< ದಾನಿಯೇಲನು 6 >
1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.
၁ဒါရိမင်းသည်မိမိ၏အင်ပါယာနိုင်ငံ တစ်ဝန်းလုံးအုပ်ချုပ်မှုအတွက် ဘုရင်ခံ တစ်ရာ့နှစ်ဆယ်ကိုခန့်ထားရန်ဆုံးဖြတ် တော်မူပြီးလျှင်၊-
2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.
၂ဒံယေလနှင့်အခြားသူနှစ်ယောက်တို့ အားဘုရင်ခံများကိုကွပ်ကဲကြီးကြပ် ရန်နှင့် ဘုရင့်အကျိုးတော်ကိုစောင့်ရှောက် ရန်အတွက်ရွေးချယ်ခန့်ထားတော်မူ၏။-
3 ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
၃ထို့နောက်မကြာမီဒံယေလသည်အခြား ကြီးကြပ်ရေးအဖွဲ့ဝင်များဘုရင်ခံများ ထက်ပို၍ အရည်အချင်းကောင်းမွန်သူ ဖြစ်ကြောင်းသိသာထင်ရှားလာ၏။ သူသည် အလွန်ပင်ထူးချွန်သဖြင့် မင်းကြီးသည် သူ့အားအင်ပါယာနိုင်ငံတစ်ခုလုံးကို ကွပ်ကဲအုပ်ချုပ်စေရန်အကြံရှိတော် မူ၏။-
4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
၄ထိုအခါအခြားကြီးကြပ်ရေးအဖွဲ့ဝင် များနှင့်ဘုရင်ခံတို့သည် ဒံယေလ၏စီမံ အုပ်ချုပ်မှု၌အမှားကိုရှာကြလေသည်။ သို့ရာတွင်မည်သည့်အမှားကိုမျှမတွေ့ မရှိနိုင်ကြ။ အဘယ်ကြောင့်ဆိုသော်ဒံယေလ သည်သစ္စာရှိသူဖြစ်သဖြင့်မည်သည့်အမှား၊ မည်သည့်မရိုးမဖြောင့်မှုကိုမျှမပြု သောကြောင့်ဖြစ်၏။-
5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.
၅သူတို့က``ငါတို့သည်ဒံယေလအား သူ ကိုးကွယ်သည့်ဘာသာနှင့်ပတ်သက်သော ကိစ္စမှတစ်ပါး အခြားအဘယ်အမှုတွင် မျှပြစ်တင်စွပ်စွဲစရာတွေ့နိုင်မည်မဟုတ်'' ဟုအချင်းချင်းပြောဆိုကြ၏။
6 ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
၆ထိုနောက်သူတို့သည်မင်းကြီးရှေ့တော်သို့ သွားရောက်၍``ဒါရိမင်းမြတ်သက်တော်ရာ ကျော်ရှည်တော်မူပါစေ။-
7 ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.
၇အရှင်မင်းကြီးသည်အမိန့်တော်တစ်ရပ် ကိုထုတ်ဆင့်ကာ ထိုအမိန့်တော်ကိုလူတို့ တိကျစွာလိုက်နာကြစေသင့်ကြောင်းကြီး ကြပ်ရေးအဖွဲ့ဝင်များ၊ ဘုရင်ခံများ၊ လက် ထောက်ဘုရင်ခံများနှင့်အကြံပေးအရာ ရှိများဖြစ်သည့်နိုင်ငံတော်ကိုစီမံအုပ်ချုပ် ကြသူ အကျွန်ုပ်တို့အားလုံးသဘောတူညီ ကြပါ၏။ ရက်ပေါင်းသုံးဆယ်တိုင်တိုင် အဘယ်သူမျှအရှင်မင်းကြီးမှလွဲ၍ အခြားလူထံသော်လည်းကောင်း၊ ဘုရား ထံသော်လည်းကောင်းဆုတောင်းသူမည်သူ မဆို ခြင်္သေ့လှောင်သောတွင်းထဲသို့ပစ်ချ ခြင်းကိုခံစေဟူသောအမိန့်ထုတ်တော် မူပါ။-
8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.
၈ထိုအမိန့်တော်ကိုအရှင်မင်းကြီးထုတ် ၍တံဆိပ်ခတ်နှိပ်၍လက်မှတ်ရေးထိုး တော်မူပါလျှင် ယင်းအမိန့်တော်သည်ပြင် ဆင်ပြောင်းလဲ၍မရနိုင်သောမေဒိနှင့် ပါရှလူမျိုးများ၏ဋ္ဌမ္မသတ်ဖြစ်လာ ပါလိမ့်မည်'' ဟုလျှောက်ထားကြ၏။-
9 ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.
၉သို့ဖြစ်၍ဒါရိမင်းသည်ထိုအမိန့်တော် ကို တံဆိပ်ခတ်လက်မှတ်ရေးထိုးတော်မူ၏။-
10 ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.
၁၀မင်းကြီးဤသို့လက်မှတ်ရေးထိုးပြီး ကြောင်းကိုကြားသိသောအခါ ဒံယေလ သည်အိမ်သို့ပြန်လေ၏။ သူ၏အိမ်အထက် ခန်းတွင်ယေရုရှလင်မြို့သို့မျက်နှာမူ သည့်ပြူတင်းပေါက်များရှိ၏။ သူသည်ထို အခန်းတွင်မိမိပြုလေ့ရှိသည်အတိုင်း ပြူတင်းပေါက်များအနီးတွင် ဒူးထောက် လျက်တစ်နေ့လျှင်သုံးကြိမ်ဘုရားသခင်အားဆုတောင်းပတ္ထနာပြုလေ၏။
11 ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.
၁၁သူ၏ရန်သူတို့သည်ဘုရားသခင်အား ဒံယေလဆုတောင်းပတ္ထနာပြုလျက်နေ သည်ကိုမြင်သောအခါ၊-
12 ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.
၁၂တစ်စုတစ်ရုံးတည်းဘုရင့်ရှေ့တော်သို့ဝင်၍ ဒံယေလအားပြစ်တင်စွပ်စွဲကြကုန်၏။ သူ တို့က``အရှင်မင်းကြီးကိုယ်တော်သည်နောက် ရက်ပေါင်းသုံးဆယ်တိုင်တိုင်အရှင်မင်းကြီး မှလွဲ၍ အခြားလူထံသော်လည်းကောင်း၊ ဘုရားထံသော်လည်းကောင်းဆုတောင်းသူ မည်သူမဆိုခြင်္သေ့လှောင်သောတွင်းထဲသို့ ပစ်ချခြင်းကိုခံစေဟူသောအမိန့်တော် ကိုလက်မှတ်ရေးထိုးတော်မူခဲ့သည် မဟုတ်ပါလော'' ဟုမေးလျှောက်ကြ၏။ မင်းကြီးက``ထိုအမိန့်သည်ပြောင်းလဲ၍ မရသောမေဒိနှင့်ပါရှလူမျိုးတို့၏ ဋ္ဌမ္မသတ်အတိုင်းမှန်ပေ၏'' ဟုမိန့်တော် မူ၏။
13 ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.
၁၃ထိုအခါသူတို့သည်မင်းကြီးအား``ယုဒ ပြည်မှဖမ်းဆီးခဲ့သူများအနက်တစ်ဦး ဖြစ်သူဒံယေလသည်အရှင်မင်းကြီး အားရိုသေလေးစားမှုမရှိ။ အရှင်ထုတ် ပြန်သည့်အမိန့်တော်ကိုလည်းမလိုက်နာ။ သူသည်တစ်နေ့လျှင်သုံးကြိမ်တိုင်တိုင် အချိန်မှန်မှန်ဆုတောင်း၍နေပါသည်'' ဟုလျှောက်ထားကြ၏။
14 ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.
၁၄ဤလျှောက်ထားချက်ကိုမင်းကြီးကြား တော်မူလျှင် အလွန်စိတ်မချမ်းမသာဖြစ် တော်မူလျက်ဒံယေလအားကယ်ဆယ်ရန် နည်းလမ်းကိုနေဝင်သည်တိုင်အောင်အစွမ်း ကုန်ကြိုးစား၍ရှာကြံတော်မူ၏။-
15 ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.
၁၅ထိုနောက်မှူးမတ်အရာရှိတို့သည်အထံတော် သို့ပြန်လည်ရောက်ရှိလာကြကာ``မေဒိ နှင့်ပါရှလူမျိုးတို့၏ဥပဒေများအရ ဘုရင့်အမိန့်တော်မည်သည်မှာပြန်လည် ပြင်ဆင်ပြောင်းလဲ၍မရနိုင်ကြောင်းအရှင် မင်းကြီးသိတော်မူပါ၏'' ဟုလျှောက် ထားကြ၏။
16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.
၁၆ထို့ကြောင့်မင်းကြီး၏အမိန့်အရဒံယေလ အားခြင်္သေ့လှောင်ရာတွင်းထဲသို့ပစ်ချလိုက် ကြ၏။ မင်းကြီးကဒံယေလအား``သင်သစ္စာ ရှိစွာကိုးကွယ်သောဘုရားသည်သင့်ကို ကယ်ဆယ်တော်မူပါစေသော'' ဟုမိန့်တော် မူ၏။-
17 ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.
၁၇ကျောက်ပြားဖြင့်တွင်းဝကိုပိတ်စေပြီး နောက်မင်းကြီးသည် အဘယ်သူမျှဒံယေလ အားမကယ်နိုင်စေရန် မိမိ၏တံဆိပ်တော် နှင့်မှူးမတ်တို့၏တံဆိပ်များကို ကျောက် ပြားပေါ်တွင်ခတ်နှိပ်၍ထားစေတော်မူ၏။-
18 ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.
၁၈မင်းကြီးသည်နန်းတော်သို့ပြန်တော်မူ၍ တစ်ညဥ့်လုံးစားတော်မခေါ်။ အဘယ်သို့ သောဖြေဖျော်မှုကိုမျှခံယူတော်မမူ။ စက်တော်ခေါ်၍မပျော်နိုင်။
19 ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
၁၉မိုးသောက်ချိန်၌မင်းကြီးသည်ထ၍ ခြင်္သေ့တွင်းသို့အလျင်အမြန်ကြွ တော်မူ၏။-
20 ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.
၂၀ခြင်္သေ့တွင်းသို့ရောက်သောအခါစိုးရိမ်ပူ ပန်သောအသံနှင့်``အသက်ရှင်တော်မူသော ဘုရား၏အစေခံ၊ ဒံယေလ၊ သင်သစ္စာရှိ စွာကိုးကွယ်သောဘုရားသခင်သည်သင့် အားခြင်္သေ့များ၏ဘေးမှကယ်တော်မူ နိုင်ပါ၏လော'' ဟုမေးတော်မူ၏။
21 ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
၂၁ဒံယေလက``အရှင်မင်းကြီးသက်တော်ရာ ကျော်ရှည်တော်မူပါစေသော။-
22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.
၂၂ခြင်္သေ့တို့သည်အကျွန်ုပ်အားဘေးအန္တရာယ် မပြုနိုင်စေရန်ဘုရားသခင်သည် မိမိ၏ ကောင်းကင်တမန်ကိုစေလွှတ်၍ခြင်္သေ့တို့ ၏နှုတ်ကိုပိတ်ထားတော်မူပါ၏။ ဤကဲ့သို့ ပြုတော်မူခြင်းမှာအကျွန်ုပ်၌အပြစ်မ ရှိကြောင်းကိုလည်းကောင်း၊ အကျွန်ုပ်သည် အရှင်မင်းကြီးအားမပြစ်မှားခဲ့ကြောင်း ကိုလည်းကောင်းသိတော်မူသောကြောင့် ဖြစ်ပါ၏'' ဟုလျှောက်လေ၏။
23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.
၂၃မင်းကြီးသည်လွန်စွာဝမ်းမြောက်အားရ တော်မူသဖြင့် ဒံယေလအားခြင်္သေ့တွင်း မှဆွဲတင်ကြရန်အမိန့်ပေးတော်မူ၏။ သို့ ဖြစ်၍လူတို့သည်ဆွဲတင်ကြရာဒံယေလ သည် ဘုရားသခင်ကိုယုံကြည်ကိုးစားသူ ဖြစ်သဖြင့် မည်သို့မျှဘေးအန္တရာယ်မဖြစ် ဘဲရှိသည်ကိုတွေ့မြင်ကြ၏။-
24 ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.
၂၄ထိုနောက်မင်းကြီးသည်ဒံယေလအားပြစ် တင်စွပ်စွဲကြသူအပေါင်းတို့ကိုဖမ်းဆီး စေပြီးလျှင် သူတို့၏သားမယားများနှင့် တကွခြင်္သေ့တွင်းထဲသို့ပစ်ချရန်အမိန့် ပေးတော်မူ၏။ မြေသို့မရောက်ရှိမီပင်သူ တို့အားခြင်္သေ့တို့သည်ခုန်အုပ်ပြီးလျှင် အရိုးပါမကျန်ကိုက်စားလိုက်ကြလေ သည်။
25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.
၂၅ထိုနောက်ဒါရိမင်းသည်ကမ္ဘာပေါ်ရှိဘာသာ စကားအမျိုးမျိုးပြောဆိုသူလူမျိုးအသီး သီးနှင့် နိုင်ငံအသီးသီးရှိလူအပေါင်းတို့ ထံသို့သဝဏ်လွှာတစ်စောင်ရေးသားပေး ပို့တော်မူ၏။ ထိုသဝဏ်လွှာတွင်``သင်တို့သည်ချမ်းမြေ့ သာယာကြပါစေသော။-
26 “ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ.
၂၆ငါ၏အင်ပါယာနိုင်ငံတစ်လျှောက်လုံး ရှိလူအပေါင်းတို့၊ သင်တို့သည်ဒံယေလ ကိုးကွယ်သောဘုရားသခင်အားကြောက် ရွံ့ရိုသေကြရမည်ဖြစ်ကြောင်းငါ အမိန့်တော်ရှိသည်။ ကိုယ်တော်သည်အသက်ရှင်တော်မူသော ဘုရားဖြစ်တော်မူ၍၊ ကာလအစဉ်အဆက်စိုးစံတော်မူလိမ့်မည်။ ကိုယ်တော်၏နိုင်ငံတော်သည်အဘယ်အခါ ၌မျှ ပျက်စီးရလိမ့်မည်မဟုတ်။ ကိုယ်တော်၏တန်ခိုးတော်သည်လည်း အဘယ်အခါ၌မျှကုန်ဆုံးလိမ့်မည် မဟုတ်။
27 ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು,
၂၇ကိုယ်တော်သည်ကူမကယ်တင်တော်မူ၍ မိုးကောင်းကင်၌လည်းကောင်း၊ ကမ္ဘာပေါ်၌လည်းကောင်းအံ့သြဖွယ်ရာ များနှင့် ထူးဆန်းသောနိမိတ်လက္ခဏာများကို ပြတော်မူ၏။ ကိုယ်တော်သည်ဒံယေလအားခြင်္သေ့ များ၏ဘေးမှ ကယ်တင်တော်မူပါ၏'' ဟုပါရှိလေသည်။
28 ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.
၂၈ဒံယေလသည်ဒါရိမင်းနန်းစံချိန်နှင့်၊ ပါရှ အမျိုးသားကုရုမင်းနန်းစံချိန်၌ကောင်း စားလျက်နေသတည်း။