< ದಾನಿಯೇಲನು 12 >
1 “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.
१आणि मीखाएल जो मोठा अधिपती तुझ्या लोकांच्या संतानांसाठी उभा असतो तो त्या समयी उभा राहील; आणि राष्ट्र झाल्यापासून त्या वेळेपर्यंत कधी झाला नाही असा कष्टाचा समय होईल; आणि त्या वेळेस तुझे लोक सोडवले जातील, प्रत्येक जो पुस्तकात लिहिलेला सापडेल तो सोडवला जाईल.
2 ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.
२अनेक लोक जे मातीत निजलेले आहेत ते काही सार्वकालीन जीवनासाठी तर काही सार्वकालीन लज्जा आणि तिरस्कार मिळविण्यास उठतील.
3 ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
३जे सुज्ञ ते आकाशातील प्रकाशासारखे चकाकतील आणि जे पुष्काळास न्यायीपणाकडे वळवणारे सदासर्वदा ताऱ्याप्रमाणे चमकतील.
4 ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.
४पण तू दानीएला, ही वचने आणि पुस्तकाचे रहस्य गुप्त ठेव, अगदी अंतसमयापर्यंत अनेक लोक इकडे तिकडे धावतील आणि ज्ञान वाढत जाईल.
5 ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
५मग मी दानीएलाने पाहिले आणि तिथे दोघे उभे होते एक नदीच्या या काठवर उभा होता आणि दुसरा पलीकडील काठावर उभा होता.
6 ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.
६त्यापैकी एकाने तागाची वस्त्रे घातलेल्यास विचारले जो नदीच्या पाण्यावर होता या अद्भुत गोष्टीचा अंत होण्यास किती वेळ लागेल?
7 ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
७मी त्याची वाणी एकेली जो तागाची वस्त्रे घातलेला पुरुष नदीतल्या जलांच्या वरती होता, त्याने आपला उजवा व डावा हात आकाशावर करून म्हटले, जो सदाजीवी आहे त्याची शपथ वाहून म्हटले, एक समय, दोन समय आणि अर्धा समय, साडे तीन वर्ष जेव्हा पवित्रजनांच्या बलाचा चुराडा होईल तेव्हा हे पूर्ण करण्यात येईल. हे त्याचे म्हणणे माझ्या कानी पडले.
8 ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.
८मी ऐकले, पण मला समजले नाही तेव्हा मी विचारले, “माझ्या स्वामी, ह्याचा परिणाम काय?”
9 ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.
९तो म्हणाला, दानीएला स्वस्थ रहा, कारण ही वचने मुद्रित करून अंतसमयापर्यंत गुप्त ठेवण्यात आली आहे.
10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.
१०पुष्कळ शुध्द, स्वच्छ आणि पवित्र केले जातील पण दुष्ट दुष्टपणा करतील, दुष्टांपैकी कोणास समजणार नाही पण जे ज्ञानी ते समजतील.
11 “ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.
११रोजचे बलीहवन या वेळेपासून बंद करण्यात येईल आणि नाशदायी अमंगळाची स्थापना होईल तेव्हापासून 1, 290 दिवस लोटतील.
12 1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.
१२जो धीराने 1, 335 दिवस वाट पाहील तो धन्य.
13 “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.
१३तू आपल्या मार्गाने अंतापर्यंत जा, तू तुझे वतन प्राप्त करायला शेवटच्या दिवसात उठविला जाशील.