< ಆಮೋಸನು 8 >
1 ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.
परमप्रभु परमेश्वरले मलाई यो कुरा देखाउनुभयो। ग्रीष्म ऋतुको फलको एउटा डालो हेर ।
2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.
उहाँले भन्नुभयो, “आमोस, तँ के देख्छस्?” मैले भनें, “ग्रीष्म ऋतुको फलको एउटा डालो ।” तब परमप्रभुले मलाई यसो भन्नुभयो, “मेरा मानिस, इस्राएलको निम्ति अन्त्य आएको छ । म तिनीहरूलाई अब बाँकी छोड्नेछैनँ ।
3 “ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”
यो परमप्रभु परमेश्वरको घोषणा हो, त्यो दिनमा मन्दिरका गीतहरू रुवाबासीमा बद्लिनेछन्, धेरै लासहरू जता-ततै फलिनेछन्! शान्त हो!”
4 ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.
खाँचोमा परेकाहरूलाई थिचोमिचो गर्नेहरू, र गरीबहरूलाई देशबाट हटाउनेहरू, यो सुन ।
5 ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,
तिनीहरू भन्छन्, “औंसी कहिले समाप्त हुन्छ, ताकि हामीहरूले फेरि अन्न बेच्न सकौं? शबाथ दिन कहिले समाप्त हुन्छ, ताकि हामीले गहुँ बेच्न सकौं? हामीले झुटो नापले ठगी गर्दा, हामी मानालाई सानो बनाउनेछौं र मुल्यलाई बढाउनेछौं ।
6 ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”
यसरी नै हामीले खराब गहुँ बेच्न सक्छौं, गरीबलाई चाँदीले, र खाँचोमा परेकाहरूलाई एक जोर जुत्ताले किन्न सक्छौं ।”
7 ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.
परमप्रभुले याकूबको घमण्डमा यसरी शपथ खानुभएको छ, “निश्चय नै तिनीहरूका कुनै पनि कामहरू म कदापि बिर्सनेछैनँ ।”
8 “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.
यसको निम्ति जमिन काम्नेछैन, अनि त्यसमा बसोबास गर्ने हरेकले विलाप गर्नेछैनन् र? त्यसको सबै थोक नील नदीझैं माथि उठ्नेछ, र मिश्रको नदीझैं त्यो छचल्किनेछ र डुब्नेछ ।
9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.
“यो परमप्रभु परमेश्वरको घोषणा हो— त्यो दिन यस्तो हुनेछ, सुर्यलाई दिउँसै अस्ताउनेछु म बनाउनेछु, र पृथ्वीलाई मध्यदिनमा नै अँध्यारो म बनाउनेछु ।
10 ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.
तिमीहरूका चाडहरूलाई विलापमा, अनि तिमीहरूका सबै गीतलाई रुवाईमा म बद्लिनेछु । तिमीहरू सबैलाई भाङ्ग्रा लाउने, र हरेकले कपाल खौरन म बनाउनेछु । एक मात्र छोराको निम्ति विलाप गरेझैं, र त्यसको अन्त्यमा तीतो म बनाउनेछु ।
11 ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.
हेर्, यस्ता दिनहरू आउँदैछन्, यो परमप्रभु परमेश्वरको घोषणा हो, जति बेला देशमा म अनिकाल पठाउनेछु, त्यो रोटीको अनिकाल होइन, न त पानीको तिर्खाको हो, तर त्यो परमप्रभुको वचन सुन्ने कुराको हो।
12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.
परमप्रभुको वचनको खोज्नलाई तिनीहरू एक समुद्रदेखि अर्को समुद्रसम्म धर्मराउनेछन्, र उत्तरदेखि पूर्वसम्म दौडनेछन्, तर तिनीहरूले त्यो भेट्टाउनेछैनन् ।
13 “ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.
त्यो दिनमा सुन्दरी कुमारीहरू र जवान मानिसहरू तिर्खाले मूर्छा हुनेछन् ।
14 ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”
सामरियाको पापमा शपथ खानेहरू र ‘ए दान, तेरो देवता जीवित भएझैं,’ र ‘बेर्शेबाको देवता जीवित भएझैं,’ भनेर भन्नेहरू, तिनीहरू पतन हुनेछन् र फेरि कहिल्यै उठ्नेछैनन् ।”