< ಸಮುವೇಲನು - ದ್ವಿತೀಯ ಭಾಗ 24 >
1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.
၁တစ်ဖန်ထာဝရဘုရားသည်ဣသရေလအမျိုး သားတို့အပေါ်တွင်အမျက်ထွက်တော်မူသဖြင့် သူတို့ကိုဒဏ်ခတ်ရန်ဒါဝိဒ်အားအပြစ်ကူး မိစေတော်မူ၏။ ထာဝရဘုရားက``သင်သည် သွား၍ဣသရေလနှင့်ယုဒပြည်တွင်သန်း ခေါင်စာရင်းကောက်ယူလော့'' ဟုဒါဝိဒ်အား မိန့်တော်မူ၏။-
2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.
၂သို့ဖြစ်၍ဒါဝိဒ်သည်မိမိ၏တပ်မတော် ဗိုလ်ချုပ်ယွာဘအား``သင်၏တပ်မှူးများနှင့် အတူတိုင်းပြည်တစ်စွန်းမှတစ်စွန်းတိုင်အောင် ဣသရေလအနွယ်ရှိသမျှတို့ထံသို့သွား ၍သန်းခေါင်စာရင်းကောက်ယူလော့။ လူဦး ရေမည်မျှရှိသည်ကိုငါသိလိုသည်'' ဟုမိန့်တော်မူ၏။
3 ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.
၃သို့ရာတွင်ယွာဘက``အရှင်မင်းကြီး၊ အရှင် ၏ဘုရားသခင်ထာဝရဘုရားသည်ဣသ ရေလအမျိုးသားတို့အား ယခုထက်အဆ တစ်ရာပို၍တိုးပွားအောင်ပြုတော်မူပါ စေသော။ အရှင်သည်လည်းယင်းသို့တိုးပွား သည်ကိုတွေ့မြင်ရသည်တိုင်အောင်အသက် ရှည်တော်မူပါစေသော။ သို့ရာတွင်အရှင် မင်းကြီးသည်အဘယ်ကြောင့်ဤအမှု ကိုပြုတော်မူလိုပါသနည်း'' ဟုဒါဝိဒ် အားလျှောက်လေ၏။-
4 ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
၄သို့သော်လည်းအရှင်မင်းကြီးသည်ယွာဘ နှင့်တပ်မှူးတို့အား မိမိ၏အမိန့်အတိုင်း လိုက်နာစေတော်မူ၏။ သူတို့သည်ဣသရေလ အမျိုးသားတို့အားသန်းခေါင်စာရင်းကောက် ယူရန်အထံတော်မှထွက်သွားကြ၏။
5 ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.
၅သူတို့သည်ယော်ဒန်မြစ်ကိုဖြတ်ကူးပြီး လျှင် ဂဒ်နယ်ချိုင့်ဝှမ်းအလယ်ရှိအာရော်မြို့ ၏တောင်ဘက်တွင်စခန်းချကြ၏။ ထိုနောက် ထိုအရပ်မှမြောက်ဘက်တွင်ရှိသောယာဇာ မြို့သို့လည်းကောင်း၊-
6 ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.
၆ထိုမှတစ်ဖန်ဂိလဒ်ပြည်နှင့်ဟိတ္တိနယ်ကာ ဒေရှမြို့သို့လည်းကောင်းဆက်လက်၍ခရီး ပြုကြ၏။ ထိုနောက်ဒန်မြို့နှင့်ဇိဒုန်မြို့တစ် ဝိုက်သို့သွားကြ၏။-
7 ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.
၇ထိုနောက်ရဲတိုက်ရှိရာတုရုမြို့သို့သွား ပြီးလျှင် ဟိဝိအမျိုးသားများနှင့်ကာနနိ အမျိုးသားတို့နေထိုင်ရာမြို့အပေါင်းသို့ လည်းကောင်း၊ နောက်ဆုံး၌ယုဒပြည်တောင် ပိုင်းရှိဗေရရှေဗမြို့သို့လည်းကောင်းသွား ရောက်ကြလေသည်။-
8 ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
၈သူတို့သည်တိုင်းနိုင်ငံတစ်ဝန်းလုံးကိုလှည့် လည်၍ ကိုးလနှင့်အရက်နှစ်ဆယ်ကြာသော အခါယေရုရှလင်မြို့သို့ပြန်ရောက်ကြ၏။-
9 ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.
၉သူတို့သည်ဣသရေလပြည်တွင်စစ်မှုထမ်း နိုင်သူလူပေါင်းရှစ်သိန်းနှင့် ယုဒပြည်တွင် ငါးသိန်းရှိကြောင်းမင်းကြီးအားအစီရင် ခံကြ၏။
10 ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
၁၀သို့ရာတွင်ဒါဝိဒ်သည်သန်းခေါင်စာရင်း ကောက်ပြီးသောအခါနောင်တရလျက် ထာဝရဘုရားအား``အကျွန်ုပ်သည်ဤ ကြောက်မက်ဖွယ်ကောင်းသောအပြစ်ကိုကူး လွန်မိပါပြီ။ အကျွန်ုပ်အားအပြစ်ဖြေလွှတ် တော်မူပါ။ အကျွန်ုပ်သည်မိုက်မဲစွာပြု မိပါပြီ'' ဟုလျှောက်ထား၏။
11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,
၁၁ထာဝရဘုရားသည်ဒါဝိဒ်၏ပုရောဟိတ် ဖြစ်သူပရောဖက်ဂဒ်အား``သင်သည်ဒါဝိဒ် ထံသို့သွားလော့။ ငါပြုရန်ရှိသည့်အမှု သုံးခုအနက်သူကြိုက်နှစ်သက်ရာတစ်ခု ကိုရွေးချယ်နိုင်ကြောင်းပြောကြားလော့။ သူ ရွေးချယ်ရာကိုငါပြုမည်'' ဟုမိန့်တော်မူ၏။ နောက်တစ်နေ့နံနက်အချိန်ဒါဝိဒ်အိပ်ရာ မှထတော်မူသောအခါ၊-
12 “ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.
၁၂
13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
၁၃ဂဒ်သည်လာရောက်၍ မိမိအားထာဝရ ဘုရားမိန့်တော်မူသည့်အတိုင်းမင်းကြီး အားတင်ပြလျှောက်ထားပြီးလျှင်``အရှင် မင်းကြီးသုံးနှစ်ပတ်လုံးအစာငတ်မွတ် ခေါင်းပါးမှု၊ သုံးလပတ်လုံးရန်သူတပ် များကိုတိမ်းရှောင်ထွက်ပြေးနေမှု၊ သုံးရက် ပတ်လုံးကပ်ရောဂါကျရောက်မှုတည်းဟူ သောဘေးတို့အနက်အဘယ်ဘေးကိုရွေး ချယ်တော်မူပါမည်နည်း။ အဘယ်သို့ ထာဝရဘုရားအားအကျွန်ုပ်ပြန် ကြားလျှောက်ထားရမည်ကိုစဉ်းစား တော်မူပါ'' ဟုမေးလျှောက်၏။
14 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
၁၄ဒါဝိဒ်က``ငါသည်အလွန်ဆိုးရွားသည့် အခြေအနေနှင့်ကြုံတွေ့ရပါသည်တ ကား။ လူ့လက်ဖြင့်ဒဏ်မခံရပါစေနှင့်။ ထာဝရဘုရားပင်ဒဏ်ပေးတော်မူပါ စေ။ ကိုယ်တော်သည်ကရုဏာထားတော် မူတတ်သောအရှင်ဖြစ်ပါ၏'' ဟုဂဒ် အားဆို၏။-
15 ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
၁၅သို့ဖြစ်၍ထာဝရဘုရားသည်နံနက်ချိန် မှစ၍ပြဋ္ဌာန်းတော်မူသည့်အချိန်အထိ ဣသရေလအမျိုးသားတို့အပေါ်သို့ ကပ်ရောဂါဆိုက်ရောက်စေတော်မူ၏။ တိုင်း ပြည်တစ်စွန်းမှတစ်စွန်းတိုင်အောင်ဣသ ရေလအမျိုးသားပေါင်းခုနစ်သောင်း မျှသေဆုံးကြ၏။-
16 ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.
၁၆ထာဝရဘုရား၏ကောင်းကင်တမန်သည် ယေရုရှလင်မြို့ကိုဖျက်ဆီးမည်ပြုသော အခါ ထာဝရဘုရားသည်လူတို့အား အပြစ်ဒဏ်ခတ်မှုနှင့်ပတ်သက်၍စိတ်ပြောင်း လဲတော်မူသဖြင့်``ရပ်တန့်လော့။ တော်လောက် ပြီ'' ဟုကောင်းကင်တမန်အားမိန့်တော်မူ၏။ ထိုအခါ၌ကောင်းကင်တမန်သည်ယေဗုသိ အမျိုးသားအရောန၏ကောက်နယ်တလင်း အနီးတွင်ရပ်လျက်နေသတည်း။
17 ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
၁၇လူတို့အားဒဏ်ခတ်သောကောင်းကင်တမန် ကိုဒါဝိဒ်မြင်သောအခါ``အပြစ်ရှိသူမှာ အကျွန်ုပ်ဖြစ်ပါ၏။ ဒုစရိုက်ပြုမိသူမှာ အကျွန်ုပ်ဖြစ်ပါ၏။ ဤသူတို့သည်အဘယ် ပြစ်မှုကိုပြုမိကြပါသနည်း။ ကိုယ်တော် ရှင်သည်အကျွန်ုပ်နှင့်အိမ်ထောင်စုကိုသာ အပြစ်ပေးတော်မူသင့်ပါ၏'' ဟုထာဝရ ဘုရားအားလျှောက်၏။
18 ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.
၁၈ထိုနေ့၌ပင်လျှင်ဂဒ်သည်ဒါဝိဒ်ထံသွား ၍``အရှင်သည်ယေဗုသိအမျိုးသားအရောန ၏ကောက်နယ်တလင်း၌ထာဝရဘုရား အတွက်ယဇ်ပလ္လင်ကိုတည်ဆောက်လော့'' ဟု ထာဝရဘုရား၏အမိန့်တော်ကိုဆင့်ဆို လေ၏။-
19 ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.
၁၉ဒါဝိဒ်သည်ထာဝရဘုရား၏အမိန့်တော် အတိုင်း အရောန၏ကောက်နယ်တလင်းသို့ သွားတော်မူ၏။-
20 ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
၂၀အရောနသည်ကြည့်လိုက်သောအခါမိမိထံ သို့မင်းကြီးနှင့်မှူးမတ်များလာနေကြသည် ကိုမြင်လျှင်ဒါဝိဒ်၏ရှေ့တော်၌မြေပေါ်သို့ လှဲချပျပ်ဝပ်လျက်၊-
21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.
၂၁``အရှင်မင်းကြီးအဘယ်ကြောင့်ဤအရပ်သို့ ကြွလာတော်မူပါသနည်း'' ဟုလျှောက်၏။ ဒါဝိဒ်က``ကပ်ရောဂါဘေးငြိမ်းအေးသွားစေ ခြင်းငှာ ထာဝရဘုရားအတွက်ယဇ်ပလ္လင်ကို တည်ဆောက်လိုသဖြင့် သင်၏ကောက်နယ်တလင်း ကိုဝယ်ယူရန်ငါလာသည်'' ဟုမိန့်တော်မူ၏။
22 ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.
၂၂အရောနက``အရှင်မင်းကြီးဤကောက်နယ် တလင်းကိုယူတော်မူပါ။ အလိုတော်ရှိရာကို ထာဝရဘုရားအားပူဇော်တော်မူပါ။ ယဇ် ပလ္လင်ပေါ်တွင်မီးရှို့ပူဇော်ရန်နွားများဤမှာ ရှိပါ၏။ ထင်းအဖြစ်အသုံးပြုရန်ထမ်းပိုး များနှင့်ကောက်နယ်တန်ဆာများလည်းဤ မှာရှိပါ၏။-
23 ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.
၂၃ထိုအရာအပေါင်းကိုမင်းကြီးအားဆက်ပါ ၏။ အရှင်၏ဘုရားသခင်ထာဝရဘုရား သည်အရှင်၏ပူဇော်သကာကိုလက်ခံတော် မူပါစေသော'' ဟုလျှောက်လေ၏။
24 ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.
၂၄သို့ရာတွင်မင်းကြီးက``ဤသို့မယူလို။ တန် ဖိုးကိုငါပေးမည်။ ငါသည်မိမိအဖိုးမပေး ဘဲရရှိသည့်ပူဇော်သကာများကို ငါ၏ဘုရားသခင်ထာဝရဘုရားအားဆက်သလိမ့်မည် မဟုတ်'' ဟုမိန့်တော်မူ၏။ ထိုနောက်မင်းကြီး သည်ကောက်နယ်တလင်းနှင့်နွားများကိုငွေ သားကျပ်ငါးဆယ်ပေး၍ဝယ်ယူတော်မူ၏။-
25 ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.
၂၅သူသည်ထိုအရပ်တွင်ထာဝရဘုရား၏ အတွက် ယဇ်ပလ္လင်ကိုတည်ဆောက်တော်မူပြီး လျှင် မီးရှို့ရာယဇ်နှင့်မိတ်သဟာယယဇ်တို့ ကိုပူဇော်တော်မူ၏။ ထာဝရဘုရားသည် လည်းမင်းကြီး၏ဆုတောင်းပတ္ထနာကိုနား ညောင်းတော်မူ၍ ဣသရေလနိုင်ငံတွင် ကပ်ရောဂါဘေးကိုငြိမ်းအေးစေတော် မူ၏။ ဋ္ဌမ္မရာဇဝင်ဒုတိယစောင်ပြီး၏။