ुदावन्द तेरा ख़ुदा तेरे साथ हो।”
18 ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.
तब बादशाह ने उस 'औरत से कहा, मैं तुझसे जो कुछ पूछूँ तो उसको ज़रा भी मुझसे मत छिपाना। उस 'औरत ने कहा, “मेरा मालिक बादशाह फ़रमाए।”
19 ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
बादशाह ने कहा, “क्या इस सारे मु'आमले में योआब का हाथ तेरे साथ है?” उस 'औरत ने जवाब दिया, तेरी जान की क़सम “ऐ मेरे मालिक बादशाह कोई इन बातों से जो मेरे मालिक बादशाह ने फ़रमाई हैं दहनी याँ बायीं तरफ़ नहीं मुड़ सकता क्यूँकि तेरे ख़ादिम योआब ही ने मुझे हुक्म दिया और उसी ने यह सब बातें तेरी लौंडी को सिखायीं।
20 ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.
और तेरे ख़ादिम योआब ने यह काम इसलिए किया ताकि उस मज़मून के रंग ही को पलट दे और मेरा मालिक 'अक़्लमन्द है, जिस तरह ख़ुदा के फ़रिश्ता में समझ होती है कि दुनिया की सब बातों को जान ले।”
21 ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.
तब बादशाह ने योआब से कहा, “देख, मैंने यह बात मान ली इसलिए तू जा और उस जवान अबीसलोम को फिर ले आ।”
22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.
तब यूआब ज़मीन पर औंधे होकर गिरा और सज्दा किया और बादशाह को मुबारक बाद दी और योआब कहने लगा, “आज तेरे बन्दा को यक़ीन हुआ ऐ मेरे मालिक बादशाह मुझ पर तेरे करम की नज़र है इसलिए कि बादशाह ने अपने ख़ादिम की गुज़ारिश पूरी की।”
23 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
फिर योआब उठा, और जसूर को गया और अबीसलोम को येरूशलेम में ले आया।
24 ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.
तब बादशाह ने फ़रमाया, “वह अपने घर जाए और मेरा मुँह न देखे।” तब अबीसलोम अपने घर गया और वह बादशाह का मुँह देखने न पाया।
25 ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
और सारे इस्राईल में कोई शख़्स अबीसलोम की तरह उसके हुस्न की वजह से ता'रीफ़ के क़ाबिल न था क्यूँकि उसके पाँव के तलवे से सर के चाँद तक उसमें कोई ऐब न था।
26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.
जब वह अपना सिर मुंडवाता था क्यूँकि हर साल के आख़िर में वह उसे मुंडवाता था इसलिए कि उसके बाल घने थे, इसलिए वह उनको मुंडवाता था तो अपने सिर के बाल वज़न में शाही तौल बाट के मुताबिक़ दो सौ मिस्क़ाल के बराबर पाता था।
27 ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು.
और अबीसलोम से तीन बेटे पैदा हुए और एक बेटी जिसका नाम तमर था वह बहुत ख़ूबसूरत 'औरत थी।
28 ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
और अबीसलोम पूरे दो बरस येरूशलेम में रहा और बादशाह का मुँह न देखा।
29 ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು.
तब अबीसलोम ने योआब को बुलवाया ताकि उसे बादशाह के पास भेजे, लेकिन उसने उसके पास आने से इन्कार किया, और उसने दोबारह बुलवाया लेकिन वह न आया।
30 ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
तब उसने अपने मुलाज़िमों से कहा, “देखो योआब का खेत मेरे खेत से लगा है और उसमें जौ हैं इसलिए जाकर उसमें आग लगा दो।” और अबीसलोम के मुलाज़िमों ने उस खेत में आग लगा दी।
31 ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು.
तब योआब उठा और अबीसलोम के पास उसके घर जाकर उससे कहने लगा, “तेरे ख़ादिमों ने मेरे खेत में आग क्यों लगा दी?”
32 ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.
अबीसलोम ने योआब को जवाब दिया कि “देख मैंने तुझे कहला भेजा कि यहाँ आ ताकि मैं तुझे बादशाह के पास यह कहने को भेजूँ, कि मैं जसूर से यहाँ क्यों आया? मेरे लिए वहीँ रहना बेहतर होता, इसलिए बादशाह अब मुझे अपना दीदार दे और अगर मुझमें कोई बुराई हो तो मुझे मार डाले।”
33 ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು.
तब योआब ने बादशाह के पास जाकर उसे यह पैग़ाम दिया और जब उसने अबीसलोम को बुलवाया तब वह बादशाह के पास आया और बादशाह के आगे ज़मीन पर सर झुका दिया, और बादशाह ने अबीसलोम को बोसा दिया।

< ಸಮುವೇಲನು - ದ್ವಿತೀಯ ಭಾಗ 14 >