< ಧರ್ಮೋಪದೇಶಕಾಂಡ 11 >

1 ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.
म्हणून तुमचा देव परमेश्वर ह्यांच्यावर प्रेम करा. त्याच्या आज्ञेप्रमाणे वागा. त्याने घालून दिलेल्या नियमांचे, आज्ञांचे पालन करा.
2 ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ;
परमेश्वराने तुमच्यासाठी केलेले सर्व प्रताप आज आठवा. हे मी तुम्हासच सांगत आहे. तुमच्या मुलाबाळांना नव्हे. कारण त्यांनी या शिस्तींपैकी काहीच पाहिले किंव्हा अनुभवले नाही. तुमचा देव परमेश्वर त्याची थोरवी, त्याचे सामर्थ्य व पराक्रमी हात व ऊगारलेला बाहू ह्याच्याद्ववारे,
3 ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ;
मिसरचा राजा फारो व त्याचा सर्व देश ह्याला त्याने कोणती चिन्हे व चमत्कार दाखवली हे तुम्ही पाहिलेच आहे.
4 ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ;
मिसरचे सैन्य, त्यांचे घोडे, रथ यांची कशी दैना झाली, तुमचा ते पाठलाग करत असताना त्यांच्यावर तांबड्या समुद्राच्या पाण्याचा लोंढा कसा आणला हेही तुम्ही पाहिले. परमेश्वराने त्यांना पूर्ण नेस्तनाबूत केले.
5 ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;
तुम्ही येथे येईपर्यंत रानावनातून तुम्हास त्याने कसे आणले हे तुम्हास माहीत आहेच.
6 ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.
त्याचप्रमाणे रऊबेनाचा मुलगा अलीयाब याच्या दाथान व अबीराम या मुलांचे देवाने काय केले ते तुम्हास माहीत आहे. त्यांना आणि त्यांचे कुटुंबीय, त्यांचे तंबू, नोकरचाकर व गुरेढोरे यांना सर्व इस्राएलादेखत पृथ्वीने आपल्या पोटात घेतले.
7 ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು.
परमेश्वराची ही महान कृत्ये तुमच्या मुलांनी नाही, तर तुम्ही तुमच्या डोळ्यांनी पाहिलीत.
8 ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.
तेव्हा आज मी देतो ती प्रत्येक आज्ञा कटाक्षाने पाळा त्यामुळे तुम्ही बलशाली व्हाल, यार्देन ओलांडून जो देश ताब्यात घ्यायला तुम्ही सिद्ध झाला आहात तो हस्तगत कराल.
9 ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.
त्या देशात तुम्ही चिरकाल रहाल. तुमच्या पूर्वजांना व त्यांच्या वंशजांना दुधामधाचा प्रदेश द्यायचे परमेश्वराने वचन दिले आहे. या प्रदेशात सुबत्ता आहे.
10 ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.
१०तुम्ही जेथे जाणार आहात तो प्रदेश तुम्ही सोडून आलेल्या मिसरसारखा नाही. तेथे तुम्ही भाजीच्या मळ्याप्रमाणे बी पेरून पायांनी जमीनीला पाणी देत होता.
11 ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು.
११पण आता मिळणारी जमीन तशी नाही. त्या देशामध्ये डोंगर आणि खोरी आहेत. आकाशातून पडणाऱ्या पावसाचे पाणी या भूमीला मिळते.
12 ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.
१२तुमचा देव परमेश्वर त्या जमिनीची काळजी घेतो. वर्षांच्या सुरुवातीपासून शेवटपर्यंत त्याची या जमिनीवर कृपादृष्टी असते.
13 ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,
१३परमेश्वर म्हणतो, ज्या आज्ञा मी आज तुम्हास देत आहे त्यांचे तुम्ही काटेकोरपणे पालन करा. मन: पूर्वक तुमचा देव परमेश्वर याची सेवा करा. त्याच्यावर प्रेम करा.
14 ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.
१४तसे वागलात तर तुमच्या भूमीवर मी योग्यवेळी पाऊस पाडीन. म्हणजे तुम्हास धान्य, नवीन द्राक्षरस, तेल यांचा साठा करता येईल.
15 ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.
१५माझ्यामुळे तुमच्या गुराढोरांना कुरणात गवत मिळेल. तुम्हास खाण्याकरता पुष्कळ असेल.
16 ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.
१६पण सांभाळा, गाफील राहू नका. या देवापासून परावृत होऊन इतर दैवतांचे भजन पूजन करु नका.
17 ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.
१७तसे केलेत तर परमेश्वराचा कोप तुमच्यावर होईल. तो आकाश बंद करील आणि मग पाऊस पडणार नाही. जमिनीत पीक येणार नाही. जो चांगला देश परमेश्वर तुम्हास देत आहे त्यामध्ये तुम्हास लवकरच मरण येईल.
18 ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.
१८म्हणून सांगतो या आज्ञा लक्षात ठेवा. त्या हृदयात साठवून ठेवा. त्या लिहून ठेवा. आणि लक्षात राहण्यासाठी हातावर चिन्हादाखल बांधा व कपाळावर लावा.
19 ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
१९आपल्या मुलाबाळांना हे नियम शिकवा. घरीदारी, झोपताना, झोपून उठताना त्याविषयी बोलत राहा.
20 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.
२०घराच्या फाटकांवर, आणि दारांच्या खांबांवर ही वचने लिहा.
21 ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ.
२१म्हणजे जो देश परमेश्वराने तुमच्या पूर्वजांना शपथपूर्वक देऊ केला त्या देशात तुम्ही आणि तुमची मुलेबाळे पृथ्वीवर आकाशाचे छप्पर असेपर्यंत रहाल.
22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ,
२२मी सांगतो त्या सर्व आज्ञा नीट पाळा. परमेश्वर तुमचा देव ह्याजवर प्रेम करा. त्याने सांगितलेल्या मार्गाने जा. त्याच्यावरच निष्ठा ठेवा.
23 ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.
२३म्हणजे तुम्ही जाल तेव्हा तेथील इतर राष्ट्रांना परमेश्वर तेथून हुसकावून लावेल. तुमच्यापेक्षा मोठ्या आणि सामर्थ्यवान राष्ट्रावर तुम्ही ताबा मिळवाल.
24 ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.
२४जेथे जेथे तुम्ही पाय ठेवाल ती जमीन तुमची होईल. दक्षिणेतील वाळवंटापासून उत्तरेला लबानोन पर्यंत आणि पूर्वेला फरात नदीपासून पश्चिमेला समुद्रापर्यंत एवढा प्रदेश तुमचा होईल.
25 ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.
२५कोणीही तुमचा सामना करु शकणार नाही. परमेश्वर देवाने तुम्हास सांगितल्याप्रमाणे, तुम्ही जेथे जेथे जाल तेथे लोकांस तुमची दहशत वाटेल.
26 ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
२६आज मी तुमच्यापुढे आशीर्वाद आणि शाप हे पर्याय ठेवत आहे. त्यातून निवड करा.
27 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ.
२७आज मी तुमचा देव परमेश्वर ह्याच्या ज्या आज्ञा तुम्हास सांगितल्या त्या नीट लक्षपूर्वक पाळल्यात तर तुम्हास आशीर्वाद मिळेल.
28 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.
२८पण या आज्ञा न ऐकता भलतीकडे वळालात तर शाप मिळेल. तेव्हा आज मी सांगितल्या मार्गानेच जा. इतर दैवतांच्या मागे लागू नका. परमेश्वरास तुम्ही ओळखता पण इतर दैवतांची तुम्हास ओळख नाही.
29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
२९तुमचा देव परमेश्वर तुम्हास त्या प्रदेशात घेऊन जाईल. तुम्ही लवकरच तो प्रदेश ताब्यात घ्याल. तेथे गेल्याबरोबर तुम्ही गरिज्जीम डोंगरावर जा, व आशीर्वाद उच्चारा. मग तेथून एबाल डोंगरावर जाऊन शापवाणीचा उच्चार करा.
30 ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.
३०हे डोंगर यार्देन नदीच्या पलीकडे, सुर्य माळवतो त्या दिशेला अराबात राहणाऱ्या कनानी लोकांच्या प्रदेशात, पश्चिमेकडे गिलगाल शहराजवळच्या मोरे येथील ओक वृक्षांजवळ आहेत.
31 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,
३१तुम्ही यार्देन नदी पार करून जाल. तुमचा देव परमेश्वर देत असलेली जमीन तुम्ही ताब्यात घ्याल. ती तुमची असेल. त्यामध्ये वस्ती कराल तेव्हा
32 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.
३२मी आज सांगितलेले नियम व विधी यांचे काळजीपूर्वक पालन करा.

< ಧರ್ಮೋಪದೇಶಕಾಂಡ 11 >